Headlines
ಸಿಎಸ್‌ ಶಾಲಿನಿ ರಜನೀಶ್‌ಗೆ ಅವಮಾನ: ಎಂಎಲ್ಸಿ ರವಿಕುಮಾರ್‌ ವಿರುದ್ಧ ಆಕ್ರೋಶ | Outrage Against N Ravikumar Over Chief Secretary Insult Gvd

ಸಿಎಸ್‌ ಶಾಲಿನಿ ರಜನೀಶ್‌ಗೆ ಅವಮಾನ: ಎಂಎಲ್ಸಿ ರವಿಕುಮಾರ್‌ ವಿರುದ್ಧ ಆಕ್ರೋಶ | Outrage Against N Ravikumar Over Chief Secretary Insult Gvd

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ವಿರುದ್ಧ ವಿಧಾನಪರಿಷತ್‌ ಪ್ರತಿಪಕ್ಷದ ಮುಖ್ಯ ಸಚೇತಕ ಸದಸ್ಯ ಎನ್‌.ರವಿಕುಮಾರ್‌ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು (ಜು.04): ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ವಿರುದ್ಧ ವಿಧಾನಪರಿಷತ್‌ ಪ್ರತಿಪಕ್ಷದ ಮುಖ್ಯ ಸಚೇತಕ ಸದಸ್ಯ ಎನ್‌.ರವಿಕುಮಾರ್‌ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ರವಿಕುಮಾರ್‌ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ ಹೆಚ್ಚಾಗಿದೆ. ಇತ್ತೀಚೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ…

Read More
ಸಿದ್ದರಾಮಯ್ಯರನ್ನು ಸಿಎಂ ಸ್ಥಾ‌ನದಿಂದ ಇಳಿಸಲು ಸ್ವಪಕ್ಷೀಯರಿಂದ ಸ್ಕೆಚ್: ನಿಖಿಲ್‌ | Nikhil Kumaraswamy Says Party Plotting Against Siddaramaiah Gvd

ಸಿದ್ದರಾಮಯ್ಯರನ್ನು ಸಿಎಂ ಸ್ಥಾ‌ನದಿಂದ ಇಳಿಸಲು ಸ್ವಪಕ್ಷೀಯರಿಂದ ಸ್ಕೆಚ್: ನಿಖಿಲ್‌ | Nikhil Kumaraswamy Says Party Plotting Against Siddaramaiah Gvd

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾ‌ನದಿಂದ ಕೆಳಗಿಳಿಸಲು ಸ್ವಪಕ್ಷದವರಿಂದಲೇ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆರೋಪಿಸಿದರು. ಬೀದರ್‌ (ಜು.04): ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾ‌ನದಿಂದ ಕೆಳಗಿಳಿಸಲು ಸ್ವಪಕ್ಷದವರಿಂದಲೇ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆರೋಪಿಸಿದರು. ನಗರದ ಲಾವಣ್ಯ ಕನ್ವೆನ್ಷನ್‌ ಹಾಲ್‌ನಲ್ಲಿ ಗುರುವಾರ ನಡೆದ ಜೆಡಿಎಸ್‌ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಹರಿಹಾಯ್ದ…

Read More
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮನವೊಲಿಕೆ ಸಭೆ | Land Acquisition Issue Cm Siddaramaiah To Meet Devanahalli Farmers

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮನವೊಲಿಕೆ ಸಭೆ | Land Acquisition Issue Cm Siddaramaiah To Meet Devanahalli Farmers

ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮನವೊಲಿಕೆ ಸಭೆ ನಡೆಸಲಿದ್ದಾರೆ. ಬೆಂಗಳೂರು : ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮನವೊಲಿಕೆ ಸಭೆ ನಡೆಸಲಿದ್ದಾರೆ. ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ…

Read More
ರೈಲು ದರ ಏರಿಕೆ ಬಗ್ಗೆ ಮಾತಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ: ಕೇಂದ್ರ ಸಚಿವ ಸೋಮಣ್ಣ | Train Fare Hike V Somanna Criticizes Cm Siddaramaiah Gvd

ರೈಲು ದರ ಏರಿಕೆ ಬಗ್ಗೆ ಮಾತಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ: ಕೇಂದ್ರ ಸಚಿವ ಸೋಮಣ್ಣ | Train Fare Hike V Somanna Criticizes Cm Siddaramaiah Gvd

ರೈಲು ಪ್ರಯಾಣದ ಬೆಲೆ ಏರಿಕೆ ಬಗ್ಗೆ ಮಾತನಾಡುವ ನೈತಿಕತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ರೈಲ್ವೆ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ತುಮಕೂರು (ಜು.04): ರೈಲು ಪ್ರಯಾಣದ ಬೆಲೆ ಏರಿಕೆ ಬಗ್ಗೆ ಮಾತನಾಡುವ ನೈತಿಕತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ರೈಲ್ವೆ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ವಿವಿಧ ರೈಲ್ವೆ ಮೇಲ್ಸುತುವೆ ಕಾಮಗಾರಿಗೆ ಚಾಲನೆ ನೀಡಿ, ಚುನಾವಣೆಗೂ ಮೊದಲು ಪೆಟ್ರೋಲ್ ಡೀಸೆಲ್ ಬೆಲೆ ₹10 ಕಡಿಮೆ ಮಾಡ್ತೀವಿ ಅಂತ ಹೇಳಿದ ಸಿದ್ದರಾಮಯ್ಯ ಚುನಾವಣೆ ಗೆದ್ದ ಮೇಲೆ ₹10…

Read More
ವಿಕ್ರಾಂತ್ ಮಾಸ್ಸಿ ಮನೆಯಲ್ಲಿ ಹಲವು ಧರ್ಮಗಳ ಸಂಗಮ; ಮಗನ ಧರ್ಮ ಯಾವುದು?

ವಿಕ್ರಾಂತ್ ಮಾಸ್ಸಿ ಮನೆಯಲ್ಲಿ ಹಲವು ಧರ್ಮಗಳ ಸಂಗಮ; ಮಗನ ಧರ್ಮ ಯಾವುದು?

ಯಶಸ್ವಿ ಯಶಸ್ವಿ ಮತ್ತು ನಟರಲ್ಲಿ ಒಬ್ಬರು ನಟ ವಿಕ್ರಾಂತ್. ಸಾಕಷ್ಟು ಸಾಕಷ್ಟು ಹೋರಾಟದ ಬಾಲಿವುಡ್‌ನಲ್ಲಿ ತಮಗಾಗಿ ವಿಶೇಷ ಗುರುತನ್ನು. ವಿಕ್ರಾಂತ್ ಮಾಸ್ಸಿ (ವಿಕ್ರಾಂತ್ ಮಾಸ್ಸಿ) ತಮ್ಮ ಅಭಿನಯ ಚಲನಚಿತ್ರಗಳಷ್ಟೇ. ಅವರು ತಮ್ಮ ಮನೆಯಲ್ಲಿ ಸಾಮರಸ್ಯದ ಸುದ್ದಿಯಲ್ಲಿದ್ದಾರೆ. ನಟನ ಇಡೀ ವಿಭಿನ್ನ ಧರ್ಮಗಳನ್ನು. ಹಾಗಾದರೆ ಮಗನ ಧರ್ಮ? ವಿಕ್ರಾಂತ್ ಅವರ ಇಸ್ಲಾಂಗೆ. ಅವರ ಅವರ ತಂದೆ ಧರ್ಮವನ್ನು ಅನುಸರಿಸುತ್ತಾರೆ ಮತ್ತು ತಾಯಿ. ಅಂತಹ ಪರಿಸ್ಥಿತಿಯಲ್ಲಿ, ನಟ ತನ್ನ ಮಗನ ಬಗ್ಗೆ. ಇತ್ತೀಚೆಗೆ, ವಿಕ್ರಾಂತ್ ಸಂದರ್ಶನವೊಂದರಲ್ಲಿ ಮಗನ ಜನನ ಪ್ರಮಾಣಪತ್ರದಲ್ಲಿ…

Read More
2028 ಚುನಾವಣೆ ದೃಷ್ಟಿಯಿಂದ ಸಿಎಂ ಬದಲಾವಣೆ ಹೇಳಿಕೆ: ಶಾಸಕ ಇಕ್ಬಾಲ್ ಹುಸೇನ್ | Mla Iqbal Hussain Says Cm Change For 2028 Elections Gvd

2028 ಚುನಾವಣೆ ದೃಷ್ಟಿಯಿಂದ ಸಿಎಂ ಬದಲಾವಣೆ ಹೇಳಿಕೆ: ಶಾಸಕ ಇಕ್ಬಾಲ್ ಹುಸೇನ್ | Mla Iqbal Hussain Says Cm Change For 2028 Elections Gvd

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದಷ್ಟೇ ಅಭಿಲಾಷೆ ಅಲ್ಲ. ಪಕ್ಷ ಉಳಿಯುವುದರ ಜೊತೆಗೆ 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ದೂರದೃಷ್ಟಿ ಇಟ್ಟುಕೊಂಡು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರ (ಜು.04): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದಷ್ಟೇ ಅಭಿಲಾಷೆ ಅಲ್ಲ. ಪಕ್ಷ ಉಳಿಯುವುದರ ಜೊತೆಗೆ 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ದೂರದೃಷ್ಟಿ ಇಟ್ಟುಕೊಂಡು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ನಾವು ನಮಗೆ…

Read More
Dress Code: ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್‌ ಒಡೆಯರ್‌ | Mp Yaduveer Wadiyar Demands Dress Code Chamundi Hills Gvd

Dress Code: ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್‌ ಒಡೆಯರ್‌ | Mp Yaduveer Wadiyar Demands Dress Code Chamundi Hills Gvd

ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು. ಮೈಸೂರು (ಜು.04): ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು. ನಗರದ ಚಾಮುಂಡಿಬೆಟ್ಟಕ್ಕೆ ಗುರುವಾರ ಭೇಟಿ ನೀಡಿ,…

Read More
ಮದುವೆ ಆಗದೆ ವಿವಿ ರಿಚರ್ಡ್​ರಿಂದ ಮಗು ಪಡೆದಿದ್ದ ನೀನಾ ಗುಪ್ತಾ

ಮದುವೆ ಆಗದೆ ವಿವಿ ರಿಚರ್ಡ್​ರಿಂದ ಮಗು ಪಡೆದಿದ್ದ ನೀನಾ ಗುಪ್ತಾ

ನಟಿ ನೀನಾ ಗುಪ್ತಾ (ನೀನಾ ಗುಪ್ತಾ) 1989 ರಲ್ಲಿ ಗರ್ಭಿಣಿ ಎಂದು, ಅವರ ಸಂತೋಷಕ್ಕೆ ಪಾರವೇ. ಅವರ ಅವರ ಮುಂದಿನ ಸುಲಭವಲ್ಲ ಎಂದು ಅವರಿಗೆ. ಏಕೆಂದರೆ ‘ಒಂಟಿ ತಾಯಿ’ ಆಗಲು. ಮಗು ಮಗು ವೆಸ್ಟ್ ಮಾಜಿ ವಿವಿಯನ್ ರಿಚರ್ಡ್ಸ್ ಮತ್ತು ನೀನಾ ದಂಪತಿಗೆ. ಇಬ್ಬರೂ ಮದುವೆಯಾಗಲಿಲ್ಲ. ತಮ್ಮ ‘ಸಚ್ ಕಹುನ್’ ನಲ್ಲಿ ನೀನಾ ತಮ್ಮ ಒಬ್ಬಂಟಿಯಾಗಿ ಸಾಕುವ ನಿರ್ಧಾರದ ಬಗ್ಗೆ ಬಹಿರಂಗವಾಗಿ. ಮಗುವಿಗೆ ಜನ್ಮ ಮೊದಲು, ಅವರು ವಿವಿಯನ್ ಅವರನ್ನು. ವಿವಿಯನ್ ಅವರನ್ನು ಮಾತ್ರ, ನೀನಾ ಮಗುವಿಗೆ…

Read More
ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದ ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ | Shivakumars Support To Siddaramaiah Shows Loyalty Not Helplessness Says Suresh

ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದ ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ | Shivakumars Support To Siddaramaiah Shows Loyalty Not Helplessness Says Suresh

‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಬೆಂಗಳೂರು : ‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು…

Read More
Friday Magic: ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ

Friday Magic: ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ

<p>ಮೇಷ: ಮನೆಯ ಹಿರಿಯರನ್ನು ನೋಡಿಕೊಳ್ಳುವುದು ಮತ್ತು ಗೌರವಿಸುವುದು ನಿಮ್ಮ ಅದೃಷ್ಟವನ್ನು ಹೆಚ್ಚಿಸುತ್ತದೆ. ಹಿಂದಿನ ನಕಾರಾತ್ಮಕ ವಿಷಯಗಳು ನಿಮ್ಮ ವರ್ತಮಾನವನ್ನು ಹಾಳುಮಾಡಬಹುದು. ಗಂಡ ಮತ್ತು ಹೆಂಡತಿಯ ನಡುವೆ ಸಹಕಾರಿ ಸಂಬಂಧವಿರುತ್ತದೆ. ಕಾಲು ನೋವು ಮತ್ತು ಊತದಂತಹ ಸಮಸ್ಯೆಗಳು ಉಂಟಾಗುತ್ತವೆ.</p><p>ವೃಷಭ: ನಿಕಟ ಸಂಬಂಧಿಗಳೊಂದಿಗೆ ಆಸ್ತಿಯ ಕುರಿತು ಕೆಲವು ಗಂಭೀರ ಮತ್ತು ಪ್ರಯೋಜನಕಾರಿ ಚರ್ಚೆಗಳು ನಡೆಯಬಹುದು. ಕೆಲವೊಮ್ಮೆ ನಿಮ್ಮ ಕೋಪ ಮತ್ತು ಹಸ್ತಕ್ಷೇಪವು ಕುಟುಂಬ ಸದಸ್ಯರಿಗೆ ತೊಂದರೆ ಉಂಟುಮಾಡಬಹುದು. ನಿಮ್ಮ ಸ್ವಭಾವದಲ್ಲಿ ಸಕಾರಾತ್ಮಕತೆಯನ್ನು ಕಾಪಾಡಿಕೊಳ್ಳಿ. ಕೆಲಸದ ಕ್ಷೇತ್ರದಲ್ಲಿ ಯಾವುದೇ ಪ್ರಮುಖ ನಿರ್ಧಾರ…

Read More