Headlines
ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಗೆ ಕಡಿವಾಣ ಹಾಕಿ: ಶಾಸಕ ವೇದವ್ಯಾಸ್‌ ಕಾಮತ್ | Protect Sanctity Dharmasthala Says Mla Vedavyas Kamath Gvd

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಗೆ ಕಡಿವಾಣ ಹಾಕಿ: ಶಾಸಕ ವೇದವ್ಯಾಸ್‌ ಕಾಮತ್ | Protect Sanctity Dharmasthala Says Mla Vedavyas Kamath Gvd

ಧರ್ಮಸ್ಥಳ ಕ್ಷೇತ್ರದ ಬಗ್ಗೆ ಪೂರ್ವಾಗ್ರಹ ಪೀಡಿತ ಅಜೆಂಡಾಗಳನ್ನು ಹೊಂದಿರುವವರು ಅಪಪ್ರಚಾರ ನಡೆಸುತ್ತಿದ್ದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿ ಭಕ್ತರು ಸಹನೆ ಕಳೆದುಕೊಳ್ಳಲು ಕಾರಣವಾಗುತ್ತಿದೆ. ಮಂಗಳೂರು (ಆ.11): ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಮಂಗಳೂರು…

Read More
Karnataka Rain Forecast: ರಾಜ್ಯದಲ್ಲಿ ಆ.15ರಿಂದ ಮತ್ತೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ | Karnataka Rain Forecast August 15 Heavy Rain Warning Gvd

Karnataka Rain Forecast: ರಾಜ್ಯದಲ್ಲಿ ಆ.15ರಿಂದ ಮತ್ತೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ | Karnataka Rain Forecast August 15 Heavy Rain Warning Gvd

ಈ ತಿಂಗಳ 15ರಿಂದ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು (ಆ.11): ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಸೋಮವಾರದಿಂದ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಆದರೆ, ಆ.15 ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾನುವಾರ…

Read More
ಮತಕಳವಿಗೆ ಸಾಕ್ಷ್ಯ ನೀಡಿ ಇಲ್ಲವೇ ದೇಶದ ಕ್ಷಮೆ ಕೇಳಿ : ರಾಗಾಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಾಕೀತು | Provide Proof Of Poll Rigging Or Apologise To The Nation Ec Warns Rahul Gandhi

ಮತಕಳವಿಗೆ ಸಾಕ್ಷ್ಯ ನೀಡಿ ಇಲ್ಲವೇ ದೇಶದ ಕ್ಷಮೆ ಕೇಳಿ : ರಾಗಾಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಾಕೀತು | Provide Proof Of Poll Rigging Or Apologise To The Nation Ec Warns Rahul Gandhi

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ. ಡಬಲ್‌ ಮತದಾನ ಆರೋಪ ಸಂಬಂಧ ಸೂಕ್ತ ದಾಖಲೆ ನೀಡುವಂತೆ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ಮತ್ತೆ ತಿರುಗೇಟು ನೀಡಿದ್ದಾರೆ. ಬೆಂಗಳೂರು : ಮತಗಳವು ಆರೋಪ ಸಂಬಂಧ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ. ಡಬಲ್‌ ಮತದಾನ ಆರೋಪ ಸಂಬಂಧ ಸೂಕ್ತ…

Read More
ನನ್ನ ಕರೆ ಏಕೆ ಸ್ವೀಕರಿಸಲ್ಲ: ಕಾರ್ಯಕರ್ತನಿಂದ ಶಾಸಕ ಬಂಡಿಸಿದ್ದೇಗೌಡಗೆ ಕ್ಲಾಸ್‌! | Mla Ramesha Bandisiddegowda Scolded By Activist Gvd

