ಕರ್ನಾಟಕ ದಲಿತ ಸಿಎಂ ಗದ್ದಲ, ಧರ್ಮಸ್ಥಳ ಕೇಸ್, ರಮ್ಯಾ ಡಿಬಾಸ್ ವಾರ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು? | Karnataka Dalit Cm Buzz Dharmasthala Case Priyank Kharge Response
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಧಾನಿ ಅಥವಾ ಮುಖ್ಯಮಂತ್ರಿ ಮಾಡುವ ಬಗ್ಗೆ ಹೇಳಿಕೆಗಳಿಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಖರ್ಗೆ ಸ್ವತಃ ಯಾವುದೇ ಆಸೆ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳದ ಶವ ಪ್ರಕರಣದ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಕಲಬುರಗಿ (ಜು.29): ನನ್ನ ತಂದೆ ಖರ್ಗೆ ಸಾಹೇಬರನ್ನು ಸಂಸತ್ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡುತ್ತೇವೆ, ರಾಜ್ಯದಲ್ಲಿ ಏನಾದರೂ ಆದರೆ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಖರ್ಗೆ ಸಾಹೇಬರೇ ಸ್ಪಷ್ಟವಾಗಿ ಇಂತಹ ಯಾವುದೇ ಆಸೆ ಇಲ್ಲ ಎಂದು ಹೇಳಿದ್ದಾರೆ. ಆದರೂ…