Headlines
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ

Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ

ಬೆಂಗಳೂರು, ಜುಲೈ 05: ದಿನಭವಿಷ್ಯ ಕಾರ್ಯಕ್ರಮದಲ್ಲಿ ಜ್ಯೋತಿಷಿ. ಬಸವರಾಜ ಅವರು 12 ರಾಶಿಗಳ. ನಕ್ಷತ್ರದ ನಕ್ಷತ್ರದ ಪ್ರಭಾವದಿಂದಾಗಿ ರಾಶಿಗಳಿಗೆ ಶುಭ ಫಲ. ರಾಶಿಯವರಿಗೆ ರಾಶಿಯವರಿಗೆ ಆರು ಶುಭಫಲ, ವೃಷಭ ರಾಶಿಯವರಿಗೆ ಏಳು ಗ್ರಹಗಳ, ಮಿಥುನ ರಾಶಿಯವರಿಗೆ ಏಳು ಶುಭಫಲ ಇತ್ಯಾದಿ ಹಲವು ಒಳ್ಳೆಯ ಒಳ್ಳೆಯ. ಪ್ರತಿಯೊಂದು ರಾಶಿಗೂ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ. Source link

Read More
ಸಿಎಂ ಸಿದ್ದು, ಡಿಸಿಎಂ ಡಿಕೆಶಿ ನಡುವಿನ ಒಗ್ಗಟ್ಟು ಶಾಶ್ವತ: ಸಚಿವ ಚಲುವರಾಯಸ್ವಾಮಿ | Minister N Chaluvarayaswamy Says Cm Dcm Unity Strong Gvd

ಸಿಎಂ ಸಿದ್ದು, ಡಿಸಿಎಂ ಡಿಕೆಶಿ ನಡುವಿನ ಒಗ್ಗಟ್ಟು ಶಾಶ್ವತ: ಸಚಿವ ಚಲುವರಾಯಸ್ವಾಮಿ | Minister N Chaluvarayaswamy Says Cm Dcm Unity Strong Gvd

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಒಗ್ಗಟ್ಟಾಗಿದ್ದಾರೆ. ಯಾರು ಏನೇ ಮಾಡಿದರೂ ಅವರಿಬ್ಬರ ಒಗ್ಗಟ್ಟು 5 ವರ್ಷ ಹೀಗೆ ಇರುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು (ಜು.05): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಗ್ಗಟ್ಟಾಗಿದ್ದಾರೆ. ಯಾರು ಏನೇ ಮಾಡಿದರೂ ಅವರಿಬ್ಬರ ಒಗ್ಗಟ್ಟು 5 ವರ್ಷ ಹೀಗೆ ಇರುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಸಿಎಂ ಬದಲಾವಣೆ ಆಗಲಿದೆ ಎಂಬ ಕೆಲ ಶಾಸಕರ ಹೇಳಿಕೆ ಕುರಿತು ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ…

Read More
ಸರ್ಕಾರ ಹೇಗೆ ನಡೆಸಬೇಕು ಎಂಬುದು ನಮಗೆ ಗೊತ್ತು: ಸಚಿವ ತಂಗಡಗಿ ತಿರುಗೇಟು | Shivaraj Tangadagi Says We Know How To Run Government Gvd

ಸರ್ಕಾರ ಹೇಗೆ ನಡೆಸಬೇಕು ಎಂಬುದು ನಮಗೆ ಗೊತ್ತು: ಸಚಿವ ತಂಗಡಗಿ ತಿರುಗೇಟು | Shivaraj Tangadagi Says We Know How To Run Government Gvd

