ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 10 ವರ್ಷದಲ್ಲಿ ₹ 130 ಲಕ್ಷ ಕೋಟಿ ಸಾಲ ಮಾಡಿದೆ : ಸಚಿವೆ | 130 Lakh Crore Borrowed By Centre In 10 Years Minister

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 10 ವರ್ಷದಲ್ಲಿ ₹ 130 ಲಕ್ಷ ಕೋಟಿ ಸಾಲ ಮಾಡಿದೆ : ಸಚಿವೆ | 130 Lakh Crore Borrowed By Centre In 10 Years Minister

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ 10 ವರ್ಷಗಳಲ್ಲಿ ಸರ್ಕಾರ 130 ಲಕ್ಷ ಕೋಟಿ ರು . ಸಾಲ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.  ನವದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ 10 ವರ್ಷಗಳಲ್ಲಿ ಸರ್ಕಾರ 130 ಲಕ್ಷ ಕೋಟಿ ರು . ಸಾಲ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ….

Read More
Daily horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು

Daily horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು

ಖ್ಯಾತ ಡಾ. ಬಸವರಾಜ ಅವರು 12 ರಾಶಿಗಳ ದೈನಂದಿನ. ಮೇಷ ರಾಶಿಯವರಿಗೆ ಐದು ಶುಭ ಫಲ, ವೃಷಭ ರಾಶಿಯವರಿಗೆ ಆರು ಶುಭ ಫಲ ಹೀಗೆ ರಾಶಿಯವರಿಗೂ ವಿವಿಧ ಫಲಗಳನ್ನು. ಸ್ಥಿತಿ, ಆರೋಗ್ಯ, ಉದ್ಯೋಗ, ಕುಟುಂಬ ಜೀವನ ಮುಂತಾದ ಒಳಗೊಂಡ ಈ, ಪ್ರತಿ ರಾಶಿಯವರಿಗೂ ಅದೃಷ್ಟ ಮತ್ತು ಶುಭ ದಿಕ್ಕನ್ನು. Source link

Read More
ಒಳಮೀಸಲಾತಿ ಜಾರಿ ಕುರಿತು ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ: ಕುತೂಹಲ ಹೆಚ್ಚಿಸಿದ ನಿರ್ಣಯ | Karnataka Sc Reservation Internal Quota Nagamohan Das Commission Gvd

ಒಳಮೀಸಲಾತಿ ಜಾರಿ ಕುರಿತು ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ: ಕುತೂಹಲ ಹೆಚ್ಚಿಸಿದ ನಿರ್ಣಯ | Karnataka Sc Reservation Internal Quota Nagamohan Das Commission Gvd

ಗುಂಪುಗಳ ರಚನೆ ವೇಳೆ ಆದಿ ಕರ್ನಾಟಕ, ಆದಿ ಆಂಧ್ರ ಹಾಗೂ ಆದಿ ದ್ರಾವಿಡ ಜಾತಿಗಳನ್ನು ಪ್ರತ್ಯೇಕ ಗುಂಪಾಗಿ ಪರಿಗಣಿಸಿ ಶೇ.1 ರಷ್ಟು ಮೀಸಲಾತಿ ನೀಡಿರುವುದಕ್ಕೆ ಬಲಗೈ ಸಮುದಾಯಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಬೆಂಗಳೂರು (ಆ.19): ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ವಿಚಾರ ಮಂಗಳವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದ್ದು, ನ್ಯಾ.ನಾಗಮೋಹನ್‌ದಾಸ್‌ ಆಯೋಗದ ವರದಿಯಲ್ಲಿನ ಮೀಸಲಾತಿ ವರ್ಗೀಕರಣದ ಕುರಿತು ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಬಗ್ಗೆ ಕುತೂಹಲ…

Read More
ರಾಜ್ಯದಲ್ಲಿ ಹೃದಯಾಘಾತ ಮರಣ ಪ್ರಮಾಣ ಹೆಚ್ಚಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್‌ | Karnataka Heart Attack Deaths Stable Says Sharan Prakash Patil Gvd

ರಾಜ್ಯದಲ್ಲಿ ಹೃದಯಾಘಾತ ಮರಣ ಪ್ರಮಾಣ ಹೆಚ್ಚಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್‌ | Karnataka Heart Attack Deaths Stable Says Sharan Prakash Patil Gvd

