ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತ | Monsoon Rains Lash Across The Karnataka Public Life Thrown Out Of Gear

ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತ | Monsoon Rains Lash Across The Karnataka Public Life Thrown Out Of Gear

 ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ, ತುಂಗಾ, ತುಂಗಭದ್ರಾ, ಶರಾವತಿ, ನೇತ್ರಾವತಿ, ಕೃಷ್ಣಾ ಸೇರಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ.  ಬೆಂಗಳೂರು : ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ, ತುಂಗಾ, ತುಂಗಭದ್ರಾ, ಶರಾವತಿ, ನೇತ್ರಾವತಿ, ಕೃಷ್ಣಾ ಸೇರಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಸುಮಾರು 5 ಲಕ್ಷ ಹೆಕ್ಟೇರ್‌ ಬೆಳೆ ನಾಶವಾಗಿದ್ದು, 150…

Read More
ಜಿಎಸ್ಟಿ ತೆರಿಗೆ ಸ್ತರವನ್ನು ಹಾಲಿ ಇರುವ 4 ರಿಂದ 2ಕ್ಕೆ ಇಳಿಸುವ ಕೇಂದ್ರದ ಪ್ರಸ್ತಾಪ ಜಾರಿಗೆ ಬಂದರೆ ಮೊಬೈಲ್, ಕಂಪ್ಯೂಟರ್‌, ಸಣ್ಣ ಕಾರು, ದ್ವಿಚಕ್ರ ವಾಹನ ಅಗ್ಗ? | Mobiles Cars Computers To Get Cheaper Under New Gst Policy

ಜಿಎಸ್ಟಿ ತೆರಿಗೆ ಸ್ತರವನ್ನು ಹಾಲಿ ಇರುವ 4 ರಿಂದ 2ಕ್ಕೆ ಇಳಿಸುವ ಕೇಂದ್ರದ ಪ್ರಸ್ತಾಪ ಜಾರಿಗೆ ಬಂದರೆ ಮೊಬೈಲ್, ಕಂಪ್ಯೂಟರ್‌, ಸಣ್ಣ ಕಾರು, ದ್ವಿಚಕ್ರ ವಾಹನ ಅಗ್ಗ? | Mobiles Cars Computers To Get Cheaper Under New Gst Policy

ಜಿಎಸ್ಟಿ ತೆರಿಗೆ ಸ್ತರವನ್ನು ಹಾಲಿ ಇರುವ 4 ರಿಂದ 2ಕ್ಕೆ ಇಳಿಸುವ ಕೇಂದ್ರದ ಪ್ರಸ್ತಾಪ ಜಾರಿಗೆ ಬಂದರೆ ಮೊಬೈಲ್, ಕಂಪ್ಯೂಟರ್‌, ಸಣ್ಣ ಕಾರು, ದ್ವಿಚಕ್ರ ವಾಹನ ಸೇರಿದಂತೆ ಹಲವು ವಸ್ತುಗಳ ದರ ಇಳಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ನವದೆಹಲಿ : ಜಿಎಸ್ಟಿ ತೆರಿಗೆ ಸ್ತರವನ್ನು ಹಾಲಿ ಇರುವ 4 ರಿಂದ 2ಕ್ಕೆ ಇಳಿಸುವ ಕೇಂದ್ರದ ಪ್ರಸ್ತಾಪ ಜಾರಿಗೆ ಬಂದರೆ ಮೊಬೈಲ್, ಕಂಪ್ಯೂಟರ್‌, ಸಣ್ಣ ಕಾರು, ದ್ವಿಚಕ್ರ ವಾಹನ ಸೇರಿದಂತೆ ಹಲವು ವಸ್ತುಗಳ ದರ ಇಳಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಪ್ರಸಕ್ತ…

Read More
ನ್ಯಾಯಸಮ್ಮತ ಚುನಾವಣೆ ಖಚಿತಪಡಿಸುವ ತಮ್ಮ ಸಾಂವಿಧಾನಿಕ ಹೊಣೆ ನಿರ್ವಹಿಸುವಲ್ಲಿ ವಿಫಲ – ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಾಗ್ದಂಡನೆಗೆ ಇಂಡಿಯಾ ಕೂಟ ಚಿಂತನೆ | India Bloc Mulls Over Election Commissioners Rebuke

