Headlines
ಸಮಾಧಿಯಲ್ಲಿರೋ ಅಪ್ಪು ನರ್ತಿಸುವಂತೆ ಮಾಡಿದ ಯುವಕ! ಜೀವ ತುಂಬಿದ ಪುನೀತ್​ ನೋಡಿ ಫ್ಯಾನ್ಸ್ ಭಾವುಕ… | Puneeth Rajkumar Dance Video Using Technology Gone Viral Suc

ಸಮಾಧಿಯಲ್ಲಿರೋ ಅಪ್ಪು ನರ್ತಿಸುವಂತೆ ಮಾಡಿದ ಯುವಕ! ಜೀವ ತುಂಬಿದ ಪುನೀತ್​ ನೋಡಿ ಫ್ಯಾನ್ಸ್ ಭಾವುಕ… | Puneeth Rajkumar Dance Video Using Technology Gone Viral Suc

ಕನ್ನಡದ ಕಣ್ಮಣಿ ಪುನೀತ್​ ರಾಜ್​ಕುಮಾರ್​ ಅವರ ಸಮಾಧಿಯ ಬಳಿ ಇರುವ ಭಾವಚಿತ್ರವನ್ನು ನರ್ತಿಸುವಂತೆ ಮಾಡಿದ್ದಾನೆ ಈ ಯುವಕ. ಅಪ್ಪು ನೃತ್ಯಕ್ಕೆ ಅಭಿಮಾನಿಗಳು ಕಣ್ಣೀರಾಗಿದ್ದಾರೆ.  ಅರಳುವ ಮುನ್ನವೇ ಬಾಡಿದ ಈ ನಟನ ಬಗ್ಗೆ ಇನ್ನೂ ಅದೆಷ್ಟೋ ಮಂದಿ ಮರೆಯಲಾಗದ ನೆನಪಿನ ಬುತ್ತಿಗಳನ್ನು ಬಿಚ್ಚಿಡುತ್ತಲೇ ಇದ್ದಾರೆ. ಪುನೀತ್‌ ರಾಜ್‌ಕುಮಾರ್‌ ಅವರು ಎಲ್ಲರನ್ನೂ ಅಗಲಿ ಮೂರೂವರೆ ವರ್ಷಗಳಾದರೂ ಅವರ ನೆನಪು ಸದಾ ಹಸಿರು. ಹಲವಾರು ನಟರು ಮಾತ್ರವಲ್ಲದೇ ಗಾಯಕರು, ನಿರ್ದೇಶಕರು ಸೇರಿದಂತೆ ಸಾಮಾನ್ಯ ಜನರನ್ನೂ ಅವರು ಹುರಿದುಂಬಿಸುತ್ತಿದ್ದ ರೀತಿಯೇ ಚೆಂದ. ಇದೇ…

Read More
Karnataka CM Raichur event details | ರಾಯಚೂರಿಗೆ ನಾಳೆ ಸಿಎಂ ಸಿದ್ದರಾಮಯ್ಯ ಆಗಮನ: ಭರ್ಜರಿ ಸಮಾರಂಭಕ್ಕೆ ಸಕಲ ಸಿದ್ಧತೆ! | Karnataka Cm Siddaramaiah To Visit Raichur For Cultural Festival And Development Projects Inauguration

Karnataka CM Raichur event details | ರಾಯಚೂರಿಗೆ ನಾಳೆ ಸಿಎಂ ಸಿದ್ದರಾಮಯ್ಯ ಆಗಮನ: ಭರ್ಜರಿ ಸಮಾರಂಭಕ್ಕೆ ಸಕಲ ಸಿದ್ಧತೆ! | Karnataka Cm Siddaramaiah To Visit Raichur For Cultural Festival And Development Projects Inauguration

ಜೂನ್ 23 ರಂದು ಸಿಎಂ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ಯರಗೇರಾಕ್ಕೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಮತ್ತು ಬುಡಕಟ್ಟು ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಕೂಡ ನಡೆಯಲಿದೆ. ರಾಯಚೂರು(ಜೂ.22): ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಜೂನ್ 23) ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿತವಾಗಿರುವ ಭವ್ಯ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ…

