Headlines
ಬೆಂಗಳೂರು ಕಾಲ್ತುಳಿತ: ಪೊಲೀಸರನ್ನ ಸಸ್ಪೆಂಡ್ ಮಾಡಿದ್ದಕ್ಕೆ​ ಸಿಎಂ ಬೇಸರ…ಸಭೆ ಇನ್​ಸೈಡ್​ ಡಿಟೇಲ್ಸ್

ಬೆಂಗಳೂರು ಕಾಲ್ತುಳಿತ: ಪೊಲೀಸರನ್ನ ಸಸ್ಪೆಂಡ್ ಮಾಡಿದ್ದಕ್ಕೆ​ ಸಿಎಂ ಬೇಸರ…ಸಭೆ ಇನ್​ಸೈಡ್​ ಡಿಟೇಲ್ಸ್

ಪೊಲೀಸ್​ ಇಲಾಖೆಯೊಂದಿಗೆ ಸಿಎಂ ಸಿದ್ದಾರಾಮಯ್ಯ ಸಭೆ ಬೆಂಗಳೂರು, ಜೂನ್​ 27: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ (ಜೂ.27) ಪೊಲೀಸ್ ಇಲಾಖೆಯ​ ಪ್ರಗತಿ ಪರಿಶೀಲನಾ ಸಭೆ (Police Department) ನಡೆಸಿದರು. ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಸಂಭವಿಸಿದ ಕಾಲ್ತುಳಿತವನ್ನು ಪ್ರಸ್ತಾಪಿಸಿ, ಅಂದು ಪೊಲೀಸರು ನಡೆದುಕೊಂಡ ಕ್ರಮದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಕಾಲ್ತುಳಿತ ದಿನ‌ ಮಧ್ಯಾಹ್ನ 3.50ಕ್ಕೆ ಸಾವುಗಳು ಸಂಭವಿಸಿದವು. ಆದರೂ ಸರಿಯಾದ ಮಾಹಿತಿ ನನಗೆ (ಸಿದ್ದರಾಮಯ್ಯ) ಕೊಟ್ಟಿರಲಿಲ್ಲ, ಇದು ತಪ್ಪಲ್ವಾ? ಸಂಜೆ 5:45ಕ್ಕೆ ನಾನಾಗೇ ಕೇಳಿದಾಗ ಒಂದೇ…

Read More
IND vs ENG: ಭಾರತ- ಇಂಗ್ಲೆಂಡ್‌ ನಡುವೆ ಜೂನ್ 28 ರಿಂದ ಟಿ20 ಸರಣಿ ಆರಂಭ

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಜೂನ್ 28 ರಿಂದ ಟಿ20 ಸರಣಿ ಆರಂಭ

ಪ್ರಸ್ತುತ ಇಂಗ್ಲೆಂಡ್​ನಲ್ಲಿ ಭಾರತದ ವಿವಿಧ ಕ್ರಿಕೆಟ್ ತಂಡಗಳು ಸರಣಿಯಲ್ಲಿ ನಿರತವಾಗಿವೆ. ಒಂದೆಡೆ ಭಾರತದ ಪುರುಷರ ತಂಡ ಟೆಸ್ಟ್ ಸರಣಿ ಆಡುತ್ತಿದ್ದರೆ, ಮತ್ತೊಂದೆಡೆ ಮಿಶ್ರ ಅಂಗವಿಕಲರ ತಂಡ ಕೂಡ ಸರಣಿಯಲ್ಲಿ ಭಾಗಿಯಾಗಿದೆ. ಇವೆರಡರ ಜೊತೆಗೆ ಇಂದಿನಿಂದ 19 ವರ್ಷದೊಳಗಿನವರ ಯೂತ್ ಏಕದಿನ ಸರಣಿ ಕೂಡ ಉಭಯ ದೇಶಗಳ ತಂಡಗಳ ನಡುವೆ ಆರಂಭವಾಗಿದೆ. ನಾಳೆಯಿಂದ ಭಾರತದ ಮಹಿಳೆಯರ ತಂಡವೂ (India Women’s Cricket) ಸಹ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ವಾಸ್ತವವಾಗಿ ಭಾರತ ಮಹಿಳಾ ತಂಡವು ಜೂನ್ 28 ರಿಂದ ಪ್ರಾರಂಭವಾಗಲಿರುವ…

