ಇಂದು ಫೆಬ್ರವರಿ 12 ಚಂದ್ರ, ಮಂಗಳ ಮತ್ತು ಸೂರ್ಯನಿಂದ ಸುನಫ ಯೋಗ, ಈ ರಾಶಿಗೆ ಅದೃಷ್ಟ

ಇಂದು ಫೆಬ್ರವರಿ 12 ಚಂದ್ರ, ಮಂಗಳ ಮತ್ತು ಸೂರ್ಯನಿಂದ ಸುನಫ ಯೋಗ, ಈ ರಾಶಿಗೆ ಅದೃಷ್ಟ

<p>12 february 2026 Thursday ಗುರುವಾರ ಫೆಬ್ರವರಿ 12 2026 ರಂದು ಚಂದ್ರ, ಮಂಗಳ ಮತ್ತು ಸೂರ್ಯನ ಶುಭ ಸಂಯೋಗವು ಸುನಫ ಯೋಗವನ್ನು ಸೃಷ್ಟಿಸುತ್ತದೆ. ಇದು ಕೆಲವು ರಾಶಿಗೆ ಒಳ್ಳೆಯದನ್ನು ಮಾಡುತ್ತದೆ.</p><p>&nbsp;</p><img><p>ನೀವು ಒಂಟಿತನ ಅನುಭವಿಸುತ್ತಿದ್ದರೆ, ನಿಮ್ಮ ಕುಟುಂಬದೊಂದಿಗೆ ಸಮಯ ಕಳೆಯಿರಿ. ಮೇಷ ರಾಶಿಯವರಿಗೆ ತಮ್ಮ ಬಾಕಿ ಇರುವ ಕೆಲಸ ಪೂರ್ಣಗೊಂಡಿದೆ ಎಂದು ಅನಿಸಬಹುದು. ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ, ಇದು ನಿಮ್ಮ ದಿನವನ್ನು ಬೆಳಗಿಸುತ್ತದೆ.</p><img><p>&nbsp;ಭವಿಷ್ಯದಲ್ಲಿ ನಷ್ಟಕ್ಕೆ ಕಾರಣವಾಗಬಹುದಾದ್ದರಿಂದ ಹಣವನ್ನು ಹೂಡಿಕೆ ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಸ್ನೇಹಿತರೊಂದಿಗೆ…

Read More
Swayambhu: ನಿಖಿಲ್ ಸಿದ್ಧಾರ್ಥ್ ಐತಿಹಾಸಿಕ ಚಿತ್ರದ ಟ್ರೈಲರ್ ಔಟ್! KGF, ಇಲ್ಲೂ ಬಾಹುಬಲಿ ತಂತ್ರಜ್ಞರ ಕೈಚಳಕ | Swayambhu Trailer Nikhil Siddhartha Film Promises Grand Visuals

Swayambhu: ನಿಖಿಲ್ ಸಿದ್ಧಾರ್ಥ್ ಐತಿಹಾಸಿಕ ಚಿತ್ರದ ಟ್ರೈಲರ್ ಔಟ್! KGF, ಇಲ್ಲೂ ಬಾಹುಬಲಿ ತಂತ್ರಜ್ಞರ ಕೈಚಳಕ | Swayambhu Trailer Nikhil Siddhartha Film Promises Grand Visuals

ನಟ ನಿಖಿಲ್ ಸಿದ್ಧಾರ್ಥ್ ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ಸ್ವಯಂಭೂ’ ಟ್ರೈಲರ್ ಬಿಡುಗಡೆಯಾಗಿದೆ. ಭಾರತದ ಸುವರ್ಣ ಯುಗದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪವಿತ್ರ ರಾಜದಂಡ ‘ಸೆಂಗೋಲ್’ ಪ್ರಮುಖ ಪಾತ್ರ ವಹಿಸಿದೆ. ಚಿತ್ರದಲ್ಲಿ ಸಂಯುಕ್ತಾ ಕೂಡ ನಟಿಸಿದ್ದಾರೆ. ನಟ ನಿಖಿಲ್ ಸಿದ್ಧಾರ್ಥ್ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ಸ್ವಯಂಭೂ’ ಟ್ರೈಲರ್ ಬುಧವಾರ ರಿಲೀಸ್ ಆಗಿದೆ. ಇದೊಂದು ಅದ್ದೂರಿ ಐತಿಹಾಸಿಕ ಚಿತ್ರವಾಗಿದ್ದು, ನಿಖಿಲ್ ಸಿದ್ಧಾರ್ಥ್ ಜೊತೆಗೆ ಸಂಯುಕ್ತಾ, ನಭಾ ನಟೇಶ್ ಮತ್ತು ನವಾಬ್ ಶಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  ಭಾರತದ…

