Headlines
ಆರೆಸ್ಸೆಸ್‌ ಬಗ್ಗೆ ಹೇಳಿಕೆ ಪ್ರಿಯಾಂಕ್‌ ಖರ್ಗೆ ಕ್ಷಮೆ ಕೋರಬೇಕು: ಯಡಿಯೂರಪ್ಪ | Bs Yediyurappa Asks Priyank Kharge To Apologize Rss Gvd

ಆರೆಸ್ಸೆಸ್‌ ಬಗ್ಗೆ ಹೇಳಿಕೆ ಪ್ರಿಯಾಂಕ್‌ ಖರ್ಗೆ ಕ್ಷಮೆ ಕೋರಬೇಕು: ಯಡಿಯೂರಪ್ಪ | Bs Yediyurappa Asks Priyank Kharge To Apologize Rss Gvd

ಆರ್‌ಎಸ್‌ಎಸ್‌ ಕುರಿತ ತಮ್ಮ ಹೇಳಿಕೆ ಸಂಬಂಧ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದ ಜನರ ಕ್ಷಮಾಪಣೆ ಕೇಳಬೇಕು ಎಂದು ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರು (ಜು.06): ಆರ್‌ಎಸ್‌ಎಸ್‌ ಕುರಿತ ತಮ್ಮ ಹೇಳಿಕೆ ಸಂಬಂಧ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದ ಜನರ ಕ್ಷಮಾಪಣೆ ಕೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ನಿಷೇಧಿಸಬೇಕು ಎಂಬ ಪ್ರಿಯಾಂಕ್ ಖರ್ಗೆಯವರ ಹೇಳಿಕೆ ಹುಚ್ಚುತನದ್ದು ಎಂದು ಹರಿಹಾಯ್ದರು. ಇಡೀ ದೇಶದ ಉದ್ದಗಲಕ್ಕೆ…

Read More
ಮೇಕೆದಾಟುಗೆ ಕೈ ನಾಯಕರು ಒಪ್ಪಿಸಿದರೆ ಎಚ್‌ಡಿಕೆ ಇನ್ನೇನು ಮಾಡ್ತಾರೆ: ಶಾಸಕ ಇಕ್ಬಾಲ್ ಹುಸೇನ್ | Congress Support Mekedatu What Will Hdk Do Iqbal Hussain Gvd

ಮೇಕೆದಾಟುಗೆ ಕೈ ನಾಯಕರು ಒಪ್ಪಿಸಿದರೆ ಎಚ್‌ಡಿಕೆ ಇನ್ನೇನು ಮಾಡ್ತಾರೆ: ಶಾಸಕ ಇಕ್ಬಾಲ್ ಹುಸೇನ್ | Congress Support Mekedatu What Will Hdk Do Iqbal Hussain Gvd

ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ತಮಿಳುನಾಡಿನ ಸ್ಟಾಲಿನ್ ಸರ್ಕಾರವನ್ನು ಒಪ್ಪಿಸಿದ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇನ್ನೇನು ಕೆಲಸ ಉಳಿಯುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದರು. ರಾಮನಗರ (ಜು.06): ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ತಮಿಳುನಾಡಿನ ಸ್ಟಾಲಿನ್ ಸರ್ಕಾರವನ್ನು ಒಪ್ಪಿಸಿದ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇನ್ನೇನು ಕೆಲಸ ಉಳಿಯುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದರು. ನಗರದ ವಿಜಯನಗರ, ಚಾಮುಂಡಿ ಬಡಾವಣೆ , ಬಾಲಗೇರಿ -2…

Read More
Daily Devotional: ಸ್ತ್ರೀಯರು ರಜಸ್ವಲದ ಸಮಯದಲ್ಲಿ ಹೇಗಿರಬೇಕು?

Daily Devotional: ಸ್ತ್ರೀಯರು ರಜಸ್ವಲದ ಸಮಯದಲ್ಲಿ ಹೇಗಿರಬೇಕು?

ಬೆಂಗಳೂರು, ಜುಲೈ 06: . ಬಸವರಾಜ್ ಗುರೂಜಿ ಅವರು ಭಕ್ತಿ ರಜಸ್ವಲೆಯ ಸಮಯದಲ್ಲಿ ಮಹಿಳೆಯರ ಧಾರ್ಮಿಕ ಚಟುವಟಿಕೆಗಳ ಬಗ್ಗೆ. ಹಿಂದಿನ ಕಾಲದಲ್ಲಿ, ರಜಸ್ವಲೆಯ ಸಮಯದಲ್ಲಿ ಮಹಿಳೆಯರನ್ನು ಚಟುವಟಿಕೆಗಳಿಂದ. ಆದರೆ, ಗುರೂಜಿ ಅವರ, ರಜಸ್ವಲೆ ಒಂದು ಸಹಜವಾದ, ಇದು ಯಾವುದೇ ಅಶುಭವಲ್ಲ. ಹೋಗುವುದು ಹೋಗುವುದು ಅಥವಾ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದಕ್ಕೆ ಅಡ್ಡಿಯಾಗುವುದಿಲ್ಲ. Source link

