ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌ | Sidddaramaiah I Havent Spoken Behind Anyones Back Dk Shivakumar

ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌ | Sidddaramaiah I Havent Spoken Behind Anyones Back Dk Shivakumar

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಬೇಕು. ಉಳಿದಂತೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ. ಬೆಂಗಳೂರು : ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಬೇಕು. ಉಳಿದಂತೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ. ಪಕ್ಷದ ವರಿಷ್ಠರು ಸೇರಿ ಮಾತನಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ…

Read More
ಬಿಜೆಪಿ ಮುಖಂಡಿನಿಗೂ ರಾಜ್ಯ ಸಚಿವ ಸ್ಥಾನ– ತೋಟಗಾರಿಕೆ ಮಹಾಮಂಡಲ ಅಧ್ಯಕ್ಷ ಡಾ.ಭೂಕಾಂತ್‌ : ಕೈ ಕಾರ್‍ಯಕರ್ತರ ಕಿಡಿ | Congress Workers Unhappy Over Bjp Leader Too Gets State Minister Post

ಬಿಜೆಪಿ ಮುಖಂಡಿನಿಗೂ ರಾಜ್ಯ ಸಚಿವ ಸ್ಥಾನ– ತೋಟಗಾರಿಕೆ ಮಹಾಮಂಡಲ ಅಧ್ಯಕ್ಷ ಡಾ.ಭೂಕಾಂತ್‌ : ಕೈ ಕಾರ್‍ಯಕರ್ತರ ಕಿಡಿ | Congress Workers Unhappy Over Bjp Leader Too Gets State Minister Post

ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು : ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸಚಿವ ಸ್ಥಾನಮಾನ ಕಳೆದ ಶನಿವಾರ 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ…

Read More
ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆಯ ಮೈಸೂರು ಸ್ಯಾಂಡಲ್‌ಗೆ ತಮನ್ನಾ ಪ್ರಚಾರ ಶುರು | Tamannaah Begins Endorsement For Mysore Sandal Soap

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆಯ ಮೈಸೂರು ಸ್ಯಾಂಡಲ್‌ಗೆ ತಮನ್ನಾ ಪ್ರಚಾರ ಶುರು | Tamannaah Begins Endorsement For Mysore Sandal Soap

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ ಮಾರುಕಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದೊಂದಿಗೆ ಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ಮೈಸೂರು ಸ್ಯಾಂಡಲ್‌ ಸೋಪ್‌ ಸೇರಿ ಕೆಎಸ್‌ಡಿಎಲ್‌ ಉತ್ಪನ್ನಗಳ ಪ್ರಚಾರ ರಾಯಭಾರಿಯನ್ನಾಗಿ ಮಂಗಳವಾರ ಪರಿಚಯಿಸಲಾಯಿತು. ಬೆಂಗಳೂರು : ಶತಮಾನದ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ (ಕೆಎಸ್‌ಡಿಎಲ್‌)ಯ ಮಾರುಕಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದೊಂದಿಗೆ ಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ಮೈಸೂರು ಸ್ಯಾಂಡಲ್‌ ಸೋಪ್‌ ಸೇರಿ ಕೆಎಸ್‌ಡಿಎಲ್‌ ಉತ್ಪನ್ನಗಳ ಪ್ರಚಾರ ರಾಯಭಾರಿಯನ್ನಾಗಿ ಮಂಗಳವಾರ ಪರಿಚಯಿಸಲಾಯಿತು. 57 ಉತ್ಪನ್ನಗಳನ್ನು…

Read More
ಸ್ಪೀಕರ್‌ ವಿರುದ್ಧವೇ ಅವಿಶ್ವಾಸ ಮಂಡನೆಗೆ ವಿಪಕ್ಷ ನೋಟಿಸ್‌ – ಸ್ಪೀಕರ್‌ ವಿರುದ್ಧ ಅವಿಶ್ವಾಸ ಯತ್ನ ಇದು 4ನೇ ಬಾರಿ | Opposition Issues Notice To Move No Confidence Motion Against Speaker

ಸ್ಪೀಕರ್‌ ವಿರುದ್ಧವೇ ಅವಿಶ್ವಾಸ ಮಂಡನೆಗೆ ವಿಪಕ್ಷ ನೋಟಿಸ್‌ – ಸ್ಪೀಕರ್‌ ವಿರುದ್ಧ ಅವಿಶ್ವಾಸ ಯತ್ನ ಇದು 4ನೇ ಬಾರಿ | Opposition Issues Notice To Move No Confidence Motion Against Speaker

