Headlines
ಇಂದು ರವಿವಾರ ಈ ರಾಶಿಗೆ ಶುಭ, ಅದೃಷ್ಟ

ಇಂದು ರವಿವಾರ ಈ ರಾಶಿಗೆ ಶುಭ, ಅದೃಷ್ಟ

<p>ಮೇಷ: ಇಚ್ಛಿಸಿದ ಕೆಲಸ ಪೂರ್ಣಗೊಳ್ಳುವುದರಿಂದ ಶಾಂತಿ ಮತ್ತು ಸಂತೋಷ. ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಹಾನಿಕಾರಕ. ಉದ್ಯೋಗಿಗಳಿಗೆ ಬಡ್ತಿಯ ಸಾಧ್ಯತೆ ಇದೆ, ಆದ್ದರಿಂದ ನಿಮ್ಮ ಕೆಲಸವನ್ನು ಸ್ವಲ್ಪ ಕಾಳಜಿ ಮತ್ತು ಪ್ರಾಮಾಣಿಕತೆಯಿಂದ ಮಾಡಿ. ಹೆಚ್ಚಿನ ಕೆಲಸದ ಹೊರೆ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.</p><p>ವೃಷಭ: ಮನೆಯಲ್ಲಿ ಕೆಲವು ಧಾರ್ಮಿಕ ಅಥವಾ ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಚಟುವಟಿಕೆಗಳು ಇರುತ್ತವೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಗಂಟಲಿನಲ್ಲಿ ಕೆಲವು ರೀತಿಯ ಸೋಂಕಿನ ಸಮಸ್ಯೆ ಇರಬಹುದು.</p><p>ಮಿಥುನ: ನಿಮ್ಮ ಸಕಾರಾತ್ಮಕ ಮತ್ತು ಸಮತೋಲಿತ…

Read More
Prajwal Revanna | ಮನೆಕೆಲಸದ ಮಹಿಳೆ ರೇಪ್‌ ಮಾಡಿದವ ಈಗ ಜೈಲಲ್ಲಿ ಕೂಲಿ! ಪ್ರಜ್ವಲ್‌ ಕೈದಿ ನಂ.15528 – ಹಾಸನ ಮಾಜಿ ಎಂಪಿ ಈಗ 8 ತಾಸು ದುಡಿದರೆ ₹525 ವೇತನ! | Hassan Farmer Mp Prajwal Revanna Prisoner No 15528 Details Here

Prajwal Revanna | ಮನೆಕೆಲಸದ ಮಹಿಳೆ ರೇಪ್‌ ಮಾಡಿದವ ಈಗ ಜೈಲಲ್ಲಿ ಕೂಲಿ! ಪ್ರಜ್ವಲ್‌ ಕೈದಿ ನಂ.15528 – ಹಾಸನ ಮಾಜಿ ಎಂಪಿ ಈಗ 8 ತಾಸು ದುಡಿದರೆ ₹525 ವೇತನ! | Hassan Farmer Mp Prajwal Revanna Prisoner No 15528 Details Here

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ 1ಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಶಿಕ್ಷೆ ವಿಧಿಸಲಾಗಿದೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಜಾ ಕೈದಿ ಸಂಖ್ಯೆ 15528 ನೀಡಲಾಗಿದೆ. ಜೈಲು ನಿಯಮದ ಪ್ರಕಾರ ದಿನಕ್ಕೆ 8 ತಾಸು ಕೆಲಸ ಮಾಡಬೇಕು. ಬೆಂಗಳೂರು (ಆ.4): ಕೆ.ಆರ್‌.ನಗರ ಮೂಲದ ಮನೆಗೆಲಸದ ಮಹಿಳೆ ಮೇಲಿನ ಅತ್ಯಾ 1ಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಭಾನುವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ…

Read More
Karnataka Dalit CM Buzz | ‘ಬೇರೆಯವರು ಸಿಎಂ ಆದರೆಂದು ನಾನು ಪಶ್ಚಾತ್ತಾಪ ಪಡಲಿಲ್ಲ’ Mallikarjun kharge ಗೆ ಮೊಯ್ಲಿ ಟಾಂಗ | Karnataka Ex Cm Veerappa Moyli Reacts About Mallikarjun Kharge Cm Buzz Rav

