Weekly Horoscope: ಆಗಸ್ಟ್​ 18 ರಿಂದ 24 ರವರೆಗಿನ ವಾರ ಭವಿಷ್ಯ

Weekly Horoscope: ಆಗಸ್ಟ್​ 18 ರಿಂದ 24 ರವರೆಗಿನ ವಾರ ಭವಿಷ್ಯ

ಬೆಂಗಳೂರು, ಆಗಸ್ಟ್ 17: ಖ್ಯಾತ ಡಾ. ಬಸವರಾಜ ಗುರೂಜಿ ಅವರು 18 ರಿಂದ 24 ರ ವಾರದ ಫಲಗಳನ್ನು. ಈ ವಾರದ ಗ್ರಹಗಳ ಪರಿಗಣಿಸಿ, ಮೇಷ ರಾಶಿಯವರಿಗೆ ಏಳು ಗ್ರಹಗಳ ಫಲಗಳು ದೊರೆಯುವ. ಆದಾಯದಲ್ಲಿ ಹೆಚ್ಚಳ ಉದ್ಯೋಗದಲ್ಲಿ ಪ್ರಗತಿಯನ್ನು. Source link

Read More
ಉಪರಾಷ್ಟ್ರಪತಿ ಹುದ್ದೆಗೆ ಸೆ.9ರಂದು ನಡೆಯಲಿರುವ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಎನ್‌ಡಿಎ ಕೂಟದಲ್ಲಿ ಚಟುವಟಿಕೆ ಗರಿಗೆದರಿದೆ. | Karnataka Governor Gehlot In The Race For Vice President Post

ಉಪರಾಷ್ಟ್ರಪತಿ ಹುದ್ದೆಗೆ ಸೆ.9ರಂದು ನಡೆಯಲಿರುವ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಎನ್‌ಡಿಎ ಕೂಟದಲ್ಲಿ ಚಟುವಟಿಕೆ ಗರಿಗೆದರಿದೆ. | Karnataka Governor Gehlot In The Race For Vice President Post

ಜಗದೀಪ್‌ ಧನಕರ್ ಹಠಾತ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಹುದ್ದೆಗೆ ಸೆ.9ರಂದು ನಡೆಯಲಿರುವ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಎನ್‌ಡಿಎ ಕೂಟದಲ್ಲಿ ಚಟುವಟಿಕೆ ಗರಿಗೆದರಿದೆ. ನವದೆಹಲಿ: ಜಗದೀಪ್‌ ಧನಕರ್ ಹಠಾತ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಹುದ್ದೆಗೆ ಸೆ.9ರಂದು ನಡೆಯಲಿರುವ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಎನ್‌ಡಿಎ ಕೂಟದಲ್ಲಿ ಚಟುವಟಿಕೆ ಗರಿಗೆದರಿದೆ. ಭಾನುವಾರ ಬಿಜೆಪಿ, ಮಂಗಳವಾರ ಎನ್‌ಡಿಎ ಕೂಟದ ಸಂಸದೀಯ ಸಭೆಗಳು ನಡೆಯಲಿವೆ. ಇದರಲ್ಲಿ ಅಭ್ಯರ್ಥಿಯ ಆಯ್ಕೆ ನಡೆಯಲಿದೆ. ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಸೇರಿ ಹಲವರು ರೇಸ್‌ನಲ್ಲಿದ್ದಾರೆ. ಸೆ.9 ರಂದು ಚುನಾವಣೆ…

Read More
ಭಾರತದ ಮೇಲೆ ಹೇರಲು ಉದ್ದೇಶಿಸಿರುವ ಶೇ.25ರಷ್ಟು ಹೆಚ್ಚುವರಿ ತೆರಿಗೆಯ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನೀಡಿದ್ದಾರೆ. | Trump Putin Meeting Possible Tariff Reduction On India

ಭಾರತದ ಮೇಲೆ ಹೇರಲು ಉದ್ದೇಶಿಸಿರುವ ಶೇ.25ರಷ್ಟು ಹೆಚ್ಚುವರಿ ತೆರಿಗೆಯ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನೀಡಿದ್ದಾರೆ. | Trump Putin Meeting Possible Tariff Reduction On India

 ರಷ್ಯಾದಿಂದ ತೈಲ ಖರೀದಿಸುವ ಧೋರಣೆ ವಿರೋಧಿಸಿ ಭಾರತದ ಮೇಲೆ ಹೇರಲು ಉದ್ದೇಶಿಸಿರುವ ಶೇ.25ರಷ್ಟು ಹೆಚ್ಚುವರಿ ತೆರಿಗೆಯ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನೀಡಿದ್ದಾರೆ  ಆ್ಯಂಕರೇಜ್‌ (ಅಮೆರಿಕ): ರಷ್ಯಾದಿಂದ ತೈಲ ಖರೀದಿಸುವ ಧೋರಣೆ ವಿರೋಧಿಸಿ ಭಾರತದ ಮೇಲೆ ಹೇರಲು ಉದ್ದೇಶಿಸಿರುವ ಶೇ.25ರಷ್ಟು ಹೆಚ್ಚುವರಿ ತೆರಿಗೆಯ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಭೇಟಿ ಬಳಿಕ ತಣ್ಣಗಾದಂತೆ ಕಂಡುಬಂದಿರುವ ಟ್ರಂಪ್‌, ‘ರಷ್ಯಾದಿಂದ ತೈಲ…

Read More
Daily Devotional: ದಾನ ಸ್ವೀಕರಿಸುವುದರ ಹಿಂದಿನ ಮಹತ್ವ ತಿಳಿಯಿರಿ

Daily Devotional: ದಾನ ಸ್ವೀಕರಿಸುವುದರ ಹಿಂದಿನ ಮಹತ್ವ ತಿಳಿಯಿರಿ

ಬೆಂಗಳೂರು, ಆಗಸ್ಟ್ 17: ನೀಡುವುದು ನೀಡುವುದು ಮತ್ತು ಮಹತ್ವವನ್ನು ಈ ವಿಡಿಯೋದಲ್ಲಿ. ದಾನವು ಪಾಪವನ್ನು ಎಂಬುದು. ಆದರೆ, ಶಕ್ತರಾದ ವ್ಯಕ್ತಿಗಳು ಅನರ್ಹರಾಗಿ ಸ್ವೀಕರಿಸುವುದು ಪಾಪವಾಗುತ್ತದೆ. ಬಡವರಿಗೆ ಬಡವರಿಗೆ ನೀಡುವ ಶಕ್ತರು ಪಡೆದುಕೊಳ್ಳುವುದರಿಂದ, ಮನೆ, ಆಸ್ತಿ ಇರುವವರು ಈ ಪಡೆಯುವುದು ತಪ್ಪು ಎಂದು. ಅರ್ಹರಿಗೆ ಮಾತ್ರ ದಾನ ಮತ್ತು ನೀಡಬಾರದು. Source link

Read More
What is actor Dhananjays fear about historical films ದೊಡ್ಡ ಬಜೆಟ್‌ನ ಐತಿಹಾಸಿಕ ಚಿತ್ರಗಳನ್ನು ಒಪ್ಪಲು ಭಯ ಎಂದಿದ್ದೇಕೆ ಧನಂಜಯ | Halagali First Look What Is Dhananjays Fear About Historical Films

What is actor Dhananjays fear about historical films ದೊಡ್ಡ ಬಜೆಟ್‌ನ ಐತಿಹಾಸಿಕ ಚಿತ್ರಗಳನ್ನು ಒಪ್ಪಲು ಭಯ ಎಂದಿದ್ದೇಕೆ ಧನಂಜಯ | Halagali First Look What Is Dhananjays Fear About Historical Films

ನಟ ಧನಂಜಯ ಅವರು ಐತಿಹಾಸಿಕ ಚಿತ್ರಗಳಲ್ಲಿ ನಟಿಸುವ ಆಸೆ ಹೊಂದಿದ್ದಾರೆ. ಆದರೆ, ದೊಡ್ಡ ಬಜೆಟ್‌ನ ಐತಿಹಾಸಿಕ ಚಿತ್ರಗಳನ್ನು ಒಪ್ಪಿಕೊಳ್ಳಲು ಹಿಂಜರಿಯುತ್ತಾರೆ. ‘ಹಲಗಲಿ’ ಚಿತ್ರವು ಅವರ ಐತಿಹಾಸಿಕ ಸಿನಿಮಾ ಕನಸನ್ನು ಈಡೇರಿಸುತ್ತಿದೆ ಎಂದು ಹೇಳಿದ್ದಾರೆ. ನನಗೆ ಐತಿಹಾಸಿಕ ಸಿನಿಮಾಗಳಲ್ಲಿ ನಟಿಸುವ ಆಸೆ ಇದೆ. ಆದರೆ, ದೊಡ್ಡ ಬಜೆಟ್‌ನ ಐತಿಹಾಸಿಕ ಚಿತ್ರಗಳನ್ನು ಒಪ್ಪುವುದಕ್ಕೆ ಭಯ ಆಗುತ್ತದೆ. – ಹೀಗೆ ಹೇಳಿಕೊಂಡಿದ್ದು ನಟ ಧನಂಜಯ ಅವರು. ‘ಡಾ ರಾಜ್‌ಕುಮಾರ್‌ ಅವರು ನಟಿಸಿರುವ ಐತಿಹಾಸಿಕ ಚಿತ್ರಗಳನ್ನು ನೋಡಿ ತುಂಬಾ ಸ್ಫೂರ್ತಿಗೊಂಡವನು. ಆ ಕಾರಣಕ್ಕೆ…

Read More
ಉಕ್ರೇನ್‌-ರಷ್ಯಾ ಯುದ್ಧಕ್ಕೆ ಅಂತ್ಯ ಹಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಸಭೆ – ಅಂತಿಮ ನಿರ್ಧಾರಕ್ಕೆ ಬರಲು ವಿಫಲ | Vladimir Putin Donald Trump Meeting Ends Without Results

ಉಕ್ರೇನ್‌-ರಷ್ಯಾ ಯುದ್ಧಕ್ಕೆ ಅಂತ್ಯ ಹಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಸಭೆ – ಅಂತಿಮ ನಿರ್ಧಾರಕ್ಕೆ ಬರಲು ವಿಫಲ | Vladimir Putin Donald Trump Meeting Ends Without Results

ಉಕ್ರೇನ್‌-ರಷ್ಯಾ ಯುದ್ಧಕ್ಕೆ ಅಂತ್ಯ ಹಾಡಲು ಇದೇ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡುವೆ ಶುಕ್ರವಾರ ತಡರಾತ್ರಿ ಅಲಸ್ಕಾದಲ್ಲಿ ನಡೆದ ಮಾತುಕತೆ ತಕ್ಷಣಕ್ಕೆ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ವಿಫಲವಾಗಿದೆ. ಅಲಾಸ್ಕಾ (ಅಮೆರಿಕ) : ಉಕ್ರೇನ್‌-ರಷ್ಯಾ ಯುದ್ಧಕ್ಕೆ ಅಂತ್ಯ ಹಾಡಲು ಇದೇ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡುವೆ ಶುಕ್ರವಾರ ತಡರಾತ್ರಿ ಅಲಸ್ಕಾದಲ್ಲಿ ನಡೆದ ಮಾತುಕತೆ ತಕ್ಷಣಕ್ಕೆ ಯಾವುದೇ…

Read More
‘ತಲೆಬುರುಡೆ’ ಕುರಿತ ಅನುಮಾನ ನಿವಾರಿಸಲು ಮಣ್ಣಿನ ಪರೀಕ್ಷೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದಾಗಿದೆ | Sit Excavation Based Only On The Evidence Provided By The Complainant

‘ತಲೆಬುರುಡೆ’ ಕುರಿತ ಅನುಮಾನ ನಿವಾರಿಸಲು ಮಣ್ಣಿನ ಪರೀಕ್ಷೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದಾಗಿದೆ | Sit Excavation Based Only On The Evidence Provided By The Complainant

ಧರ್ಮಸ್ಥಳದಲ್ಲಿ ಅನಧಿಕೃತವಾಗಿ ಅಪರಿಚಿತ ಮೃತದೇಹಗಳ ಹೂತ ಪ್ರಕರಣ ಸಂಬಂಧ ದೂರುದಾರ ನೀಡಿದ ‘ತಲೆಬುರುಡೆ’ ಕುರಿತ ಅನುಮಾನ ನಿವಾರಿಸಲು ಮಣ್ಣಿನ ಪರೀಕ್ಷೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರು : ಧರ್ಮಸ್ಥಳದಲ್ಲಿ ಅನಧಿಕೃತವಾಗಿ ಅಪರಿಚಿತ ಮೃತದೇಹಗಳ ಹೂತ ಪ್ರಕರಣ ಸಂಬಂಧ ದೂರುದಾರ ನೀಡಿದ ‘ತಲೆಬುರುಡೆ’ ಕುರಿತ ಅನುಮಾನ ನಿವಾರಿಸಲು ಮಣ್ಣಿನ ಪರೀಕ್ಷೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದಾಗಿದೆ ಎಂದು ತಿಳಿದು ಬಂದಿದೆ. ತಾನು ಧರ್ಮಸ್ಥಳ ಸುತ್ತಮುತ್ತ ನೂರಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ…

Read More
Daily horoscope: ಸೂರ್ಯನು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಯಲ್ಲಿ ಸಂಚಾರ

Daily horoscope: ಸೂರ್ಯನು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಯಲ್ಲಿ ಸಂಚಾರ

ಬೆಂಗಳೂರು, ಆಗಸ್ಟ್ 17: ಭಾನುವಾರದ ರಾಶಿ ಖ್ಯಾತ ಜ್ಯೋತಿಷಿ. ಬಸವರಾಜ ಅವರು. ಈ ದಿನ ಸಿಂಹ ರಾಶಿಗೆ. ಮೇಷ ರಾಶಿಯವರಿಗೆ ಗ್ರಹಗಳ ಶುಭ. ಆರ್ಥಿಕ, ವೃತ್ತಿಯಲ್ಲಿ ಏಳಿಗೆ ಹಾಗೂ ಭೂಮಿ ಅಥವಾ ಕಟ್ಟಡ ಖರೀದಿ. ಆದರೆ ಆಸ್ತಿಗೆ ಚಿಂತೆ. ವೃಷಭ ರಾಶಿಯವರಿಗೆ ಗ್ರಹಗಳ ಶುಭ. ಕೆಲಸಕಾರ್ಯಗಳಲ್ಲಿ ಸಾಧ್ಯ. ಕಬ್ಬಿಣದ ವಸ್ತುಗಳ ಬಳಕೆಯಲ್ಲಿ ವಹಿಸುವಂತೆ ನೀಡಲಾಗಿದೆ. Source link

Read More
ಐತಿಹಾಸಿಕ ಅಂತರಿಕ್ಷ ಯಾನ ಮುಗಿಸಿ ಭೂಮಿಗೆ ಹಿಂದಿರುಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ, ಇಂದು ಭಾರತಕ್ಕೆ | Astronaut Shubhamshu Shukla Will Be Visiting His Homeland India

ಐತಿಹಾಸಿಕ ಅಂತರಿಕ್ಷ ಯಾನ ಮುಗಿಸಿ ಭೂಮಿಗೆ ಹಿಂದಿರುಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ, ಇಂದು ಭಾರತಕ್ಕೆ | Astronaut Shubhamshu Shukla Will Be Visiting His Homeland India

ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ತೆರಳಿ ಐತಿಹಾಸಿಕ ಅಂತರಿಕ್ಷ ಯಾನ ಮುಗಿಸಿ ಭೂಮಿಗೆ ಹಿಂದಿರುಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ, ಕಾರ್ಯಾಚರಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಭೇಟಿ ನೀಡಲಿದ್ದಾರೆ. ನವದೆಹಲಿ/ಲಖನೌ : ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ತೆರಳಿ ಐತಿಹಾಸಿಕ ಅಂತರಿಕ್ಷ ಯಾನ ಮುಗಿಸಿ ಭೂಮಿಗೆ ಹಿಂದಿರುಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ, ಕಾರ್ಯಾಚರಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಭೇಟಿ…

Read More
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. | Dharmasthala Village Bone Excavation Remains A Suspense

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. | Dharmasthala Village Bone Excavation Remains A Suspense

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. ಭಾನುವಾರ ತಂಡಕ್ಕೆ ರಜಾದಿನವಾಗಿದ್ದು ಶೋಧ ನಡೆಯುವುದಿಲ್ಲ ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. ಭಾನುವಾರ ತಂಡಕ್ಕೆ ರಜಾದಿನವಾಗಿದ್ದು ಶೋಧ ನಡೆಯುವುದಿಲ್ಲ. ಜೊತೆಗೆ ಸೋಮವಾರ ಉತ್ಖನನ ಕಾರ್ಯ ಮುಂದುವರಿಕೆ ಕುರಿತು ಎಸ್‌ಐಟಿ ಯಾವುದೇ ಮಾಹಿತಿ ನೀಡಿಲ್ಲ. ಇದು ಉತ್ಖನನಕ್ಕೆ ಬ್ರೇಕ್ ಬಿದ್ದಿದೆಯೇ ಎಂಬ…

Read More