Headlines
ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ 3 ಅರಣ್ಯಾಧಿಕಾರಿ ತಲೆದಂಡ | Three Forest Officers Suspended Over Deaths Of Five Tigers In Chamarajanagar

ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ 3 ಅರಣ್ಯಾಧಿಕಾರಿ ತಲೆದಂಡ | Three Forest Officers Suspended Over Deaths Of Five Tigers In Chamarajanagar

ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಶುಕ್ರವಾರ ಆದೇಶಿಸಿರುವ ರಾಜ್ಯ ಸರ್ಕಾರ, ಡಿಸಿಎಫ್‌ ಚಕ್ರಪಾಣಿ ಅಮಾನತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಶಿಫಾರಸು ಮಾಡಿದೆ. ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟ ಸಮೀಪದ ಅರಣ್ಯದಲ್ಲಿ ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ ಇಬ್ಬರು ಅಧಿಕಾರಿಗಳನ್ನು…

Read More
ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. | Ed Attaches Assets Worth Rs 34 Crore Of Ranya Rao In Gold Smuggling Case

ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. | Ed Attaches Assets Worth Rs 34 Crore Of Ranya Rao In Gold Smuggling Case

ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು(ಇ.ಡಿ.) ಪ್ರಮುಖ ಆರೋಪಿ ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು(ಇ.ಡಿ.) ಪ್ರಮುಖ ಆರೋಪಿ ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಕಾಯ್ದೆಯಡಿ ಆರೋಪಿ…

Read More
ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು. ಬೆಂಬಲ ನೀಡುತ್ತೇನೆ, ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ | Dk Shivakumar Visits Chamundeshwari Temple With Family

ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು. ಬೆಂಬಲ ನೀಡುತ್ತೇನೆ, ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ | Dk Shivakumar Visits Chamundeshwari Temple With Family

ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು. ಬೆಂಬಲ ನೀಡುತ್ತೇನೆ. ಅದು ಬಿಟ್ಟರೆ ನನಗೆ ಬೇರೆ ಆಯ್ಕೆಯೇ ಇಲ್ಲ ಎಂದು ಬುಧವಾರ ಹೇಳಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ನನ್ನ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಹೇಳಿದ್ದಾರೆ. ಮೈಸೂರು : ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು. ಬೆಂಬಲ ನೀಡುತ್ತೇನೆ. ಅದು ಬಿಟ್ಟರೆ ನನಗೆ ಬೇರೆ ಆಯ್ಕೆಯೇ ಇಲ್ಲ ಎಂದು ಬುಧವಾರ ಹೇಳಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ನನ್ನ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಹೇಳಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಕುಟುಂಬ…

Read More
ಮೇಕೆದಾಟು ಯೋಜನೆಗೆ ತಮಿಳುನಾಡನ್ನು ಕಾಂಗ್ರೆಸ್‌ ಒಪ್ಪಿಸಲಿ: ಎಚ್.ಡಿ.ಕುಮಾರಸ್ವಾಮಿ | Mekedatu Issue Hd Kumaraswamy Targets Congress And Tamil Nadu Gvd

ಮೇಕೆದಾಟು ಯೋಜನೆಗೆ ತಮಿಳುನಾಡನ್ನು ಕಾಂಗ್ರೆಸ್‌ ಒಪ್ಪಿಸಲಿ: ಎಚ್.ಡಿ.ಕುಮಾರಸ್ವಾಮಿ | Mekedatu Issue Hd Kumaraswamy Targets Congress And Tamil Nadu Gvd

ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ದೇವೇಗೌಡರ ಕುಟುಂಬದಿಂದಲೇ ಆಗಬೇಕು. ಇವರ ಯಾರ ಕೈಯಲ್ಲೂ ಆಗಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್ಕಾಗಿ ಹೇಳಿದರು. ಮಂಡ್ಯ (ಜು.05): ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ದೇವೇಗೌಡರ ಕುಟುಂಬದಿಂದಲೇ ಆಗಬೇಕು. ಇವರ ಯಾರ ಕೈಯಲ್ಲೂ ಆಗಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್ಕಾಗಿ ಹೇಳಿದರು. ನಗರದ ಜಿಪಂನ ಕಾವೇರಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನಾನು ಮೇಕೆದಾಟು…

Read More
ಆರ್‌ಎಸ್‌ಎಸ್‌ ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೊಳಗಾಗಿದೆ, ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಆರೆಸ್ಸೆಸ್‌ ನಿಷೇಧ : ಪ್ರಿಯಾಂಕ್‌ | Priyank Kharge Says Congress Will Ban Rss If Voted To Power At Centre

