Headlines
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ಶಾಸ್ತ್ರದ ವಿವರಣೆ ಇಲ್ಲಿದೆ

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ಶಾಸ್ತ್ರದ ವಿವರಣೆ ಇಲ್ಲಿದೆ

ಅಡುಗೆ ಅಡುಗೆ ಯಾವ ದಿಕ್ಕಿನಲ್ಲಿ ಶುಭ ಎಂಬ ಬಗ್ಗೆ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಮತ್ತು ವಾಸ್ತು ವಾಸ್ತು ಶಾಸ್ತ್ರಜ್ಞರಾದ. ಬಸವರಾಜ ವಿವರಿಸಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ, ಮನೆಯಲ್ಲಿ ಅಡುಗೆಮನೆ ನಿರ್ಮಿಸುವಾಗ ಬಹಳ. ಅತ್ಯಂತ ಶುಭ ಪೂರ್ವಾಗ್ನೇಯ (ಪೂರ್ವ ಮತ್ತು ದಕ್ಷಿಣದ ನಡುವಿನ). ಈ ದಿಕ್ಕಿನಲ್ಲಿ ಅಡುಗೆಮನೆಯನ್ನು ಆರೋಗ್ಯ, ಐಶ್ವರ್ಯ ಮತ್ತು ಮಾನಸಿಕ ಸದೃಢತೆ ಎಂದು. ಎರಡನೇ ಆಯ್ಕೆಯಾಗಿ ಉತ್ತರ ದಿಕ್ಕನ್ನು ಮಾಡಬಹುದು. ಈಶಾನ್ಯ ಈಶಾನ್ಯ ಮತ್ತು ದಿಕ್ಕುಗಳನ್ನು ಸಂಪೂರ್ಣವಾಗಿ ತಪ್ಪಿಸಬೇಕು ಅವರು. ಹೆಚ್ಚಿನ ವಿಡಿಯೋದಲ್ಲಿದೆ. Source link

Read More
ಫೋಟೋ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ | Mysuru News | Asianet Suvarna News | | Mysuru Man Falls Into Cauvery River While Trying To Take A Photo Rav

ಫೋಟೋ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ | Mysuru News | Asianet Suvarna News | | Mysuru Man Falls Into Cauvery River While Trying To Take A Photo Rav

ಶ್ರೀರಂಗಪಟ್ಟಣದ ಬಳಿ ಫೋಟೋ ತೆಗೆಯಲು ಹೋದಾಗ ವ್ಯಕ್ತಿಯೊಬ್ಬರು ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ. ಮೈಸೂರಿನ ಆಟೋ ಚಾಲಕ ಮಹೇಶ್ ಎಂದು ಗುರುತಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಮಳವಳ್ಳಿಯಲ್ಲಿ ಜೂಜಾಟದ ಮೇಲೆ ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಲಾಗಿದೆ. ಶ್ರೀರಂಗಪಟ್ಟಣ (ಜು.8): ವ್ಯಕ್ತಿಯೋರ್ವ ಫೋಟೋ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋದ ಘಟನೆ ತಾಲೂಕಿನ ಬೆಳಗೊಳ ಗ್ರಾಮದ ಹೊರವಲಯದ ಸರ್ವಧರ್ಮ ಆಶ್ರಮದ ಬಳಿ ಘಟನೆ. ಮೈಸೂರಿನ ಆಟೋ ಚಾಲಕ ಮಹೇಶ್ (36) ನದಿಯಲ್ಲಿ ಕೊಚ್ಚಿ…

Read More
ರಿಲೀಸ್​ಗೆ ಒಂದು ತಿಂಗಳಿರುವಾಗ ಶೂಟ್ ಮುಗಿಸಿದ ‘ವಾರ್ 2’; ಭರ್ಜರಿ ಪ್ರಚಾರಕ್ಕೆ ಸಿದ್ಧತೆ

