Kalakeri Dargah Uroos event ದೇಶದ ಪ್ರಗತಿಗೆ ಶಾಂತಿ, ನೆಮ್ಮದಿ, ಸಹಬಾಳ್ವೆ ಮುಖ್ಯ: ಸಲೀಂ ಅಹ್ಮದ್ | Peace And Harmony Vital For India S Progress Congress Mlc Saleem Ahmed
Kalakeri Dargah Uroos even: ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಹಜರತ್ ಸೈಯ್ಯದ್ಬಾಷಾ ರಹಮತುಲ್ಲಾ ಅಲೈ ಅವರ ಉರೂಸ್ ಪ್ರಯುಕ್ತ ನಡೆದ ಧರ್ಮಸಭೆಯಲ್ಲಿ ಈ ದರ್ಗಾ ಭಾವೈಕ್ಯತೆಯ ಸಂಕೇತವಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ತಿಳಿಸಿದರು. ಮುಂಡರಗಿ (ಫೆ.12): ಕಲಕೇರಿ ಗ್ರಾಮದ ಈ ದರ್ಗಾ ಭಾವೈಕ್ಯತೆಯ ಸಂಕೇತವಾಗಿದೆ. ಶಾಂತಿ, ನೆಮ್ಮದಿ, ಸಹಬಾಳ್ವೆಯನ್ನು ಪಾಲಿಸೋಣ. ಎಲ್ಲ ವರ್ಗದವರು ಒಂದಾಗಿ ಸಮಾಜವನ್ನು ಕಟ್ಟುವ ಕೆಲಸ ಮಾಡೋಣ ಎಂದು ಸರ್ಕಾರದ ಮುಖ್ಯಸಚೇತಕ, ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದರು. ತಾಲೂಕಿನ…