ಪ್ರಧಾನಿ ಕಾರ್ಯಕ್ರಮ ಹಿನ್ನೆಲೆ ಕೆಲ ರಸ್ತೆಗಳ ಸಂಚಾರ ಬದಲು : ಪರ್ಯಾಯ ಮಾರ್ಗಕ್ಕೆ ಸೂಚನೆ | Traffic Diversion On Certain Roads Due To Prime Ministers Event In Bengaluru

ಪ್ರಧಾನಿ ಕಾರ್ಯಕ್ರಮ ಹಿನ್ನೆಲೆ ಕೆಲ ರಸ್ತೆಗಳ ಸಂಚಾರ ಬದಲು : ಪರ್ಯಾಯ ಮಾರ್ಗಕ್ಕೆ ಸೂಚನೆ | Traffic Diversion On Certain Roads Due To Prime Ministers Event In Bengaluru

ಪ್ರಧಾನ ಮಂತ್ರಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೊಸೂರು ರಸ್ತೆ ಹಾಗೂ ನೈಸ್‌ ರಸ್ತೆಗಳಲ್ಲಿ ಭಾನುವಾರ ಕೆಲ ಹೊತ್ತು ಸಾರ್ವಜನಿಕರ ಓಡಾಟಕ್ಕೆ ಪೊಲೀಸರು ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ.  ಬೆಂಗಳೂರು :  ಪ್ರಧಾನ ಮಂತ್ರಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೊಸೂರು ರಸ್ತೆ ಹಾಗೂ ನೈಸ್‌ ರಸ್ತೆಗಳಲ್ಲಿ ಭಾನುವಾರ ಕೆಲ ಹೊತ್ತು ಸಾರ್ವಜನಿಕರ ಓಡಾಟಕ್ಕೆ ಪೊಲೀಸರು ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ. ಪರ್ಯಾಯ ಮಾರ್ಗ 1.ಹೊಸೂರು ರಸ್ತೆಯಿಂದ ಕನಕಪುರ ರಸ್ತೆ, ಮೈಸೂರು ರಸ್ತೆ ಮತ್ತು ತುಮಕೂರು ರಸ್ತೆ…

Read More
Weekly Numerology: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 10ರಿಂದ 16ರ ತನಕ ವಾರಭವಿಷ್ಯ  

Weekly Numerology: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 10ರಿಂದ 16ರ ತನಕ ವಾರಭವಿಷ್ಯ  

Numerology Prediction: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 10ರಿಂದ 16ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಇಷ್ಟು ಸಮಯ ನೀವು ಹೇಗೆ ಆಲೋಚನೆ ಮಾಡುತ್ತಿದ್ದಿರೋ ಏನೋ ಆದರೆ ಈ ವಾರ ಆ ಪ್ರಕ್ರಿಯೆಯಲ್ಲಿ ಪರಿವರ್ತನೆ ಆಗಲಿದೆ. ಸರಿ- ತಪ್ಪುಗಳ ವಿವೇಚನೆ…

Read More
ಹಿಂದು ಪುಣ್ಯಕ್ಷೇತ್ರಗಳ ಬಗ್ಗೆ ಅಪನಂಬಿಕೆ ಮೂಡಿಸುವ ಹುನ್ನಾರ: ವಚನಾನಂದಶ್ರೀ | A Conspiracy To Create Distrust Towards Hindu Holy Places Vachanananda Sri Gvd

ಹಿಂದು ಪುಣ್ಯಕ್ಷೇತ್ರಗಳ ಬಗ್ಗೆ ಅಪನಂಬಿಕೆ ಮೂಡಿಸುವ ಹುನ್ನಾರ: ವಚನಾನಂದಶ್ರೀ | A Conspiracy To Create Distrust Towards Hindu Holy Places Vachanananda Sri Gvd

ಹಿಂದುಗಳ ಪುಣ್ಯಕ್ಷೇತ್ರಗಳ ಬಗ್ಗೆ ಅಪನಂಬಿಕೆ ಮೂಡಿಸುವ ಹುನ್ನಾರ ನಡೆದಿದೆ. ಈ ಬಗ್ಗೆ ಹಿಂದೂಗಳು ಜಾಗೃತಿ ವಹಿಸಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು. ಹಾವೇರಿ (ಆ.10): ಕೆಲವರು ಹಿಂದುತ್ವಕ್ಕೆ ಕಂಟಕ ತರಬೇಕು, ಧಾರ್ಮಿಕ ಸಂಸ್ಥೆಗಳ ಮೇಲೆ, ಹಿಂದುತ್ವದ ಸಂಘ ಸಂಸ್ಥೆಗಳಿಗೆ, ದೇಗುಲಗಳಿಗೆ ಕೆಟ್ಟದ್ದು ಮಾಡಬೇಕೆಂದು ಪಿತೂರಿ ನಡೆಸುತ್ತಿದ್ದಾರೆ. ಹಿಂದುಗಳ ಪುಣ್ಯಕ್ಷೇತ್ರಗಳ ಬಗ್ಗೆ ಅಪನಂಬಿಕೆ ಮೂಡಿಸುವ ಹುನ್ನಾರ ನಡೆದಿದೆ. ಈ ಬಗ್ಗೆ ಹಿಂದೂಗಳು ಜಾಗೃತಿ ವಹಿಸಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು….

