Ramayana Teaser: ರಣಬೀರ್ ಮುಖದಲ್ಲಿ ‘ಅದು’ ಸರಿಯಿಲ್ಲ ಎಂದು ಅಪಸ್ವರ ಎತ್ತಿದ ‘ರಾಮಾಯಣ’ದ ಲಕ್ಷ್ಮಣ ಸುನಿಲ್ ಲಹ್ರಿ | Actor Sunil Lahri Who Played Lakshman In The Classic Tv Show Has Made A Statement About Ranbir That Is Now Going Viral

Ramayana Teaser: ರಣಬೀರ್ ಮುಖದಲ್ಲಿ ‘ಅದು’ ಸರಿಯಿಲ್ಲ ಎಂದು ಅಪಸ್ವರ ಎತ್ತಿದ ‘ರಾಮಾಯಣ’ದ ಲಕ್ಷ್ಮಣ ಸುನಿಲ್ ಲಹ್ರಿ | Actor Sunil Lahri Who Played Lakshman In The Classic Tv Show Has Made A Statement About Ranbir That Is Now Going Viral

ನಿತೇಶ್ ತಿವಾರಿ ನಿರ್ದೇಶನದ ಈ ‘ರಾಮಾಯಣ’ ಕೇವಲ ಸಿನಿಮಾ ಅಲ್ಲ, ಅದೊಂದು ದೃಶ್ಯ ವೈಭವ. ಸುಮಾರು 4,000 ಕೋಟಿ ರೂಪಾಯಿಗಳ ಬೃಹತ್ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಇದು ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ನಟಿಸಿದರೆ, ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ, ಸಾಯಿ ಪಲ್ಲವಿ ಸೀತೆಯಾಗಿ ನಟಿಸಿದ್ದಾರೆ. ‘ರಾಮಾಯಣ’ ಟೀಸರ್ ಔಟ್: ರಣಬೀರ್ ಕಪೂರ್ ಲುಕ್ ನೋಡಿ ‘ಲಕ್ಷ್ಮಣ’ ಸುನಿಲ್ ಲಹ್ರಿ ಹೇಳಿದ್ದೇನು? ಭಾರತೀಯ ಚಿತ್ರರಂಗದ…

Read More
ಲಾಲ್‌ಬಾಗ್ ಸುರಂಗ ರಸ್ತೆ ಮಾರ್ಗ ಕುರಿತು ಜಿಎಸ್‌ಐ ತಜ್ಞರ ಭೌಗೋಳಿಕ ಮತ್ತು ತಾಂತ್ರಿಕ ಪರಿಶೀಲನೆ | Lalbagh Tunnel Road Project Gsi Expert Team Conducts Geological Inspection In Bengaluru Gdp

ಲಾಲ್‌ಬಾಗ್ ಸುರಂಗ ರಸ್ತೆ ಮಾರ್ಗ ಕುರಿತು ಜಿಎಸ್‌ಐ ತಜ್ಞರ ಭೌಗೋಳಿಕ ಮತ್ತು ತಾಂತ್ರಿಕ ಪರಿಶೀಲನೆ | Lalbagh Tunnel Road Project Gsi Expert Team Conducts Geological Inspection In Bengaluru Gdp

ಬೆಂಗಳೂರಿನ ಪ್ರಸ್ತಾಪಿತ ಸುರಂಗ ರಸ್ತೆ ಯೋಜನೆಗಾಗಿ, ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯ (ಜಿಎಸ್‌ಐ) ತಜ್ಞರ ಸಮಿತಿಯು ಲಾಲ್‌ಬಾಗ್‌ನಲ್ಲಿ ಸ್ಥಳ ಪರಿಶೀಲನೆ ನಡೆಸಿದೆ. ಲಾಲ್‌ಬಾಗ್ ಬೆಟ್ಟದ ಕೆಳಗೆ ಸುರಂಗ ಹಾದುಹೋಗುವುದರಿಂದ ಉಂಟಾಗಬಹುದಾದ ಭೌಗೋಳಿಕ ಮತ್ತು ಪರಿಸರ ಪರಿಣಾಮಗಳ ಕುರಿತು ತಂಡವು ಅಧ್ಯಯನ ನಡೆಸಿ, ವರದಿ ಸಲ್ಲಿಸಲಿದೆ. ಈ ವರದಿಯು ಯೋಜನೆಯ ಮುಂದಿನ ಹಂತಗಳನ್ನು ನಿರ್ಧರಿಸಲಿದೆ. ಬೆಂಗಳೂರು: ನಗರದಲ್ಲಿ ಪ್ರಸ್ತಾಪಿತ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ (ಜಿಎಸ್‌ಐ) ರಚಿಸಿದ ತಜ್ಞರ ಸಮಿತಿ ಲಾಲ್‌ಬಾಗ್‌ನಲ್ಲಿ ಸ್ಥಳ…

