ಕೇಂದ್ರ ಸರ್ಕಾರದಿಂದ 3.20 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಾಕಿ: ಸಚಿವ ಚಲುವರಾಯಸ್ವಾಮಿ | N Chaluvarayaswamy Claims 3 20 Lakh Tonnes Fertilizer Pending Centre Gvd
ರಾಜ್ಯದಲ್ಲಿ ಯಾವುದೇ ರಸಗೊಬ್ಬರದ ಅಭಾವ ಉಂಟಾಗಿಲ್ಲ. ಕೇಂದ್ರದಿಂದ ಬಾಕಿ ಇರುವ 3.20 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಬಿಜೆಪಿಯವರು ರಾಜ್ಯಕ್ಕೆ ಕೊಡಿಸಲಿ. ನಾಗಮಂಗಲ (ಆ.10): ರಾಜ್ಯಕ್ಕೆ ನೀಡಬೇಕಿರುವ 3.20 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದ್ದರೂ ಕೂಡ ಇರುವಷ್ಟು ಪ್ರಮಾಣದಲ್ಲಿ ಯಾವುದೇ ತೊಂದರೆಯಾಗದಂತೆ ರೈತರಿಗೆ ರಸಗೊಬ್ಬರ ಪೂರೈಕೆ ಮಾಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಹೊರವಲಯದ ಎಪಿಎಂಸಿ ಆವರಣದಲ್ಲಿ ಬಿಎಸ್ಎಫ್ ಫೌಂಡೇಷನ್ ಹಾಗೂ ಭೂಸಿರಿ ರೈತ…