ರಿಲೀಸ್​ಗೆ ಒಂದು ತಿಂಗಳಿರುವಾಗ ಶೂಟ್ ಮುಗಿಸಿದ ‘ವಾರ್ 2’; ಭರ್ಜರಿ ಪ್ರಚಾರಕ್ಕೆ ಸಿದ್ಧತೆ

ಎನ್ಟಿಆರ್ ಹಾಗೂ ಹೃತಿಕ್ ರೋಷನ್ (ಹೃತಿಕ್ ರೋಶನ್) ನಟನೆಯ ‘ವಾರ್ 2’ ಸಿನಿಮಾ ಆಗಸ್ಟ್ 14 ರಂದು. ಈ ಫ್ಯಾನ್ಸ್. ಜೂನಿಯರ್ ಅವರಿಗೆ ಇದು ಮೊದಲ. ಕಾರಣದಿಂದ ಕಾರಣದಿಂದ ಅವರ ಈ ಚಿತ್ರದ ಬಗ್ಗೆ ನಿರೀಕ್ಷೆ. ಸಿನಿಮಾ ಸಿನಿಮಾ ರಿಲೀಸ್ಗೆ ತಿಂಗಳು ಇರುವಾಗ ಚಿತ್ರದ ಶೂಟ್. ಈ ಈ ಚಿತ್ರ ಬೆಳೆ ತೆಗೆಯುವ ನಿರೀಕ್ಷೆ. ‘ವಾರ್’ ಸಿನಿಮಾ ಈ ರಿಲೀಸ್ ಆಗಿ ಸೂಪರ್ ಹಿಟ್. ಚಿತ್ರದಲ್ಲಿ ಚಿತ್ರದಲ್ಲಿ ಹೃತಿಕ್ ಹಾಗೂ ಟೈಗರ್ ಶ್ರಾಫ್. ಮುಂದಿನ ಮುಂದಿನ ಭಾಗದಲ್ಲಿ…

Read More
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಇಂದು, ಜುಲೈ 8, 2025 ರ ಈ ದಿನದ ರಾಶಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು. ಬಸವರಾಜ ವಿವರಿಸಿದ್ದಾರೆ. ಪ್ರತಿಯೊಂದು ಪ್ರತಿಯೊಂದು ರಾಶಿಯವರಿಗೂ ದಿನದ ಫಲಾಫಲಗಳನ್ನು ವಿವರವಾಗಿ. ವಿಶ್ವಾವಸು ನಾಮ, ಉತ್ತರಾಯಣ, ಆಷಾಢ, ಗ್ರೀಷ್ಮ ಋತು, ಶುಕ್ಲ, ತ್ರಯೋದಶಿ, ಜೇಷ್ಠ, ಶುಕ್ಲ ಯೋಗ, ಕೌಲವ ಇರುವ ದಿನ. ರಾಹುಕಾಲ 3:35 ರಿಂದ 5:11 ರವರೆಗೆ ಎಂದು. Source link

Read More
ಸೊಳ್ಳೆಗಳ ಮೇಲೆ ಕಣ್ಣಿಡಲು ಮತ್ತು ಅವುಗಳನ್ನು ನಿಯಂತ್ರಿಸಲು ಎಐ ಬಳಸಲು ಆಂಧ್ರಪ್ರದೇಶ ಮುಂದಾಗಿದೆ. | Ai Tech To Monitor Mosquitoes In Andhra Pradesh

ಸೊಳ್ಳೆಗಳ ಮೇಲೆ ಕಣ್ಣಿಡಲು ಮತ್ತು ಅವುಗಳನ್ನು ನಿಯಂತ್ರಿಸಲು ಎಐ ಬಳಸಲು ಆಂಧ್ರಪ್ರದೇಶ ಮುಂದಾಗಿದೆ. | Ai Tech To Monitor Mosquitoes In Andhra Pradesh

