ವಿಧಾನಸೌಧದಲ್ಲಿ ಚಿನ್ನ ಸಿಕ್ಕಿದ್ಹೇಗೆ? ಹಣದ ಬದಲಿಗೆ ಬಂಗಾರ ಕೊಡಲು ತಂದಿದ್ದನೇ? ತನಿಖೆ ಆಗಲಿ: ರವಿಕುಮಾರ್‌ | How Did Gold Enter Vidhana Soudha Bjps N Ravikumar Demands Probe Into Byrathi Suresh Office Theft

ವಿಧಾನಸೌಧದಲ್ಲಿ ಚಿನ್ನ ಸಿಕ್ಕಿದ್ಹೇಗೆ? ಹಣದ ಬದಲಿಗೆ ಬಂಗಾರ ಕೊಡಲು ತಂದಿದ್ದನೇ? ತನಿಖೆ ಆಗಲಿ: ರವಿಕುಮಾರ್‌ | How Did Gold Enter Vidhana Soudha Bjps N Ravikumar Demands Probe Into Byrathi Suresh Office Theft

ವಿಧಾನಸೌಧದಲ್ಲಿ 300 ಗ್ರಾಂ ಚಿನ್ನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್ ತನಿಖೆಗೆ ಆಗ್ರಹಿಸಿದ್ದಾರೆ. ಇದು ಲಂಚಾವತಾರ ಮತ್ತು ಭ್ರಷ್ಟಾಚಾರದ ಉದಾಹರಣೆಯಾಗಿದ್ದು, ಇದರಲ್ಲಿ ಭಾಗಿಯಾದ ಸಚಿವರು ಹಾಗೂ ಅಧಿಕಾರಿಗಳು ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಬೆಂಗಳೂರು (ಫೆ.12): ವಿಧಾನಸೌಧದಲ್ಲಿ ಸಿಕ್ಕಿರುವ 300 ಗ್ರಾಂ. ಚಿನ್ನ ಕುರಿತು ತನಿಖೆಯಾಗಬೇಕು. ಇದರಲ್ಲಿ ಭಾಗಿಯಾದ ಸಚಿವ ಮತ್ತು ಅಧಿಕಾರಿ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ. ಹಣ ಕೊಡುವ ಬದಲು ಬಂಗಾರ ಕೊಡಲು ತಂದಿದ್ದರೇ?…

Read More
ಕೆನರಾ ಬ್ಯಾಂಕ್ ಅವಾಂತರ: 90 ವರ್ಷದ ವೃದ್ಧನಿಗೆ 100 ವರ್ಷಗಳ ನಂತರ ಮೆಚುರ್ ಆಗುವ ಇನ್ಶುರೆನ್ಸ್ ಮಾರಾಟ ಮಾಡಿ ಮೋಸ | Canara Bank Trickfuly Sold Insurance To 90 Year Old Which Matures After 100 Years

ಕೆನರಾ ಬ್ಯಾಂಕ್ ಅವಾಂತರ: 90 ವರ್ಷದ ವೃದ್ಧನಿಗೆ 100 ವರ್ಷಗಳ ನಂತರ ಮೆಚುರ್ ಆಗುವ ಇನ್ಶುರೆನ್ಸ್ ಮಾರಾಟ ಮಾಡಿ ಮೋಸ | Canara Bank Trickfuly Sold Insurance To 90 Year Old Which Matures After 100 Years

