ಮುಜುಗರದ ಹೇಳಿಕೆ ನಿಲ್ಲಿಸದಿದ್ದರೆ ಕ್ರಮ: ಬಿ.ಆರ್.ಪಾಟೀಲ್ಗೆ ಹೈಕಮಾಂಡ್ ಎಚ್ಚರಿಕೆ | Congress High Command Warns Br Patil Embarrassing Statements Gvd
ರಣದೀಪ್ ಸಿಂಗ್ ಸುರ್ಜೆವಾಲಾ, ಬಹಿರಂಗ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬಿ.ಆರ್.ಪಾಟೀಲ್ ಅವರಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು (ಜು.03): ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವಾಗುವಂತೆ ಪದೇಪದೇ ಹೇಳಿಕೆ ನೀಡುತ್ತಿರುವ ಆಳಂದ ಶಾಸಕ ಬಿ.ಆರ್.ಪಾಟೀಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಬಹಿರಂಗ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬಿ.ಆರ್.ಪಾಟೀಲ್ ಅವರಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ. ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು…