ಶಕ್ತಿ ಯೋಜನೆಯಿಂದ ಪರದಾಡುತ್ತಿದ್ದ ಬೆಂಗಳೂರಿಗರಿಗೆ ಗುಡ್ ನ್ಯೂಸ್

ಶಕ್ತಿ ಯೋಜನೆಯಿಂದ ಪರದಾಡುತ್ತಿದ್ದ ಬೆಂಗಳೂರಿಗರಿಗೆ ಗುಡ್ ನ್ಯೂಸ್

ಬೆಂಗಳೂರು, ಫೆಬ್ರವರಿ 11: ಶಕ್ತಿ ಯೋಜನೆ (ಶಕ್ತಿ ಯೋಜನೆ) ಆರಂಭವಾದ ಮೇಲೆ ಬಿಎಂಟಿಸಿ ಬಸ್ (ಬಿಎಂಟಿಸಿ ಬಸ್) ಗಳಲ್ಲಿ ಪುರುಷರಿಗೆ, ಶಾಲಾ ಕಾಲೇಜಿಗೆ ಹೋಗುವ ಸೀಟ್ ಸಿಗುತ್ತಿಲ್ಲ ಎಂಬ ಅಸಮಾಧಾನವಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದ PM- E-DRIVE ಯೋಜನೆ ಅಡಿಯಲ್ಲಿ ಬಿಎಂಟಿಸಿಗೆ ಮೊದಲ ಹಂತದಲ್ಲಿ 1750 ಹೊಸ ಬಸ್‌ಗಳು ಬರುತ್ತಿವೆ, ಇದಕ್ಕೆ ಪ್ರಯಾಣಿಕರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ ಪ್ರಾರಂಭವಾದ ಮೇಲೆ ಬಿಎಂಟಿಸಿ ಬಸ್ಸುಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಪ್ರಯಾಣಿಕರು ಕಿಕ್ಕಿರಿದು ತುಂಬುತ್ತಿದ್ದಾರೆ. ಸದ್ಯ ಬಿಎಂಟಿಸಿಯಲ್ಲಿ…

Read More
ನಾಯಕತ್ವ ಜಂಜಾಟದ ನಡುವೆ ಸದ್ದು ಮಾಡಿದ ಶಾಸಕರ ಫಾರಿನ್ ಟ್ರಪ್: ಈ ಪ್ರವಾಸದ ಹಿಂದಿನ ಗುಟ್ಟೇನು?

ನಾಯಕತ್ವ ಜಂಜಾಟದ ನಡುವೆ ಸದ್ದು ಮಾಡಿದ ಶಾಸಕರ ಫಾರಿನ್ ಟ್ರಪ್: ಈ ಪ್ರವಾಸದ ಹಿಂದಿನ ಗುಟ್ಟೇನು?

ಬೆಂಗಳೂರು, (ಫೆಬ್ರವರಿ 11): ಕರ್ನಾಟಕ (ಕರ್ನಾಟಕ) ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ (ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ) ಯೋಗ ಬಂದಿದ್ದು, ಅಧ್ಯಯನ ನಿಮಿತ್ತ ಫಾರಿನ್ ಟೂರ್ ಯೋಜನೆ ಮಾಡಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಅಧ್ಯಯನ ಪ್ರವಾಸ ಪ್ರಾರಂಭವಾಯಿತು, ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನ ಶಾಸಕರು ಕಳುಹಿಸಲು ತೀರ್ಮಾನಿಸಲಾಗಿದೆ. ಅಧುನಿಕ ಪದ್ಧತಿ ಅಳವಡಿಕೆ ಹಾಗೂ ಪಶುಸಂಗೋಪನ ಇಲಾಖೆ ಉನ್ನತೀಕರಣದ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಈಗ ನಾಯಕತ್ವ ಯುದ್ದ ನಡೆಯುತ್ತಿದೆ. ಇಂತಹ ಸಮಯದಲ್ಲಿ ಶಾಸಕರು…

Read More
Karnataka Police Transfer list: 129 ಇನ್ಸ್‌ಪೆಕ್ಟರ್, 23 ಡಿವೈಎಸ್ಪಿಗಳ ಎತ್ತಂಗಡಿ; ಬೆಂಗಳೂರು ಪೊಲೀಸರಿಗಿಲ್ಲ! | Karnataka Govt Police Major Transfer 129 Inspectors 23 Dysp Bengaluru City List Delayed Sat

Karnataka Police Transfer list: 129 ಇನ್ಸ್‌ಪೆಕ್ಟರ್, 23 ಡಿವೈಎಸ್ಪಿಗಳ ಎತ್ತಂಗಡಿ; ಬೆಂಗಳೂರು ಪೊಲೀಸರಿಗಿಲ್ಲ! | Karnataka Govt Police Major Transfer 129 Inspectors 23 Dysp Bengaluru City List Delayed Sat

ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಸುಧಾರಣೆಗಾಗಿ 129 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು 23 ಡಿವೈಎಸ್ಪಿ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ ಈ ‘ಮೇಜರ್ ಸರ್ಜರಿ’ ನಡೆದರೂ, ಬೆಂಗಳೂರು ನಗರದ ಆಂತರಿಕ ವರ್ಗಾವಣೆ ಪಟ್ಟಿ ಬಿಡುಗಡೆಯಾಗಿಲ್ಲ. ಬೆಂಗಳೂರು (ಫೆ.11): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಸುಧಾರಣೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಸರ್ಕಾರ ಭಾರಿ ಮಟ್ಟದ ಬದಲಾವಣೆ ಮಾಡಿದೆ. ಬುಧವಾರದಂದು ಏಕಕಾಲಕ್ಕೆ 129 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ 23 ಡಿವೈಎಸ್ಪಿ (DySP) ದರ್ಜೆಯ…

Read More
T20 World Cup: ಇಶಾನ್ ಕಿಶನ್ ಕಾಲಿಗೆ ಗಾಯ; ಸಂಕಷ್ಟದಲ್ಲಿ ಟೀಂ ಇಂಡಿಯಾ

T20 World Cup: ಇಶಾನ್ ಕಿಶನ್ ಕಾಲಿಗೆ ಗಾಯ; ಸಂಕಷ್ಟದಲ್ಲಿ ಟೀಂ ಇಂಡಿಯಾ

ಸತತ ಎರಡನೇ ಬಾರಿಗೆ ಟಿ20 ಗೆಲ್ಲುವ ಗುರಿಯೊಂದಿಗೆ ಅಖಾಡಕ್ಕಿಳಿದಿರುವ ಟೀಂ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ತಂಡದಲ್ಲಿ ಗಾಯದ ಸರಣಿ ಮುಂದುವರೆದಿದ್ದು, ಇದೀಗ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಅಭ್ಯಾಸದ ಸಮಯದಲ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಟಿ20 ನಲ್ಲಿ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ ಆಡಲಿದೆ. ಈ ಪಂದ್ಯಕ್ಕೂ ಮುನ್ನವೇ ತಂಡಕ್ಕೆ ಇಶಾನ್ ಕಿಶನ್ ಗಾಯದ ರೂಪದಲ್ಲಿ ಈ ರೂಪದಲ್ಲಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ,…

Read More
DMart ಆನ್‌ಲೈನ್‌ ಅಪ್ಲಿಕೇಶನ್‌ ಅಥವಾ DMart ಸ್ಟೋರ್‌? ಹೆಚ್ಚಿನ ಆಫರ್‌ ಸಿಗೋದು ಎಲ್ಲಿ? | Dmart Ready Online App Vs Offline Store Offers Karnataka Shopping Tips San

DMart ಆನ್‌ಲೈನ್‌ ಅಪ್ಲಿಕೇಶನ್‌ ಅಥವಾ DMart ಸ್ಟೋರ್‌? ಹೆಚ್ಚಿನ ಆಫರ್‌ ಸಿಗೋದು ಎಲ್ಲಿ? | Dmart Ready Online App Vs Offline Store Offers Karnataka Shopping Tips San

DMart Store vs DMart Ready App: Where to Find Better Offers? ನೀವು ಡಿಮಾರ್ಟ್ ಸ್ಟೋರ್‌ ಅಥವಾ ಡಿಮಾರ್ಟ್ ರೆಡಿ ಅಪ್ಲಿಕೇಶನ್ ಮೂಲಕ ಶಾಪಿಂಗ್ ಮಾಡಬೇಕೇ? ಶೇಕಡಾ 99 ರಷ್ಟು ಜನರಿಗೆ ಆನ್‌ಲೈನ್ ಶಾಪಿಂಗ್‌ನ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ.  DMart Offers: ಬೆಂಗಳೂರು, ಮಂಗಳೂರು ಸೇರಿದಂತೆ ಕರ್ನಾಟಕದ ಅನೇಕ ನಗರಗಳಲ್ಲಿ, ಡಿಮಾರ್ಟ್ ಎಂಬ ಹೆಸರು ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಶಾಪಿಂಗ್‌ಗೆ ಸಮಾನಾರ್ಥಕವಾಗಿದೆ. ದಿನಸಿ ವಸ್ತುಗಳಿಂದ ಹಿಡಿದು ಗೃಹೋಪಯೋಗಿ ವಸ್ತುಗಳು, ಬಟ್ಟೆ, ಎಲೆಕ್ಟ್ರಾನಿಕ್ಸ್ ವರೆಗೆ, ಡಿಮಾರ್ಟ್…