ರಾಜ್ಯದಲ್ಲಿ ಹೃದಯಾಘಾತದಿಂದ ಮರಣ ಹೊಂದಿದವರ ಪ್ರಮಾಣ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್‌ ತಿಳಿಸಿದರು. ವಿಧಾನ ಪರಿಷತ್‌ (ಆ.19): ಕಳೆದ ಐದಾರು ವರ್ಷಗಳ ಅಂಕಿ-ಅಂಶಗಳನ್ನು ಹೋಲಿಸಿದರೆ ರಾಜ್ಯದಲ್ಲಿ ಹೃದಯಾಘಾತದಿಂದ ಮರಣ ಹೊಂದಿದವರ ಪ್ರಮಾಣ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿಲ್ಲ. ಶೇ. 5ರಿಂದ 6 ರಷ್ಟು ಇದೆ. ಹಾಗಾಗಿ ಸಾರ್ವಜನಿಕರು ಗಾಬರಿಯಾಗಬೇಕಿಲ್ಲ. ಆದರೆ ಸಾರ್ವಜನಿಕರು ಮುಂಜಾಗ್ರತೆ ದೃಷ್ಟಿಯಿಂದ ತಮ್ಮ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್‌…

Read More
ಭಾರತದೊಂದಿಗೆ ನೆರೆಯ ಚೀನಾದ ಸಂಬಂಧ ಸುಧಾರಿಸುತ್ತಿರುವ ಸಂಕೇತವಾಗಿ, ಅಲ್ಲಿನ ವಿದೇಶಾಂಗ ಸಚಿವ ವಾಂಗ್‌ ಯಿ ಅವರು 2 ದಿನಗಳ ಭಾರತ ಭೇಟಿ | Differences Between The Two Nations Should Not Lead To Conflict Jaishankar

ಭಾರತದೊಂದಿಗೆ ನೆರೆಯ ಚೀನಾದ ಸಂಬಂಧ ಸುಧಾರಿಸುತ್ತಿರುವ ಸಂಕೇತವಾಗಿ, ಅಲ್ಲಿನ ವಿದೇಶಾಂಗ ಸಚಿವ ವಾಂಗ್‌ ಯಿ ಅವರು 2 ದಿನಗಳ ಭಾರತ ಭೇಟಿ | Differences Between The Two Nations Should Not Lead To Conflict Jaishankar

ಭಾರತದೊಂದಿಗೆ ನೆರೆಯ ಚೀನಾದ ಸಂಬಂಧ ಸುಧಾರಿಸುತ್ತಿರುವ ಸಂಕೇತವಾಗಿ, ಅಲ್ಲಿನ ವಿದೇಶಾಂಗ ಸಚಿವ ವಾಂಗ್‌ ಯಿ ಅವರು 2 ದಿನಗಳ ಭಾರತ ಭೇಟಿ ನವದೆಹಲಿ: ಭಾರತದೊಂದಿಗೆ ನೆರೆಯ ಚೀನಾದ ಸಂಬಂಧ ಸುಧಾರಿಸುತ್ತಿರುವ ಸಂಕೇತವಾಗಿ, ಅಲ್ಲಿನ ವಿದೇಶಾಂಗ ಸಚಿವ ವಾಂಗ್‌ ಯಿ ಅವರು 2 ದಿನಗಳ ಭಾರತ ಭೇಟಿ ಕೈಗೊಂಡಿದ್ದು, ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಜೈಶಂಕರ್‌ ಅವರು ಉಭಯದೇಶಗಳ ನಡುವಿನ ಭಿನ್ನತೆಗಳು ಸಂಘರ್ಷಕ್ಕೆ ಕಾರಣವಾಗಬಾರದು ಎಂದಿದ್ದಾರೆ. ವಿದೇಶಾಂಗ ಕಾರ್ಯದರ್ಶಿ…

Read More
ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ ಅಥವಾ ಚುನಾವಣಾ ಆಯೋಗಕ್ಕಾಗಲಿ ಹೆದರುವುದಿಲ್ಲ : ರಾಹುಲ್‌ | I Fear Neither The Commission Nor Nrendra Modi Rahul Gandhi

ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ ಅಥವಾ ಚುನಾವಣಾ ಆಯೋಗಕ್ಕಾಗಲಿ ಹೆದರುವುದಿಲ್ಲ : ರಾಹುಲ್‌ | I Fear Neither The Commission Nor Nrendra Modi Rahul Gandhi

