ಇಂದಿನಿಂದ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು | Karnataka Bus Strike Begins Today 1 Crore Passengers Affected

ಇಂದಿನಿಂದ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು | Karnataka Bus Strike Begins Today 1 Crore Passengers Affected

  ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಅದರ ಹೊರತಾಗಿಯೂ  ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ.   ಬೆಂಗಳೂರು :  ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರ ಜತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್‌ ಸೂಚನೆ ನೀಡಿದೆ….

Read More
ಕೆಆರ್‌ಎಸ್‌ ಅನ್ನು ಟಿಪ್ಪು ಸುಲ್ತಾನ್ ಸಾಗರ ಮಾಡುವ ಹುನ್ನಾರ: ಆರ್.ಅಶೋಕ್ | Krs Is Trying To Turn Into Tippu Sagar Says R Ashok Gvd

ಕೆಆರ್‌ಎಸ್‌ ಅನ್ನು ಟಿಪ್ಪು ಸುಲ್ತಾನ್ ಸಾಗರ ಮಾಡುವ ಹುನ್ನಾರ: ಆರ್.ಅಶೋಕ್ | Krs Is Trying To Turn Into Tippu Sagar Says R Ashok Gvd

ಕಾಂಗ್ರೆಸ್‌ನವರು ಕೃಷ್ಣರಾಜ ಸಾಗರವನ್ನು ಟಿಪ್ಪು ಸುಲ್ತಾನ್ ಸಾಗರ ಎಂದು ಮರು ನಾಮಕರಣ ಮಾಡುವುದಕ್ಕೆ ಹುನ್ನಾರ ನಡೆಸಿದ್ದಾರೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಮಂಡ್ಯ (ಆ.05): ಕಾಂಗ್ರೆಸ್‌ನವರು ಕೃಷ್ಣರಾಜ ಸಾಗರವನ್ನು ಟಿಪ್ಪು ಸುಲ್ತಾನ್ ಸಾಗರ ಎಂದು ಮರು ನಾಮಕರಣ ಮಾಡುವುದಕ್ಕೆ ಹುನ್ನಾರ ನಡೆಸಿದ್ದಾರೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಾಲ್ವಡಿ ಅವರ ಹೆಸರಿಗೆ ಕಾಂಗ್ರೆಸ್‌ನಿಂದ ಪದೇ ಪದೇ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಟಿಪ್ಪು ಕನ್ನಡಿಗನಲ್ಲ. ಅವನು ಪರ್ಷಿಯಾ ದೇಶದವನು. ಮತಾಂಧ, ನಾಡದ್ರೋಹಿ. ಅವನು ಸತ್ತಿದ್ದು…

Read More
ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ ಡೊನಾಲ್ಡ್‌ ಟ್ರಂಪ್‌ | Us President Donald Trump Threatens Higher Tariffs On India

ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ ಡೊನಾಲ್ಡ್‌ ಟ್ರಂಪ್‌ | Us President Donald Trump Threatens Higher Tariffs On India

ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ನ್ಯೂಯಾರ್ಕ್‌/ವಾಷಿಂಗ್ಟನ್‌: ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್‌, ‘ಎಚ್ಚರಿಕೆಗಳ ಹೊರತಾಗಿಯೂ ರಷ್ಯಾದಿಂದ…

Read More
ದೇಶದಲ್ಲಿ ವಿದ್ಯುತ್‌ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. | Government Is Set To Exempt Electric Vehicles From The 15 Year Eol Rule

ದೇಶದಲ್ಲಿ ವಿದ್ಯುತ್‌ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. | Government Is Set To Exempt Electric Vehicles From The 15 Year Eol Rule

ದೇಶದಲ್ಲಿ ವಿದ್ಯುತ್‌ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. ಎಲೆಕ್ಟ್ರಿಕ್‌ ಕಾರುಗಳು, ಬಸ್‌ಗಳು, ಟೆಂಪೋಗಳು, ಲಾರಿಗಳನ್ನು 15 ವರ್ಷಗಳ ಬಳಿಕವೂ ಬಳಸಲು ಅವಕಾಶ ಮಾಡಿಕೊಡುವ ನಿಯಮಾವಳಿಗಳಿಗೆ ತಿದ್ದುಪಡಿ ತರುವ ನಿರೀಕ್ಷೆ ಇದೆ. ನವದೆಹಲಿ: ದೇಶದಲ್ಲಿ ವಿದ್ಯುತ್‌ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. ಎಲೆಕ್ಟ್ರಿಕ್‌ ಕಾರುಗಳು, ಬಸ್‌ಗಳು, ಟೆಂಪೋಗಳು, ಲಾರಿಗಳನ್ನು 15 ವರ್ಷಗಳ ಬಳಿಕವೂ ಬಳಸಲು ಅವಕಾಶ…

