Headlines
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಮಳೆ ದುರ್ಬಲ: ಹವಾಮಾನ ಇಲಾಖೆ ಹೇಳಿದ್ದೇನು? | Met Department Predicts Weak Monsoon Rains Next Week Gvd

ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಮಳೆ ದುರ್ಬಲ: ಹವಾಮಾನ ಇಲಾಖೆ ಹೇಳಿದ್ದೇನು? | Met Department Predicts Weak Monsoon Rains Next Week Gvd

ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು (ಜು.07): ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಆರಂಭದಲ್ಲಿ ಅಬ್ಬರಿಸಿದ ಮಳೆ ಕ್ರಮೇಣ ದುರ್ಬಲಗೊಳ್ಳುತ್ತಿದ್ದು, ಮುಂದಿನ ಒಂದು ವಾರ ಕಾಲ ಮಳೆ ಕಡಿಮೆ ಆಗಲಿದೆ. ಮಲೆನಾಡು, ಕರಾವಳಿ…

Read More
ನನ್ನ ನಗು ನೋಡಿದ್ರೆ ನಿಮಗೆ ಏನನ್ನಿಸುತ್ತೆ ? : ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ವಿಶ್ವಾಸದಲ್ಲಿ ವಿಜಯೇಂದ್ರ | Vijayendra Confident Of Continuing As State Bjp President

ನನ್ನ ನಗು ನೋಡಿದ್ರೆ ನಿಮಗೆ ಏನನ್ನಿಸುತ್ತೆ ? : ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ವಿಶ್ವಾಸದಲ್ಲಿ ವಿಜಯೇಂದ್ರ | Vijayendra Confident Of Continuing As State Bjp President

‘ನನ್ನ ನಗು ಮುಖ ನೋಡಿದರೆ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತೇನೆ ಎಂದು ಅನ್ನಿಸುತ್ತಾ? ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸ ನನಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು : ‘ನನ್ನ ನಗು ಮುಖ ನೋಡಿದರೆ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತೇನೆ ಎಂದು ಅನ್ನಿಸುತ್ತಾ? ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸ ನನಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತ ಪ್ರಶ್ನೆಗೆ ನಸುನಗುತ್ತಲೇ…

Read More
Daily devotional: ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?

Daily devotional: ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?

ಭಾಗ್ಯ ಭಾಗ್ಯ ಎಂದರೇನು ಅದರ ಎಂಬುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ. ಕನ್ನಡ ಸಂಸ್ಕೃತಿಯಲ್ಲಿ ಸಂಕೇತವಾಗಿ ಮಾಂಗಲ್ಯವನ್ನು. ಹೆಣ್ಣು ಹೆಣ್ಣು ಇಬ್ಬರ ಪವಿತ್ರ ಬಂಧವನ್ನು ಇದು. ಕಟ್ಟುವ ಕಟ್ಟುವ ಸಮಯದಲ್ಲಿ ಮಂತ್ರಗಳು ಮತ್ತು ಸುಖಮಯ ಜೀವನವನ್ನು ಆಶೀರ್ವದಿಸುತ್ತವೆ ಎಂಬ. ಜಾನಪದ ಪ್ರಕಾರ, ಮಾಂಗಲ್ಯವು ಹೆಣ್ಣಿಗೆ ರಕ್ಷಣೆಯನ್ನು ಮತ್ತು ಅವಳ ಕಲ್ಯಾಣಕ್ಕೆ. Source link

Read More
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಅಷ್ಟೇ ಬಾಕಿ: ಬಿ.ವೈ.ವಿಜಯೇಂದ್ರ ಭವಿಷ್ಯ | By Vijayendra Predicts Siddaramaiah Resignation Soon Gvd

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಅಷ್ಟೇ ಬಾಕಿ: ಬಿ.ವೈ.ವಿಜಯೇಂದ್ರ ಭವಿಷ್ಯ | By Vijayendra Predicts Siddaramaiah Resignation Soon Gvd

ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ಸಿದ್ದರಾಮಯ್ಯ ಅವರನ್ನು ನಿಯೋಜಿಸಲು ವೇದಿಕೆ ಸಿದ್ಧವಾಗಿದೆ. ಇನ್ನು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ಮೈಸೂರು (ಜು.07): ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ಸಿದ್ದರಾಮಯ್ಯ ಅವರನ್ನು ನಿಯೋಜಿಸಲು ವೇದಿಕೆ ಸಿದ್ಧವಾಗಿದೆ. ಇನ್ನು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ…

Read More
Daily Horoscope: ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು

Daily Horoscope: ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು

ಖ್ಯಾತ ಡಾ. ಬಸವರಾಜ ಗುರೂಜಿ ಅವರು ರಾಶಿಗಳ ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಏಳು ಶುಭಫಲವಿದೆ ಹೇಳಲಾಗಿದೆ. ಆರ್ಥಿಕವಾಗಿ ದಿನವಾಗಿದ್ದರೂ, ಸ್ವಲ್ಪ ನಿರ್ಲಕ್ಷ್ಯ. ವೃಷಭ ರಾಶಿಯವರಿಗೆ ಆರು ಶುಭಫಲವಿದ್ದು, ಅಧಿಕ ಆದಾಯ ಮತ್ತು ಮಾನಸಿಕ ಇರುತ್ತದೆ ಎಂದು. ಮಿಥುನ ರಾಶಿಯವರಿಗೆ ಲಾಭ, ಉದ್ಯೋಗದಲ್ಲಿ ಬಡ್ತಿ ಮತ್ತು ಆರೋಗ್ಯದಲ್ಲಿ ಸುಧಾರಣೆ. ರಾಶಿಯವರಿಗೂ ರಾಶಿಯವರಿಗೂ ಅಧಿಕ ಮತ್ತು ಮಾನಸಿಕ ತೃಪ್ತಿಯನ್ನು. ರಾಶಿಗೂ ರಾಶಿಗೂ ಅದೃಷ್ಟ ಮತ್ತು ಶುಭ ದಿಕ್ಕನ್ನು. Source link

Read More
ಇಂದಿನ ರಾಜಕೀಯದಲ್ಲಿ ದ್ವೇಷ ಹೆಚ್ಚಳ ವಿಷಾದನೀಯ: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ | Increase In Political Hatred Regrettable Says Basavaraj Horatti Gvd

ಇಂದಿನ ರಾಜಕೀಯದಲ್ಲಿ ದ್ವೇಷ ಹೆಚ್ಚಳ ವಿಷಾದನೀಯ: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ | Increase In Political Hatred Regrettable Says Basavaraj Horatti Gvd

ಇಂದಿನ ರಾಜಕಾರಣಿಗಳಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ. ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಹರಪನಹಳ್ಳಿ (ಜು.07): ಈ ಹಿಂದೆ ರಾಜಕಾರಣಿಗಳಲ್ಲಿ ಪರಸ್ಪರ ಸೌಹಾರ್ದತೆಯ ಭಾವನೆ ಕಾಣುತ್ತಿದ್ದೆವು. ಆದರೆ ಇಂದಿನ ರಾಜಕಾರಣಿಗಳಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ. ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಟಿಎಂಎಇ ಸಂಸ್ಥೆಯ ಜ್ಞಾನ ಗಂಗೋತ್ರಿ ಆವರಣದಲ್ಲಿ ಭಾನುವಾರ ಕರ್ನಾಟಕ ರಾಜಕೀಯ…

Read More
ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. | Guarantee Schemes For Poor No Question Of Change Says Cm Siddaramaiah

ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. | Guarantee Schemes For Poor No Question Of Change Says Cm Siddaramaiah

: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು : ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ತಮ್ಮ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಕುರಿತು ಭಾನುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯಿಸಿದ ಅವರು ಗ್ಯಾರಂಟಿ ಯೋಜನೆಗಳು ಬಡವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ…

Read More
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ: ಸಚಿವ ರಾಜಣ್ಣ | September Revolution Delayed Says Minister Kn Rajanna Gvd

ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ: ಸಚಿವ ರಾಜಣ್ಣ | September Revolution Delayed Says Minister Kn Rajanna Gvd