‘ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ ಅಥವಾ ಚುನಾವಣಾ ಆಯೋಗಕ್ಕಾಗಲಿ ಹೆದರುವುದಿಲ್ಲ’ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಗುಡುಗಿದ್ದಾರೆ. ನವದೆಹಲಿ : ‘ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ ಅಥವಾ ಚುನಾವಣಾ ಆಯೋಗಕ್ಕಾಗಲಿ ಹೆದರುವುದಿಲ್ಲ’ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಗುಡುಗಿದ್ದಾರೆ. ಇದೇ ವೇಳೆ ಆಯೋಗ ನಡೆಸುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆಯು ಮತಗಳವಿಗೆ ಹೊಸ ಆಯುಧ ಎಂದು ಕಿಡಿಕಾರಿದ್ದಾರೆ. ಬಿಹಾರದಲ್ಲಿ ವೋಟ್ ಅಧಿಕಾರ್‌ ಯಾತ್ರೆ ನಡೆಸುತ್ತಿರುವ ರಾಹುಲ್‌ ಗಾಂಧಿ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 19ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 19ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಇಲ್ಲಿ ದಿನಭವಿಷ್ಯವನ್ನು. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ 19 ರ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28 ನೇ ತಾರೀಕು ಹುಟ್ಟಿದವರ 1) ಸಾಂಸಾರಿಕ ಪ್ರಾಮುಖ್ಯ. ಉದ್ಯೋಗದ ಬದಲಾವಣೆಗಾಗಿ ಯಾರು ಮಾಡುತ್ತಿರುವಿರೋ ಅಂಥವರಿಗೆ ಅವಕಾಶಗಳ ಬಗ್ಗೆ ಮಾಹಿತಿ. ಸಮಯದ ಸಮಯದ ಖರೀದಿಸಿ ತಂದಿದ್ದ ಗಳನ್ನು ಎಕ್ಸ್ ಚೇಂಜ್ ಮಾಡಬೇಕು ಅಥವಾ ಅಪ್ ಗ್ರೇಡ್ ಎಂಬ ಎಂಬ. ಪ್ರಯಾಣ ಪ್ರಯಾಣ…

Read More
ಅಧಿವೇಶನ ಮುಗಿದ ನಂತರ ಅನರ್ಹ ಪಡಿತರ ಚೀಟಿ ರದ್ದತಿಗೆ ಕ್ರಮ: ಸಚಿವ ಮುನಿಯಪ್ಪ | Kh Muniyappa On Ineligible Ration Cards Cancellation Gvd

ಅಧಿವೇಶನ ಮುಗಿದ ನಂತರ ಅನರ್ಹ ಪಡಿತರ ಚೀಟಿ ರದ್ದತಿಗೆ ಕ್ರಮ: ಸಚಿವ ಮುನಿಯಪ್ಪ | Kh Muniyappa On Ineligible Ration Cards Cancellation Gvd

ಅನರ್ಹ ಪಡಿತರ ಚೀಟಿ ರದ್ದತಿ ನಂತರ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ವಿಧಾನ ಪರಿಷತ್‌ (ಆ.19): ಅಧಿವೇಶನ ಮುಗಿದ ನಂತರ ಬಿಪಿಎಲ್‌ ಪಡಿತರ ಚೀಟಿ ಪಡೆದಿರುವ ಅನರ್ಹರನ್ನು ಪತ್ತೆ ಮಾಡಿ ಎಪಿಎಲ್‌ ಕಾರ್ಡ್‌ ನೀಡಲು ಕ್ರಮ ಕೈಗೊಳ್ಳಲಾಗುವುದು, ಅನರ್ಹ ಪಡಿತರ ಚೀಟಿ ರದ್ದತಿ ನಂತರ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ಬಿಜೆಪಿಯ ಪ್ರತಾಪಸಿಂಹ ನಾಯಕ್‌…

Read More
ಆಪರೇಷನ್‌ ಸಿಂದೂರದಿಂದ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಹೆಣಗಾಡುತ್ತಿರುವ ಪಾಕಿಸ್ತಾನ | Pakistan Warships Rattled By Operation Sindoor Attack

ಆಪರೇಷನ್‌ ಸಿಂದೂರದಿಂದ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಹೆಣಗಾಡುತ್ತಿರುವ ಪಾಕಿಸ್ತಾನ | Pakistan Warships Rattled By Operation Sindoor Attack

ಆಪರೇಷನ್‌ ಸಿಂದೂರದಿಂದ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಹೆಣಗಾಡುತ್ತಿರುವ ಪಾಕಿಸ್ತಾನದ ಅಧ್ಯಕ್ಷರು ಸೇರಿದಂತೆ ನಾಯಕರೆಲ್ಲಾ ಭಾರತದ ಮೇಲೆ ಪ್ರತೀಕಾರದ ಮಾತನ್ನಾಡುತ್ತಿದ್ದಾರೆ. ಅವರ ನುಡಿಗೂ ನಡೆಗೂ ಸಂಬಂಧವೇ ಇಲ್ಲ ಎಂಬುದು ಉಪಗ್ರಹ ಚಿತ್ರಗಳು ಹೇಳಿವೆ. ನವದೆಹಲಿ: ಆಪರೇಷನ್‌ ಸಿಂದೂರದಿಂದ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಹೆಣಗಾಡುತ್ತಿರುವ ಪಾಕಿಸ್ತಾನದ ಅಧ್ಯಕ್ಷರು ಸೇರಿದಂತೆ ನಾಯಕರೆಲ್ಲಾ ಭಾರತದ ಮೇಲೆ ಪ್ರತೀಕಾರದ ಮಾತನ್ನಾಡುತ್ತಿದ್ದಾರೆ. ಆದರೆ ಅವರ ನುಡಿಗೂ ನಡೆಗೂ ಸಂಬಂಧವೇ ಇಲ್ಲ ಎಂಬುದು ಉಪಗ್ರಹ ಚಿತ್ರಗಳು ಹೇಳಿವೆ. ಸಿಂದೂರದ ವೇಳೆ ಎರಡೂ ದೇಶಗಳ ವಾಯುಪಡೆ ಮತ್ತು ಸೇನೆ…

Read More
ರಷ್ಯಾದಿಂದ ತೈಲ ತರಿಸಿಕೊಳ್ಳುತ್ತಿರುವ ಕಾರಣಕ್ಕೆ ಭಾರತದ ಮೇಲೆ ಶೇ.25ರಷ್ಟು ದಂಡ – ಟ್ರಂಪ್‌ ರಷ್ಯಾ ಟ್ಯಾಕ್ಸ್‌ ನಾಟಕ ತೆರೆದಿಟ್ಟ ಅಮೆರಿಕದ ಸಚಿವ! | Trumps Russia Tax Drama Exposed By Us Minister Marco Rubio

ರಷ್ಯಾದಿಂದ ತೈಲ ತರಿಸಿಕೊಳ್ಳುತ್ತಿರುವ ಕಾರಣಕ್ಕೆ ಭಾರತದ ಮೇಲೆ ಶೇ.25ರಷ್ಟು ದಂಡ – ಟ್ರಂಪ್‌ ರಷ್ಯಾ ಟ್ಯಾಕ್ಸ್‌ ನಾಟಕ ತೆರೆದಿಟ್ಟ ಅಮೆರಿಕದ ಸಚಿವ! | Trumps Russia Tax Drama Exposed By Us Minister Marco Rubio

ರಷ್ಯಾದಿಂದ ತೈಲ ತರಿಸಿಕೊಳ್ಳುತ್ತಿರುವ ಕಾರಣಕ್ಕೆ ಭಾರತದ ಮೇಲೆ ಶೇ.25ರಷ್ಟು ದಂಡವನ್ನು ಹೆಚ್ಚುವರಿ ತೆರಿಗೆ ರೂಪದಲ್ಲಿ ವಿಧಿಸಿರುವ ಅಮೆರಿಕ, ಚೀನಾದ ವಿರುದ್ಧ ಇಂತಹ ಯಾವುದೇ ಕ್ರಮ ಕೈಗೊಂಡಿಲ್ಲ ವಾಷಿಂಗ್ಟನ್‌: ರಷ್ಯಾದಿಂದ ತೈಲ ತರಿಸಿಕೊಳ್ಳುತ್ತಿರುವ ಕಾರಣಕ್ಕೆ ಭಾರತದ ಮೇಲೆ ಶೇ.25ರಷ್ಟು ದಂಡವನ್ನು ಹೆಚ್ಚುವರಿ ತೆರಿಗೆ ರೂಪದಲ್ಲಿ ವಿಧಿಸಿರುವ ಅಮೆರಿಕ, ಚೀನಾದ ವಿರುದ್ಧ ಇಂತಹ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ, ಅವರೊಂದಿಗೆ ವ್ಯಾಪಾರ ಮಾತುಕತೆಗೆ ಮುಂದಾಗಿದೆ. ಇದಕ್ಕೆ ಕಾರಣವೇನು ಎಂಬುದನ್ನು ಅಮೆರಿಕದ ವಿದೇಶಾಂಗ ಸಚಿವ ಮಾರ್ಕೋ ರುಬಿಯೋ ವಿವರಿಸಿದ್ದಾರೆ. ಅವರ ಈ…

Read More