Read More
IND vs ENG: ಸೊನ್ನೆಗೆ ಜೀವದಾನ ನೀಡಿ 99 ರನ್​ಗಳ ದಂಡ ಕಟ್ಟಿದ ಟೀಂ ಇಂಡಿಯಾ

IND vs ENG: ಸೊನ್ನೆಗೆ ಜೀವದಾನ ನೀಡಿ 99 ರನ್​ಗಳ ದಂಡ ಕಟ್ಟಿದ ಟೀಂ ಇಂಡಿಯಾ

ಲೀಡ್ಸ್ ಟೆಸ್ಟ್‌ನ ಮೂರನೇ ದಿನದಂದು ಭಾರತೀಯ ಬೌಲರ್‌ಗಳು ಮತ್ತು ಫೀಲ್ಡರ್‌ಗಳು ಮಾಡಿದ ತಪ್ಪುಗಳ ಸಂಪೂರ್ಣ ಲಾಭವನ್ನು ಇಂಗ್ಲೆಂಡ್‌ನ ಯುವ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ (Harry Brook) ಬಳಸಿಕೊಂಡರಾದರೂ ಶತಕದಂಚಿನಲ್ಲಿ ಎಡವಿದರು. ಆದಾಗ್ಯೂ ಟೀಂ ಇಂಡಿಯಾ (Team India) ತಾನು ಮಾಡಿದ ತಪ್ಪಿಗೆ ಬರೋಬ್ಬರಿ 99 ರನ್​ಗಳ ದಂಡ ಕಟ್ಟಿದೆ. ಸೊನ್ನೆಗೆ ಕ್ಯಾಚ್ ನೀಡಿದ್ದ ಬ್ರೂಕ್ಸ್​ಗೆ ಒಂದೇ ಇನ್ನಿಂಗ್ಸ್​ನಲ್ಲಿ ಒಂದಲ್ಲ, ಎರಡಲ್ಲ, 3 ಜೀವದಾನಗಳು ಸಿಕ್ಕವು. ಇದರ ಸಂಪೂರ್ಣ ಲಾಭ ಇಂಗ್ಲೆಂಡ್‌ ತಂಡಕ್ಕಾದರೆ, ಟೀಂ ಇಂಡಿಯಾಕ್ಕೆ ಭಾರಿ ಹೊಡೆತ…

Read More
Vijay Deverakonda: ಬುಡಕಟ್ಟು ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾನೂನು ಸಂಕಷ್ಟಕ್ಕೆ ಸಿಲುಕಿದ ನಟ! FIR | Vijay Deverakonda Booked Under Sc St Act Over His Remarks About Tribal People During Retro Pre Release Event Rav

Vijay Deverakonda: ಬುಡಕಟ್ಟು ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾನೂನು ಸಂಕಷ್ಟಕ್ಕೆ ಸಿಲುಕಿದ ನಟ! FIR | Vijay Deverakonda Booked Under Sc St Act Over His Remarks About Tribal People During Retro Pre Release Event Rav

trouble for Vijay devarakonda:ನಟ ವಿಜಯ್ ದೇವರಕೊಂಡ ‘ರೆಟ್ರೋ’ ಚಿತ್ರದ ಪ್ರಚಾರದ ವೇಳೆ ಬುಡಕಟ್ಟು ಸಮುದಾಯದ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬುಡಕಟ್ಟು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಾಗಿದೆ. trouble for Vijay devarakonda: ವಿಜಯ್ ದೇವರಕೊಂಡ ವಿರುದ್ಧ ದೂರು: ಬುಡಕಟ್ಟು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ನಟ ವಿಜಯ್ ದೇವರಕೊಂಡ ವಿರುದ್ಧ ದೂರು ದಾಖಲಾಗಿದೆ. ಅವರ ವಿರುದ್ಧ ಎಸ್‌ಸಿ/ಎಸ್‌ಟಿ…

Read More
DVG Award 2025: ಇತರೆಲ್ಲಾ ಭಾಷೆಗಳು ಸೊಸೆಯಾಗಲಿ, ಕನ್ನಡವೇ ಸದಾ ತಾಯಿಯ ಸ್ಥಾನದಲ್ಲಿರಲಿ: ತನಾಶಿ

