ಮುಜುಗರದ ಹೇಳಿಕೆ ನಿಲ್ಲಿಸದಿದ್ದರೆ ಕ್ರಮ: ಬಿ.ಆರ್‌.ಪಾಟೀಲ್‌ಗೆ ಹೈಕಮಾಂಡ್ ಎಚ್ಚರಿಕೆ | Congress High Command Warns Br Patil Embarrassing Statements Gvd

ಮುಜುಗರದ ಹೇಳಿಕೆ ನಿಲ್ಲಿಸದಿದ್ದರೆ ಕ್ರಮ: ಬಿ.ಆರ್‌.ಪಾಟೀಲ್‌ಗೆ ಹೈಕಮಾಂಡ್ ಎಚ್ಚರಿಕೆ | Congress High Command Warns Br Patil Embarrassing Statements Gvd

ರಣದೀಪ್‌ ಸಿಂಗ್‌ ಸುರ್ಜೆವಾಲಾ, ಬಹಿರಂಗ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬಿ.ಆರ್‌.ಪಾಟೀಲ್‌ ಅವರಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು (ಜು.03): ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವಾಗುವಂತೆ ಪದೇಪದೇ ಹೇಳಿಕೆ ನೀಡುತ್ತಿರುವ ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಬಹಿರಂಗ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬಿ.ಆರ್‌.ಪಾಟೀಲ್‌ ಅವರಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ. ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು…

Read More
‘ರಾಮಾಯಣ’, ‘ಹರಿ ಹರ ವೀರ ಮಲ್ಲು’ ಟ್ರೈಲರ್ ಬಿಡುಗಡೆಗೆ ಮುಂಚೆಯೇ ಭಾರಿ ಹೈಪ್

‘ರಾಮಾಯಣ’, ‘ಹರಿ ಹರ ವೀರ ಮಲ್ಲು’ ಟ್ರೈಲರ್ ಬಿಡುಗಡೆಗೆ ಮುಂಚೆಯೇ ಭಾರಿ ಹೈಪ್

ಇಂದು (ಜುಲೈ 03) ಪವನ್ ಕಲ್ಯಾಣ್ ” ಹರಿ ವೀರ ಮಲ್ಲು ‘ಸಿನಿಮಾ ಟ್ರೈಲರ್ ಮತ್ತು, ರಣ್ಬೀರ್ ಕಪೂರ್, ಸಾಯಿ ಪಲ್ಲವಿ’ ರಾಮಾಯಣ ‘ಸಿನಿಮಾದ ಗ್ಲಿಂಪ್ಸ್. ಎರಡೂ ಎರಡೂ ಬಿಡುಗಡೆ ಮುಂಚೆಯೇ ಭಾರಿ ಹೈಪ್. ಈಗಾಗಲೇ ಕೆಲವು ಪ್ರಮುಖರು ಎರಡೂ ಟ್ರೈಲರ್ ಮತ್ತು ಟೀಸರ್ಗಳನ್ನು ವೀಕ್ಷಣೆ, ಸಾಮಾಜಿಕ ಜಾಲತಾಣದಲ್ಲಿ ಕೊಂಡಾಡಿ. ಎರಡೂ ಸಿನಿಮಾಗಳ ಟ್ರೈಲರ್ ಟೀಸರ್ಗಳು ಬಿಡುಗಡೆ ದಾಖಲೆ ಬರೆಯುವುದು ಪಕ್ಕಾ. . ಈ ಸಿನಿಮಾದ ಟ್ರೈಲರ್ ಕೆಲವು ಪ್ರಮುಖ ಹಾಗೂ ಮಾಧ್ಯಮಗಳವರಿಗೆ ಈಗಾಗಲೇ. ಓದಿ ಓದಿ:…

Read More
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ. | Valmiki Case Brings Cheer Among Dissenting Bjp Leaders

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ. | Valmiki Case Brings Cheer Among Dissenting Bjp Leaders

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ. ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್‌, ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಅರವಿಂದ್ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ…

