Headlines
44 ವರ್ಷ ನಂತರ ಮುಂಬೈಗೆ ಬಿಜೆಪಿ ಮೇಯರ್‌ – ರೀತು ತಾವ್ಡೆ ಮೇಯರ್‌ ಆಗಿ ಆಯ್ಕೆ : ಈಗ ಅಧಿಕೃತ 2 | Bjp Gets Mumbai Mayor After 44 Years

44 ವರ್ಷ ನಂತರ ಮುಂಬೈಗೆ ಬಿಜೆಪಿ ಮೇಯರ್‌ – ರೀತು ತಾವ್ಡೆ ಮೇಯರ್‌ ಆಗಿ ಆಯ್ಕೆ : ಈಗ ಅಧಿಕೃತ 2 | Bjp Gets Mumbai Mayor After 44 Years

ದೇಶದ ಸಿರಿವಂತ ಮಹಾನಗರ ಪಾಲಿಕೆಯಾಗಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಯ(ಬಿಎಂಸಿ) ಮೇಯರ್‌ ಆಗಿ ಬಿಜೆಪಿಯ ರೀತು ತಾವ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮುಂಬೈ: ದೇಶದ ಸಿರಿವಂತ ಮಹಾನಗರ ಪಾಲಿಕೆಯಾಗಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಯ(ಬಿಎಂಸಿ) ಮೇಯರ್‌ ಆಗಿ ಬಿಜೆಪಿಯ ರೀತು ತಾವ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಇದರೊಂದಿಗೆ 44 ವರ್ಷಗಳ ಬಳಿಕ ಬಿಎಂಸಿ ಮೇಯರ್‌ ಹುದ್ದೆ ಬಿಜೆಪಿ ಪಾಲಾಗಿದೆ. ಅರ್ಥಾತ್‌ ಇವರು ಮುಂಬೈನ 2ನೇ ಬಿಜೆಪಿ ಮೇಯರ್‌ ಆಗಿದ್ದಾರೆ. ಅಲ್ಲದೆ, 25 ವರ್ಷ ಬಳಿಕ…

Read More
ಕೇಂದ್ರದಿಂದ ಭಾರತ ಮಾತೆ ಮಾರಾಟ-ಅಮೆರಿಕ ಡೀಲ್‌ ಮೂಲಕ ಹೋಲ್‌ಸೇಲ್‌ ಶರಣಾಗತಿ : ರಾಗಾ ಕಿಡಿ | Centre Selling Bharat Mata Alleges Rahul Gandhi

ಕೇಂದ್ರದಿಂದ ಭಾರತ ಮಾತೆ ಮಾರಾಟ-ಅಮೆರಿಕ ಡೀಲ್‌ ಮೂಲಕ ಹೋಲ್‌ಸೇಲ್‌ ಶರಣಾಗತಿ : ರಾಗಾ ಕಿಡಿ | Centre Selling Bharat Mata Alleges Rahul Gandhi

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ಮುಂದಿಟ್ಟುಕೊಂಡು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ಮೋದಿ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ‘ಮೋದಿ ಸರ್ಕಾರವು ಭಾರತ ಮಾತೆಯನ್ನೇ ಮಾರಾಟ ಮಾಡಿದೆ. ಇದು ಸಂಪೂರ್ಣ (ಹೋಲ್‌ಸೇಲ್) ಶರಣಾಗತಿಯಾಗಿದೆ’ ಎಂದಿದ್ದಾರೆ. ನವದೆಹಲಿ: ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ಮುಂದಿಟ್ಟುಕೊಂಡು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ಮೋದಿ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ‘ಮೋದಿ ಸರ್ಕಾರವು ಭಾರತ ಮಾತೆಯನ್ನೇ ಮಾರಾಟ ಮಾಡಿದೆ. ಇದು ಸಂಪೂರ್ಣ (ಹೋಲ್‌ಸೇಲ್)…