DVG Award 2025: ಇತರೆಲ್ಲಾ ಭಾಷೆಗಳು ಸೊಸೆಯಾಗಲಿ, ಕನ್ನಡವೇ ಸದಾ ತಾಯಿಯ ಸ್ಥಾನದಲ್ಲಿರಲಿ: ತನಾಶಿ

<p>ನಗರದ ಗಾನಭಾರತಿ ಕಲಾ ಸಮುಚ್ಚಯದ ರಮಾ ಗೋವಿಂದ ಕಲಾವೇದಿಕೆಯಲ್ಲಿ ಭಾನುವಾರ ‘ಡಿವಿಜಿ ಬಳಗ ಪ್ರತಿಷ್ಠಾನ’ದ ವತಿಯಿಂದ ನೀಡುವ ಪ್ರತಿಷ್ಠಿತ ‘ಡಿವಿಜಿ ಪ್ರಶಸ್ತಿ 2025′ ಸ್ವೀಕರಿಸಿ ಖ್ಯಾತ ಸಾಹಿತಿ, ಕವಿ ಟಿ.ಎನ್.ಶಿವಕುಮಾರ್ (ತನಾಶಿ) ಮಾತನಾಡಿದರು.</p><img><p>ಯಾವುದೇ ಭಾಷೆಯನ್ನು ನಾವು ತಿರಸ್ಕರಿಸಬೇಕಿಲ್ಲ. ಅಥವಾ ಅಗೌರವ ತೋರಿಸಬೇಕಿಲ್ಲ. ಎಲ್ಲ ಭಾಷೆಗಳ ಸತ್ವ ಹೀರಿ ಬೆಳೆದಿದೆ ನಮ್ಮ ತಾಯ್ನುಡಿ. ಇತರ ಭಾಷೆಗಳನ್ನು ಸೊಸೆ ಎಂದುಕೊಳ್ಳೋಣ. ಕನ್ನಡವೇ ಸದಾ ನಮ್ಮ ತಾಯಿಯ ಸ್ಥಾನದಲ್ಲಿರಲಿ’ ಎಂದು ಖ್ಯಾತ ಸಾಹಿತಿ, ಕವಿ ಟಿ.ಎನ್.ಶಿವಕುಮಾರ್ (ತನಾಶಿ) ಹೇಳಿದರು.</p><p>ಇತ್ತೀಚಿನ ದಿನಗಳಲ್ಲಿ ಕನ್ನಡ…

Read More
ಮಕ್ಕಳಾದಮೇಲೂ ಅನ್ಯ ಹುಡುಗಿಯರ ಪ್ರೀತಿಯಲ್ಲಿ ಬಿದ್ದ 5 ಸ್ಟಾರ್‌ ನಟರಿವರು!

ಮಕ್ಕಳಾದಮೇಲೂ ಅನ್ಯ ಹುಡುಗಿಯರ ಪ್ರೀತಿಯಲ್ಲಿ ಬಿದ್ದ 5 ಸ್ಟಾರ್‌ ನಟರಿವರು!

ಬಾಲಿವುಡ್‌ನ ಹಲವು ತಾರೆಯರು ವಿಚ್ಛೇದನದ ನಂತರ ಹೊಸ ಜೀವನ ಆರಂಭಿಸಿದ್ದಾರೆ. ಈ ತಾರೆಯರು ತಮ್ಮ ಮಕ್ಕಳೊಂದಿಗೆ ಹೇಗೆ ಸಮಯ ಕಳೆಯುತ್ತಿದ್ದಾರೆ ಮತ್ತು ಅವರ ಹೊಸ ಸಂಬಂಧಗಳು ಹೇಗಿವೆ ಎಂಬುದನ್ನು ಇಲ್ಲಿ ತಿಳಿಯಿರಿ. Source link

Read More
ಜನಾಕ್ರೋಶ ಬೆನ್ನಲ್ಲೇ ಉಲ್ಟಾ ಹೊಡೆದ ಪರಮೇಶ್ವರ್: ತುಮಕೂರು ಹೆಸರು ಬದಲಾವಣೆ ಬಗ್ಗೆ ಹೇಳಿದ್ದಿಷ್ಟು..!