ಆದರೆ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕೆಲ ಗಂಟೆಗಳ ನಂತರ ಬ್ಯಾಂಕ್‌ನ ಪ್ರಾದೇಶಿಕ ಮುಖ್ಯಸ್ಥರು ಮತ್ತು ಶಾಖಾ ವ್ಯವಸ್ಥಾಪಕರು ಮನೆಗೆ ಭೇಟಿ ನೀಡಿ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲು ಸಹಾಯ ಮಾಡಿದರು. ಒಂದು ವಾರದೊಳಗೆ ಮೊತ್ತವನ್ನು ಮರುಪಾವತಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ ಎಂಬ ಮಾಹಿತಿಯನ್ನು ನಂತರದ ಪೋಸ್ಟ್‌ ಮೂಲಕ ಸಾಕೇತ್ ಮಾಹಿತಿ ನೀಡಿದ್ದಾರೆ. ಜೊತೆಗೆ ಸಾಕೇತ್ ಅವರ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲೂ ಕೆನರಾ ಬ್ಯಾಂಕ್ ಪ್ರತಿಕ್ರಿಯಿಸಿದ್ದು, ಹಾಯ್ ಸಾಕೇತ್, ನಿಮಗೆ ಉಂಟಾದ ಅನಾನುಕೂಲತೆಗೆ ನಾವು…

Read More
ನಿವೃತ್ತ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆ ಗಲ್ವಾನ್‌ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’! | Political Storm Over Galwan Clash Army Book

ನಿವೃತ್ತ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆ ಗಲ್ವಾನ್‌ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’! | Political Storm Over Galwan Clash Army Book

ನಿವೃತ್ತ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆ ಅವರ ಅಪ್ರಕಟಿತ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಆತ್ಮಚರಿತ್ರೆ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಏನಿದು ವಿವಾದ? ಪುಸ್ತಕದಲ್ಲಿ ಅಂಥದ್ದೇನಿದೆ? ರಾಹುಲ್‌ ಗಾಂಧಿ ಆರೋಪವೇನು? ಇತ್ಯಾದಿಗಳ ಮಾಹಿತಿ ಇಲ್ಲಿದೆ. -ದಿವ್ಯಾ ಹೆಗಡೆ ಕಬ್ಬಿನಗದ್ದೆ ಯಾರು ಜ. ನರವಣೆ? ಜ। ಎಂ.ಎಂ. ನರವಣೆ ಭಾರತೀಯ ಸೇನೆಯ 28ನೇ ಮುಖ್ಯಸ್ಥರಾಗಿದ್ದವರು. 2019ರ ಡಿ.31ರಿಂದ 2022ರ ಏ.30ರವರೆಗೆ ಈ ಹುದ್ದೆ ಅಲಂಕರಿಸಿದ್ದರು. 2020ರ ಜೂನ್ 15-16ರಂದು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ…

Read More
‘ಅವರು ಕೆಟ್ಟವರಲ್ಲ, ದೇವರೇ ಇದನ್ನು ಮಾಡಿಸಿದ್ದು’; ಕಷ್ಟದ ದಿನ ನೆನೆದ ಮಯೂರಿ

‘ಅವರು ಕೆಟ್ಟವರಲ್ಲ, ದೇವರೇ ಇದನ್ನು ಮಾಡಿಸಿದ್ದು’; ಕಷ್ಟದ ದಿನ ನೆನೆದ ಮಯೂರಿ

ಮಯೂರಿ (ಮಯೂರಿ) ಅವರು ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದವರು.ನಂತರ ಹಿರಿತೆರೆಯಲ್ಲಿ ಮಿಂಚಿದರು. ಅವರು ಈಗ ಕುಟುಂಬದ ಕಡೆ ಗಮನ ಹರಿಸುತ್ತಾ ಇದ್ದಾರೆ. ಮಗ ಆರವ್ಗೆ ಐದು ವರ್ಷ. ಅವರು ನಟನಾ ಕ್ಷೇತ್ರದಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ, ಆದರೆ, ಅವರಿಗೆ ನಟನೆಗೆ ಮರಳಬೇಕು ಎಂಬ ಆಸೆ ಇದೆ. ಈ ಎಲ್ಲಾ ವಿಷಯಗಳ ಬಗ್ಗೆ ಮಾತನಾಡುವಾಗ ತಾವು ನಡೆದು ಬಂದ ಕಷ್ಟದ ಹಾದಿಯನ್ನು ಅವರು ನೆನಪಿಸಿಕೊಂಡರು. ತಮಗೆ ಕೆಟ್ಟದ್ದನ್ನು ಮಾಡಿದವರು ಯಾರೂ ಕೆಟ್ಟವರಲ್ಲ. ಮಯೂರಿ ಆಗತಾನೇ ಬಣ್ಣದ…