Read More
ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. | Centre Announces Price Cut For 35 Essential Medicines

ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. | Centre Announces Price Cut For 35 Essential Medicines

ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ ಹೊರಡಿಸಿದ ಬೆಲೆ ನಿಗದಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಅನುಕೂಲವಾಗಲಿದೆ. ನವದೆಹಲಿ: ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ ಹೊರಡಿಸಿದ ಬೆಲೆ ನಿಗದಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ…

Read More
ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ. | Thieves Snatch Chain From Congress Mp Sudha Ramakrishnan In Delhi

ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ. | Thieves Snatch Chain From Congress Mp Sudha Ramakrishnan In Delhi

ದೆಹಲಿಯ ಚಾಣಕ್ಯಪುರಿಯಲ್ಲಿ ಸೋಮವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ. ನವದೆಹಲಿ: ದೆಹಲಿಯ ಚಾಣಕ್ಯಪುರಿಯಲ್ಲಿ ಸೋಮವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ. ಸದ್ಯ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಿದ್ದ ತಮಿಳುನಾಡಿನ ಮೈಲಾದುತುರೈ ಸಂಸದೆ ಸುಧಾ, ಡಿಎಂಕೆ ಶಾಸಕಿ ರಜಥಿ ಅವರೊಂದಿಗೆ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ….

Read More
ತನ್ನ ದೇಶದ ಹುಲಿಗಳನ್ನು ಕಾಂಬೋಡಿಯಾಗೆ ಕಳುಹಿಸಲು ಭಾರತ ಸರ್ಕಾರ ಮುಂದಾಗಿದೆ | India To Send Tigers To Cambodia In Conservation Collaboration

ತನ್ನ ದೇಶದ ಹುಲಿಗಳನ್ನು ಕಾಂಬೋಡಿಯಾಗೆ ಕಳುಹಿಸಲು ಭಾರತ ಸರ್ಕಾರ ಮುಂದಾಗಿದೆ | India To Send Tigers To Cambodia In Conservation Collaboration

ಭಾರತದಲ್ಲಿ ಚೀತಾ ಸಂತತಿಗಳ ಪುನರುಜ್ಜೀವನಕ್ಕಾಗಿ ನಮೀಬಿಯಾ ಸೇರಿ ಆಫ್ರಿಕಾ ದೇಶಗಳಿಂದ ಚೀತಾಗಳನ್ನು ತಂದ ಬೆನ್ನಲ್ಲೇ, ತನ್ನ ದೇಶದ ಹುಲಿಗಳನ್ನು ಕಾಂಬೋಡಿಯಾಗೆ ಕಳುಹಿಸಲು ಭಾರತ ಸರ್ಕಾರ ಮುಂದಾಗಿದೆ. ಭೋಪಾಲ್: ಭಾರತದಲ್ಲಿ ಚೀತಾ ಸಂತತಿಗಳ ಪುನರುಜ್ಜೀವನಕ್ಕಾಗಿ ನಮೀಬಿಯಾ ಸೇರಿ ಆಫ್ರಿಕಾ ದೇಶಗಳಿಂದ ಚೀತಾಗಳನ್ನು ತಂದ ಬೆನ್ನಲ್ಲೇ, ತನ್ನ ದೇಶದ ಹುಲಿಗಳನ್ನು ಕಾಂಬೋಡಿಯಾಗೆ ಕಳುಹಿಸಲು ಭಾರತ ಸರ್ಕಾರ ಮುಂದಾಗಿದೆ. ಇದಕ್ಕೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಹುಲಿಗಳನ್ನು ಕಳುಹಿಸಲು ಸರ್ಕಾರ ನಿರ್ಧರಿಸಿದ್ದು, ಎಲ್ಲವೂ ಅಂದುಕೊಂಡಂತೆ ಆದರೆ ದಶಕದ ಬಳಿಕ ಕಾಂಬೋಡಿಯಾ ಹುಲಿ ಸಂತತಿಗೆ…

Read More
ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ ಡೊನಾಲ್ಡ್‌ ಟ್ರಂಪ್‌ | Us President Donald Trump Threatens Higher Tariffs On India

ರಷ್ಯಾದಿಂದ ಕಚ್ಚಾ ತೈಲ ಆಮದಿನ ಮೇಲೆ ಕಿಡಿಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಐರೋಪ್ಯ ದೇಶಗಳಿಗೆ ಭಾರತ ಸರ್ಕಾರ ಸೋಮವಾರ ತೀಕ್ಷ್ಣ ತಿರುಗೇಟು ನೀಡಿದೆ. | India Hits Back At Us Eu Over Criticism On Russian Crude Oil Imports

