₹30000 ಕೋಟಿಗಾಗಿ ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಹ* : ತಾಯಿ ರಾಣಿ ಕಪೂರ್‌ ಗಂಭೀರ ಆರೋಪ | Karisma Kapoor Ex Husband Murdered Over 30000 Crore Claim

₹30000 ಕೋಟಿಗಾಗಿ ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಹ* : ತಾಯಿ ರಾಣಿ ಕಪೂರ್‌ ಗಂಭೀರ ಆರೋಪ | Karisma Kapoor Ex Husband Murdered Over 30000 Crore Claim

ನಟಿ ಕರಿಷ್ಮಾ ಕಪೂರ್‌ರ ಮಾಜಿ ಪತಿ ಸಂಜಯ್ ಕಪೂರ್‌ ಸಾವಿನ ವಿಚಾರದಲ್ಲಿ ಅತ್ತೆ ಸೊಸೆ ಕಲಹ ಮುಂದುವರೆದಿದ್ದು, ‘ತಮ್ಮ ಮಗನನ್ನು 30 ಸಾವಿರ ಕೋಟಿ ರು. ಆಸ್ತಿಗಾಗಿ ಹತ್ಯೆ ಮಾಡಲಾಗಿದೆ’ ಎಂದು ಸಂಜಯ್‌ರ ತಾಯಿ ರಾಣಿ ಕಪೂರ್‌ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿ: ನಟಿ ಕರಿಷ್ಮಾ ಕಪೂರ್‌ರ ಮಾಜಿ ಪತಿ ಸಂಜಯ್ ಕಪೂರ್‌ ಸಾವಿನ ವಿಚಾರದಲ್ಲಿ ಅತ್ತೆ ಸೊಸೆ ಕಲಹ ಮುಂದುವರೆದಿದ್ದು, ‘ತಮ್ಮ ಮಗನನ್ನು 30 ಸಾವಿರ ಕೋಟಿ ರು. ಆಸ್ತಿಗಾಗಿ ಹತ್ಯೆ ಮಾಡಲಾಗಿದೆ’ ಎಂದು ಸಂಜಯ್‌ರ…

Read More
ನಟಿ ಕಾಜೋಲ್ ಬಳಿ ಆಸ್ತಿ ಇಷ್ಟೊಂದಾ? ಅಜಯ್ ದೇವಗನ್ ದಂಪತಿ ಪೈಕಿ ಯಾರು ಶ್ರೀಮಂತರು?

ನಟಿ ಕಾಜೋಲ್ ಬಳಿ ಆಸ್ತಿ ಇಷ್ಟೊಂದಾ? ಅಜಯ್ ದೇವಗನ್ ದಂಪತಿ ಪೈಕಿ ಯಾರು ಶ್ರೀಮಂತರು?

ನಟಿ ಕಾಜೋಲ್ ((ಕಸೋಲ್) ಅವರಿಗೆ ಇಂದು (ಆಗಸ್ಟ್ 5). ಅವರಿಗೆ ಸೆಲೆಬ್ರಿಟಿಗಳು, ಆಪ್ತರು ಹಾಗೂ ಅಭಿಮಾನಿಗಳು. ಹಲವು ಬಾಲಿವುಡ್‌ನಲ್ಲಿ. ಅವರ ಅಭಿಮಾನಿ ತುಂಬಾ. ಕಾಜೋಲ್ ಅವರು ಸಿನಿಮಾಗಳಿಗೆ ಕೋಟಿ ಪಡೆಯುತ್ತಾರೆ. ಅವರ ಆಸ್ತಿ ಇಲ್ಲಿದೆ. ಬಾಲಿವುಡ್‌ನಲ್ಲಿ ತಮ್ಮ ಛಾಪು ಕಾಜೋಲ್ ಅವರು ದೇವಗನ್ ಅವರನ್ನು ಪ್ರೀತಿಸಲು. ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ, ಅಜಯ್ ಮತ್ತು ಕಾಜೋಲ್ 1999 ರಲ್ಲಿ. ನೀಸಾ ನೀಸಾ ದೇವಗನ್ ಮಗಳು ಮತ್ತು ಯುಗ್ ಎಂಬ. ಅಜಯ್-ಕಾಜೋಲ್ ಮದುವೆಯಾಗಿ 25. ಮತ್ತು ಮತ್ತು…