Karnataka Dalit CM Buzz | ‘ಬೇರೆಯವರು ಸಿಎಂ ಆದರೆಂದು ನಾನು ಪಶ್ಚಾತ್ತಾಪ ಪಡಲಿಲ್ಲ’ Mallikarjun kharge ಗೆ ಮೊಯ್ಲಿ ಟಾಂಗ | Karnataka Ex Cm Veerappa Moyli Reacts About Mallikarjun Kharge Cm Buzz Rav

ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ‘ಸಿಎಂ ಸ್ಥಾನ ಸಿಗಲಿಲ್ಲ’ ಎಂಬ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಯಾವಾಗ ಸರದಿ ಬರುತ್ತದೆಯೋ ಆಗ ಸಿಎಂ ಆಗುತ್ತೇವೆ, ಎಷ್ಟು ವರ್ಷ ಸಿಎಂ ಆದೆವು ಅನ್ನೋದು ಮುಖ್ಯವಲ್ಲ, ಏನು ಕೆಲಸ ಮಾಡಿದೆವು ಎಂಬುದು ಮುಖ್ಯ ಎಂದಿದ್ದಾರೆ. ಬಾಗಲಕೋಟೆ (ಆ.2): ‘1979 ರಿಂದ 1995ರವರೆಗೆ ನಾನೇ ಕಾಂಗ್ರೆಸ್‌ ಪಕ್ಷದ ಸಂಘಟನೆ ನಿರ್ವಹಿಸಿದ್ದೆ. ಆದರೆ, ಆಗ ನನ್ನ ಬದಲು ಆರ್.ಗುಂಡೂರಾವ್ ಮುಖ್ಯಮಂತ್ರಿ ಆದರು. ಆಮೇಲೆ, ಬಂಗಾರಪ್ಪ ಸಿಎಂ…

Read More
Two Rupee Doctor | ಕೇವಲ 2 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದ ಜನಸ್ನೇಹಿ ವೈದ್ಯ ನಿಧನ, ಕಂಬನಿ ಮೀಡಿದ ಕೇರಳ ಜನ | Kerala Doctor Who Charged Rs 2 Dies At 80 Rav

Two Rupee Doctor | ಕೇವಲ 2 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದ ಜನಸ್ನೇಹಿ ವೈದ್ಯ ನಿಧನ, ಕಂಬನಿ ಮೀಡಿದ ಕೇರಳ ಜನ | Kerala Doctor Who Charged Rs 2 Dies At 80 Rav

ಕೇರಳದಲ್ಲಿ ೨ ರು.ಗೆ ಚಿಕಿತ್ಸೆ ನೀಡುತ್ತಿದ್ದ ಜನಸ್ನೇಹಿ ವೈದ್ಯ ಡಾ. ಗೋಪಾಲ್ ನಿಧನರಾಗಿದ್ದಾರೆ. ೫೦ ವರ್ಷಗಳಿಂದ ಬಡವರಿಗೆ ಆಸರೆಯಾಗಿದ್ದ ಅವರ ಸೇವೆಯನ್ನು ಸಿಎಂ ಪಿಣರಾಯಿ ವಿಜಯನ್ ಶ್ಲಾಘಿಸಿದ್ದಾರೆ. ಐಎಂಎ ಪ್ರಶಸ್ತಿ ಪುರಸ್ಕೃತರಾಗಿದ್ದರು. ಕಣ್ಣೂರು (ಆ.4): ಕರ್ನಾಟಕದ ಮಂಡ್ಯದಲ್ಲಿ ಒಬ್ಬ ವೈದ್ಯರು ಈ ಹಿಂದೆ 5 ರು. ವೈದ್ಯ ಎಂದು ಪ್ರಸಿದ್ಧರಾಗಿದ್ದರು. ಅದೇ ರೀತಿ ಕೇರಳದಲ್ಲಿ 2 ರು. ಡಾಕ್ಟರ್‌ ಎಂದೇ ಖ್ಯಾತರಾಗಿದ್ದ ಜನಸ್ನೇಹಿ ವೈದ್ಯ ಎ.ಕೆ. ರೈರು ಗೋಪಾಲ್‌ (80) ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರ…