Read More
ಅಣ್ಣಾಮಲೈಗೆ ತಮಿಳುನಾಡಿನ ಜೊತೆ ರಾಷ್ಟ್ರೀಯ ಹುದ್ದೆ ನೀಡುತ್ತೇವೆ; ಅಮಿತ್ ಶಾ

ಅಣ್ಣಾಮಲೈಗೆ ತಮಿಳುನಾಡಿನ ಜೊತೆ ರಾಷ್ಟ್ರೀಯ ಹುದ್ದೆ ನೀಡುತ್ತೇವೆ; ಅಮಿತ್ ಶಾ

ನವದೆಹಲಿ, ಜೂನ್ 27: ಬಿಜೆಪಿ ನಾಯಕ ಮತ್ತು ತಮಿಳುನಾಡು ಪಕ್ಷದ ಮಾಜಿ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (K Annamalai) ರಾಜ್ಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿಯೂ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 2026ರಲ್ಲಿ ಎನ್​​ಡಿಎ ತಮಿಳುನಾಡು ಸರ್ಕಾರವನ್ನು ರಚಿಸಲಿದೆ ಎಂದು ಹೇಳಿದ್ದಾರೆ. ತಮಿಳುನಾಡಿನ ಜೊತೆಗೆ ಕೆ. ಅಣ್ಣಾಮಲೈಗೆ ದೊಡ್ಡ ಪಾತ್ರ ನೀಡುವ ಬಗ್ಗೆ ಅಮಿತ್ ಶಾ ಸುಳಿವು ನೀಡುತ್ತಿರುವುದು ಇದೇ ಮೊದಲಲ್ಲ. ಏಪ್ರಿಲ್‌ನಲ್ಲಿ…

Read More
ಗರುಡ ಪುರಾಣ ಹೇಳುತ್ತೆ… ಮಹಿಳೆಯರು ಈ ತಪ್ಪು ಮಾಡಿದ್ರೆ ಜೀವನ ನರಕವಾಗುತ್ತೆ

ಗರುಡ ಪುರಾಣ ಹೇಳುತ್ತೆ… ಮಹಿಳೆಯರು ಈ ತಪ್ಪು ಮಾಡಿದ್ರೆ ಜೀವನ ನರಕವಾಗುತ್ತೆ

About the Author Pavna Das ಮೂಲತಃ ಮಂಗಳೂರಿನವಳು. ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ . ಕಳೆದ 12 ವರ್ಷಗಳಿಂದ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ . ಸುದ್ದಿ ಬಿಡುಗಡೆ, ಗಲ್ಫ್ ಕನ್ನಡಿಗ, ಈ ಟಿವಿ ಭಾರತ್, ಕನ್ನಡ ನ್ಯೂಸ್ ನೌ, ವಿಜಯಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ. ಈಗ ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲಾನ್ಸರ್ . ಮನೋರಂಜನೆ, ಲೈಫ್ ಸ್ಟೈಲ್, ಟ್ರಾವೆಲ್ ಬರವಣಿಗೆ ಇಷ್ಟ. Read More… Source link

Read More
3ನೇ ಪತ್ನಿ ಕೊಲೆ: 23 ವರ್ಷದ ಬಳಿಕ ಸಿಕ್ಕ 75 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ

3ನೇ ಪತ್ನಿ ಕೊಲೆ: 23 ವರ್ಷದ ಬಳಿಕ ಸಿಕ್ಕ 75 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ, (ಜೂನ್ 27): ಮೂರನೇ ಪತ್ನಿಯನ್ನು ಕೊಲೆಗೈದು 23 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ ಪೊಲೀಸರು (Gangavathi Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು (Raihcur) ಜಿಲ್ಲೆಯ ಮಾನ್ವಿ ತಾಲ್ಲೂಕಿನ ಹಾಲದಾಳ ಗ್ರಾಮದ 75 ವರ್ಷದ ವೃದ್ಧ ಹನುಮಂತ ಹುಸೇನಪ್ಪ ಬಂಧಿತ ವ್ಯಕ್ತಿಯಾಗಿದ್ದು, ಗೋಣಿ ಚೀಲದಲ್ಲಿ ಶವವನ್ನು ತುಂಬಿ ಬಸ್ಸಿನಲ್ಲಿ ಕಳುಹಿಸಿದ್ದ ಆರೋಪಿಯನ್ನು ಅಂತಿಮವಾಗಿ ಸ್ವಗ್ರಾಮದಲ್ಲಿ ಬಂಧಿಸಿ ಕೋರ್ಟ್​ ಗೆ ಒಪ್ಪಿಸಿದ್ದಾರೆ. ಇದೀಗ ಗಂಗಾವತಿ 1ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು,​ 75 ವರ್ಷದ…