Read More
ಕೆಟ್ಟದಾಗಿ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ರೀತಿಯೇ ಕೇಸ್ ಹಾಕಿದ ನಟಿ

ಕೆಟ್ಟದಾಗಿ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ರೀತಿಯೇ ಕೇಸ್ ಹಾಕಿದ ನಟಿ

ಕೆಟ್ಟದಾಗಿ ಕಮೆಂಟ್ ಮಾಡಿದವರ ರಮ್ಯಾ ರೀತಿಯೇ ಕೇಸ್ ಹಾಕಿದ ನಟಿ ನಟಿ ರಮ್ಯಾ ((ನಾಚಿಕೆಯು) ಅವರು ಕೆಟ್ಟದಾಗಿ ಕಮೆಂಟ್ ಹಾಕಿದವರ ಕೇಸ್ ಹಾಕಿದ್ದು ಗೊತ್ತೇ. ಈಗ ಇದೇ ರೀತಿಯ ಮತ್ತೊಂದು ಮಾಡಿದ್ದಾರೆ. ‘ಸಾತ್ ನಿಭಾನ’ ಧಾರಾವಾಹಿಯಲ್ಲಿ ಗೋಪಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟಿ ದೇವೋಲೀನಾ ಭಟ್ಟಾಚಾರ್ಜಿ. ಡಿಸೆಂಬರ್ 2022 ರಲ್ಲಿ, ಅವರು ಜಿಮ್ ತರಬೇತುದಾರ ಶೇಖ್ ಅವರನ್ನು ಅಂತರ್ಧರ್ಮೀಯ. ಇಬ್ಬರಿಗೆ ಒಂದು ಮಗನಿದ್ದಾನೆ ಅವನಿಗೆ ‘ಜಾಯ್’ ಎಂದು. ಬಗ್ಗೆ ಬಗ್ಗೆ ಕೆಟ್ಟದಾಗಿ ಹಾಕಿದವರ ವಿರುದ್ಧ ಕೇಸ್. ಇತ್ತೀಚೆಗೆ…

Read More
ಜನಸಂಖ್ಯೆ ಸ್ಫೋಟ ನಿಯಂತ್ರಣಕ್ಕೆ ಈವರೆಗೆ ಮಹಿಳೆಯರಿಗಾಗಿ ಇದ್ದ ಗರ್ಭನಿರೋಧಕ ಮಾತ್ರೆಗಳು ಗಂಡಸರಿಗೂ ಬರುವ ಕಾಲ ಸನ್ನಿಹಿತವಾಗಿದೆ. | Male Contraceptive Pill Trial Successful

ಜನಸಂಖ್ಯೆ ಸ್ಫೋಟ ನಿಯಂತ್ರಣಕ್ಕೆ ಈವರೆಗೆ ಮಹಿಳೆಯರಿಗಾಗಿ ಇದ್ದ ಗರ್ಭನಿರೋಧಕ ಮಾತ್ರೆಗಳು ಗಂಡಸರಿಗೂ ಬರುವ ಕಾಲ ಸನ್ನಿಹಿತವಾಗಿದೆ. | Male Contraceptive Pill Trial Successful

ಜನಸಂಖ್ಯೆ ಸ್ಫೋಟ ನಿಯಂತ್ರಣಕ್ಕೆ ಈವರೆಗೆ ಮಹಿಳೆಯರಿಗಾಗಿ ಇದ್ದ ಗರ್ಭನಿರೋಧಕ ಮಾತ್ರೆಗಳು ಗಂಡಸರಿಗೂ ಬರುವ ಕಾಲ ಸನ್ನಿಹಿತವಾಗಿದೆ.  ಲಂಡನ್‌: ಜನಸಂಖ್ಯೆ ಸ್ಫೋಟ ನಿಯಂತ್ರಣಕ್ಕೆ ಈವರೆಗೆ ಮಹಿಳೆಯರಿಗಾಗಿ ಇದ್ದ ಗರ್ಭನಿರೋಧಕ ಮಾತ್ರೆಗಳು ಗಂಡಸರಿಗೂ ಬರುವ ಕಾಲ ಸನ್ನಿಹಿತವಾಗಿದೆ. ಈ ಕುರಿತ ಪ್ರಯೋಗದ ಮೊದಲ ಹಂತವು ಯಶಸ್ವಿಯಾಗಿದ್ದು, ಇನ್ನೆರಡು ಹಂತದ ಪರೀಕ್ಷೆ ನಡೆವುದು ಬಾಕಿ ಇದೆ. ಗಂಡಸರಲ್ಲಿ ವೀರ್ಯ ಉತ್ಪಾದನೆ ತಡೆವ ಮಾತ್ರೆಯ ಪರೀಕ್ಷೆಯು 16 ಜನರಲ್ಲಿ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಯಾವುದೇ ಅಡ್ಡ ಪರಿಣಾಮವಿಲ್ಲದೇ ಮೊದಲ ಹಂತ ಪಾಸಾಗಿದೆ….

Read More
ತುಮಕೂರಲ್ಲಿ ಅನುಮಾನಾಸ್ಪದವಾಗಿ 20 ನವಿಲುಗಳ ಸಾವು: ಮೃತದೇಹ ಎಫ್‌ಎಸ್‌ಎಲ್‌ಗೆ ರವಾನೆ | 19 Peacocks Die Mysteriously In Tumakurus Madhugiri Gvd

ತುಮಕೂರಲ್ಲಿ ಅನುಮಾನಾಸ್ಪದವಾಗಿ 20 ನವಿಲುಗಳ ಸಾವು: ಮೃತದೇಹ ಎಫ್‌ಎಸ್‌ಎಲ್‌ಗೆ ರವಾನೆ | 19 Peacocks Die Mysteriously In Tumakurus Madhugiri Gvd

20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಮಧುಗಿರಿ (ಆ.05): 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ…

Read More
ಕಡಿಮೆ ಗುಣಮಟ್ಟದ ಔಷಧಿ ಎರಡು ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ ದಿನೇಶ್‌ ಗುಂಡೂರಾವ್‌ | Low Quality Medicine Removed In 2 Days Says Dinesh Gundu Rao Gvd

ಕಡಿಮೆ ಗುಣಮಟ್ಟದ ಔಷಧಿ ಎರಡು ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ ದಿನೇಶ್‌ ಗುಂಡೂರಾವ್‌ | Low Quality Medicine Removed In 2 Days Says Dinesh Gundu Rao Gvd

ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಬೆಂಗಳೂರು (ಆ.05): ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು…

Read More
ಇಂದು ಮಂಗಳವಾರ ಈ ರಾಶಿಗೆ ಶುಭ, ಅದೃಷ್ಟ

ಇಂದು ಮಂಗಳವಾರ ಈ ರಾಶಿಗೆ ಶುಭ, ಅದೃಷ್ಟ

<p>ಮೇಷ: ಗ್ರಹ ಸ್ಥಾನ ಶುಭ ಎಂದು ಹೇಳುತ್ತಾರೆ. ನೀವು ನಿಮ್ಮ ವೈಯಕ್ತಿಕ ಕೆಲಸಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಮನೆಯ ಹಿರಿಯರನ್ನು ನಿರ್ಲಕ್ಷಿಸಬೇಡಿ. ವ್ಯವಹಾರದ ದೃಷ್ಟಿಕೋನದಿಂದ ಗ್ರಹ ಸ್ಥಾನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳಿವೆ. ಗಂಡ ಮತ್ತು ಹೆಂಡತಿಯ ನಡುವೆ ಸರಿಯಾದ ಸಾಮರಸ್ಯವಿರಬಹುದು. ಯಾವುದೇ ಗಂಟಲು ಸೋಂಕು ಇತ್ಯಾದಿಗಳನ್ನು ಗಂಭೀರವಾಗಿ ಪರಿಗಣಿಸಿ.</p><p>ವೃಷಭ: ಸ್ವಾರ್ಥಿ ಸ್ನೇಹಿತರಿಂದ ದೂರವಿರಿ. ಹೊರಗಿನವರ ವ್ಯಕ್ತಿತ್ವವನ್ನು ಮೌಲ್ಯಮಾಪನ ಮಾಡಿದ ನಂತರವೇ, ಅವರೊಂದಿಗೆ ಸಂಬಂಧವನ್ನು ರೂಪಿಸಿಕೊಳ್ಳಿ. ನಿಮ್ಮ ವ್ಯವಹಾರ ಸಂಪರ್ಕಗಳನ್ನು ಬಲಪಡಿಸಿಕೊಳ್ಳಿ. ಕುಟುಂಬದ ಬೆಂಬಲದೊಂದಿಗೆ ನಿಮ್ಮ ಕೆಲಸಕ್ಕೆ ಗಮನ…

Read More
ಕೆಆರ್‌ಎಸ್‌  ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ : ಮಹದೇವಪ್ಪ | Minister Hc Mahadayevappa Clarifies Krs Built By Krishnaraja Wodeyar Not Tipu

ಕೆಆರ್‌ಎಸ್‌  ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ : ಮಹದೇವಪ್ಪ | Minister Hc Mahadayevappa Clarifies Krs Built By Krishnaraja Wodeyar Not Tipu

ಕೆಆರ್‌ಎಸ್‌ ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರು : ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌)ವನ್ನು ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ…

Read More
ನಕ್ಸಲ್‌ ನಿಗ್ರಹ ಪಡೆಯ 56 ಸಿಬ್ಬಂದಿ ಬೆಂಗಳೂರಿಗೆ: ಗೃಹ ಸಚಿವ ಪರಮೇಶ್ವರ್‌ | 56 Anti Naxal Force Personnel To Bengaluru Says Dr G Parameshwar Gvd

ನಕ್ಸಲ್‌ ನಿಗ್ರಹ ಪಡೆಯ 56 ಸಿಬ್ಬಂದಿ ಬೆಂಗಳೂರಿಗೆ: ಗೃಹ ಸಚಿವ ಪರಮೇಶ್ವರ್‌ | 56 Anti Naxal Force Personnel To Bengaluru Says Dr G Parameshwar Gvd

ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆಯ(ಎಎನ್‌ಎಫ್‌) 56 ಸಿಬ್ಬಂದಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ಬೆಂಗಳೂರು (ಆ.05): ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆಯ(ಎಎನ್‌ಎಫ್‌) 56 ಸಿಬ್ಬಂದಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಕ್ಸಲರು ಇಲ್ಲವೆಂದು ಘೋಷಣೆ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆ ರದ್ದುಪಡಿಸಬೇಕೆಂಬ ಚರ್ಚೆ ನಡೆದಿತ್ತು. ಕೊನೆಗೆ ಎಎನ್‌ಎಫ್‌ ರದ್ದು ಮಾಡುವ ಬದಲು ಸಿಬ್ಬಂದಿ…

Read More
ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ | Cm Siddaramaiah Says Only 14 Months Back Pay Possible To Transport Employees

ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ | Cm Siddaramaiah Says Only 14 Months Back Pay Possible To Transport Employees

‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಿಸಿದರು. ಬೆಂಗಳೂರು : ವೇತನ ಹೆಚ್ಚಳ ಹಿಂಬಾಕಿ, ವೇತನ ಪರಿಷ್ಕರಣೆ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಸೋಮವಾರ ನಡೆದ ಮಾತುಕತೆ ವಿಫಲವಾಗಿದೆ. ‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ….

Read More