Read More
Vastu Tips: ಮನೆ ಡಸ್ಟ್‌ಬಿನ್ ಎಲ್ಲಿಟ್ಟರೊಳಿತು? ಯಾವ ಬಣ್ಣದ್ದಾಗಿರಬೇಕು? | Vastu Guide For Dustbin Placement Direction And Color Home

Vastu Tips: ಮನೆ ಡಸ್ಟ್‌ಬಿನ್ ಎಲ್ಲಿಟ್ಟರೊಳಿತು? ಯಾವ ಬಣ್ಣದ್ದಾಗಿರಬೇಕು? | Vastu Guide For Dustbin Placement Direction And Color Home

ವಾಸ್ತು ಶಾಸ್ತ್ರದಲ್ಲಿ ಡಸ್ಟ್‌ಬಿನ್‌ಗೆ ಸಂಬಂಧಿಸಿದ ಟಿಪ್ಸ್‌ ಇವೆ. ಮನೆಯಲ್ಲಿ ಕಸದ ಬುಟ್ಟಿಯನ್ನು ಯಾವ ದಿಕ್ಕಿನಲ್ಲಿಡಬೇಕು, ಎಲ್ಲಿಡಬಾರದು, ಯಾವ ಬಣ್ಣದ್ದಾಗಿರಬೇಕು? ಡಸ್ಟ್‌ಬಿನ್‌ ವಾಸ್ತು ಟಿಪ್ಸ್‌ ಇಲ್ಲಿವೆ. Source link

Read More
ಭೂಮಿಯ ಗುಹೆಗಳಿಗಿಂತ 100 ಪಟ್ಟು ದೊಡ್ಡದು! ನಾಸಾ ಡೇಟಾದಿಂದ ಸಿಕ್ಕಿತು ಶುಕ್ರ ಗ್ರಹದ ಬೃಹತ್ ಜ್ವಾಲಾಮುಖಿ ಸುರಂಗ | Venus Giant Volcanic Cave Discovery Nyx Mons Lava Tube Nasa Data San

ಭೂಮಿಯ ಗುಹೆಗಳಿಗಿಂತ 100 ಪಟ್ಟು ದೊಡ್ಡದು! ನಾಸಾ ಡೇಟಾದಿಂದ ಸಿಕ್ಕಿತು ಶುಕ್ರ ಗ್ರಹದ ಬೃಹತ್ ಜ್ವಾಲಾಮುಖಿ ಸುರಂಗ | Venus Giant Volcanic Cave Discovery Nyx Mons Lava Tube Nasa Data San

ನಾಸಾದ ಹಳೆಯ ದತ್ತಾಂಶಗಳನ್ನು ಮರುಪರಿಶೀಲಿಸಿದ ವಿಜ್ಞಾನಿಗಳು, ಶುಕ್ರ ಗ್ರಹದ ‘ನಿಕ್ಸ್ ಮಾನ್ಸ್’ ಜ್ವಾಲಾಮುಖಿಯ ಅಡಿಯಲ್ಲಿ ಬೃಹತ್ ಜ್ವಾಲಾಮುಖಿ ಗುಹೆಯನ್ನು ಪತ್ತೆಹಚ್ಚಿದ್ದಾರೆ. ಭೂಮಿಯ ಮೇಲಿನ ಗುಹೆಗಳಿಗಿಂತ ನೂರಾರು ಪಟ್ಟು ದೊಡ್ಡದಾಗಿ ಈ ರಚನೆ ಇದೆ. ರೋಮ್/ವಾಷಿಂಗ್ಟನ್ (ಏ.4): ನಾಸಾದ ಹಳೆಯ ದತ್ತಾಂಶಗಳನ್ನು ಮರುಪರಿಶೀಲಿಸಿದ ವಿಜ್ಞಾನಿಗಳಿಗೆ ಅಚ್ಚರಿಯ ಸಂಗತಿಯೊಂದು ಲಭ್ಯವಾಗಿದೆ. ಶುಕ್ರ ಗ್ರಹದ ಮೇಲ್ಮೈ ಅಡಿಯಲ್ಲಿ ಬೃಹತ್ ಜ್ವಾಲಾಮುಖಿ ಗುಹೆ (Lava Tube) ಇರುವುದಕ್ಕೆ ಪ್ರಬಲ ಪುರಾವೆಗಳು ಸಿಕ್ಕಿವೆ. ಇಟಲಿಯ ಟ್ರೆಂಟೊ ವಿಶ್ವವಿದ್ಯಾಲಯದ ಸಂಶೋಧಕರು ‘ನಿಕ್ಸ್ ಮಾನ್ಸ್’ (Nyx Mons)…

