Headlines
ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. | Good Rain In Various Parts Of The City Rains That Had Been Weak For A Few Days Are Picking Up Again

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. | Good Rain In Various Parts Of The City Rains That Had Been Weak For A Few Days Are Picking Up Again

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ.  ಬೆಂಗಳೂರು :  ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ನಂತರ ಅಲ್ಲಲ್ಲಿ ತುಂತುರು ಮಳೆ ಕಾಣಿಸಿಕೊಂಡಿತು. ಸಂಜೆ ವೇಳೆಗೆ ಕೆಲವು ಭಾಗಗಳಲ್ಲಿ ಜೋರು ಮಳೆ ಸುರಿಯಿತು. ಮಾಗಡಿ ರಸ್ತೆ, ಹೆಬ್ಬಾಳ, ಪುಲಕೇಶಿನಗರ, ಚೊಕ್ಕಸಂದ್ರ, ಬಾಣಸವಾಡಿ, ಬಾಗಲಗುಂಟೆ, ದಾಸರಹಳ್ಳಿ, ಮನೋರಾಯನಪಾಳ್ಯದಲ್ಲಿ ಉತ್ತಮ…

Read More
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?

ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?

ಬೆಂಗಳೂರು, ಜೂನ್​ 23: ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದೇ ಎಂಬ ಪ್ರಶ್ನೆಗೆ ವಿಡಿಯೋದಲ್ಲಿ ಡಾ. ಬಸವರಾಜ ಗುರೂಜಿಯವರು ಉತ್ತರಿಸಿದ್ದಾರೆ. ಸಾಮಾನ್ಯವಾಗಿ ದೇವರ ಮನೆ ಪೂರ್ವಾಭಿಮುಖ ಅಥವಾ ಉತ್ತರಾಭಿಮುಖವಾಗಿರುತ್ತದೆ. ಆದರೆ, ಪಶ್ಚಿಮಾಭಿಮುಖವಾಗಿಯೂ ಇರಬಹುದು. ಶೈವಾಗಮ ಮತ್ತು ವೈಷ್ಣವಾಗಮಗಳಲ್ಲಿ ದೇವಸ್ಥಾನಗಳ ನಿರ್ಮಾಣ ಮತ್ತು ದೇವತಾ ಪ್ರತಿಷ್ಠಾಪನೆಗೆ ವಿಭಿನ್ನ ವಿಧಿವಿಧಾನಗಳಿವೆ. ಆದರೆ ಮನೆಯಲ್ಲಿ, ಗೃಹವಾಸ್ತು ಪದ್ಧತಿಯನ್ನು ಅನುಸರಿಸಿ, ಮೂರುವರೆ ಅಂಗುಲಕ್ಕಿಂತ ಚಿಕ್ಕ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿಯೂ ಇಡಬಹುದಾಗಿದೆ.   Source link

Read More
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ

Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ

ಬೆಂಗಳೂರು, ಜೂನ್​ 23: ಸೋಮವಾರದ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ತದಯೋದಶಿ, ಕೃತಿಕಾ ನಕ್ಷತ್ರ, ದ್ವಿತೀಯೋಗ ಮತ್ತು ಗರಜಕರಣ. ರಾಹುಕಾಲ ಬೆಳಿಗ್ಗೆ 7:32 ರಿಂದ 9:06 ರವರೆಗೆ ಇದೆ. ಶುಭ ಕಾಲ 9:08 ರಿಂದ 10:45 ರವರೆಗೆ ಇದೆ. ಸೋಮ ಪ್ರದೋಷ ಮತ್ತು ಮಾಸ ಶಿವರಾತ್ರಿಯ ದಿನ ಕೂಡ. ರವಿ ಮಿಥುನ ರಾಶಿಯಲ್ಲೂ, ಚಂದ್ರ…

Read More
ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ | Tender For Silk Board To Hebbal Tunnel Project

ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ | Tender For Silk Board To Hebbal Tunnel Project

ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ   ಬೆಂಗಳೂರು : ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ ಹೆಬ್ಬಾಳದ ಎಸ್ಟೀಮ್‌ಮಾಲ್‌ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ ಜಂಕ್ಷನ್‌ವರೆಗೆ 16.745 ಕಿ.ಮೀ. ಉದ್ದದ ಟ್ವಿನ್‌ ಟ್ಯೂಬ್‌ ಟನಲ್‌ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ…

Read More
Today is Monday, good luck for this zodiac sign 23ನೇ ಜೂನ್ 2025 ಸೋಮವಾರ | Today Horoscope Prediction For June 23rd 2025 All Zodiac Signs Suh