Read More
ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗ ಭಾನುವಾರ ಉದ್ಘಾಟನೆ | Much Awaited Bengaluru Metro Yellow Line Inaugurated Today

ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗ ಭಾನುವಾರ ಉದ್ಘಾಟನೆ | Much Awaited Bengaluru Metro Yellow Line Inaugurated Today

ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗ ಭಾನುವಾರ ಉದ್ಘಾಟನೆ ಆಗುತ್ತಿದೆ. ಮೂರು ರೈಲುಗಳ ಮೂಲಕ ಈ ಮಾರ್ಗದಲ್ಲಿ ಮೆಟ್ರೋ ರೈಲು ಸೋಮವಾರದಿಂದ ವಾಣಿಜ್ಯ ಸಂಚಾರ ಆರಂಭಿಸಲಿದೆ. ಬೆಂಗಳೂರು : ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗ ಭಾನುವಾರ ಉದ್ಘಾಟನೆ ಆಗುತ್ತಿದೆ. ಮೂರು ರೈಲುಗಳ ಮೂಲಕ ಈ…

Read More
ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗ ಭಾನುವಾರ ಉದ್ಘಾಟನೆ | Much Awaited Bengaluru Metro Yellow Line Inaugurated Today

ಬೆಂಗಳೂರಿನಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮೆಗಾ ಶೋ : ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ | Mega Show By Pm Narendra Modi In Bengaluru Today

ರಾಜ್ಯದ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ರಾಜಧಾನಿಯಲ್ಲಿ ಹೊಸ ಮೆಟ್ರೋ ಮಾರ್ಗಕ್ಕೆ ಶಂಕುಸ್ಥಾಪನೆ, ವಂದೇ ಭಾರತ್ ರೈಲುಗಳಿಗೆ ಚಾಲನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರು : ರಾಜ್ಯದ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ರಾಜಧಾನಿಯಲ್ಲಿ ಹೊಸ ಮೆಟ್ರೋ ಮಾರ್ಗಕ್ಕೆ ಶಂಕುಸ್ಥಾಪನೆ, ವಂದೇ ಭಾರತ್ ರೈಲುಗಳಿಗೆ ಚಾಲನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ…

Read More
ಕೇಂದ್ರ ಚುನಾವಣಾ ಆಯೋಗಕ್ಕೆ ರಾಗಾ ಮತಗಳವು ದೂರು: ಗೃಹ ಸಚಿವ ಪರಮೇಶ್ವರ್ | Rahul Gandhi Votes Complaint Central Election Commission Dr G Parameshwar Gvd

ಕೇಂದ್ರ ಚುನಾವಣಾ ಆಯೋಗಕ್ಕೆ ರಾಗಾ ಮತಗಳವು ದೂರು: ಗೃಹ ಸಚಿವ ಪರಮೇಶ್ವರ್ | Rahul Gandhi Votes Complaint Central Election Commission Dr G Parameshwar Gvd

ರಾಹುಲ್ ಗಾಂಧಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಕೊಡದೇ ಇರುವುದಕ್ಕೆ ಕೆಲ ನಿಯಮಾವಳಿಗಳಿವೆ ಎಂದು ಗೃಹ ಸಚಿವ ಡಾ। ಜಿ. ಪರಮೇಶ್ವರ್ ತಿಳಿಸಿದರು. ತುಮಕೂರು (ಆ.10): ಮತಕಳ್ಳತನ ಬಗ್ಗೆ ರಾಹುಲ್ ಗಾಂಧಿ ಅವರು ದೆಹಲಿಯ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತಾರೆ ಎಂದು ಗೃಹ ಸಚಿವ ಡಾ। ಜಿ. ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಕೊಡದೇ ಇರುವುದಕ್ಕೆ ಕೆಲ ನಿಯಮಾವಳಿಗಳಿವೆ. ಅವರು ದೂರು ಕೊಡುವುದಕ್ಕೆ ದೆಹಲಿಯಲ್ಲಿ ಕೇಂದ್ರ ಚುನಾವಣಾ…

Read More
Daily Numerology: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 10ರ ದಿನಭವಿಷ್ಯ

Daily Numerology: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 10ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಮುನ್ಸೂಚನೆ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಇಲ್ಲಿ ನೀಡಲಾಗಿದೆ. ಆಧಾರದಲ್ಲಿ ಆಧಾರದಲ್ಲಿ 10 ರ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28 ನೇ ತಾರೀಕು ಹುಟ್ಟಿದವರ 1) ನಿಮ್ಮ ಮನ್ನಣೆ. ಮಾತಿಗೆ ಮಾತಿಗೆ ಮಹತ್ವ ಇದೆ ಇಷ್ಟು ಸಮಯ ನೀವೇನಾದರೂ ಇದ್ದಲ್ಲಿ ಈ ದಿನ ಅಭಿಪ್ರಾಯವನ್ನೇ ಬದಲಿಕೊಳ್ಳುವಂಥ ಬೆಳವಣಿಗೆಗಳು. ನಿಮ್ಮ ನಿಮ್ಮ ಬಗ್ಗೆ ಪರಿಗಣಿಸಿರುತ್ತಾರೋ ಅಂಥವರಿಗಂತೂ ಭಾರೀ ಮೂಡುವಂತೆ. ವೇಳೆ…