Read More
ನಾ ಹೇಳುವುದನ್ನ ಕೇಳು… ಕೆಣಕಲು ಬಂದ ಸ್ಟೋಕ್ಸ್​ಗೆ ಯಶಸ್ವಿ ತಿರುಗೇಟು

ನಾ ಹೇಳುವುದನ್ನ ಕೇಳು… ಕೆಣಕಲು ಬಂದ ಸ್ಟೋಕ್ಸ್​ಗೆ ಯಶಸ್ವಿ ತಿರುಗೇಟು

ಮತ್ತು ಮತ್ತು ಇಂಗ್ಲೆಂಡ್ 2 ನೇ ಟೆಸ್ಟ್ ಪಂದ್ಯ. ಸ್ಟೇಡಿಯಂನಲ್ಲಿ ಸ್ಟೇಡಿಯಂನಲ್ಲಿ ಜರುಗುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬೌಲಿಂಗ್. ಮೊದಲ ಮೊದಲ ಇನಿಂಗ್ಸ್ ಟೀಮ್ ಇಂಡಿಯಾ ಉತ್ತಮ ಆರಂಭ. ಆರಂಭಿಕ ಆಟಗಾರ ಕೆಎಲ್ ಕೇವಲ 2 ರನ್ ಗಳಿಸಿ. ಮತ್ತೊಂದೆಡೆ ಮತ್ತೊಂದೆಡೆ ಅದ್ಭುತ ಪ್ರದರ್ಶಿಸಿದ ಯಶಸ್ವಿ ಜೈಸ್ವಾಲ್ ಬೌಲರ್ಗಳ. ಜೈಸ್ವಾಲ್ ಜೈಸ್ವಾಲ್ ವಿಕೆಟ್ ಇಂಗ್ಲೆಂಡ್ ವೇಗಿಗಳು ಹರಸಾಹಸ. ಇದರ ನಡುವೆ ದಾಳಿಗಿಳಿದ ಸ್ಟೋಕ್ಸ್ ಟೀಮ್ ದಾಂಡಿಗನನ್ನು ಕೆಣಕುವ ಪ್ರಯತ್ನ. ಸ್ಟೋಕ್ಸ್ ಎಸೆತಗಳನ್ನು ಆತ್ಮ ಎದುರಿಸುತ್ತಿದ್ದ ಜೈಸ್ವಾಲ್ ರನ್…

Read More
ಬೆಂಗಳೂರು ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ 2,050 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿ ಸೇರಿ 3400 ಕೋಟಿ ವೆಚ್ಚದ ವಿವಿಧ ಯೋಜನೆಗೆ ಸಂಪುಟ ಒಪ್ಪಿಗೆ | Karnataka Cabinet Approves Development Projects Worth 3400 Crore

ಬೆಂಗಳೂರು ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ 2,050 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿ ಸೇರಿ 3400 ಕೋಟಿ ವೆಚ್ಚದ ವಿವಿಧ ಯೋಜನೆಗೆ ಸಂಪುಟ ಒಪ್ಪಿಗೆ | Karnataka Cabinet Approves Development Projects Worth 3400 Crore

ಬೆಂಗಳೂರು ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ 2,050 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿ ಸೇರಿ ಒಟ್ಟು 3,400 ಕೋಟಿ ರು. ವೆಚ್ಚದ ವಿವಿಧ ಯೋಜನೆಗಳಿಗೆ ನಂದಿಬೆಟ್ಟದಲ್ಲಿ ಬುಧವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ ನಂದಿಬೆಟ್ಟ : ಬೆಂಗಳೂರು ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ 2,050 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿ ಸೇರಿ ಒಟ್ಟು 3,400 ಕೋಟಿ ರು. ವೆಚ್ಚದ ವಿವಿಧ ಯೋಜನೆಗಳಿಗೆ ನಂದಿಬೆಟ್ಟದಲ್ಲಿ ಬುಧವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ…

Read More
Heart Attack: 15 ವರ್ಷದಲ್ಲಿ ಒಂದೇ ಕುಟುಂಬದ 7 ಮಂದಿಗೆ ಹೃದಯಾಘಾತ: ಕಾರಣವೇನು? | Heart Attacks Strike 7 Family Members In 15 Year Span Gvd

Heart Attack: 15 ವರ್ಷದಲ್ಲಿ ಒಂದೇ ಕುಟುಂಬದ 7 ಮಂದಿಗೆ ಹೃದಯಾಘಾತ: ಕಾರಣವೇನು? | Heart Attacks Strike 7 Family Members In 15 Year Span Gvd

ಅದೊಂದು ಹಸಿರಿನ ಮಧ್ಯದ ಪುಟ್ಟ ದ್ವೀಪದಂತ ಪ್ರದೇಶ. ತಮ್ಮದೇ ತೋಟ- ಹೊಲಗಳಲ್ಲಿ ಬೆವರು ಸುರಿಸಿ ದುಡಿದು ಬದುಕುವ ಕಷ್ಟಜೀವಿಗಳ ತುಂಬು ಕುಟುಂಬವೊಂದು ಅಲ್ಲಿ ನೂರಾರು ವರ್ಷಗಳಿಂದ ನೆಮ್ಮದಿಯಿಂದ ನೆಲೆಸಿದೆ. ಮಲ್ಲಿಕಾರ್ಜುನ ಸಿದ್ದಣ್ಣವರ ಹುಬ್ಬಳ್ಳಿ (ಜು.03): ಅದೊಂದು ಹಸಿರಿನ ಮಧ್ಯದ ಪುಟ್ಟ ದ್ವೀಪದಂತ ಪ್ರದೇಶ. ತಮ್ಮದೇ ತೋಟ- ಹೊಲಗಳಲ್ಲಿ ಬೆವರು ಸುರಿಸಿ ದುಡಿದು ಬದುಕುವ ಕಷ್ಟಜೀವಿಗಳ ತುಂಬು ಕುಟುಂಬವೊಂದು ಅಲ್ಲಿ ನೂರಾರು ವರ್ಷಗಳಿಂದ ನೆಮ್ಮದಿಯಿಂದ ನೆಲೆಸಿದೆ. ಆದರೀಗ, ಆ ನೆಮ್ಮದಿಗೆ ಬೆಂಕಿ ಬಿದ್ದಿದೆ. ‘ಹೃದಯ ಬೇನೆ’ ಎಂಬ ಮಹಾಮಾರಿ…

Read More
Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಒಂದು ವಾರ ಭಾರಿ ಮಳೆ

Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಒಂದು ವಾರ ಭಾರಿ ಮಳೆ

ಬೆಂಗಳೂರು, ಜುಲೈ 03: ಕರ್ನಾಟಕದ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆ(ಮಳೆ) ಯಾಗಲಿದ್ದು, ಆರೆಂಜ್ ಅಲರ್ಟ್. ದಕ್ಷಿಣ, ಉತ್ತರ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಬೀದರ್, ಧಾರವಾಡ, ಗದಗ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಸಾಧಾರಣ. ಎಲ್ಲೆಲ್ಲಿ? ಕೂಡಲಸಂಗಮ, ಬಾಳೆಹೊನ್ನೂರು, ಬಾಳೆಹೊನ್ನೂರು, ಕೊಟ್ಟೂರು, ಹುಂಚದಕಟ್ಟೆ, ಕಂಪ್ಲಿಯಲ್ಲಿ. ಮತ್ತಷ್ಟು:…

Read More
ಆನ್‌ಲೈನ್ ಮೂಲಕ ಜಾತಿ ನಮೂದಿಸಬಹುದು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? | Cm Siddaramaiah Announces Online Caste Entry Option Gvd

ಆನ್‌ಲೈನ್ ಮೂಲಕ ಜಾತಿ ನಮೂದಿಸಬಹುದು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? | Cm Siddaramaiah Announces Online Caste Entry Option Gvd

ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್‌ಲೈನ್ ಮೂಲಕ ಜಾತಿ ನಮೂದಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ (ಜು.03): ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್‌ಲೈನ್ ಮೂಲಕ ಜಾತಿ ನಮೂದಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಂದಿ ಬೆಟ್ಟದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಪರಿಶಿಷ್ಟರು ತಮ್ಮ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ ಎಂದರು. ರಾಜ್ಯ ಸುಭೀಕ್ಷವಾಗಲಿ: ರಾಜ್ಯದಲ್ಲಿ ಉತ್ತಮ…

Read More
ಕರ್ಣಾಟಕ ಬ್ಯಾಂಕ್‌ ಸ್ಥಿರ ಮತ್ತು ಭದ್ರವಾಗಿದೆ. ಬ್ಯಾಂಕಿನ ತಳಹದಿ ಭದ್ರವಾಗಿದ್ದು, ಗ್ರಾಹಕರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ | Karnataka Bank Stable And Fundamentally Strong Says Pradeep Kumar

ಕರ್ಣಾಟಕ ಬ್ಯಾಂಕ್‌ ಸ್ಥಿರ ಮತ್ತು ಭದ್ರವಾಗಿದೆ. ಬ್ಯಾಂಕಿನ ತಳಹದಿ ಭದ್ರವಾಗಿದ್ದು, ಗ್ರಾಹಕರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ | Karnataka Bank Stable And Fundamentally Strong Says Pradeep Kumar

ಕರ್ಣಾಟಕ ಬ್ಯಾಂಕ್‌ ಸ್ಥಿರ ಮತ್ತು ಭದ್ರವಾಗಿದೆ. ಬ್ಯಾಂಕಿನ ತಳಹದಿ ಭದ್ರವಾಗಿದ್ದು, ಗ್ರಾಹಕರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ನಿರ್ದೇಶಕ ಪ್ರದೀಪ್‌ ಕುಮಾರ್‌ ಪಂಜ ಸ್ಪಷ್ಟಪಡಿಸಿದ್ದಾರೆ. ಮಂಗಳೂರು : ಕರ್ಣಾಟಕ ಬ್ಯಾಂಕ್‌ ಸ್ಥಿರ ಮತ್ತು ಭದ್ರವಾಗಿದೆ. ಬ್ಯಾಂಕಿನ ತಳಹದಿ ಭದ್ರವಾಗಿದ್ದು, ಗ್ರಾಹಕರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ನಿರ್ದೇಶಕ ಪ್ರದೀಪ್‌ ಕುಮಾರ್‌ ಪಂಜ ಸ್ಪಷ್ಟಪಡಿಸಿದ್ದಾರೆ. ಬ್ಯಾಂಕಿನ ಉನ್ನತ ಆಡಳಿತದಲ್ಲಿ ಆಗಿರುವ ಬದಲಾವಣೆ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’…

Read More
ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಕುಡಿವ ನೀರು ಯೋಜನೆ ಪೂರ್ಣ: ಸಿಎಂ | Ettinahole Drinking Water Project To Be Completed In 2 Years Says Cm

ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಕುಡಿವ ನೀರು ಯೋಜನೆ ಪೂರ್ಣ: ಸಿಎಂ | Ettinahole Drinking Water Project To Be Completed In 2 Years Says Cm

ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ 9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಂದಿಬೆಟ್ಟ : ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಸೇರಿ 9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು…

Read More