Amruthadhaare Serial: ಅಮೃತಧಾರೆಯಿಂದ ಮತ್ತೋರ್ವ ಕಲಾವಿದ ಹೊರಗಡೆ ಬಂದ್ರಾ? ಅಥವಾ ಮತ್ತೆ ಕಂಬ್ಯಾಕ್ ಆಗ್ತಾರಾ?
<p>ಅಮೃತಧಾರೆ ಧಾರಾವಾಹಿಯಲ್ಲಿ ಲಕ್ಷ್ಮೀಕಾಂತ್ ಮಾವ ಜೈಲು ಸೇರಿದ್ದಾನೆ, ಅಲ್ಲಿಂದಲೇ ಅವನು ತನ್ನ ತಂಗಿ ಶಕುಂತಲಾಗೆ ಪ್ಲ್ಯಾನ್ ಹೇಳಿಕೊಡುತ್ತಿದ್ದನು. ಆದರೆ ಈಗ ಅವನ ಸುಳಿವೇ ಇಲ್ಲ.</p><p> </p><img><p>ಹೌದು, ಲಕ್ಷ್ಮೀಕಾಂತ್ ಮಾವನ ಬಗ್ಗೆ ಎಲ್ಲಿಯೂ ತೋರಿಸಲಾಗ್ತಿಲ್ಲ. ಶಕುಂತಲಾ ಹಾಗೂ ಭೂಮಿಕಾ, ಗೌತಮ್ ನಡುವೆ ಎಪಿಸೋಡ್ ಸಾಗ್ತಿದೆ. ಅಂದಹಾಗೆ ಗೌತಮ್ ತಂಗಿ ಸುಧಾ ಬಗ್ಗೆಯೂ ಅಷ್ಟಾಗಿ ಎಪಿಸೋಡ್ ಪ್ರಸಾರ ಆಗ್ತಿಲ್ಲ.</p><img><p>ಲಕ್ಷ್ಮೀಕಾಂತ್ ಪಾತ್ರದಲ್ಲಿ ಕೃಷ್ಣಮೂರ್ತಿ ಕವತ್ತಾರ್ ಅವರು ನಟಿಸುತ್ತಿದ್ದಾರೆ. ರಂಗಭೂಮಿ ಕಲಾವಿದರಾಗಿರುವ ಇವರು ಸಾಕಷ್ಟು ನಾಟಕಗಳನ್ನು ರೂಪಿಸಿದ್ದಾರೆ, ಅಂದಹಾಗೆ ಅಪ್ಪು ಸಿನಿಮಾ ಆಗೋ ಮುನ್ನ…