ನನ್ನ ಕರೆ ಏಕೆ ಸ್ವೀಕರಿಸಲ್ಲ: ಕಾರ್ಯಕರ್ತನಿಂದ ಶಾಸಕ ಬಂಡಿಸಿದ್ದೇಗೌಡಗೆ ಕ್ಲಾಸ್‌! | Mla Ramesha Bandisiddegowda Scolded By Activist Gvd

ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಪರನಕೊಪ್ಪಲು ಗ್ರಾಮದಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕರನ್ನು ಗ್ರಾಮದ ಸ್ವಪಕ್ಷ ಕಾರ್ಯಕರ್ತ ಹನುಮಂತು ಅವರು ಅಡ್ಡಗಟ್ಟಿ ಏರು ದನಿಯಲ್ಲಿಯೇ ಪ್ರಶ್ನೆ ಮಾಡಿದ್ದಾರೆ. ಶ್ರೀರಂಗಪಟ್ಟಣ (ಆ.11): ಕರೆ ಸ್ವೀಕರಿಸಲಿಲ್ಲ ಎಂದು ಶಾಸಕ ರಮೇಶ್‌ ಬಂಡಿಸಿದ್ದೇಗೌಡರನ್ನು ಕಾಂಗ್ರೆಸ್‌ನ ಕಾರ್ಯಕರ್ತನೊಬ್ಬ ತರಾಟೆಗೆ ತೆಗೆದುಕೊಂಡು ಏರುಧ್ವನಿಯಲ್ಲಿ ಮಾತನ್ನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಪರನಕೊಪ್ಪಲು ಗ್ರಾಮದಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕರನ್ನು ಗ್ರಾಮದ ಸ್ವಪಕ್ಷ ಕಾರ್ಯಕರ್ತ ಹನುಮಂತು ಅವರು…

Read More
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಸಮ್ಮುಖದಲ್ಲೇ ಒತ್ತಾಯ | Give Us Priority Like Gujarat And Maharashtra Siddaramaiah

ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಸಮ್ಮುಖದಲ್ಲೇ ಒತ್ತಾಯ | Give Us Priority Like Gujarat And Maharashtra Siddaramaiah

ದಕ್ಷಿಣ ರಾಜ್ಯಗಳಿಗೆ ಅನುದಾನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಲೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ವಿಚಾರದಲ್ಲಿ ಗುಜರಾತ್‌ ಮತ್ತು ಮಹಾರಾಷ್ಟ್ರ ರಾಜ್ಯಗಳಷ್ಟೇ ಒತ್ತು ಕರ್ನಾಟಕಕ್ಕೂ ನೀಡಬೇಕು. ಹೆಚ್ಚಿನ ಅನುದಾನ ನೀಡಬೇಕು ಎಂದು ಪ್ರಧಾನಿ ಸಮ್ಮುಖದಲ್ಲೇ ಒತ್ತಾಯಿಸಿದ್ದಾರೆ. ಬೆಂಗಳೂರು : ದಕ್ಷಿಣ ರಾಜ್ಯಗಳಿಗೆ ಅನುದಾನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಲೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ, ಅಭಿವೃದ್ಧಿ ವಿಚಾರದಲ್ಲಿ ಗುಜರಾತ್‌ ಮತ್ತು ಮಹಾರಾಷ್ಟ್ರ ರಾಜ್ಯಗಳಷ್ಟೇ ಒತ್ತು ಕರ್ನಾಟಕಕ್ಕೂ ನೀಡಬೇಕು. ಉತ್ತರ ರಾಜ್ಯಗಳಂತೆ ಕರ್ನಾಟಕ್ಕೂ ಹೆಚ್ಚಿನ ಅನುದಾನ ನೀಡಬೇಕು…

Read More
ರಾಹುಲ್‌ ಗಾಂಧಿ ತಲೆ ಇಲ್ಲದ ಲೀಡರ್‌, ಸಣ್ಣ ಹುಚ್ಚು ಹುಡುಗ: ಸಂಸದ ರಮೇಶ ಜಿಗಜಿಣಗಿ | Rahul Gandhi Is A Headless Leader Says Ramesh Jigajinagi Gvd