ಕೃತಕ ಬುದ್ಧಿಮತ್ತೆಯು ಊಹೆಗೂ ಮೀರಿ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ, ಸೊಳ್ಳೆಗಳ ಮೇಲೆ ಕಣ್ಣಿಡಲು ಮತ್ತು ಅವುಗಳನ್ನು ನಿಯಂತ್ರಿಸಲು ಎಐ ಬಳಸಲು ಆಂಧ್ರಪ್ರದೇಶ ಮುಂದಾಗಿದೆ. ಅಮರಾವತಿ: ಕೃತಕ ಬುದ್ಧಿಮತ್ತೆಯು ಊಹೆಗೂ ಮೀರಿ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ, ಸೊಳ್ಳೆಗಳ ಮೇಲೆ ಕಣ್ಣಿಡಲು ಮತ್ತು ಅವುಗಳನ್ನು ನಿಯಂತ್ರಿಸಲು ಎಐ ಬಳಸಲು ಆಂಧ್ರಪ್ರದೇಶ ಮುಂದಾಗಿದೆ. ಈ ಬಗ್ಗೆ ಟಿಡಿಪಿ ಪ್ರಕಟಣೆ ಹೊರಡಿಸಿದ್ದು, ‘ಸೊಳ್ಳೆಗಳ ಪ್ರಭೇದ, ಲಿಂಗ ಮತ್ತು ಸಾಂದ್ರತೆಯನ್ನು ಪತ್ತೆಹಚ್ಚಲು ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆಯು ಎಐ ಚಾಲಿತ…

Read More
ಹೃದಯಾಘಾತದಿಂದ ವೈದ್ಯ ಸಾವು; ಮನೆಯಲ್ಲಿ ಮಾಟದ ಗೊಂಬೆ ಪತ್ತೆ! | Is the Covid vaccine responsible for the increase in heart attacks in Karnataka? | Karnataka No Link Between Sudden Cardiac Deaths And Covid Vaccine Rav

ಹೃದಯಾಘಾತದಿಂದ ವೈದ್ಯ ಸಾವು; ಮನೆಯಲ್ಲಿ ಮಾಟದ ಗೊಂಬೆ ಪತ್ತೆ! | Is the Covid vaccine responsible for the increase in heart attacks in Karnataka? | Karnataka No Link Between Sudden Cardiac Deaths And Covid Vaccine Rav

ಕೋಲಾರದ ಸಾರ್ವಜನಿಕ ಆಸ್ವತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ವೈದ್ಯಾಧಿಕಾರಿಯ ಕೊಠಡಿಯಲ್ಲಿ ಮಾಟಮಂತ್ರದ ಗೊಂಬೆಗಳು ಪತ್ತೆಯಾಗಿವೆ. ಈ ಘಟನೆ ಆಸ್ವತ್ರೆ ಸಿಬ್ಬಂದಿಗೆ ಆತಂಕ ಮೂಡಿಸಿದೆ. ಹಾಸನದಲ್ಲಿ ಹೃದಯಾಘಾತ ಪ್ರಕರಣಗಳ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದುಅಶೋಕ್‌ ಆರೋಪಿಸಿದ್ದಾರೆ. ಕೋಲಾರ (ಜು.8): ಹೃದಯಾಘಾತದಿಂದ ಮೃತಪಟ್ಟ ಇಲ್ಲಿನ ಸಾರ್ವಜನಿಕ ಆಸ್ವತ್ರೆಯ ವೈದ್ಯಾಧಿಕಾರಿ ಡಾ.ವಸಂತ್‌ ಕುಮಾರ್‌ ಅವರ ಕೊಠಡಿ ಹಾಗೂ ಅವರ ಲಾಕರ್‌ಗಳಲ್ಲಿ ಮಾಟಮಂತ್ರದ ಗೊಂಬೆಗಳು ಕಂಡು ಬಂದಿದ್ದು, ಆಸ್ವತ್ರೆ ಸಿಬ್ಬಂದಿಗೆ ಆಂತಕ ಉಂಟು ಮಾಡಿದೆ. ಜೂ.5 ರಂದು ಡಾ.ವಸಂತ್‌ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ…