ಜನಾಕ್ರೋಶ ಬೆನ್ನಲ್ಲೇ ಉಲ್ಟಾ ಹೊಡೆದ ಪರಮೇಶ್ವರ್: ತುಮಕೂರು ಹೆಸರು ಬದಲಾವಣೆ ಬಗ್ಗೆ ಹೇಳಿದ್ದಿಷ್ಟು..!

ತುಮಕೂರು, ಜೂನ್​ 22: ರಾಮನಗರ (Ramnagar) ಜಿಲ್ಲೆಗೆ ಬೆಂಗಳೂರು ದಕ್ಷಿಣ (Bengaluru South) ಅಂತ ಮರುನಾಮಕರಣ ಮಾಡುತ್ತಿದ್ದಂತೆ ತುಮಕೂರಿನ (Tumakuru) ಹೆಸರು ಮುನ್ನೆಲೆಗೆ ಬಂದಿತ್ತು. ತಮಕೂರಿಗೆ ಬೆಂಗಳೂರು ಉತ್ತರ (Bengaluru North) ಅಂತ ಮರುನಾಮಕರಣ ಮಾಡಲಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದಕ್ಕೆ ಪುಷ್ಟಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಆದರೆ, ಅಂತಿಮವಾಗಿ ಈ ಚರ್ಚೆಗೆ ತೆರೆ ಬಿದಿದ್ದು, ಖುದ್ದು ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ (G Parameshwara) ತುಮಕೂರಿನ ಹೆಸರು…

Read More
ನಟಿ ತಾರಾಗೆ ಹೊಡೆದ ಏಕೈಕ ಡೈರೆಕ್ಟರ್ ಯಾರು? ಯಾವ ಸಿನಿಮಾದಲ್ಲಿ ನಟಿ ಯಾಕೆ ಪೆಟ್ಟು ತಿಂದಿದ್ದು? | Director K Balachander Beats Tara Anuradha In The Movie Sundara Swapnagalu

ನಟಿ ತಾರಾಗೆ ಹೊಡೆದ ಏಕೈಕ ಡೈರೆಕ್ಟರ್ ಯಾರು? ಯಾವ ಸಿನಿಮಾದಲ್ಲಿ ನಟಿ ಯಾಕೆ ಪೆಟ್ಟು ತಿಂದಿದ್ದು? | Director K Balachander Beats Tara Anuradha In The Movie Sundara Swapnagalu

ನಟಿ ತಾರಾ ಅವರು ಮಾತನಾಡಿದ್ದು ಕಡಿಮೆಯೇ. ಎಲ್ಲೋ ಅಲ್ಲೊಂದು ಇಲ್ಲೊಂದು ಸಂದರ್ಶನಗಳನ್ನು ಮಾತ್ರ ಕೊಟ್ಟಿರುವ ನಟಿ ತಾರಾ ಅವರ ಬಗ್ಗೆ ಕನ್ನಡ ಸಿನಿಪ್ರೇಕ್ಷಕರಿಗೆ ಗೊತ್ತಿರೋದು ಅತ್ಯಲ್ಪ ಎನ್ನಬಹುದು. ಬಾಲಕಲಾವಿದೆಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ನಟಿ ತಾರಾ.. ನಟಿ ತಾರಾ ಅನುರಾಧಾ (Tara Anuradha) ಕನ್ನಡ ಚಿತ್ರರಂಗದಲ್ಲಿ ಮೇರು ಕಲಾವಿದೆಯರಲ್ಲಿ ಒಬ್ಬರು. ಅವರನ್ನು ನಟಿ ಎಂದು ಸಿಂಪಲ್‌ ಆಗಿ ಹೇಳುವುದು ಕಷ್ಟ. ಉಮಾಶ್ರೀ ಅವರಂತೆ ನಟಿ ತಾರಾ ಕೂಡ ಯಾವುದೇ ಪಾತ್ರವನ್ನಾದರೂ ಲೀಲಾಜಾಲವಾಗಿ ಅಭಿನಯಿಸಿ, ಕ್ಯಾಮರಾ ಮುಂದೆ ಪಾತ್ರವೇ…

Read More
ಸಂಜಯ್ ಕಪೂರ್ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ; ಕರಿಷ್ಮಾ,ಕರೀನಾ ಜೊತೆ ಯಾರೆಲ್ಲಾ ಭಾಗಿ..?