Read More
ಮತ್ತೆ ಗದ್ದುಗೆ ಗದ್ದಲ : ಕೊಟ್ಟ ಮಾತಂತೆ ನಡೀತಾರೆ ಎಂದ ಡಿಕೆಸು, 2028ಕ್ಕೂ ಸಿದ್ದು ನೇತೃತ್ವ: ಜಮೀರ್‌ | Leadership Buzz Returns Dk Vows To Honour Word Zameer Backs Siddaramaiah Till 2028

ಮತ್ತೆ ಗದ್ದುಗೆ ಗದ್ದಲ : ಕೊಟ್ಟ ಮಾತಂತೆ ನಡೀತಾರೆ ಎಂದ ಡಿಕೆಸು, 2028ಕ್ಕೂ ಸಿದ್ದು ನೇತೃತ್ವ: ಜಮೀರ್‌ | Leadership Buzz Returns Dk Vows To Honour Word Zameer Backs Siddaramaiah Till 2028

‘2028ರವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. 2028ರ ವಿಧಾನಸಭಾ ಚುನಾವಣೆಗೂ ಅವರದ್ದೇ ನೇತೃತ್ವ ಇರುತ್ತದೆ’ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ. ಕೊಟ್ಟ ಮಾತಂತೆ ನಡೀತಾರೆ ಎಂದ ಡಿಕೆಸು. ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಧಾನವಾಗಿಯಾದರೂ ಕೊಟ್ಟ ಮಾತಿನಂತೆ ನಡೆಯುತ್ತಾರೆ ಎನ್ನುವ ಭರವಸೆ ಇಂದಿಗೂ ಇದೆ. ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಮಾತೇ ನಮಗೆ ವೇದವಾಕ್ಯ. ಅವರೇ ಹೈಕಮಾಂಡ್ ಎಂದು ಬಮುಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದರು.ಸದಾಶಿವನಗರದ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ಪೂರ್ಣಾವಧಿ…

Read More
Dowry Harassment Case: ವರದಕ್ಷಿಣೆ ಕಿರುಕುಳ: ಪತಿಯ ಪ್ರೇಯಸಿ ವಿರುದ್ಧ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ: ಹೈಕೋರ್ಟ್ | Dowry Harassment Case Husband S Girlfriend Cannot Be Booked Under Section 498a Rules Karnataka High Court

Dowry Harassment Case: ವರದಕ್ಷಿಣೆ ಕಿರುಕುಳ: ಪತಿಯ ಪ್ರೇಯಸಿ ವಿರುದ್ಧ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ: ಹೈಕೋರ್ಟ್ | Dowry Harassment Case Husband S Girlfriend Cannot Be Booked Under Section 498a Rules Karnataka High Court

ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 498ಎ ಅಡಿ ಪತಿ ಹಾಗೂ ಅವರ ಸಂಬಂಧಿಕರನ್ನು ಮಾತ್ರ ವಿಚಾರಣೆಗೆ ಒಳಪಡಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಕಾಯ್ದೆಯಡಿ ಪತಿಯ ಪ್ರಿಯತಮೆ, ಅಪರಿಚಿತರು ನೆರೆಹೊರೆಯವರ ವಿರುದ್ಧ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಬೆಂಗಳೂರು (ಫೆ.12): ವರದಕ್ಷಿಣೆ ಕಿರುಕುಳ ಬೇಡಿಕೆ ಸಂಬಂಧ ಕ್ರೌರ್ಯ ಅಪರಾಧದಡಿ ಪತಿಯ ಕುಟುಂಬಸ್ಥರ ವಿರುದ್ಧ ಮಾತ್ರ ವಿಚಾರಣೆಗೊಳಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಅಪರಿಚಿತ, ನೆರೆಹೊರೆಯವರು ಮತ್ತು ಪತಿಯ ಪ್ರಿಯತಮೆಯ ವಿರುದ್ಧ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ….