ನ್ಯಾಯಸಮ್ಮತ ಚುನಾವಣೆ ಖಚಿತಪಡಿಸುವ ತಮ್ಮ ಸಾಂವಿಧಾನಿಕ ಹೊಣೆ ನಿರ್ವಹಿಸುವಲ್ಲಿ ವಿಫಲ – ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಾಗ್ದಂಡನೆಗೆ ಇಂಡಿಯಾ ಕೂಟ ಚಿಂತನೆ | India Bloc Mulls Over Election Commissioners Rebuke

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸುವ ತಮ್ಮ ಸಾಂವಿಧಾನಿಕ ಹೊಣೆ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿರುವ ವಿಪಕ್ಷಗಳು, ಅವರ ವಿರುದ್ಧ ವಾಗ್ದಂಡನೆಗೆ ಚಿಂತನೆ ನಡೆಸಿವೆ. ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸುವ ತಮ್ಮ ಸಾಂವಿಧಾನಿಕ ಹೊಣೆ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿರುವ ವಿಪಕ್ಷಗಳು, ಅವರ ವಿರುದ್ಧ ವಾಗ್ದಂಡನೆಗೆ ಚಿಂತನೆ ನಡೆಸಿವೆ. ಬಿಹಾರದ ವಿಶೇಷ ಮತಪಟ್ಟಿ ಪರಿಷ್ಕರಣೆ, ಕರ್ನಾಟಕದ ಮಹದೇವಪುರ ಚುನಾವಣಾ ಅಕ್ರಮ…

Read More
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಂಗಳವಾರ ಮತ್ತು ಬುಧವಾರ ಭಾರೀ ಮಳೆ | 2 Days Heavy Rain Expected Across The Karnataka

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಂಗಳವಾರ ಮತ್ತು ಬುಧವಾರ ಭಾರೀ ಮಳೆ | 2 Days Heavy Rain Expected Across The Karnataka

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ.19 ಮತ್ತು 20 ರಂದು ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಆ.21ರಂದು ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಮೋಡ ಕವಿದ ವಾತಾವರಣವಿರಲಿದೆ. ತಿಂಗಳ ಕೊನೆಯ ವಾರದಲ್ಲಿ ಮಳೆ ಪ್ರಮಾಣ…

Read More
ಭಾರೀ ಮಳೆಗೆ ಡ್ಯಾಂಗಳು ಭರ್ತಿ – ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿ | Heavy Rain Only 4 Feet Left For Linganamakki Reservoir To Reach Full Capacity

ಭಾರೀ ಮಳೆಗೆ ಡ್ಯಾಂಗಳು ಭರ್ತಿ – ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿ | Heavy Rain Only 4 Feet Left For Linganamakki Reservoir To Reach Full Capacity

ಭಾರೀ ಮಳೆಗೆ ರಾಜ್ಯದ ಪ್ರಮುಖ ಡ್ಯಾಂಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು 4 ಅಡಿ (ಗರಿಷ್ಠ ಮಟ್ಟ:1819) ಮಾತ್ರ ಬಾಕಿಯಿದೆ. ಬೆಂಗಳೂರು : ಭಾರೀ ಮಳೆಗೆ ರಾಜ್ಯದ ಪ್ರಮುಖ ಡ್ಯಾಂಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು 4 ಅಡಿ (ಗರಿಷ್ಠ ಮಟ್ಟ:1819) ಮಾತ್ರ ಬಾಕಿಯಿದೆ. ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುವ…

Read More
ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಬೇಕು ಎಂದು ಯತ್ನಿಸುತ್ತಿರುವ ಡೊನಾಲ್ಡ್‌ ಟ್ರಂಪ್‌ ಅವರು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್ಸ್‌ಕಿ ಅವರನ್ನು ಶ್ವೇತಭವನದಲ್ಲಿ ಭೇಟಿ | Us President Donald Trump Zelensky Ceasefire Talks In White House

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಬೇಕು ಎಂದು ಯತ್ನಿಸುತ್ತಿರುವ ಡೊನಾಲ್ಡ್‌ ಟ್ರಂಪ್‌ ಅವರು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್ಸ್‌ಕಿ ಅವರನ್ನು ಶ್ವೇತಭವನದಲ್ಲಿ ಭೇಟಿ | Us President Donald Trump Zelensky Ceasefire Talks In White House

