Daily Devotional: ವರಮಹಾಲಕ್ಷ್ಮೀ ಹಬ್ಬಕ್ಕೂ ಮುನ್ನ ಈ ಮೂರು ಸ್ಥಳಗಳ ಸ್ವಚ್ಛತೆಗಿರಲಿ ಹೆಚ್ಚು ಗಮನ
ವರಮಹಾಲಕ್ಷ್ಮೀವು ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ, ಲಕ್ಷ್ಮೀ ದೇವಿಯ ಆರ್ಶೀವಾದ ಪಡೆಯಲು ಏನು ಮಾಡಬೇಕು ಎಂಬುದರ ಕುರಿತು ಖ್ಯಾತ ಮತ್ತು ವಾಸ್ತು ಶಾಸ್ತ್ರಜ್ಞರಾದ . ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಲಕ್ಷ್ಮೀ ದೇವಿ ಮನೆಯನ್ನು ಸಂಪೂರ್ಣವಾಗಿ ವೀಕ್ಷಿಸದೇ, ಕೆಲವು ನಿರ್ದಿಷ್ಟ ಸ್ಥಳಗಳ ಮೇಲೆ ಹೆಚ್ಚು ಗಮನ ಹರಿಸುತ್ತಾಳೆ. ಈ ಸ್ಥಳಗಳ ಸ್ವಚ್ಛತೆ ಮತ್ತು ಶುಚಿತ್ವವು ಲಕ್ಷ್ಮೀ ದೇವಿಯ ಕೃಪೆಗೆ ಬಹಳ ಮುಖ್ಯ. ಮೊದಲನೆಯದಾಗಿ, ತುಳಸಿ ಕಟ್ಟೆ. ಮನೆಯ ಪ್ರವೇಶದ್ವಾರದ ಬಳಿ…