ಸಂಜಯ್ ಕಪೂರ್ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ; ಕರಿಷ್ಮಾ,ಕರೀನಾ ಜೊತೆ ಯಾರೆಲ್ಲಾ ಭಾಗಿ..?

<p><strong>ದೆಹಲಿಯಲ್ಲಿ ಪ್ರಾರ್ಥನಾ ಸಭೆಯಲ್ಲಿ ಕರಿಷ್ಮಾ ಕಪೂರ್ ಭಾಗಿ : </strong>ಕರಿಷ್ಮಾ ಕಪೂರ್ ಅವರ ಮಾಜಿ ಪತಿ ಮತ್ತು ಉದ್ಯಮಿ ಸಂಜಯ್ ಕಪೂರ್ ಜೂನ್ 12 ರಂದು ಲಂಡನ್‌ನಲ್ಲಿ ನಿಧನರಾದರು. ಪೋಲೋ ಆಡುವಾಗ ಅವರಿಗೆ ಹೃದಯಾಘಾತವಾಯಿತು ಎಂದು ವರದಿಯಾಗಿದೆ. ಅವರ ಸ್ಮರಣಾರ್ಥ ಜೂನ್ 22 ರಂದು ನವದೆಹಲಿಯಲ್ಲಿ ಕುಟುಂಬವು ಪ್ರಾರ್ಥನಾ ಸಭೆಯನ್ನು ಆಯೋಜಿಸಿತ್ತು. ಕರಿಷ್ಮಾ ಕಪೂರ್ ತಮ್ಮ ಮಕ್ಕಳೊಂದಿಗೆ ಈ ಸಭೆಯಲ್ಲಿ ಭಾಗವಹಿಸಿದರು. ಅವರ ಹಲವಾರು ಆನ್‌ಲೈನ್ ವೀಡಿಯೊಗಳು ಹೊರಬಂದಿವೆ.</p><h2><strong>ಸಂಜಯ್ ಅವರ ಪ್ರಾರ್ಥನಾ ಸಭೆಗೆ ಕರಿಷ್ಮಾ ಕಪೂರ್ ದೆಹಲಿಗೆ…

Read More
ನೀವು ಆರಂಭಿಸಿದ್ದೀರಿ, ನಾವು ಮುಗಿಸುತ್ತೇವೆ, ಟ್ರಂಪ್‌ಗೆ ವಾರ್ನಿಂಗ್ ಕೊಟ್ಟ ಇರಾನ್

ನೀವು ಆರಂಭಿಸಿದ್ದೀರಿ, ನಾವು ಮುಗಿಸುತ್ತೇವೆ, ಟ್ರಂಪ್‌ಗೆ ವಾರ್ನಿಂಗ್ ಕೊಟ್ಟ ಇರಾನ್

<p><strong>ಇರಾನ್(ಜೂ.22) </strong>ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ಅಮೆರಿಕ ಮಧ್ಯಪ್ರವೇಶಿಸಿದ ಕಾರಣ ಮತ್ತಷ್ಟು ತೀವ್ರಗೊಂಡಿದೆ. ಇರಾನ್ ನ್ಯೂಕ್ಲಿಯರ್ ಸ್ಥಾವರ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದೆ. ಇದರಿಂದ ಇರಾನ್ ಕೆರಳಿದೆ. ಪ್ರತಿಯಾಗಿ ಇಸ್ರೇಲ್ ಮೇಲೆ ಮಿಸೈಲ್ ಮಳೆ ಸುರಿಸಿದೆ. ಇದೀಗ ಇರಾನ್ ನೇರವಾಗಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿದೆ. ಡೋನಾಲ್ಡ್ ಟ್ರಂಪ್, ಯುದ್ಧ ನೀವು ಆರಂಭಿಸಿದ್ದೀರಿ, ನಾವು ಮುಗಿಸುತ್ತೇವೆ ಎಂದು ಇರಾನ್ ಮಾಧ್ಯಮಗಳು ಎಚ್ಚರಿಕೆ ನೀಡಿದೆ.</p><p><strong>ಇರಾನ್ ಪರಮಾಣು ಕೇಂದ್ರಗಳ ಮೇಲೆ ದಾಳಿ</strong></p><p>ಇರಾನ್‌ನ ಫೋರ್ಡೊ,…

Read More