Read More
ವಿಶೇಷ ಮತಪಟ್ಟಿ ಪರಿಷ್ಕರಣೆ : ಸಂಕಟಕ್ಕೆ ಸಿಲುಕಿದ ಆರ್‌ಜೆಡಿ ನಾಯಕ, ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌ | The Election Commission On Sunday Asked Tejashvi Yadav To Submit Ballot Paper

ವಿಶೇಷ ಮತಪಟ್ಟಿ ಪರಿಷ್ಕರಣೆ : ಸಂಕಟಕ್ಕೆ ಸಿಲುಕಿದ ಆರ್‌ಜೆಡಿ ನಾಯಕ, ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌ | The Election Commission On Sunday Asked Tejashvi Yadav To Submit Ballot Paper

ವಿಶೇಷ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರೇ ಇಲ್ಲ ಎಂದು ಆರೋಪಿಸಿದ್ದ ಆರ್‌ಜೆಡಿ ನಾಯಕ, ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌ ಈಗ ಸಂಕಟಕ್ಕೆ ಸಿಲುಕಿದ್ದಾರೆ ನವದೆಹಲಿ/ಪಟನಾ : ವಿಶೇಷ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರೇ ಇಲ್ಲ ಎಂದು ಆರೋಪಿಸಿದ್ದ ಆರ್‌ಜೆಡಿ ನಾಯಕ, ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌ ಈಗ ಸಂಕಟಕ್ಕೆ…

Read More
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಶಾ : ಪ್ರತ್ಯೇಕ ಚರ್ಚೆ | Pm Modi Amit Shah Meet President Murmu Separately For High Level Talks

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಶಾ : ಪ್ರತ್ಯೇಕ ಚರ್ಚೆ | Pm Modi Amit Shah Meet President Murmu Separately For High Level Talks

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಕೆಲ ಕಾಲ ಮಾತುಕತೆ ನಡೆಸಿದರು. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಕೆಲ ಕಾಲ ಮಾತುಕತೆ ನಡೆಸಿದರು. ಈ ಬಗ್ಗೆ ರಾಷ್ಟ್ರಪತಿ ಭವನ ಅಧಿಕೃತ ಎಕ್ಸ್‌…

Read More
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ | Cm Siddaramaiah To Hold Key Meeting On Monday To Avert Transport Workers Strike

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ | Cm Siddaramaiah To Hold Key Meeting On Monday To Avert Transport Workers Strike

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ. ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ…

Read More
ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. | India Continues Russian Oil Imports Central Govt

ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. | India Continues Russian Oil Imports Central Govt

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ರಷ್ಯಾ ಜತೆ ವ್ಯಾಪಾರ ಮುಂದುವರಿಸಿದರೆ ದಂಡ ವಿಧಿಸುವುದಾಗಿ ಹಾಕಿರುವ ಬೆದರಿಕೆ ಹೊರತಾಗಿಯೂ, ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತದ ಉತ್ಪನ್ನಗಳ ಮೇಲೆ ಶೇ.25ರಷ್ಟು ತೆರಿಗೆ ಹಾಕುವುದಾಗಿ ಮಾಡಿರುವ ಘೋಷಣೆ ಮತ್ತು ರಷ್ಯಾ ಜತೆ ವ್ಯಾಪಾರ ಮುಂದುವರಿಸಿದರೆ ದಂಡ ವಿಧಿಸುವುದಾಗಿ ಹಾಕಿರುವ ಬೆದರಿಕೆ ಹೊರತಾಗಿಯೂ, ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲಿದೆ ಎಂದು ಕೇಂದ್ರ ಸರ್ಕಾರದ…

Read More
ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೊಲಿನ್‌ ಲೀವಿಟ್‌ರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ವರ್ಣಿಸಿದ ರೀತಿ ರಾತ್ರೋರಾತ್ರಿ ವೈರಲ್‌ ಆಗಿದೆ. | Donald Trump Praises White House Spokeswomans Lips And Beauty