Read More
ಭಾರತ – ಅಮೆರಿಕ ಡೀಲ್‌ನಿಂದ ಧಾನ್ಯಗಳಿಗೆ ಕೊಕ್‌ – ಫ್ಯಾಕ್ಟ್‌ ಶೀಟ್‌ನಲ್ಲಿ ದಿಢೀರ್‌ 3 ಬದಲಾವಣೆ | India Us Deal Impact Jolt To Grains Three Sudden Changes In Fact Sheet

ಭಾರತ – ಅಮೆರಿಕ ಡೀಲ್‌ನಿಂದ ಧಾನ್ಯಗಳಿಗೆ ಕೊಕ್‌ – ಫ್ಯಾಕ್ಟ್‌ ಶೀಟ್‌ನಲ್ಲಿ ದಿಢೀರ್‌ 3 ಬದಲಾವಣೆ | India Us Deal Impact Jolt To Grains Three Sudden Changes In Fact Sheet

ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿ ಮಂಗಳವಾರ ಬಿಡುಗಡೆ ಮಾಡಿದ್ದ ತನ್ನ ಫ್ಯಾಕ್ಟ್‌ಶೀಟ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಸರ್ಕಾರ ಬುಧವಾರ 3 ಮಹತ್ವದ ಬದಲಾವಣೆ ಮಾಡಿದ್ದು, ಹೊಸದಾಗಿ ಫ್ಯಾಕ್ಟ್‌ ಶೀಟ್‌ ಬಿಡುಗಡೆ ಮಾಡಿದೆ. ವಾಷಿಂಗ್ಟನ್‌: ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿ ಮಂಗಳವಾರ ಬಿಡುಗಡೆ ಮಾಡಿದ್ದ ತನ್ನ ಫ್ಯಾಕ್ಟ್‌ಶೀಟ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಸರ್ಕಾರ ಬುಧವಾರ 3 ಮಹತ್ವದ ಬದಲಾವಣೆ ಮಾಡಿದ್ದು, ಹೊಸದಾಗಿ ಫ್ಯಾಕ್ಟ್‌ ಶೀಟ್‌ ಬಿಡುಗಡೆ ಮಾಡಿದೆ. ಈ ಪರಿಷ್ಕೃತ ಫ್ಯಾಕ್ಟ್‌ಶೀಟ್‌ನಲ್ಲಿ ಭಾರತದ ತೆರಿಗೆ ವಿನಾಯ್ತಿ ಅಥವಾ ರದ್ದತಿಗೆ…

Read More
ಭಾರತದ ಜತೆಗಿನ ವ್ಯಾಪಾರ ಒಪ್ಪಂದ ಚೌಕಟ್ಟು – ಪಿಒಕೆ, ಅಕ್ಸಾಯ್‌ ಚಿನ್‌ ಇರುವ ಭಾರತ ನಕ್ಷೆ ಅಳಿಸಿದ ಅಮೆರಿಕ | Us Releases Map Without Pok And Aksai Chin Shown As Part Of India

ಭಾರತದ ಜತೆಗಿನ ವ್ಯಾಪಾರ ಒಪ್ಪಂದ ಚೌಕಟ್ಟು – ಪಿಒಕೆ, ಅಕ್ಸಾಯ್‌ ಚಿನ್‌ ಇರುವ ಭಾರತ ನಕ್ಷೆ ಅಳಿಸಿದ ಅಮೆರಿಕ | Us Releases Map Without Pok And Aksai Chin Shown As Part Of India