ರಾಹುಲ್‌ ಗಾಂಧಿ ತಲೆ ಇಲ್ಲದ ಲೀಡರ್‌, ಸಣ್ಣ ಹುಚ್ಚು ಹುಡುಗ: ಸಂಸದ ರಮೇಶ ಜಿಗಜಿಣಗಿ | Rahul Gandhi Is A Headless Leader Says Ramesh Jigajinagi Gvd

ಇವರನ್ನು ಹೇಗೆ ದೇಶದ ವಿರೋಧ ಪಕ್ಷದ ನಾಯಕ ಮಾಡಿದ್ದಾರೆ ಎನ್ನುವುದು ದೇವರಿಗೆ ಗೊತ್ತು. ರಾಹುಲ್‌ ಗಾಂಧಿ ಸಣ್ಣ ಹುಚ್ಚ ಹುಡುಗ ಎಂದು ಸಂಸದ ರಮೇಶ ಜಿಗಜಿಣಗಿ ಕಿಡಿ ಕಾರಿದರು. ವಿಜಯಪುರ (ಆ.11): ರಾಹುಲ್‌ ಗಾಂಧಿ ಎಂತಹ ಲೀಡರ್? ಆತನ ತಂದೆ, ಅಜ್ಜಿ ಒಳ್ಳೆಯ ಲೀಡರ್‌ ಆಗಿದ್ದರು. ರಾಹುಲ್‌ ಗಾಂಧಿ ತಲೆ ಇಲ್ಲದ ಲೀಡರ್ ಎಂದು ಸಂಸದ ರಮೇಶ ಜಿಗಜಿಣಗಿ ಲೋಕಸಭೆ ವಿರೋಧ ಪಕ್ಷದ ನಾಯಕನ ವಿರುದ್ಧ ಕಿಡಿ ಕಾರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇವರನ್ನು ಹೇಗೆ…

Read More
ಮೇ 10ರಂದು ಕದನವಿರಾಮ ಘೋಷಣೆ ಆದ ಬಳಿಕ ನಿಮಗೂ ಸಮಯ ಬರುತ್ತೆ ಎಂದು ನೌಕಾಪಡೆ ಮುಖ್ಯಸ್ಥಗೆ ಮೋದಿ ಹೇಳಿದ್ದರು | Your Time Will Come P M Modi Reportedly Told Navy Chief Admiral Dinesh Tripathi

ಮೇ 10ರಂದು ಕದನವಿರಾಮ ಘೋಷಣೆ ಆದ ಬಳಿಕ ನಿಮಗೂ ಸಮಯ ಬರುತ್ತೆ ಎಂದು ನೌಕಾಪಡೆ ಮುಖ್ಯಸ್ಥಗೆ ಮೋದಿ ಹೇಳಿದ್ದರು | Your Time Will Come P M Modi Reportedly Told Navy Chief Admiral Dinesh Tripathi

ಮೇ 10ರಂದು ಕದನವಿರಾಮ ಘೋಷಣೆ ಆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ‘ನಿಮಗೂ ಸಮಯ ಬರುತ್ತೆ’ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರಿಗೆ ಹೇಳಿದ್ದರು ಎಂಬ ಕುತೂಹಲಕರ ಸಂಗತಿ ಬಯಲಾಗಿದೆ. ನವದೆಹಲಿ: ಆಪರೇಷನ್‌ ಸಿಂದೂರದ ವೇಳೆ ಪಾಕ್ ಮೇಲೆ ಭಾರತದ ವಾಯುಪಡೆ ಹಾಗೂ ಸೇನೆ ದಾಳಿ ಮಾಡಿದ್ದವು. ನೌಕಾಪಡೆ ತಟಸ್ಥವಾಗಿತ್ತು. ಈ ಬಗ್ಗೆ ಮೇ 10ರಂದು ಕದನವಿರಾಮ ಘೋಷಣೆ ಆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ‘ನಿಮಗೂ ಸಮಯ ಬರುತ್ತೆ’ ಎಂದು…