Read More
ಹಠಾತ್‌ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕೊರೋನಾ ಸೋಂಕು ಅಥವಾ ಕೋವಿಡ್‌ ಲಸಿಕೆ ಕಾರಣವಲ್ಲ : ಸಮಿತಿ | Sudden Heart Attacks In Youth Not Linked To Covid Or Vaccine

ಹಠಾತ್‌ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕೊರೋನಾ ಸೋಂಕು ಅಥವಾ ಕೋವಿಡ್‌ ಲಸಿಕೆ ಕಾರಣವಲ್ಲ : ಸಮಿತಿ | Sudden Heart Attacks In Youth Not Linked To Covid Or Vaccine

ರಾಜ್ಯದಲ್ಲಿ ಚಿಕ್ಕ ವಯಸ್ಸಿನವರಲ್ಲಿ ಉಂಟಾಗುತ್ತಿರುವ ಹಠಾತ್‌ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕೊರೋನಾ ಸೋಂಕು ಅಥವಾ ಕೋವಿಡ್‌ ಲಸಿಕೆ ಕಾರಣವಲ್ಲ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಕೆ.ಎಸ್‌. ರವೀಂದ್ರನಾಥ್‌ ಅಧ್ಯಕ್ಷತೆಯ ತಜ್ಞರ ಸಮಿತಿಯು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದೆ. ಬೆಂಗಳೂರು : ರಾಜ್ಯದಲ್ಲಿ ಚಿಕ್ಕ ವಯಸ್ಸಿನವರಲ್ಲಿ ಉಂಟಾಗುತ್ತಿರುವ ಹಠಾತ್‌ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕೊರೋನಾ ಸೋಂಕು ಅಥವಾ ಕೋವಿಡ್‌ ಲಸಿಕೆ ಕಾರಣವಲ್ಲ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಕೆ.ಎಸ್‌. ರವೀಂದ್ರನಾಥ್‌ ಅಧ್ಯಕ್ಷತೆಯ ತಜ್ಞರ…

Read More
ರಾಹುಲ್ ಗಾಂಧಿ ಪಾರ್ಟ್ ಟೈಮ್‌ ರಾಜಕಾರಣಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕೆ | Pralhad Joshi Calls Rahul Gandhi Part Time Politician Gvd

ರಾಹುಲ್ ಗಾಂಧಿ ಪಾರ್ಟ್ ಟೈಮ್‌ ರಾಜಕಾರಣಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕೆ | Pralhad Joshi Calls Rahul Gandhi Part Time Politician Gvd

ರಾಹುಲ್ ಗಾಂಧಿಗೆ ಸುಂಕ ಅಂದರೆ ಏನು, ನೀತಿ ಅಂದರೇನು ಗೊತ್ತಿಲ್ಲ. ಬರೆದು ಕೊಟ್ಟದ್ದನ್ನು ಓದುತ್ತಾರೆ. ರಾಹುಲ್ ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದರು. ಹಾವೇರಿ (ಜು.06): ರಾಹುಲ್ ಗಾಂಧಿಗೆ ಸುಂಕ ಅಂದರೆ ಏನು, ನೀತಿ ಅಂದರೇನು ಗೊತ್ತಿಲ್ಲ. ಬರೆದು ಕೊಟ್ಟದ್ದನ್ನು ಓದುತ್ತಾರೆ. ರಾಹುಲ್ ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಅಧ್ಯಕ್ಷ ಟ್ರಂಪ್…

Read More
Daily Horoscope: ವೃಷಭ ರಾಶಿಯವರಿಗೆ ಆರು ಗ್ರಹಗಳ ಅನುಗ್ರಹ, ಹಣಕಾಸಿನಲ್ಲಿ ಲಾಭ

Daily Horoscope: ವೃಷಭ ರಾಶಿಯವರಿಗೆ ಆರು ಗ್ರಹಗಳ ಅನುಗ್ರಹ, ಹಣಕಾಸಿನಲ್ಲಿ ಲಾಭ

ಬೆಂಗಳೂರು, ಜುಲೈ 06: ಭಾನುವಾರದ ರಾಶಿ ಫಲಗಳ ಖ್ಯಾತ ಡಾ. ಬಸವರಾಜ ಅವರು. ದಿನ ದಿನ ಪ್ರಥಮ ಮತ್ತು ಚಾತುರ್ಮಾಸ ವ್ರತದ. ಮೇಷ ರಾಶಿಯವರಿಗೆ ಗ್ರಹಗಳ. ಕೆಲಸಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ ಮತ್ತು ಸೌಖ್ಯ. ವೃಷಭ ರಾಶಿಯವರಿಗೆ ಆರು ಅನುಗ್ರಹ, ಮಕ್ಕಳಿಂದ ಶುಭ ಸುದ್ದಿ ಮತ್ತು. ಪ್ರತಿ ರಾಶಿಗೂ ಅದೃಷ್ಟ ಮತ್ತು ಸೂಚಿಸಲಾಗಿದೆ. Source link

