ಜಾಗತಿಕ ಸಂಸ್ಥೆಗಳಲ್ಲಿ ಗ್ಲೋಬಲ್‌ ಸೌತ್‌ ಎಂದು ಕರೆಯಲಾಗುವ ದೇಶಗಳಿಗೆ ಸ್ಥಾನ ಕಲ್ಪಿಸುವ ಕುರಿತು ಬಲವಾದ ವಾದ ಮಂಡಿಸಿರುವ ಪ್ರಧಾನಿ ಮೋದಿ | Global Organisations Without India Are Like Phones Without Network Says Pm Modi

ಜಾಗತಿಕ ಸಂಸ್ಥೆಗಳಲ್ಲಿ ಗ್ಲೋಬಲ್‌ ಸೌತ್‌ ಎಂದು ಕರೆಯಲಾಗುವ ದೇಶಗಳಿಗೆ ಸ್ಥಾನ ಕಲ್ಪಿಸುವ ಕುರಿತು ಬಲವಾದ ವಾದ ಮಂಡಿಸಿರುವ ಪ್ರಧಾನಿ ಮೋದಿ | Global Organisations Without India Are Like Phones Without Network Says Pm Modi

ವಿಶ್ವಸಂಸ್ಥೆ ನೀತಿ ನಿರ್ಧಾರ ಕೈಗೊಳ್ಳುವ ಜಾಗತಿಕ ಸಂಸ್ಥೆಗಳಲ್ಲಿ ಗ್ಲೋಬಲ್‌ ಸೌತ್‌ ಎಂದು ಕರೆಯಲಾಗುವ ದೇಶಗಳಿಗೆ ಸ್ಥಾನ ಕಲ್ಪಿಸುವ ಕುರಿತು ಬಲವಾದ ವಾದ ಮಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನಾವಿಲ್ಲದ ಜಾಗತಿಕ ಸಂಘಟನೆಗಳು ನೆಟ್ವರ್ಕ್‌ ಇಲ್ಲದ ಸಿಮ್‌ ಇರುವ ಮೊಬೈಲ್‌ನಂತೆ ಎಂದು ವ್ಯಂಗ್ಯ ರಿಯೋ ಡಿ ಜನೈರೋ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೇರಿದಂತೆ ನೀತಿ ನಿರ್ಧಾರ ಕೈಗೊಳ್ಳುವ ಜಾಗತಿಕ ಸಂಸ್ಥೆಗಳಲ್ಲಿ ಗ್ಲೋಬಲ್‌ ಸೌತ್‌ ಎಂದು ಕರೆಯಲಾಗುವ ದೇಶಗಳಿಗೆ ಸ್ಥಾನ ಕಲ್ಪಿಸುವ ಕುರಿತು ಬಲವಾದ ವಾದ ಮಂಡಿಸಿರುವ ಪ್ರಧಾನಿ ನರೇಂದ್ರ…

Read More
ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಮನೆ ಖಾಲಿ ಮಾಡಿಸಿ : ಕೇಂದ್ರಕ್ಕೆ ಪತ್ರ | Center Asked To Evict Retired Cji Chandrachud From Official Residence

ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಮನೆ ಖಾಲಿ ಮಾಡಿಸಿ : ಕೇಂದ್ರಕ್ಕೆ ಪತ್ರ | Center Asked To Evict Retired Cji Chandrachud From Official Residence

ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿ ಬಳಿಕವೂ 8 ತಿಂಗಳಿಂದ ತಮಗೆ ಈ ಹಿಂದೆ ನೀಡಿದ್ದ ಅಧಿಕೃತ ಸರ್ಕಾರಿ ವಾಸದಲ್ಲಿ ವಾಸವಿದ್ದು ಅವರನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌ನ ಆಡಳಿತ ವಿಭಾಗ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿ ಬಳಿಕವೂ 8 ತಿಂಗಳಿಂದ ತಮಗೆ ಈ ಹಿಂದೆ ನೀಡಿದ್ದ ಅಧಿಕೃತ ಸರ್ಕಾರಿ ವಾಸದಲ್ಲಿ ವಾಸವಿದ್ದು ಅವರನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌ನ ಆಡಳಿತ ವಿಭಾಗ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ….

