Karnataka CM Siddaramaiah Speech: ದೇಶದಲ್ಲಿ ನುಡಿದಂತೆ ನಡೆದ ಸರ್ಕಾರವಿದ್ದರೆ ಅದು ಸಿದ್ದರಾಮಯ್ಯ ಸರ್ಕಾರ: ಸಿಎಂ | Karnataka Cm Siddaramaiah Speech At Varuna Constituency Mysuru Rav
ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆದ ಸರ್ಕಾರ ನಮ್ಮದೇ ಎಂದು ಹೇಳಿದ್ದಾರೆ. ಮತಗಳ್ಳತನದ ಆರೋಪ, ಕರ್ನಾಟಕದ ಆರ್ಥಿಕ ಪ್ರಗತಿ ಮತ್ತು ಕೇಂದ್ರದಿಂದ ತೆರಿಗೆ ಹಣದ ಕೊರತೆ ಬಗ್ಗೆಯೂ ಚರ್ಚಿಸಿದ್ದಾರೆ. ಅಂಬೇಡ್ಕರ್ ಸಂವಿಧಾನದ ಬಗ್ಗೆಯೂ ಮಾತನಾಡಿದ್ದಾರೆ. ಬೆಂಗಳೂರು (ಆ.9): ದೇಶದಲ್ಲಿ ನುಡಿದಂತೆ ನಡೆದ ಸರ್ಕಾರವೇನಾದರೂ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ. ನಾನು ಹೇಳುವುದರಲ್ಲಿ ಸುಳ್ಳಿದ್ರೆ ಒಂದೇ ವೇದಿಕೆಗೆ ಬರಲಿ ಎಂದು ಸಿಎಂ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದರು. ವರುಣಾ ಕ್ಷೇತ್ರದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,…