2008 Malegaon blast case: ಎಲ್ಲಾ ಆರೋಪಿಗಳು ಖುಲಾಸೆ, ‘ಕೇಸರಿ ಭಯೋತ್ಪಾದನೆ’ ಎಂಬ ಕಾಂಗ್ರೆಸ್ನ ದುಷ್ಟ ಪ್ರಯತ್ನ ವಿಫಲ | 2008 Malegaon Blast Case Nia Court Acquits All Accused Up Dcm Slams Congress
ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎಲ್ಲಾ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರತಿಕ್ರಿಯಿಸಿದ್ದಾರೆ. ಕೇಸರಿ ಭಯೋತ್ಪಾದನೆಯನ್ನು ಸೃಷ್ಟಿಸುವ ಕಾಂಗ್ರೆಸ್ನ ದುಷ್ಟ ಪ್ರಯತ್ನ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎ ವಿಶೇಷ ನ್ಯಾಯಾಲಯವು ಎಲ್ಲಾ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರತಿಕ್ರಿಯಿಸಿದ್ದು, ‘ಕೇಸರಿ ಭಯೋತ್ಪಾದನೆಯನ್ನು ಸೃಷ್ಟಿಸುವ ಕಾಂಗ್ರೆಸ್ನ ದುಷ್ಟ ಪ್ರಯತ್ನ ವಿಫಲವಾಗಿದೆ’ ಎಂದಿದ್ದಾರೆ. ಈ ಬಗ್ಗೆ…