ಸೆಪ್ಟೆಂಬರ್‌ನಲ್ಲಿ ರಾಜ್ಯದ ರಾಜಕೀಯದಲ್ಲಿ ಕ್ರಾಂತಿ ಆಗುತ್ತೆ ಎಂದು ಹೇಳಿದ್ದೀನಿ. ಈಗಿನ್ನೂ ಜುಲೈನಲ್ಲಿ ಇದ್ದೇವೆ. ಸೆಪ್ಟೆಂಬರ್‌ ಇನ್ನೂ ದೂರ ಇದೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ. ಹಾಸನ (ಜು.07): ಸೆಪ್ಟೆಂಬರ್‌ನಲ್ಲಿ ರಾಜ್ಯದ ರಾಜಕೀಯದಲ್ಲಿ ಕ್ರಾಂತಿ ಆಗುತ್ತೆ ಎಂದು ಹೇಳಿದ್ದೀನಿ. ಈಗಿನ್ನೂ ಜುಲೈನಲ್ಲಿ ಇದ್ದೇವೆ. ಸೆಪ್ಟೆಂಬರ್‌ ಇನ್ನೂ ದೂರ ಇದೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸೆಪ್ಟೆಂಬರ್‌ ಕ್ರಾಂತಿ ಕುರಿತ ತಮ್ಮ ಹೇಳಿಕೆಗೆ ಪ್ರತಿಕ್ರಿಯಿಸಿ, ಸೆಪ್ಟೆಂಬರ್‌ ಇನ್ನೂ ದೂರ ಇದೆ. ಅದೆಲ್ಲವನ್ನು…

Read More
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಒಬಿಸಿ ‘ಅಧ್ಯಕ್ಷ’ ವೇದಿಕೆ: ಪ್ರಲ್ಹಾದ್‌ ಜೋಶಿ | Pralhad Joshi Says Obc Platform Will Bring Down Cm Siddaramaiah Gvd

ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಒಬಿಸಿ ‘ಅಧ್ಯಕ್ಷ’ ವೇದಿಕೆ: ಪ್ರಲ್ಹಾದ್‌ ಜೋಶಿ | Pralhad Joshi Says Obc Platform Will Bring Down Cm Siddaramaiah Gvd

ಎಐಸಿಸಿ ಹಿಂದುಳಿದ ವರ್ಗಗಳ ಕಮಿಟಿಯ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕೆಲಸಕ್ಕೆ ಮುನ್ನುಡಿ ಬರೆಯಲಾಗಿದೆ. ಅವರು ಸಿಎಂ ಸ್ಥಾನ ಕಳೆದುಕೊಳ್ಳುವುದು ಖಚಿತ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು. ಹುಬ್ಬಳ್ಳಿ (ಜು.07): ಎಐಸಿಸಿ ಹಿಂದುಳಿದ ವರ್ಗಗಳ ಕಮಿಟಿಯ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕೆಲಸಕ್ಕೆ ಮುನ್ನುಡಿ ಬರೆಯಲಾಗಿದೆ. ಅವರು ಸಿಎಂ ಸ್ಥಾನ ಕಳೆದುಕೊಳ್ಳುವುದು ಖಚಿತ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ…

Read More
ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿ ಅಧ್ಯಕ್ಷನಾಗಿ ನನ್ನನ್ನು ನೇಮಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ | Cm Siddaramaiah Appointed Obc Chief Stirs Karnataka Politics

ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿ ಅಧ್ಯಕ್ಷನಾಗಿ ನನ್ನನ್ನು ನೇಮಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ | Cm Siddaramaiah Appointed Obc Chief Stirs Karnataka Politics

ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿ ಅಧ್ಯಕ್ಷನಾಗಿ ನನ್ನನ್ನು ನೇಮಿಸಿಲ್ಲ. ಸದಸ್ಯನನ್ನಾಗಿಯಷ್ಟೆ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿ ಅಧ್ಯಕ್ಷನಾಗಿ ನನ್ನನ್ನು ನೇಮಿಸಿಲ್ಲ. ಸದಸ್ಯನನ್ನಾಗಿಯಷ್ಟೆ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಈ ತಿಂಗಳ 15 ರಂದು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿರುವ ಒಬಿಸಿ ಸಲಹಾ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ…

Read More