ಸರ್ಕಾರ ಬದಲಾಗಲಿದೆ ಎಂದು ಬಿಜೆಪಿಯವರು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಬಿಜೆಪಿಯವರನ್ನು ಕೇಳಿ ಆಡಳಿತ ಮಾಡಲ್ಲ. ಸರ್ಕಾರ ಹೇಗೆ ನಡೆಸಬೇಕು ಎಂಬುದು ನಮಗೆ ಗೊತ್ತು ಎಂದು ಸಚಿವ ಶಿವರಾಜ ತಂಗಡಗಿ ವಿಪಕ್ಷದವರಿಗೆ ತಿರುಗೇಟು ನೀಡಿದ್ದಾರೆ. ಬಳ್ಳಾರಿ (ಜು.05): ಸರ್ಕಾರ ಬದಲಾಗಲಿದೆ ಎಂದು ಬಿಜೆಪಿಯವರು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಬಿಜೆಪಿಯವರನ್ನು ಕೇಳಿ ಆಡಳಿತ ಮಾಡಲ್ಲ. ಸರ್ಕಾರ ಹೇಗೆ ನಡೆಸಬೇಕು ಎಂಬುದು ನಮಗೆ ಗೊತ್ತು ಎಂದು ಸಚಿವ ಶಿವರಾಜ ತಂಗಡಗಿ ವಿಪಕ್ಷದವರಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಕುಟುಂಬವೆಂದ ಮೇಲೆ ಸಣ್ಣಪುಟ್ಟ…

Read More
ಮುಖ್ಯಮಂತ್ರಿ ಬದಲಾವಣೆ ಈಗ ಮುಗಿದ ಅಧ್ಯಾಯ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸಚಿವ ಲಾಡ್ | Minister Santosh Lad On Cm Change Closed Chapter Gvd

ಮುಖ್ಯಮಂತ್ರಿ ಬದಲಾವಣೆ ಈಗ ಮುಗಿದ ಅಧ್ಯಾಯ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸಚಿವ ಲಾಡ್ | Minister Santosh Lad On Cm Change Closed Chapter Gvd

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಮಾಧ್ಯಮಗಳು ಇದನ್ನು ಕೇಳೋದನ್ನು ಬಿಟ್ಟರೆ ಸರಿ ಇರುತ್ತದೆ. ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿಯಲ್ಲೇ ಪ್ರಧಾನಿ ಬದಲಾವಣೆ ಕುರಿತು ಗೊಂದಲ ಇದೆ ಎಂದು ಸಚಿವ ಸಂತೋಷ್‌ ಎಸ್‌.ಲಾಡ್‌ ಹೇಳಿದ್ದಾರೆ. ಹೊಸಪೇಟೆ (ಜು.05): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಮಾಧ್ಯಮಗಳು ಇದನ್ನು ಕೇಳೋದನ್ನು ಬಿಟ್ಟರೆ ಸರಿ ಇರುತ್ತದೆ. ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿಯಲ್ಲೇ ಪ್ರಧಾನಿ ಬದಲಾವಣೆ ಕುರಿತು ಗೊಂದಲ ಇದೆ ಎಂದು ಸಚಿವ ಸಂತೋಷ್‌ ಎಸ್‌.ಲಾಡ್‌…

Read More
ಶೇಷ ರಚನೆಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರವನ್ನು ಶೇ.50ರವರೆಗೆ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. | Toll Reduced By 50 Percent On Tunnels Bridges Elevated Highways

ಶೇಷ ರಚನೆಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರವನ್ನು ಶೇ.50ರವರೆಗೆ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. | Toll Reduced By 50 Percent On Tunnels Bridges Elevated Highways

ಸೇತುವೆ, ಸುರಂಗ, ಮೇಲ್ಸೇತುವೆ ಅಥವಾ ಎತ್ತರದ ಹೆದ್ದಾರಿಗಳಂತಹ ವಿಶೇಷ ರಚನೆಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರವನ್ನು ಶೇ.50ರವರೆಗೆ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದು ವಾಣಿಜ್ಯ ವಾಹನ ಮಾಲೀಕರಿಗೆ ಪ್ರಯೋಜನ ನೀಡಲಿದೆ. ನವದೆಹಲಿ: ಸೇತುವೆ, ಸುರಂಗ, ಮೇಲ್ಸೇತುವೆ ಅಥವಾ ಎತ್ತರದ ಹೆದ್ದಾರಿಗಳಂತಹ ವಿಶೇಷ ರಚನೆಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರವನ್ನು ಶೇ.50ರವರೆಗೆ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದು ವಾಣಿಜ್ಯ ವಾಹನ ಮಾಲೀಕರಿಗೆ ಪ್ರಯೋಜನ ನೀಡಲಿದೆ. ಪ್ರಸ್ತುತ, ರಾಷ್ಟ್ರೀಯ ಹೆದ್ದಾರಿಗಳ ಇಂಥ…