Read More
ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು

ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ಚಿತ್ರದ ಕ್ರೆಡಿಟ್ ಮೂಲ: tv9 ಹೊಸ, ಫೆಬ್ರವರಿ 12: ಕರ್ನಾಟಕ ಕಾಂಗ್ರೆಸ್ ನಲ್ಲಿ (ಕಾಂಗ್ರೆಸ್) ಕುರ್ಚಿ ಕದನ ದಿನಕ್ಕೊಂದು ರಂಗುಪಡೆಯುತ್ತಿದೆ. ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದರು ಸೆಪ್ಟೆಂಬರ್ ಕ್ರಾಂತಿ ನಡೆಯಲಿಲ್ಲ. ಬಳಿಕ ನವೆಂಬರ್ ಕ್ರಾಂತಿಯೂ ಆಗಲಿಲ್ಲ. ಡಿಸೆಂಬರ್ ಕ್ರಾಂತಿ, ಹೊಸ ವರ್ಷ, ಸಂಕ್ರಾಂತಿಯ ಕೊಡುಗೆ ಎಲ್ಲವೂ ಮುಗಿದವು. ವಿಧಾನಮಂಡಲ ಅಧಿವೇಶನದ ಬಳಿಕ ಹೈಕಮಾಂಡ್ ದೆಹಲಿಗೆ ಕರೆಯಲಿದೆ ಎಂದು ಹೇಳಲಾಯಿತು. ಈಗ ಬಜೆಟ್ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ…

Read More
Daily Devotional: ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು

Daily Devotional: ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು

ಬೆಂಗಳೂರು, ಫೆ.12: ನಮ್ಮ ಸನಾತನ ಹಿಂದೂ ಸಂಪ್ರದಾಯದಲ್ಲಿ ಪುಟ್ಟ ಮಕ್ಕಳಿಗೆ ಕಾಲು ಚೈನುಗಳನ್ನು ಹಾಕುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಮಕ್ಕಳನ್ನು ದೈವಸ್ವರೂಪರೆಂದು ಭಾವಿಸುವ ನಮ್ಮ ಸಂಸ್ಕೃತಿಯಲ್ಲಿ, ಈ ಆಭರಣಗಳು ಕೇವಲ ಅಲಂಕಾರಿಕವಲ್ಲ, ಆಧ್ಯಾತ್ಮಿಕ ಮತ್ತು ಆಧುನಿಕ ಮಹತ್ವವನ್ನು ಹೊಂದಿದೆ. ವಿಶೇಷವಾಗಿ, ಕಾಲ್ಗೆಜ್ಜೆಗಳು, ವಿಶೇಷವಾಗಿ ಬೆಳ್ಳಿಯವು, ಮಗುವಿನ ದೇಹಕ್ಕೆ ಧನಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ ಎಂದು ಹೇಳುವುದಿಲ್ಲ. ಇವು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಸಹಕಾರಿ. ಜೊತೆಗೆ, ಸಣ್ಣ ವಸ್ತುಗಳು ಮತ್ತು ಕ್ರಿಮಿಕೀಟಗಳಿಂದ ಕೂಡ ರಕ್ಷಿಸುವಲ್ಲಿ ಸಹಕಾರಿಯಾಗಿವೆ. ಬೆಳ್ಳಿ…

Read More
ಬಂಗಾಳದಲ್ಲಿ ಬಾಬ್ರಿ ಶೈಲಿ ಮಸೀದಿ ನಿರ್‍ಮಾಣ ಶುರು – ಬುಧವಾರ ಮಧ್ಯಾಹ್ನ ಇಟ್ಟಿಗೆ ಇಡುವ ಕಾರ್ಯ | Mosque Construction In Bengal Draws Comparisons To Babri Style