ರಷ್ಯಾದಿಂದ ಕಚ್ಚಾ ತೈಲ ಆಮದಿನ ಮೇಲೆ ಸದಾ ಕಾಲ ಕಿಡಿಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಐರೋಪ್ಯ ದೇಶಗಳಿಗೆ ಭಾರತ ಸರ್ಕಾರ ಸೋಮವಾರ ತೀಕ್ಷ್ಣ ತಿರುಗೇಟು ನೀಡಿದೆ. ನವದೆಹಲಿ : ರಷ್ಯಾದಿಂದ ಕಚ್ಚಾ ತೈಲ ಆಮದಿನ ಮೇಲೆ ಸದಾ ಕಾಲ ಕಿಡಿಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಐರೋಪ್ಯ ದೇಶಗಳಿಗೆ ಭಾರತ ಸರ್ಕಾರ ಸೋಮವಾರ ತೀಕ್ಷ್ಣ ತಿರುಗೇಟು ನೀಡಿದೆ.  ರಷ್ಯಾದ ಜೊತೆಗೆ ಭಾರತದ ವ್ಯವಹಾರಕ್ಕಿಂತ ಐರೋಪ್ಯ ರಾಷ್ಟ್ರಗಳ ವ್ಯಾಪಾರ ಜಾಸ್ತಿಯಿದೆ. ಅಲ್ಲದೇ ಭಾರತದ ಮೇಲೆ…

Read More
‘ಸರ್ವಾಧಿಕಾರ ಮತ್ತು ಸನಾತನ (ಧರ್ಮ)ದ ಕೊಂಡಿ ಕಳಚಲು ಶಿಕ್ಷಣದಿಂದ ಮಾತ್ರ ಸಾಧ್ಯ : ಕಮಲ್‌ | Only Education Can Break The Shackles Of Sanatana Dharma Kamal Haasan

‘ಸರ್ವಾಧಿಕಾರ ಮತ್ತು ಸನಾತನ (ಧರ್ಮ)ದ ಕೊಂಡಿ ಕಳಚಲು ಶಿಕ್ಷಣದಿಂದ ಮಾತ್ರ ಸಾಧ್ಯ : ಕಮಲ್‌ | Only Education Can Break The Shackles Of Sanatana Dharma Kamal Haasan

‘ಸರ್ವಾಧಿಕಾರ ಮತ್ತು ಸನಾತನ (ಧರ್ಮ)ದ ಕೊಂಡಿಯನ್ನು ಕಳಚಲು ಶಕ್ತವಾಗಿರುವ ಏಕೈಕ ಶಕ್ತಿಯೆಂದರೆ ಅದು ಶಿಕ್ಷಣ’ ಎಂದು ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ, ನಟ ಕಮಲ್‌ ಹಾಸನ್‌ ವಿವಾದಿತ ಹೇಳಿಕೆ ನೀಡಿದ್ದಾರೆ. ಚೆನ್ನೈ : ‘ಸರ್ವಾಧಿಕಾರ ಮತ್ತು ಸನಾತನ (ಧರ್ಮ)ದ ಕೊಂಡಿಯನ್ನು ಕಳಚಲು ಶಕ್ತವಾಗಿರುವ ಏಕೈಕ ಶಕ್ತಿಯೆಂದರೆ ಅದು ಶಿಕ್ಷಣ’ ಎಂದು ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ, ನಟ ಕಮಲ್‌ ಹಾಸನ್‌ ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಮೂಲಕ, ಈ ಹಿಂದೆ ಡಿಎಂಕೆ ನಾಯಕ ಉದಯನಿಧಿ…

Read More
ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ಮಾಡುವ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತೆ ಕೇಂದ್ರ ಸರ್ಕಾರದ ಕದ ಬಡಿದಿದೆ. | Maharashtra Complaint With Centre Against Almatti Dam Height Increase

ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ಮಾಡುವ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತೆ ಕೇಂದ್ರ ಸರ್ಕಾರದ ಕದ ಬಡಿದಿದೆ. | Maharashtra Complaint With Centre Against Almatti Dam Height Increase

ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ಮಾಡುವ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತೆ ಕೇಂದ್ರ ಸರ್ಕಾರದ ಕದ ಬಡಿದಿದೆ. ಅಣೆಕಟ್ಟಿನ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವಕ್ಕೆ ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ನವದೆಹಲಿ : ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ಮಾಡುವ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತೆ ಕೇಂದ್ರ ಸರ್ಕಾರದ ಕದ ಬಡಿದಿದೆ. ವಿಜಯಪುರ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟಿನ ಎತ್ತರವನ್ನು 519…

Read More