Read More
YouTube Love: 18ನೇ ವಯಸ್ಸಿಗೆ ಓಡಿಬಂದಳು, ಪೊಲೀಸರ ಲಾಠಿ ಏಟು ತಿಂದರೂ ಕೈಬಿಡಲಿಲ್ಲ! ವರ್ಷದಲ್ಲಿ ಡಿವೋರ್ಸ್! | Mallu Family Youtubers Sujin And Nidha Announce Separation After Dramatic Love Story Sat

YouTube Love: 18ನೇ ವಯಸ್ಸಿಗೆ ಓಡಿಬಂದಳು, ಪೊಲೀಸರ ಲಾಠಿ ಏಟು ತಿಂದರೂ ಕೈಬಿಡಲಿಲ್ಲ! ವರ್ಷದಲ್ಲಿ ಡಿವೋರ್ಸ್! | Mallu Family Youtubers Sujin And Nidha Announce Separation After Dramatic Love Story Sat

‘ಮಲ್ಲು ಫ್ಯಾಮಿಲಿ’ ಖ್ಯಾತಿಯ ಯೂಟ್ಯೂಬರ್ ಜೋಡಿ ಸುಜಿನ್ ಮತ್ತು ನಿದಾ ಅಧಿಕೃತವಾಗಿ ಬೇರ್ಪಟ್ಟಿದ್ದಾರೆ. ಶ್ರೀಮಂತ-ಬಡವನ ಅಂತರ, ಪೊಲೀಸ್ ದೌರ್ಜನ್ಯದಂತಹ ಹಲವು ಅಡೆತಡೆಗಳನ್ನು ಮೀರಿ ಒಂದಾಗಿದ್ದ ಇವರ ಸಿನಿಮೀಯ ಪ್ರೇಮಕಥೆ, ವಿಚ್ಛೇದನದ ಸುದ್ದಿಯ ನಡುವೆ ಮತ್ತೆ ಮುನ್ನೆಲೆಗೆ ಬಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಸದ್ಯ ‘ಮಲ್ಲು ಫ್ಯಾಮಿಲಿ’ ಯೂಟ್ಯೂಬರ್‌ಗಳಾದ ಸುಜಿನ್ ಮತ್ತು ನಿದಾ ಅವರದ್ದೇ ಚರ್ಚೆ. ವರ್ಷಗಳ ಪ್ರೀತಿ, ಸಂಸಾರದ ನಂತರ ಇಬ್ಬರೂ ಈಗ ಬೇರೆಯಾಗಿದ್ದಾರೆ. ಇನ್ನು ಮುಂದೆ ಒಟ್ಟಿಗೆ ಸಾಗಲು ಸಾಧ್ಯವಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಈ…

Read More
ನಾಳೆ ರಾಜ್‌ಪಾಲ್‌ ಯಾದವ್‌ ಜಾಮೀನು ಅರ್ಜಿ ವಿಚಾರಣೆ: ಸಹಾಯಕ್ಕೆ ಧಾವಿಸಿದ ಸಲ್ಮಾನ್‌ ಖಾನ್‌, ಅಜಯ್‌ ದೇವಗನ್‌!

ನಾಳೆ ರಾಜ್‌ಪಾಲ್‌ ಯಾದವ್‌ ಜಾಮೀನು ಅರ್ಜಿ ವಿಚಾರಣೆ: ಸಹಾಯಕ್ಕೆ ಧಾವಿಸಿದ ಸಲ್ಮಾನ್‌ ಖಾನ್‌, ಅಜಯ್‌ ದೇವಗನ್‌!

<p><strong>ಮುಂಬೈ (ಫೆ.11):</strong> ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಸ್ತುತ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ರಾಜ್‌ಪಾಲ್ ಯಾದವ್ ಅವರ ಜಾಮೀನು ವಿಚಾರಣೆ ಫೆಬ್ರವರಿ 12 ರಂದು ನಡೆಯಲಿದೆ. ಅವರ ಮ್ಯಾನೇಜರ್ ಗೋಲ್ಡಿ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ ಮತ್ತು ನಟನ ಕುಟುಂಬವು ಅವರ ಬಿಡುಗಡೆಯ ಬಗ್ಗೆ ಭರವಸೆ ಹೊಂದಿದೆ ಎಂದು ಹೇಳಿದ್ದಾರೆ. "ನಾಳೆ ಜಾಮೀನು ವಿಚಾರಣೆ ಇದೆ, ಮತ್ತು ಅವರು ಜೈಲಿನಿಂದ ಹೊರಬರುತ್ತಾರೆ ಎಂದು ಕುಟುಂಬವು ಆಶಿಸುತ್ತಿದೆ" ಎಂದು ಗೋಲ್ಡಿ ಹೇಳಿದರು.</p><h2><strong>ರಾಜ್‌ಪಾಲ್‌ ಯಾದವ್‌ ಚೆಕ್‌ ಬೌನ್ಸ್‌ ಕೇಸ್‌ ಕುರಿತಾಗಿ</strong></h2><p>ದಶಕದಷ್ಟು ಹಳೆಯದಾದ…