Read More
ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ವಾಷಿಂಗ್ಟನ್, ಏ.4: ಕಳೆದು ಹೋದ ಹುಡುಗಿ ಮತ್ತೆ ಸಿಗುತ್ತಾಳೆ ಎಂಬ ಭರವಸೆ, ನಿರಂತರ ಅನಿಶ್ಚಿತತೆಯ ನಂತರ ಅಮೆರಿಕದಲ್ಲಿ ಒಂದು ದೊಡ್ಡ ಪವಾಡ ನಡೆದಿದೆ. 13 ವರ್ಷದವಳಿದ್ದಾಗ ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಮೂರು ವರ್ಷ (30 ವರ್ಷ) ನಂತರ ಜೀವಂತವಾಗಿ ಬದುಕುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ. ಇದೀಗ ಈ ವಿಚಾರ ಭಾರೀ ವೈರಲ್ ಆಗುತ್ತಿದೆ. ಸುಮಾರು 30 ವರ್ಷಗಳ ಹಿಂದೆ ಅಂದರೆ ಮೇ 1994 ರಲ್ಲಿ ಈ ಬಾಲಕಿ ತನ್ನ ಮನೆಯ ಸಮೀಪದಲ್ಲೇ ಕುದುರೆ ಲಾಯಕ್ಕೆ ತನ್ನ ಕುದುರೆ…

Read More
ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ವಾಷಿಂಗ್ಟನ್, ಏ.4: ಕಳೆದು ಹೋದ ಹುಡುಗಿ ಮತ್ತೆ ಸಿಗುತ್ತಾಳೆ ಎಂಬ ಭರವಸೆ, ನಿರಂತರ ಅನಿಶ್ಚಿತತೆಯ ನಂತರ ಅಮೆರಿಕದಲ್ಲಿ ಒಂದು ದೊಡ್ಡ ಪವಾಡ ನಡೆದಿದೆ. 13 ವರ್ಷದವಳಿದ್ದಾಗ ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಮೂರು ವರ್ಷ (30 ವರ್ಷ) ನಂತರ ಜೀವಂತವಾಗಿ ಬದುಕುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ. ಇದೀಗ ಈ ವಿಚಾರ ಭಾರೀ ವೈರಲ್ ಆಗುತ್ತಿದೆ. ಸುಮಾರು 30 ವರ್ಷಗಳ ಹಿಂದೆ ಅಂದರೆ ಮೇ 1994 ರಲ್ಲಿ ಈ ಬಾಲಕಿ ತನ್ನ ಮನೆಯ ಸಮೀಪದಲ್ಲೇ ಕುದುರೆ ಲಾಯಕ್ಕೆ ತನ್ನ ಕುದುರೆ…

Read More
ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ಇರಾನ್ ದಿಗ್ಬಂಧನದ ನಡುವೆಯೂ ಹಾರ್ಮುಜ್ ಜಲಸಂಧಿಯನ್ನು ದಾಟಿದ 8 ಭಾರತೀಯ ಹಡಗು

ನವೆಂಬರ್ 4: ಫೆಬ್ರವರಿ 28 ರಂದು ಇರಾನ್ (ಇರಾನ್ ಯುದ್ಧ) ಮೇಲೆ USD-ಇಸ್ರೇಲ್ ದಾಳಿಗಳು ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಚೋದಿಸಿದ ದಿನದಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ದೇಶವು ಹಾರ್ಮುಜ್ ಜಲಸಂಧಿಯ ಮೂಲಕ ಸ್ಥಿರವಾದ ಸಮುದ್ರ ಸಂಚಾರವನ್ನು ಕಾಯ್ದುಕೊಂಡಿದೆ. ಭಾರತಕ್ಕೆ ಸಂಬಂಧಿಸಿದ 8 ಹಡಗುಗಳು ನಿರ್ಣಾಯಕ ಚಾಕ್‌ಪಾಯಿಂಟ್ ಅನ್ನು ದಾಟಿವೆ. ಬೇರೆಲ್ಲ ದೇಶಗಳಿಗೆ ಭಾರತದ ಅತಿ ಹೆಚ್ಚು ಹಡಗುಗಳು ಈ ಮಾರ್ಗವನ್ನು ದಾಟಿವೆ. ಜಾಗತಿಕ ತೈಲ ಮತ್ತು ಅನಿಲ ವ್ಯಾಪಾರದ ಸುಮಾರು 5ನೇ 1 ಭಾಗದಷ್ಟು ಇರುವ…

