ವಿಶ್ವದ ಯಾವುದೇ ರಾಡಾರ್‌ ವ್ಯವಸ್ಥೆಗೆ ಮಂಕು ಬೂದಿ ಎರಚುವ ಅತ್ಯಾಧುನಿಕ, 6ಜಿ ಆಧರಿತ ವಿಶ್ವದ ಮೊದಲ ಎಲೆಕ್ಟ್ರಾನಿಕ್‌ ಯುದ್ಧಾಸ್ತ್ರವನ್ನು ಚೀನಾದ ವಿಜ್ಞಾನಿಗಳು ಅನಾವರಣ | Worlds First 6g Combat System Developed By China

ವಿಶ್ವದ ಯಾವುದೇ ರಾಡಾರ್‌ ವ್ಯವಸ್ಥೆಗೆ ಮಂಕು ಬೂದಿ ಎರಚುವ ಅತ್ಯಾಧುನಿಕ, 6ಜಿ ಆಧರಿತ ವಿಶ್ವದ ಮೊದಲ ಎಲೆಕ್ಟ್ರಾನಿಕ್‌ ಯುದ್ಧಾಸ್ತ್ರವನ್ನು ಚೀನಾದ ವಿಜ್ಞಾನಿಗಳು ಅನಾವರಣ | Worlds First 6g Combat System Developed By China

ವಿಶ್ವದ ಯಾವುದೇ ರಾಡಾರ್‌ ವ್ಯವಸ್ಥೆಗೆ ಮಂಕು ಬೂದಿ ಎರಚುವ ಅತ್ಯಾಧುನಿಕ, 6ಜಿ ಆಧರಿತ ವಿಶ್ವದ ಮೊದಲ ಎಲೆಕ್ಟ್ರಾನಿಕ್‌ ಯುದ್ಧಾಸ್ತ್ರವನ್ನು ಚೀನಾದ ವಿಜ್ಞಾನಿಗಳು ಅನಾವರಣಗೊಳಿಸಿದ್ದಾರೆ. ಬೀಜಿಂಗ್‌: ವಿಶ್ವದ ಯಾವುದೇ ರಾಡಾರ್‌ ವ್ಯವಸ್ಥೆಗೆ ಮಂಕು ಬೂದಿ ಎರಚುವ ಅತ್ಯಾಧುನಿಕ, 6ಜಿ ಆಧರಿತ ವಿಶ್ವದ ಮೊದಲ ಎಲೆಕ್ಟ್ರಾನಿಕ್‌ ಯುದ್ಧಾಸ್ತ್ರವನ್ನು ಚೀನಾದ ವಿಜ್ಞಾನಿಗಳು ಅನಾವರಣಗೊಳಿಸಿದ್ದಾರೆ. ಇದರಲ್ಲಿರುವ ಹೊಸ ತಲೆಮಾರಿನ ಈ ಸಿಗ್ನಲ್‌ ನಿರ್ವಹಣೆ ವ್ಯವಸ್ಥೆಯು ವಿಶ್ವದ ಯಾವುದೇ ದೇಶದ ರಾಡಾರ್‌ ವ್ಯವಸ್ಥೆಗೆ ಸವಾಲೊಡ್ಡಬಲ್ಲದು ಎಂದು ಇದರ ನಿರ್ಮಾತೃಗಳು ಹೇಳಿದ್ದಾರೆ. ಈ ವ್ಯವಸ್ಥೆಯು ಅತ್ಯಾಧುನಿಕ…

Read More
ವಿಚ್ಛೇದನ ಆದರೆ ಆಸ್ತಿ ಕಥೆ ತಿಳಿಸಿ 2ನೇ ಮದ್ವೆ ಆದ ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಯ ಸಂಸ್ಥಾಪಕ ಜೆಫ್‌ ಬೆಜೋಸ್ | Jeff Bezos Married For The Second Time

ವಿಚ್ಛೇದನ ಆದರೆ ಆಸ್ತಿ ಕಥೆ ತಿಳಿಸಿ 2ನೇ ಮದ್ವೆ ಆದ ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಯ ಸಂಸ್ಥಾಪಕ ಜೆಫ್‌ ಬೆಜೋಸ್ | Jeff Bezos Married For The Second Time

ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಯ ಸಂಸ್ಥಾಪಕ, 20 ಲಕ್ಷ ಕೋಟಿ ಆಸ್ತಿಯೊಂದಿಗೆ ವಿಶ್ವದ 4ನೇ ಶ್ರೀಮಂತ ಎಂಬ ದಾಖಲೆ ಹೊಂದಿರುವ ಜೆಫ್ ಬೆಜೋಸ್ ತಮ್ಮ ಗೆಳತಿ, ಪತ್ರಕರ್ತೆ ಲಾರೆನ್ ಸ್ಯಾಂಟೆಜ್ ಜತೆ ಶನಿವಾರ ಅದ್ಧೂರಿ ವಿವಾಹಕ್ಕೆ ಸಜ್ಜಾಗಿದ್ದಾರೆ. ಮೆಕ್ಸಿಕೋ: ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಯ ಸಂಸ್ಥಾಪಕ, 20 ಲಕ್ಷ ಕೋಟಿ ಆಸ್ತಿಯೊಂದಿಗೆ ವಿಶ್ವದ 4ನೇ ಶ್ರೀಮಂತ ಎಂಬ ದಾಖಲೆ ಹೊಂದಿರುವ ಜೆಫ್ ಬೆಜೋಸ್ ತಮ್ಮ ಗೆಳತಿ, ಪತ್ರಕರ್ತೆ ಲಾರೆನ್ ಸ್ಯಾಂಟೆಜ್ ಜತೆ ಶನಿವಾರ ಅದ್ಧೂರಿ ವಿವಾಹಕ್ಕೆ ಸಜ್ಜಾಗಿದ್ದಾರೆ….

Read More
ಕಡಿಮೆ ಟೋಲ್‌ ಪಡೆವ ರಾಷ್ಟ್ರೀಯ ಹೆದ್ದಾರಿಗಳ ಮಾಹಿತಿ ಶೀಘ್ರ ಚಾಲಕರಿಗೆ ಲಭ್ಯ : ಹೆದ್ದಾರಿ ಪ್ರಾಧಿಕಾರ ಹೊಸ ಮಾರ್ಗ | Information On Low Toll Highways Will Soon Be Available To Drivers

ಕಡಿಮೆ ಟೋಲ್‌ ಪಡೆವ ರಾಷ್ಟ್ರೀಯ ಹೆದ್ದಾರಿಗಳ ಮಾಹಿತಿ ಶೀಘ್ರ ಚಾಲಕರಿಗೆ ಲಭ್ಯ : ಹೆದ್ದಾರಿ ಪ್ರಾಧಿಕಾರ ಹೊಸ ಮಾರ್ಗ | Information On Low Toll Highways Will Soon Be Available To Drivers

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ತಲೆಬಿಸಿಯನ್ನು ತಪ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಸ ಮಾರ್ಗವನ್ನು ಹುಡುಕಿದೆ. ಅದರನ್ವಯ ಕಡಿಮೆ ಟೋಲ್‌ ಸಂಗ್ರಹಿಸುವ ರಸ್ತೆಯ ಮಾಹಿತಿಯನ್ನು ಚಾಲಕರು ಆ್ಯಪ್‌ ಮೂಲಕ ಪಡೆದುಕೊಳ್ಳಬಹುದಾಗಿದೆ. ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ತಲೆಬಿಸಿಯನ್ನು ತಪ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಸ ಮಾರ್ಗವನ್ನು ಹುಡುಕಿದೆ. ಅದರನ್ವಯ ಕಡಿಮೆ ಟೋಲ್‌ ಸಂಗ್ರಹಿಸುವ ರಸ್ತೆಯ ಮಾಹಿತಿಯನ್ನು ಚಾಲಕರು ಆ್ಯಪ್‌ ಮೂಲಕ ಪಡೆದುಕೊಳ್ಳಬಹುದಾಗಿದೆ. ಎನ್‌ಎಚ್‌ಎಐನ ರಾಜಮಾರ್ಗ ಆ್ಯಪ್‌ನಲ್ಲಿ ಮುಂದಿನ ತಿಂಗಳಿನಿಂದ ಜಾರಿ ಆಗುವಂತೆ ಹೊಸ ಫೀಚರ್‌ ಅಳವಡಿಸಲಾಗಿದೆ. ಇದರಲ್ಲಿ ಹೊರಡುವ…

Read More
ಕೋಲ್ಕತಾದ ಕಾನೂನು ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಘಟನೆ ನಡೆದಿದೆ. | Student Gang Raped In Kolkata College

ಕೋಲ್ಕತಾದ ಕಾನೂನು ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಘಟನೆ ನಡೆದಿದೆ. | Student Gang Raped In Kolkata College

ಕಳೆದ ವರ್ಷ ಕೋಲ್ಕತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮಾಸುವ ಮುನ್ನವೇ, ಕೋಲ್ಕತಾದ ಕಾನೂನು ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಘಟನೆ ನಡೆದಿದೆ. ಕೋಲ್ಕತಾ: ಕಳೆದ ವರ್ಷ ಕೋಲ್ಕತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮಾಸುವ ಮುನ್ನವೇ, ಕೋಲ್ಕತಾದ ಕಾನೂನು ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಘಟನೆ ನಡೆದಿದೆ….

Read More
ಪ್ರಧಾನಿ ನರೇಂದ್ರ ಮೋದಿ ಜು.2ರಿಂದ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ವೇಳೆಯಲ್ಲೇ ಅವರು ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್‌ ದೇಶಗಳ ಶೃಂಗಸಭೆಯಲ್ಲೂ ಭಾಗಿ | Prime Minister Modi Begins 5 Nation Tour From July 5 Will Also Participate In Brics Summit

ಪ್ರಧಾನಿ ನರೇಂದ್ರ ಮೋದಿ ಜು.2ರಿಂದ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ವೇಳೆಯಲ್ಲೇ ಅವರು ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್‌ ದೇಶಗಳ ಶೃಂಗಸಭೆಯಲ್ಲೂ ಭಾಗಿ | Prime Minister Modi Begins 5 Nation Tour From July 5 Will Also Participate In Brics Summit

ಪ್ರಧಾನಿ ನರೇಂದ್ರ ಮೋದಿ ಜು.2ರಿಂದ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ವೇಳೆಯಲ್ಲೇ ಅವರು ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್‌ ದೇಶಗಳ ಶೃಂಗಸಭೆಯಲ್ಲೂ ಭಾಗಿಯಾಗಲಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜು.2ರಿಂದ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ವೇಳೆಯಲ್ಲೇ ಅವರು ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್‌ ದೇಶಗಳ ಶೃಂಗಸಭೆಯಲ್ಲೂ ಭಾಗಿಯಾಗಲಿದ್ದಾರೆ. ಜು.2ರಂದು ಆರಂಭವಾಗಲಿರುವ ಪ್ರವಾಸದಲ್ಲಿ ಮೋದಿ ಅವರು ಟ್ರಿನಿಡಾಡ್‌ ಆ್ಯಂಡ್‌ ಟೊಬಾಗೋ, ಅರ್ಜೆಂಟೀನಾ, ಘಾನಾ ಮತ್ತು ನಮೀಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಜೊತೆಗೆ ಜು.6-7ರಂದು ಬ್ರೆಜಿಲ್‌ನ ರಿಯೋ…

Read More
ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಪದ ಬದಲಾವಣೆ ಜಟಾಪಟಿ | Indias Constitutional Amendment Changing Issue

ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಪದ ಬದಲಾವಣೆ ಜಟಾಪಟಿ | Indias Constitutional Amendment Changing Issue

ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಪದ ಕಿತ್ತುಹಾಕಲು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ನೀಡಿದ ಕರೆಯು ಸಂಘ ಪರಿವಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ನವದೆಹಲಿ: ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಪದ ಕಿತ್ತುಹಾಕಲು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ನೀಡಿದ ಕರೆಯು ಸಂಘ ಪರಿವಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಸಂಘ ಪರಿವಾರ ಹೊಸಬಾಳೆ ಹೇಳಿಕೆ ಬೆಂಬಲಿಸಿದ್ದರೆ, ಕೇಂದ್ರ ಸಚಿವ ಜಿತೇಂದ್ರ…

Read More
ಮಷಿನ್‌ಗನ್‌ ದಾಳಿ ನಡೆಸುವ ಅತ್ಯಾಧುನಿಕ ಎಐ ಆಧರಿತ ಡ್ರೋನ್‌ ಒಂದನ್ನು ಬೆಂಗಳೂರು ಮೂಲದ ಕಂಪನಿ ಅಭಿವೃದ್ಧಿಪಡಿಸಿದೆ. | Machine Gun Attack From Drone Achievement Of A Bengaluru Company

ಮಷಿನ್‌ಗನ್‌ ದಾಳಿ ನಡೆಸುವ ಅತ್ಯಾಧುನಿಕ ಎಐ ಆಧರಿತ ಡ್ರೋನ್‌ ಒಂದನ್ನು ಬೆಂಗಳೂರು ಮೂಲದ ಕಂಪನಿ ಅಭಿವೃದ್ಧಿಪಡಿಸಿದೆ. | Machine Gun Attack From Drone Achievement Of A Bengaluru Company

ಯುದ್ಧ ತಂತ್ರಗಳು ಬದಲಾಗುತ್ತಿರುವ, ಹೊಸದರತ್ತ ಮುಖ ಮಾಡುತ್ತಿರುವ ಹೊತ್ತಿನಲ್ಲೇ, ಮಷಿನ್‌ಗನ್‌ ದಾಳಿ ನಡೆಸುವ ಅತ್ಯಾಧುನಿಕ ಎಐ ಆಧರಿತ ಡ್ರೋನ್‌ ಒಂದನ್ನು ಬೆಂಗಳೂರು ಮೂಲದ ಕಂಪನಿ ಅಭಿವೃದ್ಧಿಪಡಿಸಿದೆ. ನವದೆಹಲಿ: ಯುದ್ಧ ತಂತ್ರಗಳು ಬದಲಾಗುತ್ತಿರುವ, ಹೊಸದರತ್ತ ಮುಖ ಮಾಡುತ್ತಿರುವ ಹೊತ್ತಿನಲ್ಲೇ, ಮಷಿನ್‌ಗನ್‌ ದಾಳಿ ನಡೆಸುವ ಅತ್ಯಾಧುನಿಕ ಎಐ ಆಧರಿತ ಡ್ರೋನ್‌ ಒಂದನ್ನು ಬೆಂಗಳೂರು ಮೂಲದ ಕಂಪನಿ ಅಭಿವೃದ್ಧಿಪಡಿಸಿದೆ. ಬೆಂಗಳೂರು ಮೂಲದ ಭಾರತ್‌ ಸಪ್ಲೈಯ್‌ ಆ್ಯಂಡ್‌ ಸರ್ವಿಸಸ್‌ (ಬಿಎಸ್‌ಎಸ್‌) ಈ ಡ್ರೋನ್‌ ಅನ್ನು ಅಭಿವೃದ್ಧಿಪಡಿಸಿದ್ದು, ಇದು ದೇಶದಲ್ಲೇ ಮೊದಲ ಎಐ ಆಧರಿತ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 28ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಈ ದಿನ ನಿಮ್ಮಲ್ಲೊಂದು ಅಹಂಕಾರ ಮನೆ ಮಾಡಲಿದೆ. ನಾನು ಏನು ಮಾಡಿದರೂ ದಕ್ಕಿಸಿಕೊಳ್ಳಬಲ್ಲೆ ಎಂಬಂಥ ಮನಸ್ಥಿತಿ ನಿಮ್ಮಲ್ಲಿ ಇರಲಿದೆ. ಇದರಿಂದಲೇ ನಿಮಗೆ ಹಲವರು ಶತ್ರುಗಳು ಹುಟ್ಟಿಕೊಂಡು, ನಿಮ್ಮ ಕೆಲಸದಲ್ಲಿ ಕೆಲವರು ಬೇಕೆಂತಲೇ ತಪ್ಪುಗಳನ್ನು ಹುಡುಕಲಿದ್ದಾರೆ. ನಿಮ್ಮ ಆತ್ಮವಿಶ್ವಾಸ ಹಾಗೂ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನವಾಗಿ ಹೀಗೆ ಮಾಡಲಿದ್ದಾರೆ. ನಿಮಗೆ ಸರಿ ಎಂದು ಶೇಕಡಾ ನೂರರಷ್ಟು ಖಾತ್ರಿ ಆದ ಕೆಲಸದಲ್ಲಿ ಯಾವುದೇ ಕಾರಣಕ್ಕೂ…

Read More
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು

ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪುಷ್ಯ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 09:22 – 10:59, ಯಮಘಂಡ ಕಾಲ 14:13 – 15:50, ಗುಳಿಕ…

Read More
ಸಂಗಾತಿಯ ಜೊತೆ ಚರ್ಚಿಸಿ ಭವಿಷ್ಯದ ನಿರ್ಧಾರಕ್ಕೆ ಬನ್ನಿ

ಸಂಗಾತಿಯ ಜೊತೆ ಚರ್ಚಿಸಿ ಭವಿಷ್ಯದ ನಿರ್ಧಾರಕ್ಕೆ ಬನ್ನಿ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪುಷ್ಯ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 09:22 – 10:59, ಯಮಘಂಡ ಕಾಲ 14:13 – 15:50, ಗುಳಿಕ…

Read More