ಮರದ ಮೇಲೆ ಗೂಡು ಕಟ್ಟಿ ಧ್ಯಾನ, ಕೊಪ್ಪಳ ಸ್ವಾಮೀಜಿಯ 101 ದಿನಗಳ ಕಠಿಣ ವ್ರತ! | Koppal Avadhoota Swamiji Meditating In Tree Gow
ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಸ್ವಾಮೀಜಿಯೊಬ್ಬರು 101 ದಿನಗಳ ಕಾಲ ಮರದ ಮೇಲೆ ಕುಳಿತು ಕಠಿಣ ವ್ರತ ಆಚರಿಸುತ್ತಿದ್ದಾರೆ. ದಿನಕ್ಕೊಮ್ಮೆ ಹಾಲು ಮಾತ್ರ ಸೇವಿಸುವ ಇವರು, ಈ ಹಿಂದೆಯೂ ಇದೇ ರೀತಿಯ ವ್ರತ ಆಚರಿಸಿದ್ದರು. ಕೊಪ್ಪಳ : ಲೋಕ ಕಲ್ಯಾಣಕ್ಕಾಗಿ ಸತತ ಐದು ದಿನಗಳಿಂದ ಸ್ವಾಮೀಜಿಯೊಬ್ಬರು ಜಿಲ್ಲೆಯಲ್ಲಿ ಮರವನ್ನೇರಿ ಕುಳಿತಿದ್ದಾರೆ. ಸ್ವಾಮೀಜಿಯ ಕಠಿಣ ಅನುಷ್ಠಾನ ಕಂಡು ಜನರು ಅಚ್ಚರಿಗೊಂಡಿದ್ದಾರೆ. ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಆಹಾರ ಇಲ್ಲದೆ ಮರದ ಮೇಲೆ ವಾಸವಾಗಿರುವ ಅವಧೂತ ಸ್ವಾಮೀಜಿಯ ಕಠಿಣ ಅನುಷ್ಠಾನ ಬೆರಗುಗೊಳಿಸುತ್ತಿದೆ. ಯಾದಗಿರಿ…