Read More
ಪಾಕಿಸ್ತಾನದ ಮೇಲೆ ಭಾರತ ನಡೆಸಿದ ‘ಆಪರೇಷನ್‌ ಸಿಂದೂರ’ ವೇಳೆ ಚೀನಾವು ತನ್ನ ಯುದ್ಧೋಪಕರಣಗಳನ್ನು ಪರೀಕ್ಷಿಸಲು ಪಾಕಿಸ್ತಾನವನ್ನು ಪ್ರಯೋಗಶಾಲೆಯಾಗಿ ಬಳಸಿಕೊಂಡಿತ್ತು. | China Tested Weapons In Pakistan During Indias Operation Sindoor

ಪಾಕಿಸ್ತಾನದ ಮೇಲೆ ಭಾರತ ನಡೆಸಿದ ‘ಆಪರೇಷನ್‌ ಸಿಂದೂರ’ ವೇಳೆ ಚೀನಾವು ತನ್ನ ಯುದ್ಧೋಪಕರಣಗಳನ್ನು ಪರೀಕ್ಷಿಸಲು ಪಾಕಿಸ್ತಾನವನ್ನು ಪ್ರಯೋಗಶಾಲೆಯಾಗಿ ಬಳಸಿಕೊಂಡಿತ್ತು. | China Tested Weapons In Pakistan During Indias Operation Sindoor

ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ಮೇಲೆ ಭಾರತ ನಡೆಸಿದ ‘ಆಪರೇಷನ್‌ ಸಿಂದೂರ’ ವೇಳೆ ಚೀನಾವು ತನ್ನ ಯುದ್ಧೋಪಕರಣಗಳನ್ನು ಪರೀಕ್ಷಿಸಲು ಪಾಕಿಸ್ತಾನವನ್ನು ಪ್ರಯೋಗಶಾಲೆಯಾಗಿ ಬಳಸಿಕೊಂಡಿತ್ತು. ನವದೆಹಲಿ: ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ಮೇಲೆ ಭಾರತ ನಡೆಸಿದ ‘ಆಪರೇಷನ್‌ ಸಿಂದೂರ’ ವೇಳೆ ಚೀನಾವು ತನ್ನ ಯುದ್ಧೋಪಕರಣಗಳನ್ನು ಪರೀಕ್ಷಿಸಲು ಪಾಕಿಸ್ತಾನವನ್ನು ಪ್ರಯೋಗಶಾಲೆಯಾಗಿ ಬಳಸಿಕೊಂಡಿತ್ತು. ಜೊತೆಗೆ ನಾಲ್ಕು ದಿನಗಳ ಪಾಕ್‌ – ಭಾರತ ಸಂಘರ್ಷದ ವೇಳೆ ಚೀನಾವು ಪಾಕಿಸ್ತಾನಕ್ಕೆ ಸಾಧ್ಯವಾದ ಎಲ್ಲಾ ಬೆಂಬಲ ನೀಡಿತ್ತು ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿ ಲೆಫ್ಟಿನಂಟ್‌…

Read More
ಇಂದು ನಿಮ್ಮ ದಿನವೋ? ನಿಮ್ಮ ರಾಶಿಗೆ ಹಣದ ಮಹಾಪೂರ, ಆರೋಗ್ಯದಲ್ಲಿ ಸುಧಾರಣೆ, ಮತ್ತು ಉದ್ಯೋಗದಲ್ಲಿ ಬಂಪರ್ ಬೋನಸ್

ಇಂದು ನಿಮ್ಮ ದಿನವೋ? ನಿಮ್ಮ ರಾಶಿಗೆ ಹಣದ ಮಹಾಪೂರ, ಆರೋಗ್ಯದಲ್ಲಿ ಸುಧಾರಣೆ, ಮತ್ತು ಉದ್ಯೋಗದಲ್ಲಿ ಬಂಪರ್ ಬೋನಸ್

<p>ಮೇಷ: ಸಮಯದಿಂದ ನಡೆಯುತ್ತಿರುವ ಸಮಸ್ಯೆಗಳ ಪರಿಹಾರದೊಂದಿಗೆ, ಮನೆಯಲ್ಲಿನ ವಾತಾವರಣವು ಸಕಾರಾತ್ಮಕವಾಗಲಿದೆ. ಬಹಳ ದಿನಗಳಿಂದ ಸಿಲುಕಿಕೊಂಡಿದ್ದ ಪಾವತಿಯನ್ನು ಪಡೆಯುವ ಸಾಧ್ಯತೆಯಿದೆ. ಆದ್ದರಿಂದ ಆರ್ಥಿಕ ಪರಿಸ್ಥಿತಿ ತುಂಬಾ ಉತ್ತಮವಾಗಿರುತ್ತದೆ. ಕೆಲವು ಕಾರಣಗಳಿಂದ ಕೆಲಸದ ಸ್ಥಳದಲ್ಲಿ ಸ್ವಲ್ಪ ಉದ್ವಿಗ್ನತೆ ಉಂಟಾಗಬಹುದು. ಒತ್ತಡ ಮತ್ತು ಆಯಾಸವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.</p><p>ವೃಷಭ: ಹೆಚ್ಚು ಕೆಲಸ ಇರುತ್ತದೆ ಆದರೆ ನೀವು ಅದನ್ನು ಪೂರ್ಣ ಏಕಾಗ್ರತೆ ಮತ್ತು ಶಕ್ತಿಯಿಂದ ಪೂರ್ಣಗೊಳಿಸುತ್ತೀರಿ. ಮಕ್ಕಳ ವೃತ್ತಿಜೀವನದ ಬಗ್ಗೆ ಸ್ವಲ್ಪ ಕಾಳಜಿ ಇರಬಹುದು. ಇಂದು ಆಸ್ತಿ ವ್ಯಾಪಾರಕ್ಕೆ ಶುಭ…

Read More
ಉಕ್ರೇನ್‌ನ ರಾಜಧಾನಿ ಕೀವ್‌ ಮೇಲೆ 550 ಡ್ರೋನ್ ಹಾಗೂ 11 ಕ್ಷಿಪಣಿ ಬಳಸಿ ಗುರುವಾರ ತಡರಾತ್ರಿ ರಷ್ಯಾ ಬೃಹತ್ ವಾಯುದಾಳಿ ನಡೆಸಿದೆ | Russia Launches Massive Airstrike On Kyiv Using 550 Drones And 11 Missiles

ಉಕ್ರೇನ್‌ನ ರಾಜಧಾನಿ ಕೀವ್‌ ಮೇಲೆ 550 ಡ್ರೋನ್ ಹಾಗೂ 11 ಕ್ಷಿಪಣಿ ಬಳಸಿ ಗುರುವಾರ ತಡರಾತ್ರಿ ರಷ್ಯಾ ಬೃಹತ್ ವಾಯುದಾಳಿ ನಡೆಸಿದೆ | Russia Launches Massive Airstrike On Kyiv Using 550 Drones And 11 Missiles