Read More
ಬೆಳಗಾವಿ ಮಲಪ್ರಭಾ ನದಿಯಲ್ಲಿ ಮೂರು ಬೈಕ್​​​ ಪತ್ತೆ: ಇದರ ಹಿಂದಿದೆ ಒಂದು ಜಾಲ

ಬೆಳಗಾವಿ ಮಲಪ್ರಭಾ ನದಿಯಲ್ಲಿ ಮೂರು ಬೈಕ್​​​ ಪತ್ತೆ: ಇದರ ಹಿಂದಿದೆ ಒಂದು ಜಾಲ

ಬೆಳಗಾವಿ, ಫೆಬ್ರವರಿ 11: ಮಲಪ್ರಭಾ ನದಿ (ಮಲಪ್ರಭಾ ನದಿ) ದಂಡೆ ಮೇಲೆ ವಾಕಿಂಗ್ ಮಾಡುತ್ತಿರುವವರಿಗೆ ಕಂಡಿದ್ದು ನದಿಯಲ್ಲಿ ಬೈಕ್ (ಬೈಕ್) ಒಂದು. ಮುಂದೆ ಹೋಗಿ ನೋಡಿದವರಿಗೆ ಸಿಕ್ಕಿದ್ದು ಒಂದಲ್ಲಾ ಎರಡಲ್ಲಾ ಬರೋಬ್ಬರಿ ಮೂರು ಬೈಕ್ ಗಳು. ನದಿ ನೀರಲ್ಲಿ ಬೈಕ್ ಕಂಡು ಶಾಕ್ ಆದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ ಬೈಕ್ ಮೂಲ ಪತ್ತೆ ಹಚ್ಚಿದ್ದಾರೆ. ಒಂದೂವರೆ ತಿಂಗಳ ಹಿಂದೆ ಕಳ್ಳತನವಾಗಿದ್ದ ಬೈಕ್‌ಗಳು ಇದೀಗ ನದಿಯಲ್ಲಿ ಪತ್ತೆ ಆಗಿವೆ. ಒಂದೂವರೆ ತಿಂಗಳ ಹಿಂದೇ ಬೈಕ್…

Read More
ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ

ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ

ನವದೆಹಲಿ, ಫೆಬ್ರವರಿ 11: ಸಂಸತ್ತಿನ ಅಧಿವೇಶನದಲ್ಲಿ ಜೆಫ್ರಿ ಎಪ್ಸ್ಟೀನ್ ಅವರ ಸಂಬಂಧವನ್ನು ಉಲ್ಲೇಖಿಸಿರುವ ಕಾಂಗ್ರೆಸ್ ರಾಹುಲ್ ಗಾಂಧಿಯ ಆರೋಪಕ್ಕೆ ಸ್ಪಷ್ಟನೆ ನೀಡಿದೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (ಹರ್ದೀಪ್ ಸಿಂಗ್ ಪುರಿ) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ. ರಾಹುಲ್ ಗಾಂಧಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಮತ್ತು ಉತ್ತರಗಳನ್ನು ಕೇಳದೆ ಸದನದಿಂದ ಹೊರನಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಸತ್ತಿನ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿದ ಹರ್ದೀಪ್ ಪುರಿ, “ನಮ್ಮಲ್ಲಿ ಯುವ ನಾಯಕ ಇಂದು ಸಂಸತ್ತಿನ…

Read More
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು?

ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು?

ಅರ್ಜುನ್ ಸರ್ಜಾ (ಅರ್ಜುನ್ ಸರ್ಜಾ) ಬಹುಭಾಷಾ ಸ್ಟಾರ್ ನಟ. ಕನ್ನಡ ಪ್ರದರ್ಶನಕ್ಕೆ ಬಾಲನಟನಾಗಿ ಪರಿಚಿತವಾಗಿರುವ ಅರ್ಜುನ್ ಸರ್ಜಾ, ಆಕ್ಷನ್ ಹೀರೋ ಆಗಿರುವ ಜೊತೆಗೆ ಒಳ್ಳೆಯ ಸಿನಿಮಾ ನಿರ್ದೇಶಕರು ಸಹ. ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್‌ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರ…

Read More