ಭಾರತದ ಜತೆಗಿನ ವ್ಯಾಪಾರ ಒಪ್ಪಂದದ ಚೌಕಟ್ಟು ಘೋಷಿಸುವ ವೇಳೆ, ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಚೀನಾದ ವಶದಲ್ಲಿರುವ ಅಕ್ಸಾಯ್‌ ಚಿನ್‌ ಪ್ರದೇಶ ಒಳಗೊಂಡ ಭಾರತದ ನಕ್ಷೆಯನ್ನು ಪೋಸ್ಟ್‌ ಮಾಡಿದ್ದ ಅಮೆರಿಕ, ಇದೀಗ ಅದನ್ನು ತೆಗೆದುಹಾಕಿದೆ. ನವದೆಹಲಿ: ಭಾರತದ ಜತೆಗಿನ ವ್ಯಾಪಾರ ಒಪ್ಪಂದದ ಚೌಕಟ್ಟು ಘೋಷಿಸುವ ವೇಳೆ, ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಚೀನಾದ ವಶದಲ್ಲಿರುವ ಅಕ್ಸಾಯ್‌ ಚಿನ್‌ ಪ್ರದೇಶ ಒಳಗೊಂಡ ಭಾರತದ ನಕ್ಷೆಯನ್ನು ಪೋಸ್ಟ್‌ ಮಾಡಿದ್ದ ಅಮೆರಿಕ, ಇದೀಗ ಅದನ್ನು ತೆಗೆದುಹಾಕಿದೆ. ಬುಧವಾರ ಒಪ್ಪಂದ…

Read More
Wedding Ruckus in Karnataka ಮದುವೆ ಮನೆಗೆ ನುಗ್ಗಿ ₹10000ಕ್ಕೆ ಮಂಗಳಮುಖಿಯರಿಂದ ಬೇಡಿಕೆ, ಏನಿದು ರಂಪಾಟ, | Wedding Ruckus In Karnataka Transgender Group Demands Rs10000 From Couple What The Law Says

Wedding Ruckus in Karnataka ಮದುವೆ ಮನೆಗೆ ನುಗ್ಗಿ ₹10000ಕ್ಕೆ ಮಂಗಳಮುಖಿಯರಿಂದ ಬೇಡಿಕೆ, ಏನಿದು ರಂಪಾಟ, | Wedding Ruckus In Karnataka Transgender Group Demands Rs10000 From Couple What The Law Says

ಚಿಕ್ಕಮಗಳೂರಿನ ಕಲ್ಯಾಣ ಮಂಟಪವೊಂದರಲ್ಲಿ ನಡೆಯುತ್ತಿದ್ದ ಮದುವೆಗೆ ನುಗ್ಗಿದ ಇಬ್ಬರು ಮಂಗಳಮುಖಿಯರು, ₹10,000 ಹಣಕ್ಕಾಗಿ ಬೇಡಿಕೆಯಿಟ್ಟು ರಂಪಾಟ ನಡೆಸಿದ್ದಾರೆ. ಹಣ ನೀಡಲು ನಿರಾಕರಿಸಿದಾಗ, ಅವರು ವಧು-ವರರ ಕುಟುಂಬಸ್ಥರನ್ನು ನಿಂದಿಸಿ, ಬೆದರಿಕೆ ಹಾಕಿ ಸಂಭ್ರಮದ ವಾತಾವರಣವನ್ನು ಹಾಳುಮಾಡಿದ್ದಾರೆ.  ಚಿಕ್ಕಮಗಳೂರು (ಫೆ.12): ನಗರದ ಕಲ್ಯಾಣ ಮಂಟಪಕ್ಕೆ ನುಗ್ಗಿದ ಮಂಗಳಮುಖಿಯರು ₹10 ಸಾವಿರಕ್ಕೆ ಬೇಡಿಕೆ ಇಟ್ಟು ರಂಪಾಟ ನಡೆಸಿದ ಘಟನೆ ಬುಧವಾರ ನಡೆದಿದೆ. ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ಬುಧವಾರ ವಿಜೃಂಭಣೆಯಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಹಸೆಮಣೆ ಏರಿದ್ದ ವಧು-ವರರಿಗೆ ಅತಿಥಿಗಳು ಶುಭ ಹಾರೈಸುತ್ತಿದ್ದಾಗ…