ಬಂಗಾಳದಲ್ಲಿ ಬಾಬ್ರಿ ಶೈಲಿ ಮಸೀದಿ ನಿರ್‍ಮಾಣ ಶುರು – ಬುಧವಾರ ಮಧ್ಯಾಹ್ನ ಇಟ್ಟಿಗೆ ಇಡುವ ಕಾರ್ಯ | Mosque Construction In Bengal Draws Comparisons To Babri Style

ಟಿಎಂಸಿಯಿಂದ ಉಚ್ಚಾಟನೆ ಆಗಿ ಹೊಸ ಪಕ್ಷ ಕಟ್ಟಿದ್ದ ಶಾಸಕ ಹುಮಾಯುನ್‌ ಕಬೀರ್‌, ಮುರ್ಷಿದಾಬಾದ್‌ನಲ್ಲಿ ಅಯೋಧ್ಯೆಯ ಬಾಬ್ರಿ ಮಾದರಿಯ ಮಸೀದಿ ನಿರ್ಮಾಣವನ್ನು ಬುಧವಾರದಿಂದ ಆರಂಭಿಸಿದ್ದಾರೆ. 50-55 ಕೋಟಿ ರು. ವೆಚ್ಚದಲ್ಲಿ ಇದನ್ನು 2 ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಅವರು ಹೇಳಿದ್ದಾರೆ. ರೆಜೀನಗರ್‌ (ಪ.ಬಂಗಾಳ): ಟಿಎಂಸಿಯಿಂದ ಉಚ್ಚಾಟನೆ ಆಗಿ ಹೊಸ ಪಕ್ಷ ಕಟ್ಟಿದ್ದ ಶಾಸಕ ಹುಮಾಯುನ್‌ ಕಬೀರ್‌, ಮುರ್ಷಿದಾಬಾದ್‌ನಲ್ಲಿ ಅಯೋಧ್ಯೆಯ ಬಾಬ್ರಿ ಮಾದರಿಯ ಮಸೀದಿ ನಿರ್ಮಾಣವನ್ನು ಬುಧವಾರದಿಂದ ಆರಂಭಿಸಿದ್ದಾರೆ. 50-55 ಕೋಟಿ ರು. ವೆಚ್ಚದಲ್ಲಿ ಇದನ್ನು 2 ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಅವರು…

Read More
ಇಂದು ಫೆಬ್ರವರಿ 12 ಚಂದ್ರ, ಮಂಗಳ ಮತ್ತು ಸೂರ್ಯನಿಂದ ಸುನಫ ಯೋಗ, ಈ ರಾಶಿಗೆ ಅದೃಷ್ಟ

ಇಂದು ಫೆಬ್ರವರಿ 12 ಚಂದ್ರ, ಮಂಗಳ ಮತ್ತು ಸೂರ್ಯನಿಂದ ಸುನಫ ಯೋಗ, ಈ ರಾಶಿಗೆ ಅದೃಷ್ಟ

<p>12 february 2026 Thursday ಗುರುವಾರ ಫೆಬ್ರವರಿ 12 2026 ರಂದು ಚಂದ್ರ, ಮಂಗಳ ಮತ್ತು ಸೂರ್ಯನ ಶುಭ ಸಂಯೋಗವು ಸುನಫ ಯೋಗವನ್ನು ಸೃಷ್ಟಿಸುತ್ತದೆ. ಇದು ಕೆಲವು ರಾಶಿಗೆ ಒಳ್ಳೆಯದನ್ನು ಮಾಡುತ್ತದೆ.</p><p>&nbsp;</p><img><p>ನೀವು ಒಂಟಿತನ ಅನುಭವಿಸುತ್ತಿದ್ದರೆ, ನಿಮ್ಮ ಕುಟುಂಬದೊಂದಿಗೆ ಸಮಯ ಕಳೆಯಿರಿ. ಮೇಷ ರಾಶಿಯವರಿಗೆ ತಮ್ಮ ಬಾಕಿ ಇರುವ ಕೆಲಸ ಪೂರ್ಣಗೊಂಡಿದೆ ಎಂದು ಅನಿಸಬಹುದು. ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ, ಇದು ನಿಮ್ಮ ದಿನವನ್ನು ಬೆಳಗಿಸುತ್ತದೆ.</p><img><p>&nbsp;ಭವಿಷ್ಯದಲ್ಲಿ ನಷ್ಟಕ್ಕೆ ಕಾರಣವಾಗಬಹುದಾದ್ದರಿಂದ ಹಣವನ್ನು ಹೂಡಿಕೆ ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಸ್ನೇಹಿತರೊಂದಿಗೆ…