Read More
23 ಲಕ್ಷ ರು. ಕೊಟ್ಟರೆ ಇನ್ನು ಯುಎಇ ಪೌರತ್ವ ಸಿಗುತ್ತೆ! ಹೊಸ ಗೋಲ್ಡ್‌ ವೀಸಾ ಯೋಜನೆ ಘೋಷಣೆ | Uae Citizenship Possible For Rs 23 Akh Payment

23 ಲಕ್ಷ ರು. ಕೊಟ್ಟರೆ ಇನ್ನು ಯುಎಇ ಪೌರತ್ವ ಸಿಗುತ್ತೆ! ಹೊಸ ಗೋಲ್ಡ್‌ ವೀಸಾ ಯೋಜನೆ ಘೋಷಣೆ | Uae Citizenship Possible For Rs 23 Akh Payment

ಕೊಲ್ಲಿ ದೇಶ ಯುಎಇ ತನ್ನ ಗೋಲ್ಡನ್‌ ವೀಸಾ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಹೀಗಾಗಿ ಕೇವಲ 23 ಲಕ್ಷ ರು. ನೀಡಿ ಅರ್ಹ ಭಾರತೀಯರು ಸುಲಭವಾಗಿ ಯುಎಇ ದೇಶದ ಪೌರತ್ವ ಪಡೆಯಬಹುದಾಗಿದೆ. ದುಬೈ: ಕೊಲ್ಲಿ ದೇಶ ಯುಎಇ ತನ್ನ ಗೋಲ್ಡನ್‌ ವೀಸಾ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಹೀಗಾಗಿ ಕೇವಲ 23 ಲಕ್ಷ ರು. ನೀಡಿ ಅರ್ಹ ಭಾರತೀಯರು ಸುಲಭವಾಗಿ ಯುಎಇ ದೇಶದ ಪೌರತ್ವ ಪಡೆಯಬಹುದಾಗಿದೆ. ಈ ಹಿಂದೆ ಕನಿಷ್ಠ 4.7 ಕೋಟಿ ಮೌಲ್ಯದ ಆಸ್ತಿ ಖರೀದಿ…

Read More
ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ – ಹೃದಯಾಘಾತದಿಂದ ತೀರಿಕೊಂಡರೆ ಮರಣೋತ್ತರ ಪರೀಕ್ಷೆ ಕಡ್ಡಾಯ ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು | Sudden Heart Attacks Not Caused By Covid Vaccine Say Dinesh Gundurao

ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ – ಹೃದಯಾಘಾತದಿಂದ ತೀರಿಕೊಂಡರೆ ಮರಣೋತ್ತರ ಪರೀಕ್ಷೆ ಕಡ್ಡಾಯ ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು | Sudden Heart Attacks Not Caused By Covid Vaccine Say Dinesh Gundurao

‘ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್‌ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ. ಕೊರೋನಾ ಸೋಂಕಿನ ನಂತರ ಬದಲಾದ ಜೀವನಶೈಲಿಯಿಂದ ಹೃದಯಾಘಾತ ಹೆಚ್ಚಾಗುತ್ತಿದೆ. ಬೆಂಗಳೂರು :  ‘ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್‌ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ. ಕೊರೋನಾ ಸೋಂಕಿನ ನಂತರ ಬದಲಾದ ಜೀವನಶೈಲಿಯಿಂದ ಹೃದಯಾಘಾತ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಹೃದಯಾಘಾತದ ವಿಚಾರ ಶಾಲಾ ಪಠ್ಯದಲ್ಲಿ ಅಳವಡಿಕೆ, 15 ವರ್ಷದ ಮಕ್ಕಳಿಗೆ ಶಾಲೆಯಲ್ಲೇ ಹೃದಯ ಸೇರಿ ಆರೋಗ್ಯ ತಪಾಸಣೆ, ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಪುನೀತ್‌ ರಾಜ್‌ಕುಮಾರ್‌ ಹೃದಯ ಜ್ಯೋತಿ ಯೋಜನೆ…