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೊಲಿನ್‌ ಲೀವಿಟ್‌ರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ವರ್ಣಿಸಿದ ರೀತಿ ರಾತ್ರೋರಾತ್ರಿ ವೈರಲ್‌ ಆಗಿದೆ. | Donald Trump Praises White House Spokeswomans Lips And Beauty

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೊಲಿನ್‌ ಲೀವಿಟ್‌ರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ವರ್ಣಿಸಿದ ರೀತಿ ರಾತ್ರೋರಾತ್ರಿ ವೈರಲ್‌ ಆಗಿದೆ. ವಾಷಿಂಗ್ಟನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೊಲಿನ್‌ ಲೀವಿಟ್‌ರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ವರ್ಣಿಸಿದ ರೀತಿ ರಾತ್ರೋರಾತ್ರಿ ವೈರಲ್‌ ಆಗಿದೆ. ಸಂದರ್ಶನವೊಂದರಲ್ಲಿ ಲೀವಿಟ್‌ ಬಗ್ಗೆ ಮಾತನಾಡುತ್ತಾ, ‘ಆಕೆ ಸ್ಟಾರ್‌ ಆಗಿಬಿಟ್ಟಿದ್ದಾಳೆ. ಆ ಮುಖ, ಬುದ್ಧಿವಂತಿಕೆ, ತುಟಿಗಳು, ಅವು ಚಲಿಸುವ ರೀತಿ.. ಅವುಗಳು ಚಲಿಸುವಾಗ ಮಷಿನ್‌ ಗನ್‌ ರೀತಿ ಕಾಣುತ್ತದೆ’ ಎಂದು ಸೌಂದರ್ಯಾರಾಧನೆ ಮಾಡಿದ್ದಾರೆ. ಅಷ್ಟಕ್ಕೇ…

Read More
ಆಯೋಗದ ವಿರುದ್ಧ ಬೆಂಗಳೂರಲ್ಲಿ ನಾಳೆ ಗಂಭೀರ ಸಾಕ್ಷ್ಯ : ಕಾಂಗ್ರೆಸ್‌- ರಾಹುಲ್‌ ನೇತೃತ್ವದ ಪ್ರತಿಭಟನೆ | Rahul Gandhi To Lead Congress Protest Against Election Commission

ಆಯೋಗದ ವಿರುದ್ಧ ಬೆಂಗಳೂರಲ್ಲಿ ನಾಳೆ ಗಂಭೀರ ಸಾಕ್ಷ್ಯ : ಕಾಂಗ್ರೆಸ್‌- ರಾಹುಲ್‌ ನೇತೃತ್ವದ ಪ್ರತಿಭಟನೆ | Rahul Gandhi To Lead Congress Protest Against Election Commission

ಬಿಹಾರ ಮತದಾರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಕಾರ್ಯತಂತ್ರ ರೂಪಿಸಲು ‘ಇಂಡಿಯಾ’ ಕೂಟ ನಾಯಕರು ಆ.7ರಂದು ಭೋಜನಕೂಟ ಆಯೋಜಿಸಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ. ನವದೆಹಲಿ: ಚುನಾವಣಾ ಆಯೋಗದ ಅಕ್ರಮಗಳಿಗೆ ಸಂಬಂಧಿಸಿದಂತೆ ತನ್ನ ಬಳಿ ‘ಆಟಂ ಬಾಂಬ್‌’ ಇರುವುದಾಗಿ ಹೇಳುತ್ತಾ ಬಂದಿರುವ ಕಾಂಗ್ರೆಸ್‌, ಬೆಂಗಳೂರಿನಲ್ಲಿ ಮಂಗಳವಾರ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಆಯೋಗದ ಗಂಭೀರ ಅಕ್ರಮಗಳನ್ನು ಬಹಿರಂಗಪಡಿಸುವುದಾಗಿ ಘೋಷಿಸಿದೆ. ‘ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಮಹದೇವಪುರ, ರಾಜಾಜಿನಗರ, ಗಾಂಧಿನಗರ…

Read More