ಶತಾಯಗತಾಯ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸಬೇಕು ಎಂದು ಯತ್ನಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್ಸ್‌ಕಿ ಅವರನ್ನು ಸೋಮವಾರ ಶ್ವೇತಭವನದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಹಲವು ಯುರೋಪಿಯನ್‌ ನಾಯಕರು ಅವರಿಗೆ ಸಾಥ್‌ ನೀಡಿದ್ದಾರೆ. ವಾಷಿಂಗ್ಟನ್‌ : ಶತಾಯಗತಾಯ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸಬೇಕು ಎಂದು ಯತ್ನಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್ಸ್‌ಕಿ ಅವರನ್ನು ಸೋಮವಾರ ಶ್ವೇತಭವನದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಹಲವು ಯುರೋಪಿಯನ್‌ ನಾಯಕರು ಅವರಿಗೆ ಸಾಥ್‌…

Read More
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಬಾಹ್ಯಾಕಾಶ ಅನುಭವ ಹಂಚಿಕೊಂಡ ಶುಭಾಂಶು ಶುಕ್ಲಾ | Shubhanshu Shukla Shares Space Experience With Pm Narendra Modi

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಬಾಹ್ಯಾಕಾಶ ಅನುಭವ ಹಂಚಿಕೊಂಡ ಶುಭಾಂಶು ಶುಕ್ಲಾ | Shubhanshu Shukla Shares Space Experience With Pm Narendra Modi

ಜೂ.25ರಿಂದ ಜು.15ರವರೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಂಗಿದ್ದ ಶುಭಾಂಶು ಶುಕ್ಲಾ, ಸೋಮವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮ್ಮ ಬಾಹ್ಯಾಕಾಶ ಅನುಭವ ಹಂಚಿಕೊಂಡರು. ನವದೆಹಲಿ: ಜೂ.25ರಿಂದ ಜು.15ರವರೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಂಗಿದ್ದ ಶುಭಾಂಶು ಶುಕ್ಲಾ, ಸೋಮವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮ್ಮ ಬಾಹ್ಯಾಕಾಶ ಅನುಭವ ಹಂಚಿಕೊಂಡರು. ತಮ್ಮ ಕಚೇರಿಗೆ ಶುಕ್ಲಾ ಆಗಮಿಸುತ್ತಿದ್ದಂತೆ ಮೋದಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಶುಕ್ಲಾ ಅವರಿಗೆ ಪ್ರೀತಿಯ ಅಪ್ಪುಗೆ ನೀಡಿ, ಹೆಗಲ ಮೇಲೆ ಕೈ…

Read More
ಮೇರಠ್‌ ಟೋಲ್ ಪ್ಲಾಜಾ಼ ಸಿಬ್ಬಂದಿಯು ಸೈನಿಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ | Toll Staff Tie Man To Pole And Fatally Assault Him In Meerut

ಮೇರಠ್‌ ಟೋಲ್ ಪ್ಲಾಜಾ಼ ಸಿಬ್ಬಂದಿಯು ಸೈನಿಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ | Toll Staff Tie Man To Pole And Fatally Assault Him In Meerut

ಇಲ್ಲಿನ ಟೋಲ್ ಪ್ಲಾಜಾ಼ ಸಿಬ್ಬಂದಿಯು ಸೈನಿಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ. ಹಲ್ಲೆ ಮಾಡಿದ ಆರೋಪದ ಮೇಲೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ ಮೇರಠ್‌ (ಯುಪಿ): ಇಲ್ಲಿನ ಟೋಲ್ ಪ್ಲಾಜಾ಼ ಸಿಬ್ಬಂದಿಯು ಸೈನಿಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ. ಹಲ್ಲೆ ಮಾಡಿದ ಆರೋಪದ ಮೇಲೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಗ್ರಾಮಸ್ಥರು ಟೋಲ್‌ ಪ್ಲಾಜಾ಼ಗೆ ನುಗ್ಗಿ ದಾಂಧಲೆ ಎಬ್ಬಿಸಿದ್ದಾರೆ. ಕಪಿಲ್‌ ಕಾವಡ್‌ ಎಂಬ…

Read More
ಇನ್ನು ಮುಂದೆ ಮೊಬೈಲ್‌ ಗೊಡವೆ ಬೇಕಿಲ್ಲ, ಟೀವಿ, ಕಾರಿಂದಲೂ ಯುಪಿಐ ಹಣ ಪಾವತಿಸಿ! | Now Pay Via Upi From Your Tv And Car Too