Read More
Karnataka Heart attack Death: ನಿನ್ನೆ ಒಂದೇ ದಿನ ರಾಜ್ಯದಲ್ಲಿ ಹೃದಯಾಘಾತದಿಂದ ಮೃತರಾದವರ ಸಂಖ್ಯೆ ಬೆಚ್ಚಿಬಿಳಿಸುತ್ತೆ! | 11 People Died Of Heart Attacks In Karnataka Yesterday

Karnataka Heart attack Death: ನಿನ್ನೆ ಒಂದೇ ದಿನ ರಾಜ್ಯದಲ್ಲಿ ಹೃದಯಾಘಾತದಿಂದ ಮೃತರಾದವರ ಸಂಖ್ಯೆ ಬೆಚ್ಚಿಬಿಳಿಸುತ್ತೆ! | 11 People Died Of Heart Attacks In Karnataka Yesterday

ರಾಜ್ಯದಲ್ಲಿ ಸೋಮವಾರ ೧೧ ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರಿನಲ್ಲಿ ಮೂವರು, ಧಾರವಾಡ ಮತ್ತು ನವಲಗುಂದದಲ್ಲಿ ತಲಾ ಮೂವರು, ಹಾಸನದಲ್ಲಿ ಇಬ್ಬರು, ರಾಯಚೂರಿನಲ್ಲಿ ಒಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೃತರಲ್ಲಿ ಹೆಚ್ಚಿನವರು ಯುವಕರಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು (ಜು.8): ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಮುಂದುವರಿದಿದ್ದು, ಸೋಮವಾರ 11 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ತುಮಕೂರಿನಲ್ಲಿ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. ತುಮಕೂರಿನ ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಯಂತ್‌ಗೆ ಮನೆಯಲ್ಲಿ ಮಲಗಿದ್ದಾಗ ಎದೆ ನೋವು…

Read More
ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಲೋಪಗಳು ಸೇರಿ ಬರೀ ವಿವಾದಗಳಿಂದಲೇ ಚರ್ಚೆಯಲ್ಲಿದ್ದ 384 ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಹುತೇಕ ನೆನೆಗುದಿಗೆ ಬಿದ್ದಿದೆ. | 384 Gazetted Probationers Recruitment Process Has Come To A Standstill

ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಲೋಪಗಳು ಸೇರಿ ಬರೀ ವಿವಾದಗಳಿಂದಲೇ ಚರ್ಚೆಯಲ್ಲಿದ್ದ 384 ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಹುತೇಕ ನೆನೆಗುದಿಗೆ ಬಿದ್ದಿದೆ. | 384 Gazetted Probationers Recruitment Process Has Come To A Standstill

ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಲೋಪಗಳು ಸೇರಿ ಬರೀ ವಿವಾದಗಳಿಂದಲೇ ಚರ್ಚೆಯಲ್ಲಿದ್ದ 384 ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಹುತೇಕ ನೆನೆಗುದಿಗೆ ಬಿದ್ದಿದೆ. ಬೆಂಗಳೂರು : ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಲೋಪಗಳು ಸೇರಿ ಬರೀ ವಿವಾದಗಳಿಂದಲೇ ಚರ್ಚೆಯಲ್ಲಿದ್ದ 384 ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಹುತೇಕ ನೆನೆಗುದಿಗೆ ಬಿದ್ದಿದೆ. ಕೆಎಎಸ್ ನೇಮಕಾತಿಯಲ್ಲಿ ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಿಸಿರುವ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಕೆಎಎಸ್ ಆಕಾಂಕ್ಷಿ ಮಧು ಬಿ.ಎನ್ ಎಂಬುವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ…

Read More