Headlines
ಹಲ್ಲುಜ್ಜೋ ಮುನ್ನ ಬ್ರಶ್ ಒದ್ದೆ ಮಾಡ್ತೀರಾ? ಹಾಗಿದ್ರೆ ಹಲ್ಲಿನ ಸಮಸ್ಯೆ ಖಚಿತಾ

ಹಲ್ಲುಜ್ಜೋ ಮುನ್ನ ಬ್ರಶ್ ಒದ್ದೆ ಮಾಡ್ತೀರಾ? ಹಾಗಿದ್ರೆ ಹಲ್ಲಿನ ಸಮಸ್ಯೆ ಖಚಿತಾ

<p>ಸಾಮಾನ್ಯವಾಗಿ ಜನರು ಹಲ್ಲುಜ್ಜುವ ಮೊದಲು ಟೂತ್‌ಪೇಸ್ಟ್ ಅನ್ನು ಒದ್ದೆ ಮಾಡುತ್ತಾರೆ, ಇದು ತಪ್ಪು ಎಂದು ತಜ್ಞರು ಹೇಳುತ್ತಾರೆ. ಇದು ಹಲ್ಲುಗಳನ್ನು ದುರ್ಬಲಗೊಳಿಸುತ್ತಂತೆ.</p><img><p>ಪ್ರತಿಯೊಬ್ಬ ವ್ಯಕ್ತಿಯ ದಿನವು ಬ್ರಶ್ (brushing teeth) ಚೆನ್ನಾಗಿ ತೊಳೆದು, ಹಲ್ಲುಜ್ಜುವ ಮೂಲಕ ಆರಂಭವಾಗುತ್ತದೆ. ವಿಜ್ಞಾನದ ಪ್ರಕಾರ, ಪ್ರತಿಯೊಬ್ಬರೂ ಪ್ರತಿದಿನ 2 ರಿಂದ 3 ನಿಮಿಷಗಳ ಕಾಲ ಹಲ್ಲುಜ್ಜಬೇಕು. ಕೆಲವು ತಜ್ಞರು ಹೇಳುವಂತೆ ಹೆಚ್ಚಿನ ಜನರಿಗೆ ಹಲ್ಲುಜ್ಜುವ ಸರಿಯಾದ ವಿಧಾನ ತಿಳಿದಿಲ್ಲ. ಹೆಚ್ಚಿನ ಜನರು ಹಲ್ಲುಜ್ಜುವ ಮೊದಲು ಬ್ರಶ್ ಒದ್ದೆ ಮಾಡುತ್ತಾರೆ. ಕೆಲವರು ಬ್ರಷ್ ಗೆ…

Read More
‘ಕಣ್ಣಪ್ಪ’ ನೋಡಿ ಮಂಚು ಮನೋಜ್ ಭಾವುಕ: ಸಹೋದರ ವಿಷ್ಣು ಮಂಚುಗೆ ಪರೋಕ್ಷ ಶ್ಲಾಘನೆ

‘ಕಣ್ಣಪ್ಪ’ ನೋಡಿ ಮಂಚು ಮನೋಜ್ ಭಾವುಕ: ಸಹೋದರ ವಿಷ್ಣು ಮಂಚುಗೆ ಪರೋಕ್ಷ ಶ್ಲಾಘನೆ

<p>ಕುಟುಂಬದ ಜಗಳಗಳನ್ನ ಮರೆತು ಮಂಚು ಮನೋಜ್ ಕಣ್ಣಪ್ಪ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸಿನಿಮಾ ನೋಡಿದ ನಂತರ ಮನೋಜ್, ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.</p><img><p>ಮಂಚು ವಿಷ್ಣು ನಟಿಸಿರುವ ‘ಕಣ್ಣಪ್ಪ’ ಸಿನಿಮಾ ಇಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ. ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಈ ಚಿತ್ರ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿದೆ. ಮೋಹನ್ ಲಾಲ್, ಅಕ್ಷಯ್ ಕುಮಾರ್, ಪ್ರಭುದೇವ, ಪ್ರಭಾಸ್, ಕಾಜಲ್ ಅಗರ್ವಾಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಪ್ರೀತಿ ಮುಕುಂದನ್ ನಟಿಸಿದ್ದಾರೆ. ಮಂಚು ವಿಷ್ಣು ತಮ್ಮ ಕನಸಿನ ಯೋಜನೆಗಾಗಿ ಬಹಳ…

Read More
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ

ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ

ಪುರಿ, ಜೂನ್ 27: ಒಡಿಶಾದ ಪುರಿ ಜಗನ್ನಾಥನ (Puri Jagannath Temple) ರಥಯಾತ್ರೆಗಾಗಿ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಈ ಉತ್ಸವದ ಹಿನ್ನೆಲೆಯಲ್ಲಿ ಇಂದು ಭಕ್ತರು ಪುರಿಯ 3 ದೇವರುಗಳಾದ ಜಗನ್ನಾಥ, ಅವನ ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರೆಯ ಭವ್ಯ ರಥಗಳನ್ನು ಗುಂಡಿಚಾ ದೇವಸ್ಥಾನಕ್ಕೆ ಎಳೆದುಕೊಂಡು ಬಂದಿದ್ದಾರೆ. ಇಲ್ಲಿ ದೇವರುಗಳು ಒಂದು ವಾರ ವಾಸಿಸುತ್ತಾರೆ ಮತ್ತು ನಂತರ ಜಗನ್ನಾಥ ದೇವಸ್ಥಾನಕ್ಕೆ ಹಿಂತಿರುಗುತ್ತಾನೆ. ಈ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾಲ್ಗೊಂಡಿದ್ದಾರೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ…