Read More
Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ

Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ

ಬೆಂಗಳೂರು, ಫೆ.12: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಂದಿನ (ಫೆ.12) ದಿನಭವಿಷ್ಯದ ಬಗ್ಗೆ ಹೇಳಿದ್ದಾರೆ. ಅವರ ದ್ವಾದಶ ರಾಶಿಗಳ ಫಲಫಲವನ್ನು ವಿವರಿಸಿದ್ದು, ವಿಶ್ವಾಸ ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಕೃಷ್ಣ ಪಕ್ಷ ದಶಮಿ, ಜ್ಯೇಷ್ಠ ನಕ್ಷತ್ರದ ಇಂದಿನ ದಿನ ಹಲವು ಶುಭ ಮತ್ತು ಅಶುಭ ಅಂಶಗಳನ್ನು ಒಳಗೊಂಡಿರುತ್ತದೆ. ರಾಹುಕಾಲ ಮಧ್ಯಾಹ್ನ 2:01 ರಿಂದ 3:29 ರವರೆಗೆ ಇರಲಿದೆ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ 2:01 ರವರೆಗೆ ಇರುತ್ತದೆ. ರವಿ ಮಕರ…

Read More
Kalakeri Dargah Uroos event ದೇಶದ ಪ್ರಗತಿಗೆ ಶಾಂತಿ, ನೆಮ್ಮದಿ, ಸಹಬಾಳ್ವೆ ಮುಖ್ಯ: ಸಲೀಂ ಅಹ್ಮದ್ | Peace And Harmony Vital For India S Progress Congress Mlc Saleem Ahmed

Kalakeri Dargah Uroos event ದೇಶದ ಪ್ರಗತಿಗೆ ಶಾಂತಿ, ನೆಮ್ಮದಿ, ಸಹಬಾಳ್ವೆ ಮುಖ್ಯ: ಸಲೀಂ ಅಹ್ಮದ್ | Peace And Harmony Vital For India S Progress Congress Mlc Saleem Ahmed

Kalakeri Dargah Uroos even: ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಹಜರತ್ ಸೈಯ್ಯದ್‌ಬಾಷಾ ರಹಮತುಲ್ಲಾ ಅಲೈ ಅವರ ಉರೂಸ್ ಪ್ರಯುಕ್ತ ನಡೆದ ಧರ್ಮಸಭೆಯಲ್ಲಿ ಈ ದರ್ಗಾ ಭಾವೈಕ್ಯತೆಯ ಸಂಕೇತವಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ತಿಳಿಸಿದರು.  ಮುಂಡರಗಿ (ಫೆ.12): ಕಲಕೇರಿ ಗ್ರಾಮದ ಈ ದರ್ಗಾ ಭಾವೈಕ್ಯತೆಯ ಸಂಕೇತವಾಗಿದೆ. ಶಾಂತಿ, ನೆಮ್ಮದಿ, ಸಹಬಾಳ್ವೆಯನ್ನು ಪಾಲಿಸೋಣ. ಎಲ್ಲ ವರ್ಗದವರು ಒಂದಾಗಿ ಸಮಾಜವನ್ನು ಕಟ್ಟುವ ಕೆಲಸ ಮಾಡೋಣ ಎಂದು ಸರ್ಕಾರದ ಮುಖ್ಯಸಚೇತಕ, ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದರು. ತಾಲೂಕಿನ…

Read More
ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ – 18ರಿಂದ ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ ಪ್ರವಾಸ | 13 Congress Mlas Head Abroad Amid Leadership Confusion

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ – 18ರಿಂದ ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ ಪ್ರವಾಸ | 13 Congress Mlas Head Abroad Amid Leadership Confusion

ಒಂದೆಡೆ ಮುಂದುವರೆದ ನಾಯಕತ್ವ ಗೊಂದಲ, ಮತ್ತೊಂದೆಡೆ ಬಜೆಟ್‌ ಸಿದ್ಧತೆ, ಇದರ ನಡುವೆಯೇ ಆಡಳಿತ ಪಕ್ಷ ಕಾಂಗ್ರೆಸ್‌ನ ಸುಮಾರು 13ಕ್ಕೂ ಹೆಚ್ಚು ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ವಿದೇಶ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಬೆಂಗಳೂರು : ಒಂದೆಡೆ ಮುಂದುವರೆದ ನಾಯಕತ್ವ ಗೊಂದಲ, ಮತ್ತೊಂದೆಡೆ ಬಜೆಟ್‌ ಸಿದ್ಧತೆ, ಇದರ ನಡುವೆಯೇ ಆಡಳಿತ ಪಕ್ಷ ಕಾಂಗ್ರೆಸ್‌ನ ಸುಮಾರು 13ಕ್ಕೂ ಹೆಚ್ಚು ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ವಿದೇಶ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ 13ಕ್ಕೂ ಹೆಚ್ಚು…