Read More
ಸಂಸತ್‌ ಚುನಾವಣೆ ವೇಳೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ | Locals Refute Rahul Allegations Of Irregularities In Mahadevapura Election

ಸಂಸತ್‌ ಚುನಾವಣೆ ವೇಳೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ | Locals Refute Rahul Allegations Of Irregularities In Mahadevapura Election

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಸತ್‌ ಚುನಾವಣೆ ವೇಳೆ ಅಕ್ರಮಗಳು ಆಗಿವೆ ಎಂಬ ರಾಹುಲ್‌ ಗಾಂಧಿ ಅವರ ಅನೇಕ ಆರೋಪಗಳಿಗೆ ಸ್ಥಳೀಯರು ತಿರುಗೇಟು ಕೊಟ್ಟಿದ್ದಾರೆ. ರಿಯಾಲಿಟಿ ಚೆಕ್‌ ವೇಳೆ ರಾಹುಲ್‌ ಆರೋಪ ಸುಳ್ಳು ಎಂದು ಹಲವರು ಹೇಳಿದ್ದಾರೆ. ಬೆಂಗಳೂರು : ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಸತ್‌ ಚುನಾವಣೆ ವೇಳೆ ಅಕ್ರಮಗಳು ಆಗಿವೆ. ಒಂದೇ ವಿಳಾಸದಲ್ಲಿ ಹಲವು ಮತದಾರರು ಇದ್ದಾರೆ, ಗುರುತಿನ ಚೀಟಿ ಹೊಂದಿದ್ದಾರೆ, ಒಬ್ಬನೇ…

Read More
ಮತಗಳವು ಬಗ್ಗೆ ಕಾನೂನು ಇಲಾಖೆ ಪರಿಶೀಲನೆ, ಬಿಜೆಪಿಗರಿಗೆ ಅಧಿಕಾರದ ದಾಹ: ಸಿಎಂ ಸಿದ್ದರಾಮಯ್ಯ | Law Department To Investigate Votes Says Cm Siddaramaiah Gvd

ಮತಗಳವು ಬಗ್ಗೆ ಕಾನೂನು ಇಲಾಖೆ ಪರಿಶೀಲನೆ, ಬಿಜೆಪಿಗರಿಗೆ ಅಧಿಕಾರದ ದಾಹ: ಸಿಎಂ ಸಿದ್ದರಾಮಯ್ಯ | Law Department To Investigate Votes Says Cm Siddaramaiah Gvd

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದ್ದು, ಅವರು ನೀಡುವ ಶಿಫಾರಸ್ಸಿನ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮೈಸೂರು (ಆ.10): ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ವಿಚಾರ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ದಾಖಲಾತಿಗಳ ಬಗ್ಗೆಯೇ ಅವರು ಪ್ರಸ್ತಾಪ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜೊತೆಗೆ, ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ? ಎಂದು…

Read More
ಮತಗಳ್ಳತನ ಬಗ್ಗೆ ರಾಹುಲ್‌ ಗಾಂಧಿ ಆರೋಪ ಸುಳ್ಳು: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ | Rahul Gandhis Allegations Of Vote Rigging Are False Says Pralhad Joshi Gvd

ಮತಗಳ್ಳತನ ಬಗ್ಗೆ ರಾಹುಲ್‌ ಗಾಂಧಿ ಆರೋಪ ಸುಳ್ಳು: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ | Rahul Gandhis Allegations Of Vote Rigging Are False Says Pralhad Joshi Gvd

ಕಾಂಗ್ರೆಸ್‌ನವರು ಮತಗಳ್ಳತನ ಆರೋಪ ಮಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಮಾತು. ಸಾಕ್ಷ್ಯಾಧಾರಗಳಿಲ್ಲದೇ ಆರೋಪ ಮಾಡುತ್ತಿರುವುದು ಬೋಗಸ್‌ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದರು. ಹುಬ್ಬಳ್ಳಿ (ಆ.10): ದೇಶದಲ್ಲಿ ತನ್ನದೇ ಆದ ಕಾನೂನು ಇದೆ. ಚುನಾವಣೆ ಜರುಗಿದ 14 ತಿಂಗಳ ಬಳಿಕ ಯಾವುದೇ ಆಧಾರವಿಲ್ಲದೆ ಕಾಂಗ್ರೆಸ್‌ನವರು ಮತಗಳ್ಳತನ ಆರೋಪ ಮಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಮಾತು. ಸಾಕ್ಷ್ಯಾಧಾರಗಳಿಲ್ಲದೇ ಆರೋಪ ಮಾಡುತ್ತಿರುವುದು ಬೋಗಸ್‌ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಳ್ಳತನ ಕುರಿತ…

Read More