ಆರ್‌ಎಸ್‌ಎಸ್‌ ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೊಳಗಾಗಿದೆ, ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಆರೆಸ್ಸೆಸ್‌ ನಿಷೇಧ : ಪ್ರಿಯಾಂಕ್‌ | Priyank Kharge Says Congress Will Ban Rss If Voted To Power At Centre

ಆರ್‌ಎಸ್‌ಎಸ್‌ ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೊಳಗಾಗಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಆರ್‌ಎಸ್‌ಎಸ್‌ಗೆ ನಿಷೇಧ ಹೇರುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ಕಲಬುರಗಿ : ಆರ್‌ಎಸ್‌ಎಸ್‌ ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೊಳಗಾಗಿದೆ. ಅದರ ಮೇಲಿನ ನಿಷೇಧ ತೆಗೆದಿದ್ದೇ ದೊಡ್ಡ ತಪ್ಪಾಗಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಆರ್‌ಎಸ್‌ಎಸ್‌ಗೆ ನಿಷೇಧ ಹೇರುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ….

Read More
ಕನ್ನಡದ ಬಗ್ಗೆ ವಿವಾದ ಮಾಡಿಕೊಂಡ ಕಮಲ್ ಹಾಸನ್​ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್

ಕನ್ನಡದ ಬಗ್ಗೆ ವಿವಾದ ಮಾಡಿಕೊಂಡ ಕಮಲ್ ಹಾಸನ್​ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್

ನಟ ಕಮಲ್ ಹಾಸನ್ (ಕಮಲ್ ಹಾಸನ್) ಅವರು ಇತ್ತೀಚೆಗೆ ಬೇಡದ ಸುದ್ದಿ ಇದ್ದಾರೆ. ‘ಲೈಫ್ ಲೈಫ್’ ಸಿನಿಮಾ ವೇಳೆ ಅವರು ಎಡವಟ್ಟೊಂದನ್ನು. ಹುಟ್ಟಿದ್ದು ಹುಟ್ಟಿದ್ದು ತಮಿಳಿನಿಂದ ಹೇಳಿಕೆ ನೀಡಿ ವಿವಾದವನ್ನು ಮೇಲೆ. ಈ ವಿವಾದ ಕಡಿಮೆ. ಅವರ ಬಗ್ಗೆ ಕೇಸ್ಗಳು ನಡೆಯುತ್ತಲೇ. ಈಗ ಬಗ್ಗೆ ಹೇಳಿಕೆ ನೀಡದಂತೆ ಕಮಲ್ಗೆ ನಿರ್ಬಂಧ. ಅವರು ಅವರು ಆದೇಶ ನ್ಯಾಯಾಂಗ ನಿಂದನೆ ಮಾಡಿದಂತೆ. ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವೇಳೆ ‘ಕನ್ನಡ’ ಹುಟ್ಟಿದ್ದು ‘. ಇದಕ್ಕೆ ವ್ಯಕ್ತವಾಯಿತು. ಸಿನಿಮಾ ಸಿನಿಮಾ…

Read More
ಖಾಕಿಗೆ ಸಿದ್ದರಾಮಯ್ಯ ಅಪಮಾನಿಸಿದಾಗ ಐಎಎಸ್‌ ಸಂಘ ಎಲ್ಲಿತ್ತು: ಬಿ.ವೈ.ವಿಜಯೇಂದ್ರ | By Vijayendra On Cm Siddaramaiah Insult To Police Gvd

ಖಾಕಿಗೆ ಸಿದ್ದರಾಮಯ್ಯ ಅಪಮಾನಿಸಿದಾಗ ಐಎಎಸ್‌ ಸಂಘ ಎಲ್ಲಿತ್ತು: ಬಿ.ವೈ.ವಿಜಯೇಂದ್ರ | By Vijayendra On Cm Siddaramaiah Insult To Police Gvd

ವಿಜಯನಗರ ಜಿಲ್ಲಾಧಿಕಾರಿಗಳಿಗೆ ವೇದಿಕೆ ಮೇಲೆ ಅಪಮಾನ ಮಾಡಿದ ಘಟನೆಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾಕೆ ಧ್ವನಿ ಎತ್ತಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಾರವಾಗಿ ಪ್ರಶ್ನಿಸಿದ್ದಾರೆ. ಬೆಂಗಳೂರು (ಜು.05): ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್ ವಿರುದ್ಧ ದೂರು ನೀಡಿದ ಐಎಎಸ್‌ ಅಧಿಕಾರಿಗಳ ಸಂಘ ಬೆಳಗಾವಿ ಎಎಸ್‌ಪಿ ಮೇಲೆ ಕೈ ಎತ್ತಲು ಮುಂದಾಗಿದ್ದ ಹಾಗೂ ವಿಜಯನಗರ ಜಿಲ್ಲಾಧಿಕಾರಿಗಳಿಗೆ ವೇದಿಕೆ ಮೇಲೆ ಅಪಮಾನ ಮಾಡಿದ ಘಟನೆಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾಕೆ ಧ್ವನಿ ಎತ್ತಲಿಲ್ಲ ಎಂದು…

