ತುಮಕೂರಲ್ಲಿ ಅನುಮಾನಾಸ್ಪದವಾಗಿ 20 ನವಿಲುಗಳ ಸಾವು: ಮೃತದೇಹ ಎಫ್‌ಎಸ್‌ಎಲ್‌ಗೆ ರವಾನೆ | 19 Peacocks Die Mysteriously In Tumakurus Madhugiri Gvd

ತುಮಕೂರಲ್ಲಿ ಅನುಮಾನಾಸ್ಪದವಾಗಿ 20 ನವಿಲುಗಳ ಸಾವು: ಮೃತದೇಹ ಎಫ್‌ಎಸ್‌ಎಲ್‌ಗೆ ರವಾನೆ | 19 Peacocks Die Mysteriously In Tumakurus Madhugiri Gvd

20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಮಧುಗಿರಿ (ಆ.05): 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ…

Read More
ಕಡಿಮೆ ಗುಣಮಟ್ಟದ ಔಷಧಿ ಎರಡು ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ ದಿನೇಶ್‌ ಗುಂಡೂರಾವ್‌ | Low Quality Medicine Removed In 2 Days Says Dinesh Gundu Rao Gvd

ಕಡಿಮೆ ಗುಣಮಟ್ಟದ ಔಷಧಿ ಎರಡು ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ ದಿನೇಶ್‌ ಗುಂಡೂರಾವ್‌ | Low Quality Medicine Removed In 2 Days Says Dinesh Gundu Rao Gvd

ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಬೆಂಗಳೂರು (ಆ.05): ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು…

Read More
ಇಂದು ಮಂಗಳವಾರ ಈ ರಾಶಿಗೆ ಶುಭ, ಅದೃಷ್ಟ

ಇಂದು ಮಂಗಳವಾರ ಈ ರಾಶಿಗೆ ಶುಭ, ಅದೃಷ್ಟ

<p>ಮೇಷ: ಗ್ರಹ ಸ್ಥಾನ ಶುಭ ಎಂದು ಹೇಳುತ್ತಾರೆ. ನೀವು ನಿಮ್ಮ ವೈಯಕ್ತಿಕ ಕೆಲಸಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಮನೆಯ ಹಿರಿಯರನ್ನು ನಿರ್ಲಕ್ಷಿಸಬೇಡಿ. ವ್ಯವಹಾರದ ದೃಷ್ಟಿಕೋನದಿಂದ ಗ್ರಹ ಸ್ಥಾನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳಿವೆ. ಗಂಡ ಮತ್ತು ಹೆಂಡತಿಯ ನಡುವೆ ಸರಿಯಾದ ಸಾಮರಸ್ಯವಿರಬಹುದು. ಯಾವುದೇ ಗಂಟಲು ಸೋಂಕು ಇತ್ಯಾದಿಗಳನ್ನು ಗಂಭೀರವಾಗಿ ಪರಿಗಣಿಸಿ.</p><p>ವೃಷಭ: ಸ್ವಾರ್ಥಿ ಸ್ನೇಹಿತರಿಂದ ದೂರವಿರಿ. ಹೊರಗಿನವರ ವ್ಯಕ್ತಿತ್ವವನ್ನು ಮೌಲ್ಯಮಾಪನ ಮಾಡಿದ ನಂತರವೇ, ಅವರೊಂದಿಗೆ ಸಂಬಂಧವನ್ನು ರೂಪಿಸಿಕೊಳ್ಳಿ. ನಿಮ್ಮ ವ್ಯವಹಾರ ಸಂಪರ್ಕಗಳನ್ನು ಬಲಪಡಿಸಿಕೊಳ್ಳಿ. ಕುಟುಂಬದ ಬೆಂಬಲದೊಂದಿಗೆ ನಿಮ್ಮ ಕೆಲಸಕ್ಕೆ ಗಮನ…

Read More
ಕೆಆರ್‌ಎಸ್‌  ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ : ಮಹದೇವಪ್ಪ | Minister Hc Mahadayevappa Clarifies Krs Built By Krishnaraja Wodeyar Not Tipu

ಕೆಆರ್‌ಎಸ್‌  ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ : ಮಹದೇವಪ್ಪ | Minister Hc Mahadayevappa Clarifies Krs Built By Krishnaraja Wodeyar Not Tipu

ಕೆಆರ್‌ಎಸ್‌ ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರು : ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌)ವನ್ನು ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ…

Read More
ನಕ್ಸಲ್‌ ನಿಗ್ರಹ ಪಡೆಯ 56 ಸಿಬ್ಬಂದಿ ಬೆಂಗಳೂರಿಗೆ: ಗೃಹ ಸಚಿವ ಪರಮೇಶ್ವರ್‌ | 56 Anti Naxal Force Personnel To Bengaluru Says Dr G Parameshwar Gvd

ನಕ್ಸಲ್‌ ನಿಗ್ರಹ ಪಡೆಯ 56 ಸಿಬ್ಬಂದಿ ಬೆಂಗಳೂರಿಗೆ: ಗೃಹ ಸಚಿವ ಪರಮೇಶ್ವರ್‌ | 56 Anti Naxal Force Personnel To Bengaluru Says Dr G Parameshwar Gvd

ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆಯ(ಎಎನ್‌ಎಫ್‌) 56 ಸಿಬ್ಬಂದಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ಬೆಂಗಳೂರು (ಆ.05): ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆಯ(ಎಎನ್‌ಎಫ್‌) 56 ಸಿಬ್ಬಂದಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಕ್ಸಲರು ಇಲ್ಲವೆಂದು ಘೋಷಣೆ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆ ರದ್ದುಪಡಿಸಬೇಕೆಂಬ ಚರ್ಚೆ ನಡೆದಿತ್ತು. ಕೊನೆಗೆ ಎಎನ್‌ಎಫ್‌ ರದ್ದು ಮಾಡುವ ಬದಲು ಸಿಬ್ಬಂದಿ…

Read More
ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ | Cm Siddaramaiah Says Only 14 Months Back Pay Possible To Transport Employees

ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ | Cm Siddaramaiah Says Only 14 Months Back Pay Possible To Transport Employees

‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಿಸಿದರು. ಬೆಂಗಳೂರು : ವೇತನ ಹೆಚ್ಚಳ ಹಿಂಬಾಕಿ, ವೇತನ ಪರಿಷ್ಕರಣೆ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಸೋಮವಾರ ನಡೆದ ಮಾತುಕತೆ ವಿಫಲವಾಗಿದೆ. ‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ….

Read More
ಎಡಗೈ ಸಮುದಾಯಗಳಿಗೆ ಶೇ.7 ರಷ್ಟು ಒಳ ಮೀಸಲಾತಿ ನೀಡಬೇಕು: ಮಾಜಿ ಸಚಿವ ಎಚ್.ಆಂಜನೇಯ | Reservation For Left Handed Community H Anjaneya Statement Gvd

ಎಡಗೈ ಸಮುದಾಯಗಳಿಗೆ ಶೇ.7 ರಷ್ಟು ಒಳ ಮೀಸಲಾತಿ ನೀಡಬೇಕು: ಮಾಜಿ ಸಚಿವ ಎಚ್.ಆಂಜನೇಯ | Reservation For Left Handed Community H Anjaneya Statement Gvd

ಶೇ.7ರಷ್ಟು ಮೀಸಲಾತಿ ಎಡಗೈ ಸಮುದಾಯಗಳಿಗೆ ದೊರತರೆ ನಮಗೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಬೆಂಗಳೂರು (ಆ.05): ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ನ್ಯಾ.ನಾಗಮೋಹನ್‌ದಾಸ್‌ ಆಯೋಗವು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ಶೇ.7ರಷ್ಟು ಮೀಸಲಾತಿ ಎಡಗೈ ಸಮುದಾಯಗಳಿಗೆ ದೊರತರೆ ನಮಗೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 30-35 ವರ್ಷಗಳಿಂದ ಮಾದಿಗ ಸಮುದಾಯಕ್ಕೆ ಸಿಗಬೇಕಿರುವ ಮೀಸಲಾತಿ ದೊರೆಯುತ್ತಿಲ್ಲ….

Read More
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ | Internal Reservation Report Submitted To Cm Siddaramaiah By Justice Das Panel

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ | Internal Reservation Report Submitted To Cm Siddaramaiah By Justice Das Panel

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ.   ಬೆಂಗಳೂರು :  ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ…

Read More
ರಾಹುಲ್‌ ಗಾಂಧಿ ಪ್ರತಿಭಟನಾ ಸಭೆ ಇಂದಿಲ್ಲ, ಆ.8ಕ್ಕೆ: ಡಿ.ಕೆ.ಶಿವಕುಮಾರ್‌ | Rahul Gandhis Protest Meeting Not Today Says Dk Shivakumar Gvd

ರಾಹುಲ್‌ ಗಾಂಧಿ ಪ್ರತಿಭಟನಾ ಸಭೆ ಇಂದಿಲ್ಲ, ಆ.8ಕ್ಕೆ: ಡಿ.ಕೆ.ಶಿವಕುಮಾರ್‌ | Rahul Gandhis Protest Meeting Not Today Says Dk Shivakumar Gvd

ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆಸಲುದ್ದೇಶಿಸಿದ್ದ ಪ್ರತಿಭಟನಾ ಸಭೆಯನ್ನು ಆ.8ಕ್ಕೆ ಮುಂದೂಡಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರು (ಆ.05): ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ ಅವರ ನಿಧನ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆಸಲುದ್ದೇಶಿಸಿದ್ದ ಪ್ರತಿಭಟನಾ ಸಭೆಯನ್ನು ಆ.8ಕ್ಕೆ ಮುಂದೂಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನಾ ಸ್ಥಳ…

Read More
ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ | Pm Narendra Modi Roadshow And Rally In Bengaluru On August 10

ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ | Pm Narendra Modi Roadshow And Rally In Bengaluru On August 10

ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್‌ ಶೋ ಕೂಡ ನಡೆಸಲಿದ್ದಾರೆ. ಬೆಂಗಳೂರು : ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್‌…

Read More