‘ಸಿದ್ಧರಾಮಯ್ಯ ಅವರೇ ಸ್ವಾಭಿಮಾನ ಎಲ್ಲೋಯ್ತ, ಗುಲಾಮಗಿರಿ ಏನು ಅಂತಾ ಗೊತ್ತಾಯ್ತಾ?’ ಸಿಎಂಗೆ ತಿವಿದ ಸಿಟಿ ರವಿ! | Ct Ravi Attacks Cm Siddaramaiah Over Kn Rajanna Dismissal San
ಸಚಿವ ಕೆ.ಎನ್. ರಾಜಣ್ಣ ಅವರ ವಜಾಗೆ ಸಿ.ಟಿ. ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಸ್ವಾಭಿಮಾನವನ್ನು ಪ್ರಶ್ನಿಸಿದ ರವಿ, ರಾಜಣ್ಣ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಜಾತಿ ತಾರತಮ್ಯದ ಆರೋಪವನ್ನೂ ಮಾಡಿದ್ದಾರೆ. ಬೆಂಗಳೂರು (ಆ.12): ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…