ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಒಟ್ಟಾವಾ, ಫೆಬ್ರವರಿ 11: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್ ಪಟ್ಟಣದಲ್ಲಿ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ(ಫೈರಿಂಗ್) ನಡೆದಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 20ಕ್ಕೂ ಅಧಿಕ ಮಂದಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಬ್ಬ ಶಂಕಿತ ಅವನು ಆಗಿದ್ದಾನೆ. ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿಲ್ಲ, ಸುಮಾರು 24 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟಂಬ್ಲರ್ ರಿಡ್ಜ್ ಮತ್ತು ಸುತ್ತಮುತ್ತಲಿನ ಮೊಬೈಲ್ ಫೋನ್‌ಗಳಿಗೆ ಕಳುಹಿಸಲಾದ ತುರ್ತು ಎಚ್ಚರಿಕೆಯ…

Read More
IND vs PAK T20 World Cup 2026: T20 World Cup 2026 ಭಾರತ-ಪಾಕ್ ಪಂದ್ಯ ಆಯೋಜನೆ: ಐಸಿಸಿ ಗೆದ್ದಿದ್ದು ಹೇಗೆ? | Icc Breathes Easy As India Vs Pakistan T20 World Cup Match Avoids Cancellation Kvn

IND vs PAK T20 World Cup 2026: T20 World Cup 2026 ಭಾರತ-ಪಾಕ್ ಪಂದ್ಯ ಆಯೋಜನೆ: ಐಸಿಸಿ ಗೆದ್ದಿದ್ದು ಹೇಗೆ? | Icc Breathes Easy As India Vs Pakistan T20 World Cup Match Avoids Cancellation Kvn

ಫೆ.15ರಂದು ನಿಗದಿಯಾಗಿದ್ದ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯ ರದ್ದಾಗದಂತೆ ನೋಡಿಕೊಳ್ಳುವಲ್ಲಿ ಐಸಿಸಿ ಯಶಸ್ವಿಯಾಗಿದೆ. ಈ ನಿರ್ಧಾರದಿಂದ ಸುಮಾರು ₹1500 ಕೋಟಿ ನಷ್ಟವನ್ನು ತಪ್ಪಿಸಿದ್ದು, ಪ್ರಸಾರಕರು, ಅಭಿಮಾನಿಗಳು ಮತ್ತು ಸದಸ್ಯ ದೇಶಗಳನ್ನು ನಿರಾಳವಾಗಿಸಿದೆ. ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವೆ ಫೆ.15ರಂದು ನಿಗದಿಯಾಗಿದ್ದ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದಂತೆ ನೋಡಿಕೊಂಡ ಐಸಿಸಿ ಈಗಾ ನಿರಾಳವಾಗಿದೆ. ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ಸೋಮವಾರ ತೆರೆ ಎಳೆದ ಐಸಿಸಿ, ಭಾರೀ ನಷ್ಟದಿಂದ ಪಾರಾಗಿದ್ದಲ್ಲದೇ ಇತರರನ್ನೂ ಖುಷಿಯಾಗುವಂತೆ ಮಾಡಿದೆ. ಈ ಪಂದ್ಯ ನಿಗದಿಯಂತೆ…

Read More
Haveri: ಅಂಕಲ್ ಮಮ್ಮಿಗೆ ಫೋನ್ ಕೊಡಿ: ಮದುವೆಯಾದ ವಾರದಲ್ಲೇ ಬಯಲಾಯ್ತು ವಧು ರೇಖಾ ಆಂಟಿ ರಹಸ್ಯ!

Haveri: ಅಂಕಲ್ ಮಮ್ಮಿಗೆ ಫೋನ್ ಕೊಡಿ: ಮದುವೆಯಾದ ವಾರದಲ್ಲೇ ಬಯಲಾಯ್ತು ವಧು ರೇಖಾ ಆಂಟಿ ರಹಸ್ಯ!

ಹಾವೇರಿಯ ರಾಣೆಬೆನ್ನೂರು ತಾಲೂಕಿನಲ್ಲಿ, ಇಬ್ಬರು ಮಕ್ಕಳ ತಾಯಿಯಾದ ಮಹಿಳೆಯೊಬ್ಬಳು 2.5 ಲಕ್ಷ ರೂಪಾಯಿ ವಧುದಕ್ಷಿಣೆ ಪಡೆದು ಯುವಕನೊಬ್ಬನನ್ನು ಮದುವೆಯಾಗಿದ್ದಾಳೆ. ಮದುವೆಯಾದ ವಾರದಲ್ಲೇ ಆಕೆಯ ಮಕ್ಕಳು ಫೋನ್ ಮಾಡಿದಾಗ ವಂಚನೆ ಬಯಲಾಗಿದ್ದು, ಪರಾರಿಯಾಗಲು ಯತ್ನಿಸಿದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.<img><p>ಹಾವೇರಿ: ಎರಡು ಮಕ್ಕಳ ತಾಯಿ ಹಣದಾಸೆಗಾಗಿ ಓರ್ವ ಯುವಕನನ್ನು ಮದುಗೆಯಾಗಿದ್ದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ತುಮ್ಕಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ಎಸ್ಕೇಪ್ ಆಗಲು ಪ್ರಯತ್ನಿಸಿದ ರೇಖಾ ಅಂಟಿಯನ್ನು ಪೊಲೀಸರು ಬಂಧಿಸಿದ್ದಾರೆ.</p><img><p>ಕಳೆದ ವಾರವಷ್ಟೇ ತಮ್ಮಿನಕಟ್ಟಿ ಗ್ರಾಮದ…

Read More
Bengaluru Air Quality: ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ

Bengaluru Air Quality: ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ

ಇಂದೂ ರಾಜ್ಯದಲ್ಲಿ ವಾಯು ಇನ್ನಷ್ಟು ಕುಸಿತ ಬೆಂಗಳೂರು, ಫೆಬ್ರವರಿ 11: ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (ಬೆಂಗಳೂರು ವಾಯು ಗುಣಮಟ್ಟ) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿದೆ ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದೆ, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲವು ದಿನಗಳ…

Read More
180 ಎಕರೆ ಕೃಷಿಭೂಮಿಗೆ ಅನುಕೂಲವಾಗುವ ಕೆರೆಗೆ ಮರುಜೀವ: ರೈತರಲ್ಲಿ ಮೂಡಿದ ಭರವಸೆಯ ಬೆಳಕು | Muddenahalli Lake That Benefits 180 Acres Of Farmland Is Brought Back To Life Channagiri Davanagere Mrq

180 ಎಕರೆ ಕೃಷಿಭೂಮಿಗೆ ಅನುಕೂಲವಾಗುವ ಕೆರೆಗೆ ಮರುಜೀವ: ರೈತರಲ್ಲಿ ಮೂಡಿದ ಭರವಸೆಯ ಬೆಳಕು | Muddenahalli Lake That Benefits 180 Acres Of Farmland Is Brought Back To Life Channagiri Davanagere Mrq

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ‘ನಮ್ಮೂರು ನಮ್ಮಕೆರೆ’ ಕಾರ್ಯಕ್ರಮದಡಿ ಐತಿಹಾಸಿಕ ಕೆರೆ ಅಭಿವೃದ್ಧಿಗೆ ಚಾಲನೆ ನೀಡಿದೆ. ಈ ಪುನಶ್ಚೇತನ ಕಾಮಗಾರಿಯಿಂದ 180 ಎಕರೆ ಕೃಷಿಭೂಮಿಗೆ ನೀರಾವರಿ ಮತ್ತು ಸಾವಿರಾರು ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ದಾವಣಗೆರೆ: ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ದೇವರ ಕಟ್ಟೆ ಹೆಸರಿನ ಕೆರೆ ಅಭಿವೃದ್ಧಿ ಮತ್ತು ಪುನಶ್ಚೇತನ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚನ್ನಗಿರಿ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ ಮಂಗಳವಾರ ನಮ್ಮೂರು ನಮ್ಮಕೆರೆ ಕಾರ್ಯಕ್ರಮದಲ್ಲಿ ಶ್ರೀ ಮೌದ್ಗಲ್ ಆಂಜನೇಯ…