Read More
ಹೈದ್ರಾಬಾದ್‌ ಮೊಹರಂ ಮೆರವಣಿಗೆ ಆಚರಣೆಗೆ ತುಮಕೂರಿನ ಕರಿಬಸವೇಶ್ವರ ಮಠದ ಲಕ್ಷ್ಮೀ ಹೆಸರಿನ ಆನೆಯನ್ನು ಬಳಸಲಾಗಿದೆ. | Tumkurs Elephant Lakshmi Leads Hyderabads Historic Muharram Procession

ಹೈದ್ರಾಬಾದ್‌ ಮೊಹರಂ ಮೆರವಣಿಗೆ ಆಚರಣೆಗೆ ತುಮಕೂರಿನ ಕರಿಬಸವೇಶ್ವರ ಮಠದ ಲಕ್ಷ್ಮೀ ಹೆಸರಿನ ಆನೆಯನ್ನು ಬಳಸಲಾಗಿದೆ. | Tumkurs Elephant Lakshmi Leads Hyderabads Historic Muharram Procession

ನಿಜಾಮರ ಕಾಲದಿಂದ ಹೈದರಾಬಾದ್‌ನಲ್ಲಿ ನಡೆದು ಬಂದಿರುವ ಪ್ರಸಿದ್ಧ ಮೊಹರಂ ಮೆರವಣಿಗೆಯ ಆಲಂ ಹೊರಲು ಈ ಬಾರಿ ತುಮಕೂರಿನ ಕರಿಬಸವೇಶ್ವರ ಮಠದ ಲಕ್ಷ್ಮೀ ಹೆಸರಿನ ಆನೆಯನ್ನು ಬಳಸಲಾಗಿದೆ. ಹೈದರಾಬಾದ್‌: ನಿಜಾಮರ ಕಾಲದಿಂದ ಹೈದರಾಬಾದ್‌ನಲ್ಲಿ ನಡೆದು ಬಂದಿರುವ ಪ್ರಸಿದ್ಧ ಮೊಹರಂ ಮೆರವಣಿಗೆಯ ಆಲಂ ಹೊರಲು ಈ ಬಾರಿ ತುಮಕೂರಿನ ಕರಿಬಸವೇಶ್ವರ ಮಠದ ಲಕ್ಷ್ಮೀ ಹೆಸರಿನ ಆನೆಯನ್ನು ಬಳಸಲಾಗಿದೆ. ಲಕ್ಷ್ಮೀ, ತುಮಕೂರಿನ ಹೊರಕೋಟೆಯ ಶ್ರೀ ಕರಿಬಸವೇಶ್ವರ ಮಠದ ಆನೆಯಾಗಿದ್ದು, ಮೊಹರಂನ 10ನೇ ದಿನ ಚಿನ್ನ ಮತ್ತು ವಜ್ರಲೇಪಿತ ಆಲಂ ಹೊತ್ತು ಹೈದರಾಬಾದ್‌ನ…

Read More
ಬ್ರಿಟನ್‌ ನೌಕಾಪಡೆಗೆ ಸೇರಿದ ಅತ್ಯಾಧುನಿಕ ಎಫ್‌-35ಬಿ ಯುದ್ಧವಿಮಾನದ ಪರಿಶೀಲನೆಗೆ ಇದೀಗ ಬ್ರಿಟನ್‌ ಇದೀಗ ವಿಶೇಷ ತಜ್ಞರನ್ನು ಕಳುಹಿಸಿಕೊಟ್ಟಿದೆ. | 24 British Experts Arrive In Kerala To Repair Grounded F35 Fighter Jet

