ವಿಧಾನಸೌಧದಲ್ಲಿ ಚಿನ್ನ ಸಿಕ್ಕಿದ್ಹೇಗೆ? ಹಣದ ಬದಲಿಗೆ ಬಂಗಾರ ಕೊಡಲು ತಂದಿದ್ದನೇ? ತನಿಖೆ ಆಗಲಿ: ರವಿಕುಮಾರ್ | How Did Gold Enter Vidhana Soudha Bjps N Ravikumar Demands Probe Into Byrathi Suresh Office Theft
ವಿಧಾನಸೌಧದಲ್ಲಿ 300 ಗ್ರಾಂ ಚಿನ್ನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ತನಿಖೆಗೆ ಆಗ್ರಹಿಸಿದ್ದಾರೆ. ಇದು ಲಂಚಾವತಾರ ಮತ್ತು ಭ್ರಷ್ಟಾಚಾರದ ಉದಾಹರಣೆಯಾಗಿದ್ದು, ಇದರಲ್ಲಿ ಭಾಗಿಯಾದ ಸಚಿವರು ಹಾಗೂ ಅಧಿಕಾರಿಗಳು ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಬೆಂಗಳೂರು (ಫೆ.12): ವಿಧಾನಸೌಧದಲ್ಲಿ ಸಿಕ್ಕಿರುವ 300 ಗ್ರಾಂ. ಚಿನ್ನ ಕುರಿತು ತನಿಖೆಯಾಗಬೇಕು. ಇದರಲ್ಲಿ ಭಾಗಿಯಾದ ಸಚಿವ ಮತ್ತು ಅಧಿಕಾರಿ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ. ಹಣ ಕೊಡುವ ಬದಲು ಬಂಗಾರ ಕೊಡಲು ತಂದಿದ್ದರೇ?…