Read More
ಮೈತ್ರಿ ಬಗ್ಗೆ ಹಾದಿ-ಬೀದಿಯಲ್ಲಿ ಚರ್ಚಿಸೋಲ್ಲ-ನಾಲ್ಕು ಗೋಡೆ ಮಧ್ಯೆ ಚರ್ಚಿಸಬೇಕೆಂಬ ಸಲಹೆ ಕೊಟ್ಟಿದ್ದಾರೆ : ಪ್ರೀತಂಗೌಡ | Wont Discuss Alliance On The Streets Preetham Gowda

ಮೈತ್ರಿ ಬಗ್ಗೆ ಹಾದಿ-ಬೀದಿಯಲ್ಲಿ ಚರ್ಚಿಸೋಲ್ಲ-ನಾಲ್ಕು ಗೋಡೆ ಮಧ್ಯೆ ಚರ್ಚಿಸಬೇಕೆಂಬ ಸಲಹೆ ಕೊಟ್ಟಿದ್ದಾರೆ : ಪ್ರೀತಂಗೌಡ | Wont Discuss Alliance On The Streets Preetham Gowda

ಮೈತ್ರಿ ವಿಚಾರವಾಗಿ ಬೀದಿಯಲ್ಲಿ ಚರ್ಚಿಸೋದು ಬೇಡ. ನಾಲ್ಕು ಗೋಡೆ ಮಧ್ಯೆ ಚರ್ಚಿಸಬೇಕೆಂಬ ಸಲಹೆ ಕೊಟ್ಟಿದ್ದಾರೆ. ಆ ಸಲಹೆ ಸರಿಯಾಗಿದೆ ಹಾಗಾಗಿ ನಾನು ಸೈಲೆಂಟ್ ಆಗಿದ್ದೇನೆ. ಜೆಡಿಎಸ್‌ನವರು ಮುಖ್ಯಮಂತ್ರಿ, ಅಭ್ಯರ್ಥಿ ಆಯ್ಕೆ ವಿಚಾರವಾಗಿ ಚರ್ಚಿಸಬಾರದು, ದೆಹಲಿ ನಾಯಕರು ಚರ್ಚಿಸಿ ತೀರ್ಮಾನಿಸಲಿದ್ದಾರೆ. ಪಾಂಡವಪುರ : ನಾನು ಎನ್‌ಡಿಎ ಮೈತ್ರಿ ಪರವಾಗಿದ್ದೇನೆ. ಮೈತ್ರಿಯ ರೀತಿ-ರಿವಾಜುಗಳನ್ನು ತೀರ್ಮಾನಿಸೋದು ದೆಹಲಿಯ ನಾಯಕರು. ಹಾಗಾಗಿ ಅವರ ಸೂಚನೆಯನ್ನು ಪ್ರೀತಂಗೌಡ ಸೇರಿದಂತೆ ಎಲ್ಲಾ ಮೈತ್ರಿಯ ನಾಯಕರು ಪಾಲನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ…

Read More
ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ

ಮೇಷ ರಾಶಿ: ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಗುರುತಿಸಲಾಗಿದೆ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವೃಷಭ ರಾಶಿ: ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 12ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 12ರ ದಿನಭವಿಷ್ಯ

ಈ ದಿನ ನಲವತ್ತೆಂಟು ಬಾರಿ ಸೂಚನೆ ಶಿವಾಯ ಎಂದು ಹೇಳಿಕೊಳ್ಳಿ. ನಿಮಗೆ ಕಾಡುವಂಥ ಹಿಂಜರಿಕೆ, ಅಭದ್ರತೆಯಿಂದ ಹೊರಬರಲು ಇದರಿಂದ ಸಹಾಯವಾಗುತ್ತದೆ. ಸಾಧ್ಯವಾದಾಗ ಈಶ್ವರನ ದೇವಸ್ಥಾನಕ್ಕೆ ತೆರಳಿ ದರ್ಶನ ಕೂಡ ಪಡೆದುಕೊಳ್ಳಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟವಾಗುತ್ತದೆ ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಿದೆ. ಇಷ್ಟು ಸಮಯ ನಿಮ್ಮನ್ನು ಬೇಕಂತಲೇ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿರುವವರು…

Read More