Read More
ಇಬ್ಬರೂ ಕುಡಿದ ಮತ್ತಿನಲ್ಲಿದ್ರು, ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ರೂ ಗೊತ್ತಾಗಲಿಲ್ಲ

ಇಬ್ಬರೂ ಕುಡಿದ ಮತ್ತಿನಲ್ಲಿದ್ರು, ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ರೂ ಗೊತ್ತಾಗಲಿಲ್ಲ

ನವದೆಹಲಿ, ಫೆಬ್ರವರಿ 11: ವ್ಯಕ್ತಿಯೊಬ್ಬರು ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನೇಹಿತ ಮನೆಗೆ ಹೋಗುತ್ತಿದ್ದಾಗ ಕುಮಾರ್ಕ್ತಿ ಮ್ಯಾನ್ಹೋಲ್ಗೆ ಬಿದ್ದಿದ್ದರು. ಘಟನೆ ನಡೆದ ಸಮಯದಲ್ಲಿ ಕುಮಾರ್ ಮತ್ತು ಅವರ ಸ್ನೇಹಿತ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಸ್ನೇಹಿತನಿಗೆ ಕುಮಾರ್ ಬಿದ್ದಿರುವ ಪರಿವೇ ಇರಲಿಲ್ಲ. ಸ್ನೇಹಿತ ಮರುದಿನ ಕುಮಾರ್‌ಗೆ ಕರೆ ಮಾಡಲು ಪ್ರಯತ್ನಿಸಿದರು, ಆದರೆ ಯಾವುದೇ…

Read More
Yadgiri Shocker ‘ಸಾರಾಯಿ ಕುಡಿಬೇಡ ಅಮ್ಮ..’ ಎಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ! | Yadgiri Shocker Mother Kills Daughter After Dispute Over Liquor Consumption

Yadgiri Shocker ‘ಸಾರಾಯಿ ಕುಡಿಬೇಡ ಅಮ್ಮ..’ ಎಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ! | Yadgiri Shocker Mother Kills Daughter After Dispute Over Liquor Consumption

ಯಾದಗಿರಿಯ ರಾಜೀವಗಾಂಧಿ ನಗರದಲ್ಲಿ, ಮದ್ಯಪಾನ ಮಾಡುವುದನ್ನು ವಿರೋಧಿಸಿದ್ದಕ್ಕೆ ತಾಯಿಯೊಬ್ಬಳು ತನ್ನ 11 ವರ್ಷದ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನಂತರ ಮಗಳ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದು, ಪೊಲೀಸ್ ತನಿಖೆಯ ವೇಳೆ ಕೊಲೆ ರಹಸ್ಯ ಬಯಲಾಗಿದೆ. ಯಾದಗಿರಿ (ಫೆ.11): ಸಾರಾಯಿ ಕುಡಿಯುವುದನ್ನು ಮಗಳು ಆಕ್ಷೇಪಿಸಿದ್ದಕ್ಕೆ ಹೆತ್ತ ತಾಯಿಯೇ ತನ್ನ ಮಗಳ ಕತ್ತು ಹಿಸುಕಿ ಕೊಲೆ ಮಾಡಿರುವ ರಾಕ್ಷಸಿ ಕೃತ್ಯ ಇಲ್ಲಿನ ರಾಜೀವಗಾಂಧಿ ನಗರದಲ್ಲಿ ನಡೆದಿದೆ. ಪ್ರತಿಭಾ (11) ಮೃತ ಬಾಲಕಿ. ಆಕೆಯ ತಾಯಿ ನಿರ್ಮಲಾ…