Read More
Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ

Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ

ಬೆಂಗಳೂರು, ಫೆ.12: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ (ಕರ್ನಾಟಕ ಹವಾಮಾನ ಇಂದು) ಹೇಳಿದೆ. ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗಲಿದೆ, ಗರಿಷ್ಠ ತಾಪಮಾನ 31°C ನಿಂದ 33°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಮತ್ತು ರಾತ್ರಿ ವೇಳೆ ಹವಾಮಾನವಿರಲಿದೆ, ಕನಿಷ್ಠ ತಾಪಮಾನ 18°C ​​ಆಸುಪಾಸಿನಲ್ಲಿರಲಿದೆ. ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಇಲಾಖೆ ಹೇಳಿದೆ. ಕಲ್ಬುರ್ಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಇಲ್ಲಿ ಗರಿಷ್ಠ…

Read More
ಇಂದು ಬಾಂಗ್ಲಾ ಚುನಾವಣೆ : ದೇಶ ತೊರೆದ ಹಸೀನಾ ಪಕ್ಷಕ್ಕೆ ನಿರ್ಬಂಧ-299 ಸ್ಥಾನಗಳಿಗೆ ಮತ | Election In Bangladesh Hasinas Party Faces Ban

ಇಂದು ಬಾಂಗ್ಲಾ ಚುನಾವಣೆ : ದೇಶ ತೊರೆದ ಹಸೀನಾ ಪಕ್ಷಕ್ಕೆ ನಿರ್ಬಂಧ-299 ಸ್ಥಾನಗಳಿಗೆ ಮತ | Election In Bangladesh Hasinas Party Faces Ban

ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವನ್ನು ಸಾಮೂಹಿಕ ದಂಗೆ ಕೊನೆಗೊಳಿಸಿದ ನಂತರದ ಮೊದಲ ಬಾರಿಗೆ, ಬಾಂಗ್ಲಾದೇಶದ ಸಂಸತ್‌ ಚುನಾವಣೆ ಗುರುವಾರ ನಡೆಯಲಿದೆ. ಬಿಎನ್‌ಪಿ ಹಾಗೂ ಜಮಾತೆ ಇಸ್ಲಾಮಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಆದರೆ ಹಸೀನಾ ಅವರ ಅವಾಮಿ ಲೀಗ್‌ ಅನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿದೆ ಢಾಕಾ: ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವನ್ನು ಸಾಮೂಹಿಕ ದಂಗೆ ಕೊನೆಗೊಳಿಸಿದ ನಂತರದ ಮೊದಲ ಬಾರಿಗೆ, ಬಾಂಗ್ಲಾದೇಶದ ಸಂಸತ್‌ ಚುನಾವಣೆ ಗುರುವಾರ ನಡೆಯಲಿದೆ. ಚುನಾವಣೆಯಲ್ಲಿ ಬಿಎನ್‌ಪಿ ಹಾಗೂ ಜಮಾತೆ…

Read More
Cauvery river pollution ಶ್ರೀರಂಗಪಟ್ಟಣ: ಅಸ್ಥಿ ವಿಸರ್ಜನೆ ವೇಳೆ ಕಾವೇರಿ ನದಿಗೆ ಬಟ್ಟೆ ಎಸೆಯವಂತಿಲ್ಲ | Mandya Dc Bans Discarding Clothes In Cauvery River During Ash Immersion Srirangapatna

Cauvery river pollution ಶ್ರೀರಂಗಪಟ್ಟಣ: ಅಸ್ಥಿ ವಿಸರ್ಜನೆ ವೇಳೆ ಕಾವೇರಿ ನದಿಗೆ ಬಟ್ಟೆ ಎಸೆಯವಂತಿಲ್ಲ | Mandya Dc Bans Discarding Clothes In Cauvery River During Ash Immersion Srirangapatna

ಕಾವೇರಿ ನದಿ ಮಾಲಿನ್ಯ ತಡೆಯಲು, ಮಂಡ್ಯ ಜಿಲ್ಲಾಡಳಿತವು ಅಸ್ಥಿ ವಿಸರ್ಜನೆ ವೇಳೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದನ್ನು ನಿಷೇಧಿಸಿದೆ. ನದಿಯ ಪಾವಿತ್ರ್ಯತೆ ಕಾಪಾಡಲು ಸಿಸಿಟಿವಿ ಅಳವಡಿಕೆ ಹಾಗೂ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಂಡ್ಯ (ಫೆ.12): ಕಾವೇರಿ ನದಿ ಪಾತ್ರದಲ್ಲಿ ಅಸ್ಥಿ ವಿಸರ್ಜನೆ ವೇಳೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ….