ಸದನ ನಡೆಸುವಲ್ಲಿ ಪಕ್ಷಪಾತಿಯಾಗಿ ವರ್ತಿಸಿದ್ದಾರೆ ಮತ್ತು ಕಾಂಗ್ರೆಸ್ ಸಂಸದರ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಸಾಂವಿಧಾನಿಕ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ವಿಪಕ್ಷಗಳು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್‌ ನೀಡಿವೆ. ನವದೆಹಲಿ : ಸದನ ನಡೆಸುವಲ್ಲಿ ಪಕ್ಷಪಾತಿಯಾಗಿ ವರ್ತಿಸಿದ್ದಾರೆ ಮತ್ತು ಕಾಂಗ್ರೆಸ್ ಸಂಸದರ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಸಾಂವಿಧಾನಿಕ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ವಿಪಕ್ಷಗಳು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ…

Read More
ಸುಪ್ರೀಂ 1 ತೀರ್ಪಿಂದ ರಾಜ್ಯಕ್ಕೆ₹10000 ಕೋಟಿ ಉಳಿತಾಯ!- 530 ಭೂಸ್ವಾಧೀನ ಕೇಸ್‌ಗಳಲ್ಲಿ ಸರ್ಕಾರದ ಪರ ತೀರ್ಪು | State Saves Rs 10000 Crore Due To A Single Supreme Court Verdict

ಸುಪ್ರೀಂ 1 ತೀರ್ಪಿಂದ ರಾಜ್ಯಕ್ಕೆ₹10000 ಕೋಟಿ ಉಳಿತಾಯ!- 530 ಭೂಸ್ವಾಧೀನ ಕೇಸ್‌ಗಳಲ್ಲಿ ಸರ್ಕಾರದ ಪರ ತೀರ್ಪು | State Saves Rs 10000 Crore Due To A Single Supreme Court Verdict

ಭೂಸ್ವಾಧೀನ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯದ ಪರ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ 530 ಭೂಸ್ವಾಧೀನ ಪ್ರಕರಣಗಳ ಮೇಲ್ಮನವಿಗಳನ್ನು ಎತ್ತಿ ಹಿಡಿದಿದೆ. ಬೆಂಗಳೂರು : ಭೂಸ್ವಾಧೀನ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯದ ಪರ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಾಜ್ಯ ಸರ್ಕಾರ ಸಲ್ಲಿಸಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು ಏತ ನೀರಾವರಿ ಯೋಜನೆ, ರಾಜ್ಯ ಹೆದ್ದಾರಿ ಯೋಜನೆಗಳು ಸೇರಿ ಪ್ರಮುಖ ಅಭಿವೃದ್ಧಿ…

Read More
ಮೋದಿ ಗೈರಾಗಿದ್ದು ಏಕೆ ? : ರಿಜಿಜುರಿಂದ ವಿಡಿಯೋ ಬಿಡುಗಡೆ- ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ ಕೈ ಮಹಿಳಾ ಸಂಸದರು | Why Was Modi Absent Rijiju Releases Video

ಮೋದಿ ಗೈರಾಗಿದ್ದು ಏಕೆ ? : ರಿಜಿಜುರಿಂದ ವಿಡಿಯೋ ಬಿಡುಗಡೆ- ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ ಕೈ ಮಹಿಳಾ ಸಂಸದರು | Why Was Modi Absent Rijiju Releases Video

ಬಜೆಟ್‌ ಅಧಿವೇಶನದ ವೇಳೆ ಫೆ.4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಾಪದಿಂದ ದೂರವುಳಿದದ್ದು ಯಾಕೆಂಬ ವಿಚಾರ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗುತ್ತಿರುವ ನಡುವೆ ಸಚಿವ ಕಿರಣ್‌ ರಿಜಿಜು ‘ಸಾಕ್ಷಿಯ ರೂಪದಲ್ಲಿ’ ಕಾಂಗ್ರೆಸ್‌ನ ಮಹಿಳಾ ಸಂಸದರ ಗದ್ದಲದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ನವದೆಹಲಿ: ಬಜೆಟ್‌ ಅಧಿವೇಶನದ ವೇಳೆ ಫೆ.4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಕಲಾಪದಿಂದ ದೂರವುಳಿದದ್ದು ಯಾಕೆಂಬ ವಿಚಾರ ಆಡಳಿತ-ಪ್ರತಿಪಕ್ಷಗಳ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗುತ್ತಿರುವ ನಡುವೆಯೇ ಇದೀಗ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು…