Read More
ಟೀಮ್ ಇಂಡಿಯಾಗೆ ಬಿಗ್ ಶಾಕ್: ಮುಂದಿನ ಪಂದ್ಯಕ್ಕೆ ಸ್ಫೋಟಕ ದಾಂಡಿಗ ಡೌಟ್

ಟೀಮ್ ಇಂಡಿಯಾಗೆ ಬಿಗ್ ಶಾಕ್: ಮುಂದಿನ ಪಂದ್ಯಕ್ಕೆ ಸ್ಫೋಟಕ ದಾಂಡಿಗ ಡೌಟ್

ಎರಡನೇ ವಿರುದ್ಧದ ಮೊದಲ ಆಟಗಾರ 29 ರನ್‌ಗಳ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಅಲಭ್ಯರಾಗುವ ಸಾಧ್ಯತೆಯಿದೆ. ಹೌದು, ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಯುಎಸ್ಎ ವಿರುದ್ಧದ ಪಂದ್ಯದ ವೇಳೆ ಆರೋಗ್ಯ ಸಮಸ್ಯೆಗೆ ಸಿಲುಕಿದ್ದ ಅಭಿಷೇಕ್ ಶರ್ಮಾ ಮೊದಲ ಮ್ಯಾಚ್ನಲ್ಲಿ ಫೀಲ್ಡಿಂಗ್ ಮಾಡಲಿಲ್ಲ….

Read More
ಕಾವೇರಿ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ ಯುವಕ! ವಿಡಿಯೋ ಇಲ್ಲಿದೆ

ಕಾವೇರಿ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ ಯುವಕ! ವಿಡಿಯೋ ಇಲ್ಲಿದೆ

ಮೈಸೂರು, ಫೆಬ್ರವರಿ 11: ಕಾವೇರಿ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯೊಬ್ಬರನ್ನು ಯುವಕನೊಬ್ಬ ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ್ದಾರೆ. ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಕಪ್ಪಡಿ ದೇಗುಲದ ಬಳಿ ಘಟನೆ ನಡೆದಿದೆ. ಮಂಜು ಎಂಬಾತ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದಾಗ ಈಜು ಬಾರದೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ. ಆತ ಮುಳುಗುತ್ತಿದ್ದುದನ್ನು ಕಂಡ ಮಧು ತಕ್ಷಣವೇ ಪ್ರಾಣವನ್ನೇ ಪಣಕ್ಕಿಟ್ಟು ನದಿಗೆ ಧುಮುಕಿ ಮಂಜುವನ್ನು ರಕ್ಷಿಸಿದ್ದಾರೆ. ಯುವಕ ಮಧು ಸಾಹಸಮಯ ಕಾರ್ಯಕ್ಕೆ ಕಪ್ಪಡಿ ಗ್ರಾಮಸ್ಥರು ಮತ್ತು ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ. ಮಧು ಧೈರ್ಯಕ್ಕೆ…

Read More
ಮನೆಯೊಂದು ಮೂರು ಬಾಗಿಲಾದ ಮೈಸೂರು JDS: ಅಪ್ಪನ ವಿರುದ್ಧವೇ ಮಗ? GTDಗೆ HDK ಬಿಗ್‌ ಶಾಕ್! | Hd Kumaraswamy S New Political Strategy Against Jds Mla Gt Devegowda In Chamundeshwari Constituency Mrq

ಮನೆಯೊಂದು ಮೂರು ಬಾಗಿಲಾದ ಮೈಸೂರು JDS: ಅಪ್ಪನ ವಿರುದ್ಧವೇ ಮಗ? GTDಗೆ HDK ಬಿಗ್‌ ಶಾಕ್! | Hd Kumaraswamy S New Political Strategy Against Jds Mla Gt Devegowda In Chamundeshwari Constituency Mrq

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ನಡುವೆ, ಕುಮಾರಸ್ವಾಮಿಯವರು ಹೊಸ ಅಭ್ಯರ್ಥಿಯ ಸುಳಿವು ನೀಡಿದ್ದು, ಜಿ.ಟಿ.ಡಿ ಪುತ್ರ ಹರೀಶ್ ಗೌಡ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಜೆಡಿಎಸ್ ಟಿಕೆಟ್ ತಂದೆಗೋ ಅಥವಾ ಮಗನಿಗೋ ಎಂಬ ಕುತೂಹಲ ಮೂಡಿದೆ. 1 Min read Published : Feb 11 2026, 08:00 AM IST 15 Image Credit : Harish Gowda FB ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವಿಧಾನಸಭಾ ಚುನಾವಣೆಗೆ ಇನ್ನು ಎರಡು ವರ್ಷಗಳಿದ್ರೂ…

Read More