ಉಕ್ರೇನ್‌ನ ರಾಜಧಾನಿ ಕೀವ್‌ ಮೇಲೆ 550 ಡ್ರೋನ್ ಹಾಗೂ 11 ಕ್ಷಿಪಣಿ ಬಳಸಿ ಗುರುವಾರ ತಡರಾತ್ರಿ ರಷ್ಯಾ ಬೃಹತ್ ವಾಯುದಾಳಿ ನಡೆಸಿದೆ. ದಾಳಿಗೆ ಕೀವ್‌ನ 5 ಜಿಲ್ಲೆ ವ್ಯಾಪ್ತಿಯಲ್ಲಿ ಹಲವು ಮೂಲಸೌಕರ್ಯಗಳು ಭಾರೀ ಹಾನಿಗೊಳಗಾಗಿದ್ದು, 23 ಜನ ಗಾಯಗೊಂಡಿದ್ದಾರೆ. ಕೀವ್: ಉಕ್ರೇನ್‌ನ ರಾಜಧಾನಿ ಕೀವ್‌ ಮೇಲೆ 550 ಡ್ರೋನ್ ಹಾಗೂ 11 ಕ್ಷಿಪಣಿ ಬಳಸಿ ಗುರುವಾರ ತಡರಾತ್ರಿ ರಷ್ಯಾ ಬೃಹತ್ ವಾಯುದಾಳಿ ನಡೆಸಿದೆ. ದಾಳಿಗೆ ಕೀವ್‌ನ 5 ಜಿಲ್ಲೆ ವ್ಯಾಪ್ತಿಯಲ್ಲಿ ಹಲವು ಮೂಲಸೌಕರ್ಯಗಳು ಭಾರೀ ಹಾನಿಗೊಳಗಾಗಿದ್ದು, 23…

Read More
ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ | Aastha Poonia Becomes Indias First Woman Naval Fighter Pilot

ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ | Aastha Poonia Becomes Indias First Woman Naval Fighter Pilot

ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ನೌಕಾಪಡೆಯ ಯುದ್ಧವಿಮಾನಗಳಲ್ಲಿ ಮಹಿಳಾ ಪೈಲಟ್‌ಗಳ ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ. ನವದೆಹಲಿ: ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ನೌಕಾಪಡೆಯ ಯುದ್ಧವಿಮಾನಗಳಲ್ಲಿ ಮಹಿಳಾ ಪೈಲಟ್‌ಗಳ ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ. ಭಾರತೀಯ ನೌಕಾಪಡೆಯು ಶುಕ್ರವಾರ ವಿಶಾಖಪಟ್ಟಣಂನ ಐಎನ್‌ಎಸ್ ದೇಗಾದಲ್ಲಿ 2ನೇ ಮೂಲ ಹಾಕ್ ಕನ್ವರ್ಷನ್ ಕೋರ್ಸ್‌ನ ಘಟಿಕೋತ್ಸವವನ್ನು…

Read More
ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪ : ಅಮೆರಿಕ ಸಂಸ್ಥೆಗೆ ಸೆಬಿ ನಿರ್ಬಂಧ | Sebi Bans Us Firm In Rs 4000 Crore Fraud Case

ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪ : ಅಮೆರಿಕ ಸಂಸ್ಥೆಗೆ ಸೆಬಿ ನಿರ್ಬಂಧ | Sebi Bans Us Firm In Rs 4000 Crore Fraud Case

ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪದ ಮೇರೆಗೆ ಅಮೆರಿಕ ಮೂಲದ ಅಂತಾರಾಷ್ಟ್ರೀಯ ಷೇರು ಟ್ರೇಡಿಂಗ್‌ ಕಂಪನಿ ಜೇನ್‌ ಸ್ಟ್ರೀಟ್‌ನ ಸಹಸಂಸ್ಥೆಗಳ ಮೇಲೆ ಸೆಬಿ ನಿರ್ಬಂಧ ವಿಧಿಸಿದೆ. ನವದೆಹಲಿ: ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪದ ಮೇರೆಗೆ ಅಮೆರಿಕ ಮೂಲದ ಅಂತಾರಾಷ್ಟ್ರೀಯ ಷೇರು ಟ್ರೇಡಿಂಗ್‌ ಕಂಪನಿ ಜೇನ್‌ ಸ್ಟ್ರೀಟ್‌ನ ಸಹಸಂಸ್ಥೆಗಳ ಮೇಲೆ ಭಾರತೀಯ ಷೇರುಪೇಟೆ ನಿಯಂತ್ರಣ ಸಂಸ್ಥೆಯಾದ ಸೆಬಿ ನಿರ್ಬಂಧ ವಿಧಿಸಿದೆ….

Read More