ತಜ್ಞ ವೈದ್ಯರಿಗೆ ಶೀಘ್ರದಲ್ಲಿ ಸ್ಥಳ ನಿಯುಕ್ತಿ: ಸಚಿವ ದಿನೇಶ್ ಗುಂಡೂರಾವ್ | Specialist Doctors Appointment Says Dinesh Gundu Rao Gvd
ರಾಜ್ಯದಲ್ಲಿ ಖಾಲಿ ಇರುವ ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸೆಲಿಂಗ್ ಆರಂಭವಾಗಲಿದೆ. ಕಾರವಾರ (ಜು.31): ರಾಜ್ಯದಲ್ಲಿ ಖಾಲಿ ಇರುವ ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸೆಲಿಂಗ್ ಆರಂಭವಾಗಲಿದೆ. ಖಾಲಿ ಇರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಲಿಸ್ಟ್ ವೈದ್ಯರು…