ಎಂಎಲ್ಸಿ ರವಿಕುಮಾರ್ ಬಹಿರಂಗ ಕ್ಷಮೆ ಕೇಳಲಿ: ಸಚಿವ ಎಚ್.ಕೆ.ಪಾಟೀಲ ಆಗ್ರಹ | Hk Patil Demands Public Apology From Mlc N Ravikumar Gvd
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಎಂಎಲ್ಸಿ ರವಿಕುಮಾರ್ ಆಡಿರುವ ಅವಹೇಳನಕಾರಿ ಮಾತು ಅತ್ಯಂತ ದುರ್ದೈವದ ಸಂಗತಿ. ಕೂಡಲೇ ರವಿಕುಮಾರ ಬಹಿರಂಗ ಕ್ಷಮೆ ಕೇಳಬೇಕೆಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಆಗ್ರಹಿಸಿದರು. ರಾಣಿಬೆನ್ನೂರು (ಜು.05): ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಎಂಎಲ್ಸಿ ರವಿಕುಮಾರ್ ಆಡಿರುವ ಅವಹೇಳನಕಾರಿ ಮಾತು ಅತ್ಯಂತ ದುರ್ದೈವದ ಸಂಗತಿ. ಕೂಡಲೇ ರವಿಕುಮಾರ ಬಹಿರಂಗ ಕ್ಷಮೆ ಕೇಳಬೇಕೆಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,…