Today is Monday, good luck for this zodiac sign 23ನೇ ಜೂನ್ 2025 ಸೋಮವಾರ | Today Horoscope Prediction For June 23rd 2025 All Zodiac Signs Suh

23ನೇ ಜೂನ್ 2025 ಸೋಮವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ  ಮೇಷ(Aries): ಆಗಬೇಕಾದ ಕೆಲಸಗಳನ್ನು ಮುಂದು ಹಾಕುತ್ತೀರಿ. ಇದರಿಂದ ಬಾಕಿ ಕೆಲಸಗಳ ಗುಡ್ಡ ಬೆಳೆಯುತ್ತಾ ಹೋಗುವುದು. ಮಾತುಗಾರಿಕೆ ಚೆನ್ನಾಗಿರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೀರಿ. ಸಂಬಂಧಗಳು ಗಟ್ಟಿಯಾಗುತ್ತವೆ. ವಿಷ್ಣು ಸಹಸ್ರನಾಮ ಪಠಿಸಿ. ವೃಷಭ(Taurus): ಸ್ಪರ್ಧೆಯಲ್ಲಿ ನೀವು ಉತ್ತಮವಾಗಿ ಕಾರ್ಯ ನಿರ್ವಹಿಸುವಿರಿ. ಗುರಿಯತ್ತ ಗಮನವನ್ನು ಇರಿಸಿ. ಬೆಳವಣಿಗೆಯಲ್ಲಿ ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು ಹೋಗುವ…

Read More
ಆದಿವಾಸಿ ಜನರ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ತೆಲುಗು ನಟ ವಿಜಯ್‌ ದೇವರಕೊಂಡ ವಿರುದ್ಧ ಕೇಸು ದಾಖಲಾಗಿದೆ. | Statement Against Tribal People Case Registered Against Devarakonda

ಆದಿವಾಸಿ ಜನರ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ತೆಲುಗು ನಟ ವಿಜಯ್‌ ದೇವರಕೊಂಡ ವಿರುದ್ಧ ಕೇಸು ದಾಖಲಾಗಿದೆ. | Statement Against Tribal People Case Registered Against Devarakonda

ಆದಿವಾಸಿ ಜನರ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ತೆಲುಗು ನಟ ವಿಜಯ್‌ ದೇವರಕೊಂಡ ವಿರುದ್ಧ ಕೇಸು ದಾಖಲಾಗಿದೆ. ಹೈದರಾಬಾದ್‌: ಆದಿವಾಸಿ ಜನರ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ತೆಲುಗು ನಟ ವಿಜಯ್‌ ದೇವರಕೊಂಡ ವಿರುದ್ಧ ಕೇಸು ದಾಖಲಾಗಿದೆ.  ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪಹಲ್ಗಾಂ ದಾಳಿ ಬಗ್ಗೆ ಮಾತನಾಡಿದ್ದ ವಿಜಯ್‌,‘ ಪಾಕಿಸ್ತಾನದ ಮೇಲೆ ನಾವು ದಾಳಿ ಮಾಡುವ ಅಗತ್ಯವೇ ಇಲ್ಲ. ಏಕೆಂದರೆ ಅಲ್ಲಿನ ಜನರೇ ಸರ್ಕಾರದ ವಿರುದ್ಧ ದಾಳಿ ಮಾಡುವ ಹಂತಕ್ಕೆ ಬಂದಿದ್ದಾರೆ. ಅಲ್ಲಿನ ಜನರು 500…

Read More
ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್‌, ಕ್ವಿಕ್‌ ಕಾಮರ್ಸ್‌ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ | Central Brake For E Commerce Private Bikes

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್‌, ಕ್ವಿಕ್‌ ಕಾಮರ್ಸ್‌ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ | Central Brake For E Commerce Private Bikes

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್‌, ಕ್ವಿಕ್‌ ಕಾಮರ್ಸ್‌ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ ಗಿಗ್‌ ಕಾರ್ಮಿಕರು ಮತ್ತು ಉದ್ಯಮಿಗಳಲ್ಲಿ ಮೂಡಿದೆ. ಬೆಂಗಳೂರು : ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್‌, ಕ್ವಿಕ್‌ ಕಾಮರ್ಸ್‌ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ ಗಿಗ್‌ ಕಾರ್ಮಿಕರು ಮತ್ತು ಉದ್ಯಮಿಗಳಲ್ಲಿ ಮೂಡಿದೆ. ಜೂ.10ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಸಂಚಾರ ನಿಯಮ ಉಲ್ಲಂಘನೆ, ಸಾರ್ವಜನಿಕ…

Read More
ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. | Cm Meets President 5 Pending Bills Discussed

ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. | Cm Meets President 5 Pending Bills Discussed

ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ಕುರಿತ ‘ಆರ್‌ಟಿಇ (ಕರ್ನಾಟಕ ತಿದ್ದುಪಡಿ)-2015’ ಸೇರಿ ರಾಜ್ಯಪಾಲರು ಅನುಮತಿ ನಿರಾಕರಿಸಿ ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರು : ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ಕುರಿತ ‘ಆರ್‌ಟಿಇ (ಕರ್ನಾಟಕ ತಿದ್ದುಪಡಿ)-2015’ ಸೇರಿ ರಾಜ್ಯಪಾಲರು ಅನುಮತಿ ನಿರಾಕರಿಸಿ ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಮಂಗಳವಾರ…

Read More
ಸ್ವಪಕ್ಷದ ಸರ್ಕಾರದ ವಿರುದ್ಧವೇ ಲಂಚದ ಆರೋಪ ಮಾಡಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ಮಾತುಕತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಲಾವ್ | Cm Calls B R Patil Who Allegation Against The Government In A Bribery Case

ಸ್ವಪಕ್ಷದ ಸರ್ಕಾರದ ವಿರುದ್ಧವೇ ಲಂಚದ ಆರೋಪ ಮಾಡಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ಮಾತುಕತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಲಾವ್ | Cm Calls B R Patil Who Allegation Against The Government In A Bribery Case

ಸ್ವಪಕ್ಷದ ಸರ್ಕಾರದ ವಿರುದ್ಧವೇ ಲಂಚದ ಆರೋಪ ಮಾಡಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ಮಾತುಕತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ. ಬೆಂಗಳೂರು : ಸ್ವಪಕ್ಷದ ಸರ್ಕಾರದ ವಿರುದ್ಧವೇ ಲಂಚದ ಆರೋಪ ಮಾಡಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ಮಾತುಕತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ. ಈ ಸಂಬಂಧ ಭಾನುವಾರ ಪಾಟೀಲ್‌ ಅವರಿಗೆ ಖುದ್ದು ಕರೆ ಮಾಡಿದ ಸಿದ್ದರಾಮಯ್ಯ ಅವರು, ಬುಧವಾರ (ಜೂ.25)ರಂದು ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ. ‘ಹೇಗಿದ್ದಿಯಪ್ಪ ಪಾಟೀಲ್‌…’ ಎಂದು…

Read More
3 ಇರಾನ್‌ ಅಣು ಘಟಕಕ್ಕೆ ಅಮೆರಿಕ ಬಾಂಬ್‌, ಭಾನುವಾರ ಮುಂಜಾನೆ ಇರಾನ್‌ನ 3 ಪ್ರಮುಖ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಅಮೆರಿಕ ಭೀಕರ ದಾಳಿ ನಡೆಸಿದೆ | 3 Us Bombs Iran Nuclear Power Plant

3 ಇರಾನ್‌ ಅಣು ಘಟಕಕ್ಕೆ ಅಮೆರಿಕ ಬಾಂಬ್‌, ಭಾನುವಾರ ಮುಂಜಾನೆ ಇರಾನ್‌ನ 3 ಪ್ರಮುಖ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಅಮೆರಿಕ ಭೀಕರ ದಾಳಿ ನಡೆಸಿದೆ | 3 Us Bombs Iran Nuclear Power Plant

ಭಾನುವಾರ ಮುಂಜಾನೆ ಇರಾನ್‌ನ 3 ಪ್ರಮುಖ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಅಮೆರಿಕ ಭೀಕರ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಆತಂಕ ಮನೆಮಾಡಿದೆ. ಟೆಹ್ರಾನ್‌/ವಾಷಿಂಗ್ಟನ್‌/ಟೆಲ್‌ ಅವಿವ್‌: ಒಂಬತ್ತು ದಿನಗಳಿಂದ ನಡೆಯುತ್ತಿದ್ದ ಇಸ್ರೇಲ್‌-ಇರಾನ್‌ ಸಂಘರ್ಷಕ್ಕೆ ಇದೀಗ ಅಮೆರಿಕ ನೇರಪ್ರವೇಶ ಮಾಡಿದೆ. ಸಂಧಾನಕ್ಕಾಗಿ ಒಂದು ವಾರಗಳ ಗಡುವು ನೀಡಿದ ಬೆನ್ನಲ್ಲೇ, ಭಾನುವಾರ ಮುಂಜಾನೆ ಇರಾನ್‌ನ 3 ಪ್ರಮುಖ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಅಮೆರಿಕ ಭೀಕರ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ…

Read More