ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್ ದುಬೈಗೆ ಪರಾರಿ: ಬಿಜೆಪಿ ಶಾಸಕನಿಗಾಗಿ ಸಿಐಡಿ ತಲಾಶ್
ಬೆಂಗಳೂರು, ಫೆಬ್ರವರಿ 12: ಜುಲೈ 15 ರಂದು ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆ ರೌಡಿಶೀಟರ್ ಬಿಕ್ಲು ಶಿವನ ಹತ್ಯೆ ನಡೆದಿತ್ತು. ಜಾಗದ ವಿಚಾರಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೆಸರು ತಳಕು ಹಾಕಿತ್ತು. ಪ್ರಕರಣದಲ್ಲಿ ಭೈರತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ. ಆದೇಶದ ಬೆನ್ನಲ್ಲೇ ಭೈರತಿ ನಾಪತ್ತೆಯಾಗಿದೆ. ನಗರದಾದ್ಯಂತ ಶೋಧ ನಡೆಸಿದೆ. ಅವರು ಕೆಲವು ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್…