Read More
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ

ಬೆಂಗಳೂರು, ಜುಲೈ 05: . ಬಸವರಾಜ ಗುರೂಜಿ ಅವರು ಭಕ್ತಿ ಕಾರ್ಯಕ್ರಮದಲ್ಲಿ ಮೇಲಿನ ಮಚ್ಚೆಗಳ ಅರ್ಥವನ್ನು. ಮಚ್ಚೆಗಳ ಸ್ಥಾನದ ಆಧಾರದ ಅವುಗಳ ವಿಶ್ಲೇಷಿಸಲಾಗಿದೆ. ಉದಾಹರಣೆಗೆ, ಹಣೆಯ ಮೇಲಿನ ಮಚ್ಚೆ ಜೀವನವನ್ನು ಸೂಚಿಸಿದರೆ, ಬಲ ಕೆನ್ನೆಯ ಮೇಲಿನ ಪುರುಷರಿಗೆ ಸಾಂಸಾರಿಕ ಸುಖವನ್ನು. ಎಡ ಕೆನ್ನೆಯ ಮೇಲಿನ ಮಹಿಳೆಯರಿಗೆ ಸಂಪತ್ತನ್ನು ಸಮಾಜದಲ್ಲಿ ಉನ್ನತ ಸ್ಥಾನವನ್ನು. Source link

Read More
ಮಹಿಳೆಯರನ್ನು ಅವಮಾನಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳ್ಕರ್‌ ಟೀಕೆ | Bjp Insults Women Says Minister Lakshmi Hebbalkar Gvd

ಮಹಿಳೆಯರನ್ನು ಅವಮಾನಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳ್ಕರ್‌ ಟೀಕೆ | Bjp Insults Women Says Minister Lakshmi Hebbalkar Gvd

ಬಿಜೆಪಿಗರು ಪದೇ ಪದೇ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು, ಇದು ಅವರ ಹಾಗೂ ಆ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ (ಜು.05): ಬಿಜೆಪಿಗರು ಪದೇ ಪದೇ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು, ಇದು ಅವರ ಹಾಗೂ ಆ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಾಗ್ದಾಳಿ ನಡೆಸಿದ್ದಾರೆ. ಎಂಎಲ್‌ಸಿ ರವಿಕುಮಾರ್‌ ಹೇಳಿಕೆ…

Read More
ಸಿಎಂ ಬದಲು ಬಗ್ಗೆ ಮಾತಾಡಲು ಆರ್.ಅಶೋಕ್ ಯಾರು: ಸಚಿವ ಕೆ.ಜೆ.ಜಾರ್ಜ್‌ ಪ್ರಶ್ನೆ | Minister Kj George Questions R Ashok Over Cm Talk Gvd

ಸಿಎಂ ಬದಲು ಬಗ್ಗೆ ಮಾತಾಡಲು ಆರ್.ಅಶೋಕ್ ಯಾರು: ಸಚಿವ ಕೆ.ಜೆ.ಜಾರ್ಜ್‌ ಪ್ರಶ್ನೆ | Minister Kj George Questions R Ashok Over Cm Talk Gvd

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಈ ವಿಚಾರದ ಬಗ್ಗೆ ನವೆಂಬರ್ ನಂತರದಲ್ಲಿ ಪ್ರತಿಕ್ರಿಯೆ ಕೊಡಲಾಗುವುದು. ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಆರ್.ಅಶೋಕ್ ಯಾರು? ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿರುಗೇಟು ನೀಡಿದ್ದಾರೆ. ಹಾಸನ (ಜು.05): ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಈ ವಿಚಾರದ ಬಗ್ಗೆ ನವೆಂಬರ್ ನಂತರದಲ್ಲಿ ಪ್ರತಿಕ್ರಿಯೆ ಕೊಡಲಾಗುವುದು. ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಆರ್.ಅಶೋಕ್ ಯಾರು? ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿರುಗೇಟು ನೀಡಿದ್ದಾರೆ. ಸಿಎಂ ಹುದ್ದೆ ಖಾಲಿ ಇಲ್ಲ. ಯಾರೋ…

Read More