ಕಾಲು ಜಾರಿ ಕೆರೆಯಲ್ಲಿ ಬಿದ್ದ ಬಾಲಕ; ಜೀವದ ಹಂಗು ತೊರೆದು ದಡಕ್ಕೆ ಎಳೆದು ತಂದ 5ನೇ ತರಗತಿ ಸ್ನೇಹಿತ! | Fifth Grader Rescues First Grader From Pond In Alappuzha Rav
ಕಾವಲಂ ಪಂಚಾಯತ್ ಏಳನೇ ವಾರ್ಡ್ ನ ಬಾಬು ನಿಲಯದ ಅನಿಲ್ ಕುಮಾರ್ ಮತ್ತು ಅನುಮೋಳ ದಂಪತಿಯ ಪುತ್ರ ಅನುಗ್ರಹ್ ಕೆರೆಗೆ ಹಾರಿ ಬಾಲಕನನ್ನು ರಕ್ಷಿಸಿದ್ದಾನೆ. ಆಲಪ್ಪುಳ: ಟ್ಯೂಷನ್ಗೆ ಹೋಗುವಾಗ ಕಾಲು ಜಾರಿ ಕೆರೆಯಲ್ಲಿ ಬಿದ್ದ ಒಂದನೇ ತರಗತಿಯ ವಿದ್ಯಾರ್ಥಿಯನ್ನು ಐದನೇ ತರಗತಿಯಲ್ಲಿ ಓದುತ್ತಿರುವ ಆತನ ಸ್ನೇಹಿತ ಜೀವದ ಹಂಗು ತೊರೆದು ಸಾಹಸದಿಂದ ರಕ್ಷಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಕಾವಲಂ ಸರ್ಕಾರಿ ಎಲ್ ಪಿ ಶಾಲೆಯ ವಿದ್ಯಾರ್ಥಿ ಅಭಿದೇವ್ ಕೆರೆಗೆ ಬಿದ್ದವನು. ಕಾವಲಂ ಪಂಚಾಯತ್ ಏಳನೇ ವಾರ್ಡ್ ನ…