Darshan Thoogudeepa ದರ್ಶನ್ ಸ್ನೇಹಿತೆ ಜಾಮೀನು ರದ್ದು: ಜೈಲು ಅಧಿಕಾರಿಗಳ ಸಸ್ಪೆನ್ಷನ್ | Darshan Bail Cancelled Jail Officials Suspended Supreme Court San
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ ಏಳು ಮಂದಿಯ ಜಾಮೀನು ರದ್ದಾಗಿದೆ. ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದಕ್ಕಾಗಿ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು (ಆ.14): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದು ಮಾಡಿದೆ. ಅದರೊಂದಿಗೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ…