ಬೆಂಗಳೂರಿನಲ್ಲಿ ಅಪೂರ್ಣ ಪರಿಶಿಷ್ಟ ಜಾತಿ ಸಮೀಕ್ಷೆ: ಸ್ಟಿಕ್ಕರ್ ಹಗರಣ? | Asianet Suvarna News | Incomplete Scheduled Caste Survey In Bengaluru Sticker Scam Rav

ಬೆಂಗಳೂರಿನಲ್ಲಿ ಅಪೂರ್ಣ ಪರಿಶಿಷ್ಟ ಜಾತಿ ಸಮೀಕ್ಷೆ: ಸ್ಟಿಕ್ಕರ್ ಹಗರಣ? | Asianet Suvarna News | Incomplete Scheduled Caste Survey In Bengaluru Sticker Scam Rav

ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಅಪೂರ್ಣವಾಗಿದ್ದರೂ, ಬಿಬಿಎಂಪಿ ಅಧಿಕಾರಿಗಳು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸ್ಟಿಕ್ಕರ್‌ಗಳನ್ನು ಅಂಟಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಬೆಂಗಳೂರು (ಜೂ.28) :  ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ನಡೆದೇ ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್‌ ಅಂಟಿಸುವ ಕೆಲಸವನ್ನು ಬಿಬಿಎಂಪಿಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿವೆ. ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಕುಟುಂಬದ ಸರ್ವೇ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಶೇ.91 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ….

Read More
ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ | New Stadium To Be Named After Kempegowda Dcm

ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ | New Stadium To Be Named After Kempegowda Dcm

ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರು : ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ…

Read More
ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ. | Ganga Treaty Renewal Is India A Lesson For Bangladesh Like Pakistan

ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ. | Ganga Treaty Renewal Is India A Lesson For Bangladesh Like Pakistan

ತನ್ನ ವಿರುದ್ಧ ಉಗ್ರರನ್ನು ಛೂಬಿಟ್ಟ ಪಾಕಿಸ್ತಾನಕ್ಕೆ ಈಗಾಗಲೇ ಯುದ್ಧದ ಮುಖಾಂತರವಷ್ಟೇ ಅಲ್ಲದೆ, ಸಿಂಧು ನೀರನ್ನು ತಡೆಯುವ ಮೂಲಕವೂ ಉಸಿರುಗಟ್ಟಿಸಿರುವ ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ. ನವದೆಹಲಿ: ತನ್ನ ವಿರುದ್ಧ ಉಗ್ರರನ್ನು ಛೂಬಿಟ್ಟ ಪಾಕಿಸ್ತಾನಕ್ಕೆ ಈಗಾಗಲೇ ಯುದ್ಧದ ಮುಖಾಂತರವಷ್ಟೇ ಅಲ್ಲದೆ, ಸಿಂಧು ನೀರನ್ನು ತಡೆಯುವ ಮೂಲಕವೂ ಉಸಿರುಗಟ್ಟಿಸಿರುವ ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ….

Read More
ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. | Build Kempegowda Bhavan And I Will Inaugurate Says Cm Siddaramaiah

ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. | Build Kempegowda Bhavan And I Will Inaugurate Says Cm Siddaramaiah

ದೂರದೃಷ್ಟಿಯ ಮುತ್ಸದ್ಧಿ ನಾಯಕರಾದ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು : ದೂರದೃಷ್ಟಿಯ ಮುತ್ಸದ್ಧಿ ನಾಯಕರಾದ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಸುಮನಹಳ್ಳಿ ವೃತ್ತ ಸಮೀಪದ ಬಾಬು ಜಗಜೀವನ್ ರಾಮ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ‘ಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ…

Read More
Greater Bangalore: ತಿಂಗಳಲ್ಲೇ ಪಾಲಿಕೆ ಸಂಖ್ಯೆ ನಿಗದಿ: ಡಿಸಿಎಂ ಸುಳಿವು! | Greater Bengaluru Corporation Number To Be Fixed Within A Month Says Dcm Dk Shivakumar Rav

Greater Bangalore: ತಿಂಗಳಲ್ಲೇ ಪಾಲಿಕೆ ಸಂಖ್ಯೆ ನಿಗದಿ: ಡಿಸಿಎಂ ಸುಳಿವು! | Greater Bengaluru Corporation Number To Be Fixed Within A Month Says Dcm Dk Shivakumar Rav

ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪಾಲಿಕೆಗಳ ಸಂಖ್ಯೆಯನ್ನು ಮುಂದಿನ ತಿಂಗಳು ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ₹1 ಲಕ್ಷ ಕೋಟಿ ಯೋಜನೆ ಜಾರಿಯಾಗಲಿದೆ ಎಂದೂ ಹೇಳಿದರು. ಬೆಂಗಳೂರು (ಜೂ.28) : ಇನ್ನೊಂದು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಎಷ್ಟು ಪಾಲಿಕೆಗಳು ಇರುತ್ತವೆ ಎಂಬುದನ್ನು ಅಂತಿಮಗೊಳಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಶುಕ್ರವಾರ ಬಿಬಿಎಂಪಿ ಗಾಜಿನ ಮನೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ…

Read More
ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. | Build Kempegowda Bhavan And I Will Inaugurate Says Cm Siddaramaiah

ರಾಜಣ್ಣ ರಾಜಕೀಯ ಬೆಳವಣಿಗೆ ಆಗಬಹುದು ಎಂದು ಹೇಳಿದ್ದಾರೆಯೇ ಹೊರತು ಹೀಗೆಯೇ ಆಗುತ್ತದೆ ಎಂದು ಹೇಳಿಲ್ಲ. ನೀವು ಊಹೆ ಮಾಡಿಕೊಂಡು ಏನೇನೋ ಸುದ್ದಿ ಮಾಡಿದರೆ ಹೇಗೆ? : ಸಿಎಂ | Ignore Minister Rajannas Statement Cm

‘ಸಚಿವ ಕೆ.ಎನ್‌. ರಾಜಣ್ಣ ರಾಜಕೀಯ ಬೆಳವಣಿಗೆ ಆಗಬಹುದು ಎಂದು ಹೇಳಿದ್ದಾರೆಯೇ ಹೊರತು ಹೀಗೆಯೇ ಆಗುತ್ತದೆ ಎಂದು ಹೇಳಿಲ್ಲ. ನೀವು ಊಹೆ ಮಾಡಿಕೊಂಡು ಏನೇನೋ ಸುದ್ದಿ ಮಾಡಿದರೆ ಹೇಗೆ? ರಾಜಣ್ಣ ಅವರ ಹೇಳಿಕೆಯನ್ನು ನಿರ್ಲಕ್ಷ್ಯ ಮಾಡುವುದು ಉತ್ತಮ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು : ‘ಸಚಿವ ಕೆ.ಎನ್‌. ರಾಜಣ್ಣ ರಾಜಕೀಯ ಬೆಳವಣಿಗೆ ಆಗಬಹುದು ಎಂದು ಹೇಳಿದ್ದಾರೆಯೇ ಹೊರತು ಹೀಗೆಯೇ ಆಗುತ್ತದೆ ಎಂದು ಹೇಳಿಲ್ಲ. ನೀವು ಊಹೆ ಮಾಡಿಕೊಂಡು ಏನೇನೋ ಸುದ್ದಿ ಮಾಡಿದರೆ ಹೇಗೆ? ರಾಜಣ್ಣ ಅವರ ಹೇಳಿಕೆಯನ್ನು…

Read More
ಬಿಹಾರದಲ್ಲಿ ಶನಿವಾರ ನಡೆಯಲಿರುವ 6 ಪುರಸಭೆಗಳ ಚುನಾವಣೆಗಳಲ್ಲಿ ಮೊಬೈಲ್‌ ಮೂಲಕ ಮತ ಚಲಾಯಿಸುವ ಸೌಲಭ್ಯವನ್ನು ಒದಗಿಸಲಾಗಿದೆ. | Voting Via Mobile In Bihar

ಬಿಹಾರದಲ್ಲಿ ಶನಿವಾರ ನಡೆಯಲಿರುವ 6 ಪುರಸಭೆಗಳ ಚುನಾವಣೆಗಳಲ್ಲಿ ಮೊಬೈಲ್‌ ಮೂಲಕ ಮತ ಚಲಾಯಿಸುವ ಸೌಲಭ್ಯವನ್ನು ಒದಗಿಸಲಾಗಿದೆ. | Voting Via Mobile In Bihar

ಬಿಹಾರದಲ್ಲಿ ಶನಿವಾರ ನಡೆಯಲಿರುವ 6 ಪುರಸಭೆಗಳ ಚುನಾವಣೆಗಳಲ್ಲಿ ಮೊಬೈಲ್‌ ಮೂಲಕ ಮತ ಚಲಾಯಿಸುವ ಸೌಲಭ್ಯವನ್ನು ಒದಗಿಸಲಾಗಿದೆ. ಇದು ದೇಶದಲ್ಲಾಗುತ್ತಿರುವ ಇಂತಹ ಮೊದಲ ಪ್ರಯೋಗವಾಗಿದೆ. ಈ ಕುರಿತು ರಾಜ್ಯ ಚುನಾವಣಾ ಆಯುಕ್ತ ದೀಪಕ್‌ ಪ್ರಸಾದ್‌ ಮಾಹಿತಿ ನೀಡಿದ್ದಾರೆ. ಪಟನಾ: ಬಿಹಾರದಲ್ಲಿ ಶನಿವಾರ ನಡೆಯಲಿರುವ 6 ಪುರಸಭೆಗಳ ಚುನಾವಣೆಗಳಲ್ಲಿ ಮೊಬೈಲ್‌ ಮೂಲಕ ಮತ ಚಲಾಯಿಸುವ ಸೌಲಭ್ಯವನ್ನು ಒದಗಿಸಲಾಗಿದೆ. ಇದು ದೇಶದಲ್ಲಾಗುತ್ತಿರುವ ಇಂತಹ ಮೊದಲ ಪ್ರಯೋಗವಾಗಿದೆ. ಈ ಕುರಿತು ರಾಜ್ಯ ಚುನಾವಣಾ ಆಯುಕ್ತ ದೀಪಕ್‌ ಪ್ರಸಾದ್‌ ಮಾಹಿತಿ ನೀಡಿದ್ದಾರೆ. ಯಾರಿಗೆ ಈ…

Read More
Today is Saturday, good luck for this zodiac sign 28ನೇ ಜೂನ್ 2025 ಶನಿವಾರ | Today Horoscope Prediction For June 28th 2025 All Zodiac Signs Suh

Today is Saturday, good luck for this zodiac sign 28ನೇ ಜೂನ್ 2025 ಶನಿವಾರ | Today Horoscope Prediction For June 28th 2025 All Zodiac Signs Suh

28ನೇ ಜೂನ್ 2025 ಶನಿವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.  ಮೇಷ: ನೀವು ಇಂದು ಬಹಳ ದಿನಗಳಿಂದ ಬರಬೇಕಿದ್ದ ಹಣವನ್ನು ಕಾಣಬಹುದು. ನೀವು ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನೀವು ಅದನ್ನು ಎದುರಿಸಿದರೆ ನೀವು ಗೆಲ್ಲಬಹುದು. ಮನಸ್ಸು ಕೆಲವೊಮ್ಮೆ ನಿರಾಶೆಗೊಳ್ಳಬಹುದು. ಸಂಗಾತಿಯೊಂದಿಗೆ ಸಮಯ ಕಳೆಯುವುದು ಸಮಯ ತೆಗೆದುಕೊಳ್ಳುತ್ತದೆ. ಗಂಟಲಿನ ಸೋಂಕು ಸಂಭವಿಸಬಹುದು. ವೃಷಭ: ಕುಟುಂಬವು ವಿನೋದ ಮತ್ತು ಸಂತೋಷದ ವಾತಾವರಣವನ್ನು ಹೊಂದಿರುತ್ತದೆ….

Read More
ದನದ ಗೊಬ್ಬರ ಮಾರುವ ಮಾಫಿಯಾ ಹಿಂದಿನಿಂದಲೂ ಇದೆ. ಇದೇ ಮಾಫಿಯಾ 5 ಹುಲಿಗಳ ಸಾವಿಗೆ ಕಾರಣವಾಯ್ತೆ ಎಂಬ ಪ್ರಶ್ನೆ ಉದ್ಭವವಾಗಿದೆ. | Tiger Victim Of Tamil Nadu Fertilizer Mafia

ದನದ ಗೊಬ್ಬರ ಮಾರುವ ಮಾಫಿಯಾ ಹಿಂದಿನಿಂದಲೂ ಇದೆ. ಇದೇ ಮಾಫಿಯಾ 5 ಹುಲಿಗಳ ಸಾವಿಗೆ ಕಾರಣವಾಯ್ತೆ ಎಂಬ ಪ್ರಶ್ನೆ ಉದ್ಭವವಾಗಿದೆ. | Tiger Victim Of Tamil Nadu Fertilizer Mafia

ತಮಿಳುನಾಡು ಕಾಡಿನಲ್ಲಿ ದನಗಳನ್ನು ಮೇಯಿಸಲು ಅಲ್ಲಿನ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಇದರಿಂದ ಅಲ್ಲಿನವರು ರಾಜ್ಯದ ಅರಣ್ಯವನ್ನು ದನ ಮೇಯಿಸಲು ಬಳಸಿಕೊಂಡು ಬಳಿಕ ಕೇರಳಕ್ಕೆ ದನದ ಗೊಬ್ಬರ ಮಾರುವ ಮಾಫಿಯಾ ಹಿಂದಿನಿಂದಲೂ ಇದೆ. ಇದೇ ಮಾಫಿಯಾ 5 ಹುಲಿಗಳ ಸಾವಿಗೆ ಕಾರಣವಾಯ್ತೆ ಎಂಬ ಪ್ರಶ್ನೆ ಉದ್ಭವವಾಗಿದೆ. ದೇವರಾಜು ಕಪ್ಪಸೋಗೆ ಚಾಮರಾಜನಗರ : ತಮಿಳುನಾಡು ಕಾಡಿನಲ್ಲಿ ದನಗಳನ್ನು ಮೇಯಿಸಲು ಅಲ್ಲಿನ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಇದರಿಂದ ಅಲ್ಲಿನವರು ರಾಜ್ಯದ ಅರಣ್ಯವನ್ನು ದನ ಮೇಯಿಸಲು ಬಳಸಿಕೊಂಡು ಬಳಿಕ ಕೇರಳಕ್ಕೆ…

Read More
ಪ್ರತಿ ತೆರಿಗೆ ಮೂಲಕ ವಿಶ್ವದ ಬಹುತೇಕ ದೇಶಗಳನ್ನು ಬೆದರಿಸಿದ್ದ ಅಮೆರಿಕ – ಭಾರತದ ಜತೆ ಶೀಘ್ರ ಅತಿದೊಡ್ಡ ವ್ಯಾಪಾರ ಒಪ್ಪಂದ : ಟ್ರಂಪ್‌ | Biggest Trade Deal With India Soon Trump

ಪ್ರತಿ ತೆರಿಗೆ ಮೂಲಕ ವಿಶ್ವದ ಬಹುತೇಕ ದೇಶಗಳನ್ನು ಬೆದರಿಸಿದ್ದ ಅಮೆರಿಕ – ಭಾರತದ ಜತೆ ಶೀಘ್ರ ಅತಿದೊಡ್ಡ ವ್ಯಾಪಾರ ಒಪ್ಪಂದ : ಟ್ರಂಪ್‌ | Biggest Trade Deal With India Soon Trump

ಪ್ರತಿ ತೆರಿಗೆ ಮೂಲಕ ವಿಶ್ವದ ಬಹುತೇಕ ದೇಶಗಳನ್ನು ಬೆದರಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ನಾವು ಶೀಘ್ರವೇ ಭಾರತದೊಂದಿಗೆ ಅತಿದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ಘೋಷಿಸಿದ್ದಾರೆ. ಈ ಮೂಲಕ ಉಭಯ ದೇಶಗಳು ಶೀಘ್ರವೇ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸುಳಿವು ನೀಡಿದ್ದಾರೆ. ವಾಷಿಂಗ್ಟನ್‌: ಪ್ರತಿ ತೆರಿಗೆ ಮೂಲಕ ವಿಶ್ವದ ಬಹುತೇಕ ದೇಶಗಳನ್ನು ಬೆದರಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ನಾವು ಶೀಘ್ರವೇ ಭಾರತದೊಂದಿಗೆ ಅತಿದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ಘೋಷಿಸಿದ್ದಾರೆ. ಈ ಮೂಲಕ ಉಭಯ…

Read More