ಬ್ರಿಟನ್‌ ನೌಕಾಪಡೆಗೆ ಸೇರಿದ ಅತ್ಯಾಧುನಿಕ ಎಫ್‌-35ಬಿ ಯುದ್ಧವಿಮಾನದ ಪರಿಶೀಲನೆಗೆ ಇದೀಗ ಬ್ರಿಟನ್‌ ಇದೀಗ ವಿಶೇಷ ತಜ್ಞರನ್ನು ಕಳುಹಿಸಿಕೊಟ್ಟಿದೆ. | 24 British Experts Arrive In Kerala To Repair Grounded F35 Fighter Jet

ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೂ.14ರಂದು ತುರ್ತು ಲ್ಯಾಂಡ್‌ ಆಗಿರುವ ಬ್ರಿಟನ್‌ ನೌಕಾಪಡೆಗೆ ಸೇರಿದ ಅತ್ಯಾಧುನಿಕ ಎಫ್‌-35ಬಿ ಯುದ್ಧವಿಮಾನದ ಪರಿಶೀಲನೆಗೆ ಇದೀಗ ಬ್ರಿಟನ್‌ ಇದೀಗ ವಿಶೇಷ ತಜ್ಞರನ್ನು ಕಳುಹಿಸಿಕೊಟ್ಟಿದೆ. ತಿರುವನಂತಪುರ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೂ.14ರಂದು ತುರ್ತು ಲ್ಯಾಂಡ್‌ ಆಗಿರುವ ಬ್ರಿಟನ್‌ ನೌಕಾಪಡೆಗೆ ಸೇರಿದ ಅತ್ಯಾಧುನಿಕ ಎಫ್‌-35ಬಿ ಯುದ್ಧವಿಮಾನದ ಪರಿಶೀಲನೆಗೆ ಇದೀಗ ಬ್ರಿಟನ್‌ ಇದೀಗ ವಿಶೇಷ ತಜ್ಞರನ್ನು ಕಳುಹಿಸಿಕೊಟ್ಟಿದೆ. 14 ತಜ್ಞರು ಹಾಗೂ 10 ಸಿಬ್ಬಂದಿಯನ್ನೊಳಗೊಂಡ ಬ್ರಿಟನ್‌ ರಾಯಲ್‌ ಏರ್‌ಫೋರ್ಸ್‌ನ ಏರ್‌ಬಸ್‌ ಎ400ಎಂ ಅಟ್ಲಾಸ್‌ ವಿಮಾನ…

Read More
ಬಾಹ್ಯಾಕಾಶದಲ್ಲಿ ಬೆಂಗಳೂರಿನ ನೀರು ಕರಡಿ ಭಾರತೀಯ ಗಗನಯಾತ್ರಿ ಶುಭಾಂಶು ಪ್ರಯೋಗ ಯಶಸ್ವಿ | Shubhamshu Shukla Completes Voyager Tardigrade Experiment

ಬಾಹ್ಯಾಕಾಶದಲ್ಲಿ ಬೆಂಗಳೂರಿನ ನೀರು ಕರಡಿ ಭಾರತೀಯ ಗಗನಯಾತ್ರಿ ಶುಭಾಂಶು ಪ್ರಯೋಗ ಯಶಸ್ವಿ | Shubhamshu Shukla Completes Voyager Tardigrade Experiment

ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ (ವಾಯೇಜರ್‌ ಟಾರ್ಡಿಗ್ರೇಡ್) ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ನವದೆಹಲಿ: ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರು ಕರಡಿ (ವಾಯೇಜರ್‌ ಟಾರ್ಡಿಗ್ರೇಡ್) ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ ಮಾಹಿತಿ…

Read More
ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ. | Telangana Approves 10 Hour Workday For Commercial Employees

ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ. | Telangana Approves 10 Hour Workday For Commercial Employees

ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ. ಹೈದರಾಬಾದ್‌: ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ. ಆದರೆ ಉದ್ಯೋಗಿಗಳ ಕೆಸಲದ ಅವಧಿ ವಾರಕ್ಕೆ 48 ಗಂಟೆ ಮೀರಬಾರದು ಎಂದು ಸೂಚಿಸಿದೆ. ರಾಜ್ಯದಲ್ಲಿ ಉದ್ಯಮ ಸ್ನೇಹಿ ನೀತಿ ಜಾರಿ ನಿಟ್ಟಿನಲ್ಲಿ ಈ ಅನುಮತಿ ನೀಡಲಾಗಿದೆ. ಅಂಗಡಿಗಳನ್ನು ಹೊರತು ಪಡಿಸಿ ಉಳಿದ ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಮಿಕರ…

Read More
ಬೆಂಗಳೂರು, ದೆಹಲಿಯಲ್ಲಿ ಹೈಪರ್‌ಲೂಪ್‌, ಮೆಟ್ರಿನೋ ಪಾಡ್‌ ಟ್ಯಾಕ್ಸಿ, ಮತ್ತು ಪಿಲ್ಲರ್‌ ಆಧಾರಿತ ಸಮೂಹ ಸಾರಿಗೆ ವ್ಯವಸ್ಥೆ | Hyperloop And Pod Taxi Coming Soon To Bengaluru Says Gadkari

ಬೆಂಗಳೂರು, ದೆಹಲಿಯಲ್ಲಿ ಹೈಪರ್‌ಲೂಪ್‌, ಮೆಟ್ರಿನೋ ಪಾಡ್‌ ಟ್ಯಾಕ್ಸಿ, ಮತ್ತು ಪಿಲ್ಲರ್‌ ಆಧಾರಿತ ಸಮೂಹ ಸಾರಿಗೆ ವ್ಯವಸ್ಥೆ | Hyperloop And Pod Taxi Coming Soon To Bengaluru Says Gadkari

ಬೆಂಗಳೂರು, ದೆಹಲಿಯಲ್ಲಿ ಹೈಪರ್‌ಲೂಪ್‌, ಮೆಟ್ರಿನೋ ಪಾಡ್‌ ಟ್ಯಾಕ್ಸಿ, ಮತ್ತು ಪಿಲ್ಲರ್‌ ಆಧಾರಿತ ಸಮೂಹ ಸಾರಿಗೆ ವ್ಯವಸ್ಥೆ ಹಾಗೂ 135 ಸೀಟುಗಳ ವಿದ್ಯುತ್‌ಚಾಲಿತ ತ್ವರಿತ ಸಮೂಹ ಸಾರಿಗೆ ಬಸ್‌ ಪರಿಚಯಿಸಲು ಉದ್ದೇಶಿಸಿರುವುದಾಗಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ರಾಂಚಿ : ಅತಿ ಹೆಚ್ಚು ಜನದಟ್ಟಣೆ, ಸಂಚಾರ ದಟ್ಟಣೆ ಇರುವ ಮಹಾನಗರಗಳಾದ ಬೆಂಗಳೂರು, ದೆಹಲಿಯಲ್ಲಿ ಹೈಪರ್‌ಲೂಪ್‌, ಮೆಟ್ರಿನೋ ಪಾಡ್‌ ಟ್ಯಾಕ್ಸಿ, ಮತ್ತು ಪಿಲ್ಲರ್‌ ಆಧಾರಿತ ಸಮೂಹ ಸಾರಿಗೆ ವ್ಯವಸ್ಥೆ ಹಾಗೂ 135 ಸೀಟುಗಳ ವಿದ್ಯುತ್‌ಚಾಲಿತ ತ್ವರಿತ ಸಮೂಹ ಸಾರಿಗೆ ಬಸ್‌…

Read More
Horoscope Today 07 July: ಇಂದು ಈ ರಾಶಿಯವರಿಗೆ ಜೀವನ ಹೊಸ ಅಧ್ಯಾಯ ಆರಂಭ

Horoscope Today 07 July: ಇಂದು ಈ ರಾಶಿಯವರಿಗೆ ಜೀವನ ಹೊಸ ಅಧ್ಯಾಯ ಆರಂಭ

ನಿತ್ಯ: . ಆಮ್, ಸೂರ್ಯಾಸ್ತ – 07 – 04 PM, ಇಂದಿನ ಕಾಲ ಕಾಲ ರಾಹು 07:47 – 09:24, ಯಮಘಂಡ ಕಾಲ 11:01 – 12:38, ಗುಳಿಕ ಕಾಲ14:14 – 15:51 ಮೇಷ: ಮೇಲ್ನೋಟಕ್ಕೆ ನಂಬಿದರೂ ಅನ್ವೇಷಕ. ನಿಮಗೆ ನಿಮಗೆ ಬೇರೆ ಕಾರಣಗಳಿಂದ ಜೀವನ ಬಹಳ ಸುಂದರ. ತೆರೆದರೆ ಬೆಳಕು, ತೆರೆಯದಿದ್ದರೆ ಕತ್ತಲು ಇರುತ್ತದೆ. ಸಂಗಾತಿಯ ನೀವೇ. ಪರಿಶ್ರಮವು ಅಧಿಕವಾಗಿದ್ದು, ಅದಕ್ಕೆ ಯೋಗ್ಯವಾದ ಸಿಗುವುದು. ನಡೆಯುವಾಗ ಕಾಲು, ದೊಡ್ಡ ತೊಂದರೆಯನ್ನು. ವಾಹನ ಓಡಾಟ. ನಿಮಗೆ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 7ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 7ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಇಲ್ಲಿ ದಿನಭವಿಷ್ಯವನ್ನು. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಇಲ್ಲಿ ನೀಡಲಾಗಿದೆ. ಆಧಾರದಲ್ಲಿ ಆಧಾರದಲ್ಲಿ 7 ರ ಸೋಮವಾರದ ಭವಿಷ್ಯ ಹೇಗಿದೆ ಎಂಬ ಮಾಹಿತಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28 ನೇ ತಾರೀಕು ಹುಟ್ಟಿದವರ 1) ಈ ದಿನ ಬಹುವಾಗಿ. ನಿಮ್ಮದೇ ಮಾತಿಂದ ಹಲವು ಎಂಬುದು ಬರಲಿದೆ. ಮುಂದೆ ಮುಂದೆ ಆಲೋಚನೆಯ ಮಾತನಾಡಬೇಕು ಎಂಬ ಭಾವನೆಯು ನಿಮ್ಮನ್ನು. ಕೆಲಸ ಕೆಲಸ ಈ ದಿನ ಕೆಲವು ದೌರ್ಬಲ್ಯ ಹಾಗೂ ಆಲಕ್ಷ್ಯ ಸ್ವಭಾವವನ್ನು ಹೇಳಲಿದ್ದಾರೆ…

Read More
Prostate Cancer: ಲೈಂಗಿಕ ಸಾಮರ್ಥ್ಯ ಕಡಿಮೆಯಾಗಿದೆಯೇ? ಕ್ಯಾನ್ಸರ್ ಆಗಿರಬಹುದು!

Prostate Cancer: ಲೈಂಗಿಕ ಸಾಮರ್ಥ್ಯ ಕಡಿಮೆಯಾಗಿದೆಯೇ? ಕ್ಯಾನ್ಸರ್ ಆಗಿರಬಹುದು!

ಕ್ಯಾನ್ಸರ್ ಮಹಾಮಾರಿಯನ್ನು ಮುಂಚಿತವಾಗಿ ಗುರುತಿಸಲು ದೇಹವು ಕೆಲವು ಸಂಕೇತಗಳನ್ನು ನೀಡುತ್ತದೆ. ಪ್ರಾಸ್ಟೇಟ್ ಕ್ಯಾನ್ಸರ್‌ನ ಆರಂಭಿಕ ಲಕ್ಷಣಗಳನ್ನು ಈಗ ತಿಳಿದುಕೊಳ್ಳೋಣ. Source link

Read More