‘ಶುಭಸ್ಯ ಶೀಘ್ರಂ’… ಹೀರೋ ಆಗಿಯೇ ಬಿಟ್ಟ ಅಮೃತಧಾರೆಯ ವಿಲನ್ ಜೈದೇವ್
<p>ಅಮೃತಧಾರೆ ಧಾರಾವಾಹಿಯಲ್ಲಿ ವಿಲನ್ ಜೈದೇವ್ ಪಾತ್ರಕ್ಕೆ ಖಡಕ್ ಅಭಿನಯ ಮಾಡುವ ಮೂಲಕ ವೀಕ್ಷಕರ ಮನ ಗೆದ್ದಿರುವ ರಾಣವ್ ಗೌಡ ಇದೀಗ ಹೀರೋ ಆಗಿ ಮಿಂಚಲು ರೆಡಿಯಾಗಿದ್ದಾರೆ.</p><p> </p><img><p>ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ <strong>ಅಮೃತಧಾರೆ </strong>ಧಾರಾವಾಹಿಯ ಪ್ರತಿಯೊಬ್ಬ ಪಾತ್ರಧಾರಿಯೂ, ಕೊಟ್ಟ ಪಾತ್ರಕ್ಕೆ ಜೀವ ತುಂಬಿ ನಟಿಸುತ್ತಾರೆ. ಅದರಲ್ಲೂ ವಿಲನ್ ಜೈದೇವ್ ಪಾತ್ರದಲ್ಲಿ ನಟಿಸುತ್ತಿರುವ ರಾಣವ್ ಗೌಡ ಖಡಕ್ ಡೈಲಾಗ್ ಗಳಿಗೆ, ಅಭಿನಯಕ್ಕೆ ಮನಸೋಲದವರು ಯಾರೂ ಇಲ್ಲ.</p><img><p>ವಿಲನ್ ಅಂದ್ರೆ ಹೀಗೆ ಇರಬೇಕು ಎನ್ನುವಷ್ಟು, ಪಾತ್ರಕ್ಕೆ ನ್ಯಾಯ ಒದಗಿಸುತ್ತಿರುವ ರಾಣವ್ ಗೌಡಾಗೆ (Raanav Gowda)…