ಇನ್ನು ಮುಂದೆ ಮೊಬೈಲ್‌ ಗೊಡವೆ ಬೇಕಿಲ್ಲ, ಟೀವಿ, ಕಾರಿಂದಲೂ ಯುಪಿಐ ಹಣ ಪಾವತಿಸಿ! | Now Pay Via Upi From Your Tv And Car Too

ಮೊಬೈಲ್‌ ಮೂಲಕ ಟೀವಿ ಚಂದಾಚಾರಿಕೆ ಶುಲ್ಕ, ಕಾರಿನ ಪಾರ್ಕಿಂಗ್‌ ಶುಲ್ಕ ಪಾವತಿಸುವುದು ಸಾಮಾನ್ಯ. ಆದರೆ ಇನ್ನು ಮುಂದೆ ಇದಕ್ಕೆಲ್ಲಾ ಮೊಬೈಲ್‌ ಗೊಡವೆ ಬೇಕಿಲ್ಲ. ತಮ್ಮ ಶುಲ್ಕವನ್ನು ಟೀವಿ, ಫ್ರಿಜ್‌, ಕಾರುಗಳೇ ಸ್ವತಃ ಪಾವತಿಸಲಿವೆ! ನವದೆಹಲಿ: ಮೊಬೈಲ್‌ ಮೂಲಕ ಟೀವಿ ಚಂದಾಚಾರಿಕೆ ಶುಲ್ಕ, ಕಾರಿನ ಪಾರ್ಕಿಂಗ್‌ ಶುಲ್ಕ ಪಾವತಿಸುವುದು ಸಾಮಾನ್ಯ. ಆದರೆ ಇನ್ನು ಮುಂದೆ ಇದಕ್ಕೆಲ್ಲಾ ಮೊಬೈಲ್‌ ಗೊಡವೆ ಬೇಕಿಲ್ಲ. ತಮ್ಮ ಶುಲ್ಕವನ್ನು ಟೀವಿ, ಫ್ರಿಜ್‌, ಕಾರುಗಳೇ ಸ್ವತಃ ಪಾವತಿಸಲಿವೆ! ಹೌದು. ದೇಶದಲ್ಲಿ ಡಿಜಿಟಲ್‌ ಪಾವತಿಯಲ್ಲಿ ಹೊಸ ಕ್ರಾಂತಿ…

Read More
ಇಸ್ರೋ ನಿವೃತ್ತ ವಿಜ್ಞಾನಿ ಮೈಲಸ್ವಾಮಿ ಅಣ್ಣಾದೊರೈ ಸೇರಿ ಮೂವರು ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ರೇಸಲ್ಲಿ | Retired Isro Scientist Among Three In Race For Oppositions Vp Candidate

ಇಸ್ರೋ ನಿವೃತ್ತ ವಿಜ್ಞಾನಿ ಮೈಲಸ್ವಾಮಿ ಅಣ್ಣಾದೊರೈ ಸೇರಿ ಮೂವರು ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ರೇಸಲ್ಲಿ | Retired Isro Scientist Among Three In Race For Oppositions Vp Candidate

ಎನ್‌ಡಿಎ ಮೈತ್ರಿಕೂಟವ ಮಹಾರಾಷ್ಟ್ರದ ರಾಜ್ಯಪಾಲ ರಾಧಾಕೃಷ್ಣನ್‌ ಅವರನ್ನು ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ವಿಪಕ್ಷಗಳು ಕೂಡಾ ಜಂಟಿಯಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಮುಂದಾಗಿವೆ. ನವದೆಹಲಿ: ಎನ್‌ಡಿಎ ಮೈತ್ರಿಕೂಟವ ಮಹಾರಾಷ್ಟ್ರದ ರಾಜ್ಯಪಾಲ ರಾಧಾಕೃಷ್ಣನ್‌ ಅವರನ್ನು ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ವಿಪಕ್ಷಗಳು ಕೂಡಾ ಜಂಟಿಯಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಮುಂದಾಗಿವೆ. ನೂತನ ಉಪರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡುವ ಸಲುವಾಗಿ ಎನ್‌ಡಿಎ ಅಭ್ಯರ್ಥಿಗಳ ಬೆಂಬಲಿಸುವಂತೆ ಕೇಂದ್ರ ಸರ್ಕಾರ ವಿವಿಧ ವಿಪಕ್ಷಗಳಿಗೆ ಮನವಿ ಮಾಡಿದ ಹೊತ್ತಿನಲ್ಲೇ ಈ ಬೆಳವಣಿಗೆ…

Read More