Read More
ಬೆಂಗಳೂರಲ್ಲಿ ಒಂದೇ ದಿನ 13,000 ಎಲೆಕ್ಟ್ರಿಕ್ ವಾಹನ ನೋಂದಣಿ, ಎಲ್ಲರೂ ಇವಿ ಖರೀದಿಗೆ ಇದೆ ಕಾರಣ

ಬೆಂಗಳೂರಲ್ಲಿ ಒಂದೇ ದಿನ 13,000 ಎಲೆಕ್ಟ್ರಿಕ್ ವಾಹನ ನೋಂದಣಿ, ಎಲ್ಲರೂ ಇವಿ ಖರೀದಿಗೆ ಇದೆ ಕಾರಣ

<p>ಬೆಂಗಳೂರಲ್ಲಿ ಒಂದೇ ದಿನ 13,000 ಎಲೆಕ್ಟ್ರಿಕ್ ವಾಹನ ನೋಂದಣಿ, ಎಲ್ಲರೂ ಇವಿ ಖರೀದಿಗೆ ಇದೆ ಕಾರಣ, ಇದು ಅತ್ಯಧಿಕ ದಾಖಲೆಯಾಗಿದೆ. ಅಷ್ಟಕ್ಕೂ ಬೆಂಗಳೂರಲ್ಲಿ ಇವಿ ಖರೀದಿ ಹೆಚ್ಚಾಗಲು ಕಾರಣವೇನು?</p><img><p>ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ತುಸು ಹೆಚ್ಚಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಭಾರಿ ಬದಲಾವಣೆ ಕಾಣುತ್ತಿದೆ. ವಿಶೇಷ ಅಂದರೆ ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 13 ಸಾವಿರ ಎಲೆಕ್ಟ್ರಿಕ್ ವಾಹನಗಳು ರಿಜಿಸ್ಟ್ರೇಶನ್ ಆಗಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ. ಅಷ್ಟಕ್ಕೂ ಜನರು ದಿಢೀರ್…

Read More
ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ ನಡೆಸಿ ವಿಕೃತಿ: ಆರೋಪಿಗಳ ವಿರುದ್ಧ ಕೇಸ್​​ ದಾಖಲು

ಕಾರವಾರ, ಏಪ್ರಿಲ್ 03: ಕೊಟ್ಟ ಹಣ ಮರುಪಾವತಿ ಮಾಡುವಂತೆ ಕೇಳಿದ ಕಾರಣಕ್ಕೆ ಮಹಿಳೆಯರನ್ನು ಗ್ಯಾಂಗ್ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನೆಹರು ನಗರದಲ್ಲಿ ನಡೆದಿದೆ. ಯಲ್ಲಾಪುರದ ಮಹಿಳೆಯರಾದ ಆಯಿಷಾ ಮತ್ತು ಗೀತಾ ಎಂಬವರ ಮೇಲೆ ಮೊಹ್ಮದ್ ಸಲ್ಮಾನ್ ಮತ್ತು ಗ್ಯಾಂಗ್ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಗ್ಯಾಂಗ್ ಮಹಿಳೆಯರ ಖಾಸಗಿ ಭಾಗದ ಮೇಲೆ ಅಟ್ಯಾಕ್ ಮಾಡುತ್ತಿದೆ ಎನ್ನಲಾಗಿದ್ದು, ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ…

Read More
ಪತ್ನಿ ಸುಹಾನಾ ಕನಸಿನಲ್ಲಿ ಮಾಡುವ ಕೆಲಸ ಹೇಳಿದ ಗಂಡ ನಿತಿನ್; ದಾಂಪತ್ಯದ ಬಗ್ಗೆ ಜೋಡಿಯ ಮಾತು | Kannada Singer Suhana Sayyad Artist Nitin Shivansh Interview In Keertrhi Ent Clinic Promo Viral Mrq

ಪತ್ನಿ ಸುಹಾನಾ ಕನಸಿನಲ್ಲಿ ಮಾಡುವ ಕೆಲಸ ಹೇಳಿದ ಗಂಡ ನಿತಿನ್; ದಾಂಪತ್ಯದ ಬಗ್ಗೆ ಜೋಡಿಯ ಮಾತು | Kannada Singer Suhana Sayyad Artist Nitin Shivansh Interview In Keertrhi Ent Clinic Promo Viral Mrq

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ. Source link

Read More