Read More
ನಕಲಿ ಅಂತಾರಾಷ್ಟ್ರೀಯ ಪೊಲೀಸ್ ಮತ್ತು ಅಪರಾಧ ತನಿಖಾ ಬ್ಯೂರೋ ಸ್ಥಾಪಿಸಿ ವಂಚಿಸುತ್ತಿದ್ದ 6 ಜನರ ಬಂಧನ | Fake Police Station In Noida Six Held For Fraud

ನಕಲಿ ಅಂತಾರಾಷ್ಟ್ರೀಯ ಪೊಲೀಸ್ ಮತ್ತು ಅಪರಾಧ ತನಿಖಾ ಬ್ಯೂರೋ ಸ್ಥಾಪಿಸಿ ವಂಚಿಸುತ್ತಿದ್ದ 6 ಜನರ ಬಂಧನ | Fake Police Station In Noida Six Held For Fraud

ನಕಲಿ ಅಂತಾರಾಷ್ಟ್ರೀಯ ಪೊಲೀಸ್ ಮತ್ತು ಅಪರಾಧ ತನಿಖಾ ಬ್ಯೂರೋ ಸ್ಥಾಪಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ 6 ಜನರನ್ನು ಪೊಲೀಸರು ಶನಿವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇವರೆಲ್ಲಾ ಪಶ್ಚಿಮ ಬಂಗಾಳದವರು ಎಂದು ತಿಳಿದುಬಂದಿದೆ. ನೋಯ್ಡಾ: ಇಲ್ಲಿನ ಸೆಕ್ಟರ್‌-70ರಲ್ಲಿ ನಕಲಿ ಅಂತಾರಾಷ್ಟ್ರೀಯ ಪೊಲೀಸ್ ಮತ್ತು ಅಪರಾಧ ತನಿಖಾ ಬ್ಯೂರೋ ಸ್ಥಾಪಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ 6 ಜನರನ್ನು ಪೊಲೀಸರು ಶನಿವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇವರೆಲ್ಲಾ ಪಶ್ಚಿಮ ಬಂಗಾಳದವರು ಎಂದು ತಿಳಿದುಬಂದಿದೆ. ಸರ್ಕಾರಿ ಅಧಿಕಾರಿಗಳಂತೆ ನಡೆಸುತ್ತಿದ್ದ ವಂಚಕರು, 10 ದಿನದ…

Read More
ಮತಚೋರಿ ವಿರುದ್ಧ ಮಿತ್ರಪಕ್ಷಗಳ ಸಂಸದರ ಜತೆ ಇಂದು ಇಂಡಿಯಾ ಕೂಟ ಪ್ರತಿಭಟನಾ ಮೆರವಣಿಗೆ | Protest March By India Bloc Against Voter Fraud

ಮತಚೋರಿ ವಿರುದ್ಧ ಮಿತ್ರಪಕ್ಷಗಳ ಸಂಸದರ ಜತೆ ಇಂದು ಇಂಡಿಯಾ ಕೂಟ ಪ್ರತಿಭಟನಾ ಮೆರವಣಿಗೆ | Protest March By India Bloc Against Voter Fraud

ಚುನಾವಣೆಗಳಲ್ಲಿ ಬಿಜೆಪಿ ಜತೆ ಸೇರಿಕೊಂಡು ಚುನಾವಣಾ ಆಯೋಗ ಅಕ್ರಮ ಎಸಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌, ತನ್ನ ಇಂಡಿಯಾ ಮಿತ್ರಪಕ್ಷಗಳ ಸಂಸದರ ಜತೆ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿ ವರೆಗೆ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ನವದೆಹಲಿ : ಚುನಾವಣೆಗಳಲ್ಲಿ ಬಿಜೆಪಿ ಜತೆ ಸೇರಿಕೊಂಡು ಚುನಾವಣಾ ಆಯೋಗ ಅಕ್ರಮ ಎಸಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌, ತನ್ನ ಇಂಡಿಯಾ ಮಿತ್ರಪಕ್ಷಗಳ ಸಂಸದರ ಜತೆ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿ ವರೆಗೆ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಲೋಕಸಭೆ ವಿಪಕ್ಷ ನಾಯಕ…