Read More
ರಾಜ್ಯಾದ್ಯಂತ ಪೊಲೀಸರ ‘ಅಕ್ಕ ಪಡೆ’ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ರಾಜ್ಯಾದ್ಯಂತ ಪೊಲೀಸರ ‘ಅಕ್ಕ ಪಡೆ’ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

<p><strong>ಬೀದರ್‌ (ಜು.06):</strong> ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ರಚಿಸಿರುವ ಮಹಿಳಾ ಪೊಲೀಸ್‌ ‘ಅಕ್ಕಪಡೆ’ ಅತ್ಯಂತ ಶ್ಲಾಘನೀಯವಾಗಿದ್ದು, ಇದನ್ನು ರಾಜ್ಯದಾದ್ಯಂತ ವಿಸ್ತರಿಸಲು ಗೃಹ ಸಚಿವರೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯರ ರಕ್ಷಣೆ ಹಾಗೂ ಸಮಸ್ಯೆ ಬಗೆಹರಿಸಲು ‘ಅಕ್ಕಪಡೆ’ ರಚಿಸಲಾಗಿದೆ. ಇಂಥ ಪಡೆಯನ್ನು ಪ್ರತಿ ಜಿಲ್ಲೆಯಲ್ಲೂ ರಚಿಸುವಂತೆ ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.</p><p><strong>ಅಕ್ಕ ಪಡೆಯ ಹಿನ್ನೆಲೆ: </strong>ದಕ್ಷಿಣ ಸುಡಾನ್‌ ದೇಶಕ್ಕೆ ವಿಶ್ವಸಂಸ್ಥೆಯ ಶಾಂತಿಪಾಲನಾ…

Read More
ನಿಮಗೆ ಅಕ್ಕಿ ಬ್ಯಾಡ, ಇನ್ನೊಂದು ಬ್ಯಾಡ ಅಂದ್ರ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್‌ ಆಗತ್ತಾವ’ : ರಾಯರಡ್ಡಿ! | Want Roads Then No Free Benefits Says Cm Advisor Basavaraj Rayareddy

ನಿಮಗೆ ಅಕ್ಕಿ ಬ್ಯಾಡ, ಇನ್ನೊಂದು ಬ್ಯಾಡ ಅಂದ್ರ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್‌ ಆಗತ್ತಾವ’ : ರಾಯರಡ್ಡಿ! | Want Roads Then No Free Benefits Says Cm Advisor Basavaraj Rayareddy

‘ನಿಮಗೆ ಅಕ್ಕಿ ಬ್ಯಾಡ, ಇನ್ನೊಂದು ಬ್ಯಾಡ ಅಂದ್ರ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್‌ ಆಗತ್ತಾವ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಕುಕನೂರು : ‘ನಿಮಗೆ ಅಕ್ಕಿ ಬ್ಯಾಡ, ಇನ್ನೊಂದು ಬ್ಯಾಡ ಅಂದ್ರ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್‌ ಆಗತ್ತಾವ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ…

Read More
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಡಿ.ಕೆ.ಸುರೇಶ್ | Dk Suresh On Cm Post Committed To High Command Gvd

ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಡಿ.ಕೆ.ಸುರೇಶ್ | Dk Suresh On Cm Post Committed To High Command Gvd

ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರಿದ್ದು, ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ರೀತಿಯ ಚರ್ಚೆ ಇಲ್ಲ. ಅಷ್ಟೇ ಅಲ್ಲ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇಲ್ಲ ಎಂದು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು. ಹೊಸಕೋಟೆ (ಜು.06): ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರಿದ್ದು, ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ರೀತಿಯ ಚರ್ಚೆ ಇಲ್ಲ. ಅಷ್ಟೇ ಅಲ್ಲ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇಲ್ಲ ಎಂದು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಡಿ.ಕೆ.ಸುರೇಶ್…

Read More
ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯಗೆ ನಾಯಕತ್ವ ವಹಿಸಿದೆ | Karnataka Cm Siddaramaiah Appointed Chairman Of Congress National Obc Committee

ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯಗೆ ನಾಯಕತ್ವ ವಹಿಸಿದೆ | Karnataka Cm Siddaramaiah Appointed Chairman Of Congress National Obc Committee

ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸು ಬಳಸಿಕೊಂಡು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ. ಬೆಂಗಳೂರು : ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸು ಬಳಸಿಕೊಂಡು ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ.ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಮಂಡಳಿ ರಚಿಸಿದ್ದು, ನಾಲ್ಕು ಮಂದಿ ಮಾಜಿ ಮುಖ್ಯಮಂತ್ರಿಗಳು ಸೇರಿ 24 ಮಂದಿ ಸದಸ್ಯರಿರುವ ಮಂಡಳಿಗೆ ಮುಖ್ಯಮಂತ್ರಿ…

Read More