Read More
Swayambhu: ನಿಖಿಲ್ ಸಿದ್ಧಾರ್ಥ್ ಐತಿಹಾಸಿಕ ಚಿತ್ರದ ಟ್ರೈಲರ್ ಔಟ್! KGF, ಇಲ್ಲೂ ಬಾಹುಬಲಿ ತಂತ್ರಜ್ಞರ ಕೈಚಳಕ | Swayambhu Trailer Nikhil Siddhartha Film Promises Grand Visuals

Swayambhu: ನಿಖಿಲ್ ಸಿದ್ಧಾರ್ಥ್ ಐತಿಹಾಸಿಕ ಚಿತ್ರದ ಟ್ರೈಲರ್ ಔಟ್! KGF, ಇಲ್ಲೂ ಬಾಹುಬಲಿ ತಂತ್ರಜ್ಞರ ಕೈಚಳಕ | Swayambhu Trailer Nikhil Siddhartha Film Promises Grand Visuals

ನಟ ನಿಖಿಲ್ ಸಿದ್ಧಾರ್ಥ್ ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ಸ್ವಯಂಭೂ’ ಟ್ರೈಲರ್ ಬಿಡುಗಡೆಯಾಗಿದೆ. ಭಾರತದ ಸುವರ್ಣ ಯುಗದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪವಿತ್ರ ರಾಜದಂಡ ‘ಸೆಂಗೋಲ್’ ಪ್ರಮುಖ ಪಾತ್ರ ವಹಿಸಿದೆ. ಚಿತ್ರದಲ್ಲಿ ಸಂಯುಕ್ತಾ ಕೂಡ ನಟಿಸಿದ್ದಾರೆ. ನಟ ನಿಖಿಲ್ ಸಿದ್ಧಾರ್ಥ್ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ಸ್ವಯಂಭೂ’ ಟ್ರೈಲರ್ ಬುಧವಾರ ರಿಲೀಸ್ ಆಗಿದೆ. ಇದೊಂದು ಅದ್ದೂರಿ ಐತಿಹಾಸಿಕ ಚಿತ್ರವಾಗಿದ್ದು, ನಿಖಿಲ್ ಸಿದ್ಧಾರ್ಥ್ ಜೊತೆಗೆ ಸಂಯುಕ್ತಾ, ನಭಾ ನಟೇಶ್ ಮತ್ತು ನವಾಬ್ ಶಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  ಭಾರತದ…

Read More
Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ

Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ

ಬೆಂಗಳೂರು, ಫೆ.12: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಂದಿನ (ಫೆ.12) ದಿನಭವಿಷ್ಯದ ಬಗ್ಗೆ ಹೇಳಿದ್ದಾರೆ. ಅವರ ದ್ವಾದಶ ರಾಶಿಗಳ ಫಲಫಲವನ್ನು ವಿವರಿಸಿದ್ದು, ವಿಶ್ವಾಸ ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಕೃಷ್ಣ ಪಕ್ಷ ದಶಮಿ, ಜ್ಯೇಷ್ಠ ನಕ್ಷತ್ರದ ಇಂದಿನ ದಿನ ಹಲವು ಶುಭ ಮತ್ತು ಅಶುಭ ಅಂಶಗಳನ್ನು ಒಳಗೊಂಡಿರುತ್ತದೆ. ರಾಹುಕಾಲ ಮಧ್ಯಾಹ್ನ 2:01 ರಿಂದ 3:29 ರವರೆಗೆ ಇರಲಿದೆ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ 2:01 ರವರೆಗೆ ಇರುತ್ತದೆ. ರವಿ ಮಕರ…

Read More