Read More
ಟೋಲ್‌ಗೇಟ್‌ಗಳಲ್ಲಿ ವಾಹನ ದಟ್ಟಣೆ ಕಡಿಮೆಮಾಡುವ ಉದ್ದೇಶದಿಂದ ಈಗಾಗಲೇ ಘೋಷಿಸಲಾಗಿರುವ ವಾರ್ಷಿಕ ಫಾಸ್ಟ್‌ಟ್ಯಾಗ್‌ ಪಾಸ್‌ ವಿತರಣಾ ಕಾರ್ಯಕ್ಕೆ ಆ.15ರಿಂದ ಚಾಲನೆ | From August 15 The Distribution Of Fastag Annual Passes Will Begin

ಟೋಲ್‌ಗೇಟ್‌ಗಳಲ್ಲಿ ವಾಹನ ದಟ್ಟಣೆ ಕಡಿಮೆಮಾಡುವ ಉದ್ದೇಶದಿಂದ ಈಗಾಗಲೇ ಘೋಷಿಸಲಾಗಿರುವ ವಾರ್ಷಿಕ ಫಾಸ್ಟ್‌ಟ್ಯಾಗ್‌ ಪಾಸ್‌ ವಿತರಣಾ ಕಾರ್ಯಕ್ಕೆ ಆ.15ರಿಂದ ಚಾಲನೆ | From August 15 The Distribution Of Fastag Annual Passes Will Begin

ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ಓಡಾಡುವ ವಾಹನ ಮಾಲೀಕರಿಗೆ ಅನುಕೂಲ ಮಾಡಿಕೊಡುವ ಹಾಗೂ ಟೋಲ್‌ಗೇಟ್‌ಗಳಲ್ಲಿ ವಾಹನ ದಟ್ಟಣೆ ಕಡಿಮೆಮಾಡುವ ಉದ್ದೇಶದಿಂದ ಈಗಾಗಲೇ ಘೋಷಿಸಲಾಗಿರುವ ವಾರ್ಷಿಕ ಫಾಸ್ಟ್‌ಟ್ಯಾಗ್‌ ಪಾಸ್‌ ವಿತರಣಾ ಕಾರ್ಯಕ್ಕೆ ಆ.15ರಿಂದ ಚಾಲನೆ ಸಿಗಲಿದೆ. ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ಓಡಾಡುವ ವಾಹನ ಮಾಲೀಕರಿಗೆ ಅನುಕೂಲ ಮಾಡಿಕೊಡುವ ಹಾಗೂ ಟೋಲ್‌ಗೇಟ್‌ಗಳಲ್ಲಿ ವಾಹನ ದಟ್ಟಣೆ ಕಡಿಮೆಮಾಡುವ ಉದ್ದೇಶದಿಂದ ಈಗಾಗಲೇ ಘೋಷಿಸಲಾಗಿರುವ ವಾರ್ಷಿಕ ಫಾಸ್ಟ್‌ಟ್ಯಾಗ್‌ ಪಾಸ್‌ ವಿತರಣಾ ಕಾರ್ಯಕ್ಕೆ ಆ.15ರಿಂದ ಚಾಲನೆ ಸಿಗಲಿದೆ. ವಾಣಿಜ್ಯೇತರ ವಾಹನಗಳಾದ ಖಾಸಗಿ ಕಾರು, ಜೀಪು ಮತ್ತು…

Read More