Read More
ಬಾಂಗ್ಲಾ ಚುನಾವಣೇಲೂ ಮತದಾರರನ್ನು ಸೆಳೆಯಲು ಗ್ಯಾರಂಟಿ ಭರಾಟೆ – ಕರ್ನಾಟಕದ ಗೃಹಲಕ್ಷ್ಮಿ ರೀತಿ ಸ್ಕೀಂ | Guarantee Blitz Even In Bangladesh Polls Scheme On Lines Of Karnatakas Gruha Lakshmi

ಬಾಂಗ್ಲಾ ಚುನಾವಣೇಲೂ ಮತದಾರರನ್ನು ಸೆಳೆಯಲು ಗ್ಯಾರಂಟಿ ಭರಾಟೆ – ಕರ್ನಾಟಕದ ಗೃಹಲಕ್ಷ್ಮಿ ರೀತಿ ಸ್ಕೀಂ | Guarantee Blitz Even In Bangladesh Polls Scheme On Lines Of Karnatakas Gruha Lakshmi

ಚುನಾವಣೆ ವೇಳೆ ಮತದಾರರನ್ನು ಸೆಳೆಯಲು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳು ಪ್ರಯೋಗಿಸಿ ಯಶಸ್ವಿಯಾಗಿರುವ ಭರಪೂರ ಗ್ಯಾರಂಟಿ ಯೋಜನೆಗಳಿಗೆ ಇದೀಗ ಬಾಂಗ್ಲಾದೇಶವೂ ಮೊರೆ ಹೋಗಿದೆ. ಸಾರ್ವತ್ರಿಕ ಚುನಾವಣೆಗೆ ಇನ್ನೇನು 2 ದಿನ ಬಾಕಿ ಇರುವಾಗ ಯೋಜನೆಗಳ ನಕಲು ಢಾಕಾ: ಚುನಾವಣೆ ವೇಳೆ ಮತದಾರರನ್ನು ಸೆಳೆಯಲು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳು ಪ್ರಯೋಗಿಸಿ ಯಶಸ್ವಿಯಾಗಿರುವ ಭರಪೂರ ಗ್ಯಾರಂಟಿ ಯೋಜನೆಗಳಿಗೆ ಇದೀಗ ಬಾಂಗ್ಲಾದೇಶವೂ ಮೊರೆ ಹೋಗಿದೆ. ಸಾರ್ವತ್ರಿಕ ಚುನಾವಣೆಗೆ ಇನ್ನೇನು 2 ದಿನ ಬಾಕಿ ಇರುವಾಗಲೇ ಕರ್ನಾಟಕದ ಜನಪ್ರಿಯ…

Read More
ಶೀಘ್ರ ₹3.25 ಲಕ್ಷ ಕೋಟಿಯ 114 ರಫೇಲ್‌ ಖರೀದಿ ಒಪ್ಪಂದ-ಅತಿ ದೊಡ್ಡ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಭಾರತ ಸಜ್ಜು | Soon Rs 3 25 Lakh Crore Deal To Acquire 114 Rafale Jets

ಶೀಘ್ರ ₹3.25 ಲಕ್ಷ ಕೋಟಿಯ 114 ರಫೇಲ್‌ ಖರೀದಿ ಒಪ್ಪಂದ-ಅತಿ ದೊಡ್ಡ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಭಾರತ ಸಜ್ಜು | Soon Rs 3 25 Lakh Crore Deal To Acquire 114 Rafale Jets

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಫೆ.17ರಿಂದ 19ರ ವರೆಗೆ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಫ್ರೆಂಚ್ ನಿರ್ಮಿತ 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು 3.25 ಲಕ್ಷ ಕೋಟಿ ರು.ಗಳ ಒಪ್ಪಂದಕ್ಕೆ ಭಾರತ ಸಹಿ ಹಾಕುವ ಸಾಧ್ಯತೆ ಇದೆ. ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಫೆ.17ರಿಂದ 19ರ ವರೆಗೆ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಫ್ರೆಂಚ್ ನಿರ್ಮಿತ 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು 3.25 ಲಕ್ಷ ಕೋಟಿ ರು.ಗಳ ಒಪ್ಪಂದಕ್ಕೆ ಭಾರತ ಸಹಿ ಹಾಕುವ…

Read More
ಲ್ಯಾಂಬೋರ್ಘಿನಿ ಅವಘಡ-ಕಾರು ಹರಿದು 6 ಮಂದಿಗೆ ಗಾಯ : ಮಗನ ಬೆನ್ನಿಗೆ ನಿಂತ ಉದ್ಯಮಿ ಮಿಶ್ರಾ | Lamborghini Accident Industrialist Mishra Stands By His Son

ಲ್ಯಾಂಬೋರ್ಘಿನಿ ಅವಘಡ-ಕಾರು ಹರಿದು 6 ಮಂದಿಗೆ ಗಾಯ : ಮಗನ ಬೆನ್ನಿಗೆ ನಿಂತ ಉದ್ಯಮಿ ಮಿಶ್ರಾ | Lamborghini Accident Industrialist Mishra Stands By His Son

ಪುತ್ರ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಘಿನಿ ಕಾರು ಹರಿದು 6 ಮಂದಿಗೆ ಗಾಯವಾದ ಸಂಬಂಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರು ತಮ್ಮ ಮಗನ ಬೆನ್ನಿಗೆ ನಿಂತಿದ್ದು ‘ನನ್ನ ಪುತ್ರ ಕಾರು ಚಲಾಯಿಸುತ್ತಿರಲಿಲ್ಲ. ಅಲ್ಲದೇ ಆತನ ಪಾನಮತ್ತನಾಗಿರಲಿಲ್ಲ’ ಎಂದಿದ್ದಾರೆ. ಕಾನ್ಪುರ: ಪುತ್ರ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಘಿನಿ ಕಾರು ಹರಿದು 6 ಮಂದಿಗೆ ಗಾಯವಾದ ಸಂಬಂಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರು ತಮ್ಮ ಮಗನ ಬೆನ್ನಿಗೆ ನಿಂತಿದ್ದು ‘ನನ್ನ ಪುತ್ರ ಕಾರು ಚಲಾಯಿಸುತ್ತಿರಲಿಲ್ಲ. ಅಲ್ಲದೇ ಆತನ…

Read More
ಬಾಂಗ್ಲಾದಲ್ಲಿ ಹಿಂದು ವ್ಯಾಪಾರಿ ಹತ್ಯೆ – ಚುನಾವಣೆಗೆ 48 ಗಂಟೆಗಳ ಮೊದಲು ಕೃತ್ಯ-ಅಂಗಡಿಯಲ್ಲಿ ಇದ್ದಾಗ ಇರಿದು ಕೊಲೆ | Hindu Trader Killed In Bangladesh

ಬಾಂಗ್ಲಾದಲ್ಲಿ ಹಿಂದು ವ್ಯಾಪಾರಿ ಹತ್ಯೆ – ಚುನಾವಣೆಗೆ 48 ಗಂಟೆಗಳ ಮೊದಲು ಕೃತ್ಯ-ಅಂಗಡಿಯಲ್ಲಿ ಇದ್ದಾಗ ಇರಿದು ಕೊಲೆ | Hindu Trader Killed In Bangladesh

ಬಾಂಗ್ಲಾದೇಶದಲ್ಲಿ ಹಿಂದುಗಳ ನರಮೇಧ ಮುಂದುವರಿದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಹಿಂದು ಉದ್ಯಮಿಯೊಬ್ಬರನ್ನು ಅವರ ಅಂಗಡಿಯೊಳಗೆ ನುಗ್ಗಿ ಇರಿದು ಕೊಲೆ ಮಾಡಲಾಗಿದೆ. ಚುನಾವಣೆಗೆ 48 ಗಂಟೆಗಳ ಮೊದಲು ಈ ಕೃತ್ಯ ನಡೆದಿದೆ. ಢಾಕಾ: ಬಾಂಗ್ಲಾದೇಶದಲ್ಲಿ ಹಿಂದುಗಳ ನರಮೇಧ ಮುಂದುವರಿದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಹಿಂದು ಉದ್ಯಮಿಯೊಬ್ಬರನ್ನು ಅವರ ಅಂಗಡಿಯೊಳಗೆ ನುಗ್ಗಿ ಇರಿದು ಕೊಲೆ ಮಾಡಲಾಗಿದೆ. ಚುನಾವಣೆಗೆ 48 ಗಂಟೆಗಳ ಮೊದಲು ಈ ಕೃತ್ಯ ನಡೆದಿದೆ. ಶವವನ್ನು ಒಳಗೆ ಬಿಟ್ಟು ಸ್ಥಳದಿಂದ ಪರಾರಿ ಮೃತರನ್ನು ಅಕ್ಕಿ ವ್ಯಾಪಾರಿ…

Read More