ಅಕ್ರಮ ಸಂಬಂಧಕ್ಕಾಗಿ ಗಂಡನ ಕೊಂದು ಹಬ್ಬ ಮಾಡಿದ ಪತ್ನಿ! ಕೊಲೆ ಬಳಿಕ ಧರ್ಮಸ್ಥಳಕ್ಕೆ ಹೋದ್ರೆಂದು ಕಥೆ ಹೆಣೆದ್ಲು | Koppal Crime Woman Murders Husband With Lover Help Gow
ಕೊಪ್ಪಳ ಜಿಲ್ಲೆಯಲ್ಲಿ ಪತಿಯನ್ನು ಕೊಲೆಗೈದ ಪತ್ನಿ ನಂತರ ನಾಗರಪಂಚಮಿ ಹಬ್ಬ ಆಚರಿಸಿದ್ದಾಳೆ. ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು ಶವವನ್ನು ಸುಟ್ಟುಹಾಕಿದ್ದಾಳೆ. ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಗುಂಪ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಅಕ್ರಮ ಸಂಬಂಧಕ್ಕಾಗಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ ಬಳಿಕ ಯಾವುದೇ ಪಶ್ಚಾತಾಪವಿಲ್ಲದೆ ನಾಗರಪಂಚಮಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾಳೆ. ಕೊಲೆಯಾದವನನ್ನು 38 ವರ್ಷದ ದ್ಯಾಮಣ್ಣ ವಜ್ರಬಂಡಿ ಎಂದು ಗುರುತಿಸಲಾಗಿದೆ. ಈತನ ಪತ್ನಿ ನೇತ್ರಾವತಿ ತನ್ನ…