Read More
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್ ಸಿನಿಮಾ

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್ ಸಿನಿಮಾ

2015ರಲ್ಲಿ ಸೂಪರ್ ಹಿಟ್ ಆದ ‘ರಂಗಿತರಂಗ’ (Rangi Taranga) ಸಿನಿಮಾ ಮರುಬಿಡುಗಡೆ ಆಗಲಿದೆ. ಈ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ನಟ ಸಾಯಿ ಕುಮಾರ್ ಮಾತನಾಡಿದರು. ಚಿತ್ರರಂಗದಲ್ಲಿ ಸಾಯಿ ಕುಮಾರ್ ಅವರು 50 ವರ್ಷಗಳನ್ನು ಪೂರೈಸಿದರು. ಇಷ್ಟು ವರ್ಷಗಳ ಜರ್ನಿಯಲ್ಲಿ ‘ರಂಗಿತರಂಗ’ ತಮ್ಮ ಸ್ಪೆಷಲ್ ಸಿನಿಮಾ ಎಂದು ಅವರು ಹೇಳಿದ್ದಾರೆ. ‘ಈ ಸಿನಿಮಾ ಇಷ್ಟು ದೊಡ್ಡ ಹಿಟ್ ಆಗುತ್ತದೆ ಎಂಬುದು ಯಾರಿಗೂ ಗೊತ್ತಿರಲಿಲ್ಲ. ಬಾಹುಬಲಿ ರೀತಿಯ ದೊಡ್ಡ ಸಿನಿಮಾ ಎದುರು ರಿಲೀಸ್ ಆದ ಚಿತ್ರ ಇದು. ಆಮೇಲೆ ಪ್ರೇಕ್ಷಕರಿಂದ…

Read More
ಬೈಕ್ ರ‍್ಯಾಲಿ ವೇಳೆ ಬಿದ್ದ ಮಾಜಿ ಸಚಿವ ರೇಣುಕಾಚಾರ್ಯಾಗೆ ಗಾಯ, ಆಸ್ಪತ್ರೆ ದಾಖಲು | Bjp Leader Mp Renukacharya Injured In Scooter Skid During Davanagere Bike Rally

ಬೈಕ್ ರ‍್ಯಾಲಿ ವೇಳೆ ಬಿದ್ದ ಮಾಜಿ ಸಚಿವ ರೇಣುಕಾಚಾರ್ಯಾಗೆ ಗಾಯ, ಆಸ್ಪತ್ರೆ ದಾಖಲು | Bjp Leader Mp Renukacharya Injured In Scooter Skid During Davanagere Bike Rally

ಮಾಜಿ ಸಚಿವ, ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಸ್ಕೂಟರ್ ಸ್ಕಿಡ್ ಆಗಿ ಗಾಯಗೊಂಡಿದ್ದಾರೆ. ಬೈಕ್ ರ‍್ಯಾಲಿ ವೇಳೆ ಮಾಜಿ ಸಚಿವರು ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ದಾವಣಗೆರೆ (ಜೂ.27) ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿಗೆ ವಿರೋಧಿಸಿ ದಾವಣೆಗೆ ಬಂದ್‌ಗೆ ಕರೆ ನೀಡಿರುವ ರೈತ ಚಳವಳಿಗೆ ಬೆಂಬಲ ನೀಡುವಂತೆ ನಡೆಸಿದ ಬೈಕ್ ರ್ಯಾಲಿಯಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಚಾನಕ್ಕಾಗಿ ರೇಣುಕಾಚಾರ್ಯ ಸ್ಕೂಟರ್ ಸ್ಕಿಡ್ ಆಗಿದೆ. ಇದರಿಂದ ಕೈ,…

Read More
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರೇ ಮುಂದುವರಿಕೆ: ಛಲವಾದಿ ನಾರಾಯಣಸ್ವಾಮಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರೇ ಮುಂದುವರಿಕೆ: ಛಲವಾದಿ ನಾರಾಯಣಸ್ವಾಮಿ

<p><strong>ಯಾದಗಿರಿ (ಜೂ.27): </strong>ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಇರಬೇಕು, ಅವರು ಯುವ ನಾಯಕರಿದ್ದಾರೆ. ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಪರ ಛಲವಾದಿ ಬ್ಯಾಟಿಂಗ್ ಮಾಡಿದರು. ಈಗ ಸದ್ಯಕ್ಕೆ ನಮ್ಮಲ್ಲಿ ಯಾವುದೇ ಬದಲಾವಣೆ ಇಲ್ಲ, ನಮ್ಮಲ್ಲಿ ಕೋಳಿ ಕೇಳಿ ಮಸಾಲೆ ಅರಿಯುವುದಿಲ್ಲ, ಆ ಪದ್ಧತಿ ಕಾಂಗ್ರೆಸ್ಸಿನಲ್ಲಿದೆ, ಕಾಂಗ್ರೆಸ್‌ಗೆ…

Read More
5 ಸಿಕ್ಸರ್, 3 ಬೌಂಡರಿ.. ಇಂಗ್ಲೆಂಡ್‌ ವಿರುದ್ಧ ರನ್​ಗಳ ಮಳೆಗರೆದ ವೈಭವ್ ಸೂರ್ಯವಂಶಿ

5 ಸಿಕ್ಸರ್, 3 ಬೌಂಡರಿ.. ಇಂಗ್ಲೆಂಡ್‌ ವಿರುದ್ಧ ರನ್​ಗಳ ಮಳೆಗರೆದ ವೈಭವ್ ಸೂರ್ಯವಂಶಿ

ಐಪಿಎಲ್​ನಲ್ಲಿ (IPL 2025) ಅಬ್ಬರದ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi) ಇದೀಗ ಇಂಗ್ಲೆಂಡ್‌ ನೆಲದಲ್ಲೂ ಬೌಂಡರಿ ಸಿಕ್ಸರ್​ಗಳ ಮಳೆಗರೆದಿದ್ದಾರೆ. ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್‌ ನಡುವೆ 19 ವರ್ಷದೊಳಗಿನವರ ಯೂತ್ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ, ಭಾರತದ ಯುವ ಓಪನರ್ ವೈಭವ್ ಸೂರ್ಯವಂಶಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆಗರೆಯುವ ಮೂಲಕ ಆತಿಥೇಯ ತಂಡದ ಬೌಲರ್‌ಗಳ ಬೆವರಿಳಿಸಿದರು. ಈ…

Read More
ನೆಟ್‌ಫ್ಲಿಕ್ಸ್ ಸೇರಿ 19 ಉಚಿತ ಒಟಿಟಿ , 120 ಜಿಬಿ ಡೇಟಾ ಫ್ಯಾಮಿಲಿ ಪ್ಲಾನ್ ಪರಿಚಯಿಸಿದ ವಿಐ

ನೆಟ್‌ಫ್ಲಿಕ್ಸ್ ಸೇರಿ 19 ಉಚಿತ ಒಟಿಟಿ , 120 ಜಿಬಿ ಡೇಟಾ ಫ್ಯಾಮಿಲಿ ಪ್ಲಾನ್ ಪರಿಚಯಿಸಿದ ವಿಐ

ನೆಟ್‌ಫ್ಲಿಕ್ಸ್ ಮೂಲ ಚಂದಾದಾರಿಕೆಯ ಜೊತೆಗೆ, ವಿ ಪೋಸ್ಟ್‌ಪೇಯ್ಡ್ ಬಳಕೆದಾರರು ತಮ್ಮ ಮೊಬೈಲ್ ಅಥವಾ ಟೆಲಿವಿಷನ್‌ನಲ್ಲಿ ಜಾಗತಿಕ ಗುಣಮಟ್ಟದ ಮನರಂಜನೆ ಆನಂದಿಸಲು ಸಾಧ್ಯವಾಗಲಿದೆ. ಈ ಪ್ಲ್ಯಾನ್‌ನಲ್ಲಿ ಇರುವ ಗ್ರಾಹಕರು ನೆಟ್‌ಫ್ಲಿಕ್ಸ್‌ನಿಂದ ವಿವಿಧ ಪ್ರಕಾರಗಳು ಮತ್ತು ವಿಭಾಗಗಳಲ್ಲಿ ವ್ಯಾಪಿಸಿರುವ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದು. ಇದರಲ್ಲಿ ವಿಶ್ವದಾದ್ಯಂತ ಜನಪ್ರಿಯವಾಗಿರುವ ಜಾಗತಿಕ ಕಾರ್ಯಕ್ರಮಗಳಾದ ಸ್ಕ್ವಿಡ್ ಗೇಮ್, ವೆಡನ್ಸ್‌ಡೆ, ಸ್ಟ್ರೇಂಜರ್ ಥಿಂಗ್ಸ್, ಲಾಪತಾ ಲೇಡೀಸ್, ಪುಷ್ಪಾ 2, ಜವಾನ್, ಛಾವಾ, ಸಿಕಂದರ್ ಸೇರಿದಂತೆ ಇನ್ನೂ ಅನೇಕ ಚಿತ್ರ ಶೀರ್ಷಿಕೆಗಳು, ಸಿನಿಮಾ, ಪ್ರಾದೇಶಿಕ ಚಲನಚಿತ್ರಗಳು…

Read More