Read More
ಬಂಕಿಮ ಚಂದ್ರ ಚಟರ್ಜಿ ಗೀತೆಗೆ ಮತ್ತೆ ಮನ್ನಣೆ : ರಾಷ್ಟ್ರಗೀತೆ ಮುನ್ನ ವಂದೇ ಮಾತರಂ ಕಡ್ಡಾಯ | Order Makes Vande Mataram Compulsory Ahead Of National Anthem

ಬಂಕಿಮ ಚಂದ್ರ ಚಟರ್ಜಿ ಗೀತೆಗೆ ಮತ್ತೆ ಮನ್ನಣೆ : ರಾಷ್ಟ್ರಗೀತೆ ಮುನ್ನ ವಂದೇ ಮಾತರಂ ಕಡ್ಡಾಯ | Order Makes Vande Mataram Compulsory Ahead Of National Anthem

ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ 150 ವರ್ಷ ಪೂರ್ಣವಾಗಿರುವ ಹಿನ್ನೆಲೆಯಲ್ಲಿ ಅದರ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿಯಮಗಳನ್ನು ಬಿಡುಗಡೆ ಮಾಡಿದೆ. ಜನ ಗಣ ಮನ’ಕ್ಕೂ ಮೊದಲು, ‘ವಂದೇ ಮಾತರಂ’ ಕಡ್ಡಾಯವಾಗಿ 2 ಚರಣದ ಬದಲು 3 ನಿಮಿಷ 10 ಸೆಕೆಂಡ್‌ ಅವಧಿ ಹೊಂದಿರುವ ಪೂರ್ತಿ ಹಾಡಬೇಕು ನವದೆಹಲಿ : ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ 150 ವರ್ಷ ಪೂರ್ಣವಾಗಿರುವ ಹಿನ್ನೆಲೆಯಲ್ಲಿ ಅದರ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿಯಮಗಳನ್ನು ಬಿಡುಗಡೆ ಮಾಡಿದೆ. ಅದರನ್ವಯ,…

Read More
ದೇಶದಲ್ಲೂ ಎಪ್‌ಸ್ಟೀನ್‌ ಫೈಲ್ಸ್‌ ಗದ್ದಲ-ಎಪ್‌ಸ್ಟೀನ್‌ ಭೇಟಿ ಆಗಿದ್ದೆ,ಆತನ ಹಗರಣದ ಜತೆನನಗೆ ನಂಟಿಲ್ಲ: ಪುರಿ | Epstein Files Spark Uproar In The Country As Well

ದೇಶದಲ್ಲೂ ಎಪ್‌ಸ್ಟೀನ್‌ ಫೈಲ್ಸ್‌ ಗದ್ದಲ-ಎಪ್‌ಸ್ಟೀನ್‌ ಭೇಟಿ ಆಗಿದ್ದೆ,ಆತನ ಹಗರಣದ ಜತೆನನಗೆ ನಂಟಿಲ್ಲ: ಪುರಿ | Epstein Files Spark Uproar In The Country As Well

ಅಮೆರಿಕದ ಕುಖ್ಯಾತ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕಡತಗಳಲ್ಲಿನ ತಮ್ಮ ಹೆಸರು ಉಲ್ಲೇಖಿಸಿ ಲೋಕಸಭೆಯಲ್ಲಿ ತಮ್ಮ ವಿರುದ್ಧ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಮಾಡಿದ್ದ ಆರೋಪಗಳನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಪುರಿ ಸಾರಾಸಗಟಾಗಿ ತಿರಸ್ಕರಿಸಿದ್ದಾ ನವದೆಹಲಿ : ಅಮೆರಿಕದ ಕುಖ್ಯಾತ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕಡತಗಳಲ್ಲಿನ ತಮ್ಮ ಹೆಸರು ಉಲ್ಲೇಖಿಸಿ ಲೋಕಸಭೆಯಲ್ಲಿ ತಮ್ಮ ವಿರುದ್ಧ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಮಾಡಿದ್ದ ಆರೋಪಗಳನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಪುರಿ ಸಾರಾಸಗಟಾಗಿ…

Read More