ತಮ್ಮ ಸಮಾಧಿಯನ್ನು ತಾವೇ ಅಗೆಯುತ್ತಿರುವವರನ್ನು ನಾವು ಏಕೆ ತಡೆಯಬೇಕು? ಮೋದಿ ವ್ಯಂಗ್ಯ | Debate On Operation Sindoor Narendra Modi Sarcasm Against Opposition Parties Mrq
ಪ್ರಧಾನಿ ಮೋದಿ, ವಿಪಕ್ಷಗಳು ಆಪರೇಷನ್ ಸಿಂದೂರ ಚರ್ಚೆಗೆ ಒತ್ತಾಯಿಸುವುದನ್ನು ‘ತಮ್ಮ ಗೋರಿಯನ್ನು ತಾವೇ ತೋಡಿಕೊಳ್ಳುವುದು’ ಎಂದು ವ್ಯಂಗ್ಯವಾಡಿದ್ದಾರೆ. ನವದೆಹಲಿ: ‘ವಿಪಕ್ಷಗಳು ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂದೂರ ಕುರಿತಾದ ಚರ್ಚೆಗೆ ಸಮಯ ಕೇಳುವ ಮೂಲಕ ತಮ್ಮ ಗೋರಿಯನ್ನು ತಾವೇ ತೋಡಿಕೊಂಡವು’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷ ವಿರುದ್ಧ ವ್ಯಂಗ್ಯವಾಡಿದ್ದಾರೆ. ನರೇಂದ್ರ ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎನ್ಡಿಎ ಕೂಟದ 2ನೇಯ ಸಂಸದೀಯ ಸಭೆ ದೆಹಲಿಯಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಪ್ರಧಾನಿ, ‘ ವಿಪಕ್ಷಗಳು…