Read More
ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯೆಂದು ಯಾವತ್ತೂ ಹೇಳಿಲ್ಲ: ಬಸವರಾಜ ಬೊಮ್ಮಾಯಿ

ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯೆಂದು ಯಾವತ್ತೂ ಹೇಳಿಲ್ಲ: ಬಸವರಾಜ ಬೊಮ್ಮಾಯಿ

ಗದಗ, ಜೂನ್ 27: ಬಿಜೆಪಿ ರಾಜ್ಯ ಘಟಕದಲ್ಲಿ (state BJP unit) ಯಾವುದೇ ಗೊಂದಲವಿಲ್ಲ, ರಾಜ್ಯದಲ್ಲಿ ಯಾವುದಾದರೂ ಗೊಂದಲರಹಿತ ಪಕ್ಷ ಇರೋದಾದರೆ ಅದು ಬಿಜೆಪಿ ಮಾತ್ರ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗುತ್ತಾರೆಯೇ ಎಂಬ ಪ್ರಶ್ನೆಯನ್ನು ಕೇಳಬೇಡಿ, ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆಗೆ ನೀಡುವುದು ಜಾಯಮಾನ ನನ್ನದಲ್ಲ, ಆದರೆ ಒಂದು ಮಾತು ಮಾತ್ರ ಸತ್ಯ, ಪಕ್ಷದ ರಾಷ್ಟ್ರಾಧ್ಯಕ್ಷರ ಮತ್ತ್ತು ರಾಜ್ಯಾಧ್ಯಕ್ಷರ ಆಯ್ಕೆ ಇಷ್ಟರಲ್ಲೇ ನಡೆಯಲಿದೆ ಎಂದು…

Read More
ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ | The State Govt Does Not Have A White Paper It Has A Black Paper Says Mp Basavaraj Bommai Gvd

ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ | The State Govt Does Not Have A White Paper It Has A Black Paper Says Mp Basavaraj Bommai Gvd

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ಅವರ ಬಳಿ ಶ್ವೇತಪತ್ರ ಇಲ್ಲ, ಬ್ಲ್ಯಾಕ್‌ಪೇಪರ್‌ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ ₹1 ಲಕ್ಷ ಸಾಲ ಹೊರಿಸುತ್ತಿದೆ. ಇದಕ್ಕಿಂತ ದೊಡ್ಡ ಶ್ವೇತಪತ್ರ ಬೇಕಾ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಹಾವೇರಿ (ಜೂ.27): ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ಅವರ ಬಳಿ ಶ್ವೇತಪತ್ರ ಇಲ್ಲ, ಬ್ಲ್ಯಾಕ್‌ಪೇಪರ್‌ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ ₹1 ಲಕ್ಷ ಸಾಲ ಹೊರಿಸುತ್ತಿದೆ….

Read More
ನಾನು ಸಲಹೆ ಕೊಟ್ಟಿದ್ದಕ್ಕೆ ಪ್ರಿಯಾಂಕ ಚೋಪ್ರಾಗೆ ಮಿಸ್ ವರ್ಲ್ಡ್,ಮತ್ತೆ ಜಗಳ ಶುರು ಮಾಡಿದ ಯುಕ್ತಾ | No Admirable Qualities In Priyanka Chopra My Tips Help Her To Win Miss World Says Yukta Mookhey

ನಾನು ಸಲಹೆ ಕೊಟ್ಟಿದ್ದಕ್ಕೆ ಪ್ರಿಯಾಂಕ ಚೋಪ್ರಾಗೆ ಮಿಸ್ ವರ್ಲ್ಡ್,ಮತ್ತೆ ಜಗಳ ಶುರು ಮಾಡಿದ ಯುಕ್ತಾ | No Admirable Qualities In Priyanka Chopra My Tips Help Her To Win Miss World Says Yukta Mookhey

ಪ್ರಿಯಾಂಕಾ ಚೋಪ್ರಾ ಮಿಸ್ ವರ್ಲ್ಡ್ ಕಿರೀಟ ಪಡೆದಿದ್ದು ಆಕೆಯ ಸೌಂದರ್ಯದಿಂದ ಅಲ್ಲ, ನನ್ನ ಸಲಹೆಯಿಂದ ಎಂದು ಯುಕ್ತಾ ಹೇಳಿದ್ದಾಳೆ. ಈ ಮೂಲಕ ಯುಕ್ತಾ ಹಾಗೂ ಪ್ರಿಯಾಂಕಾ ಚೋಪ್ರಾ ನಡುವಿನ ಮಿಸ್ ವರ್ಲ್ಡ್ ಜಗಳ ಶುರುವಾಗಿದೆ. ಮುಂಬೈ (ಜೂ.27) : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಮಾಡೆಲ್ ಮಾಜಿ ಮಿಸ್ ವರ್ಲ್ಡ್ ಯುಕ್ತಾ ಮುಖಿ ನಡುವಿನ ಜಗಳ ತಾರಕಕ್ಕೇರುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ. ಇಬ್ಬರು ಮಿಸ್ ವರ್ಲ್ಡ್ ಗೆದ್ದ ಸುಂದರಿಯರು. ತಾನು ಸೌಂದರ್ಯದಿಂದ ಮಿಸ್ ವರ್ಲ್ ಕಿರೀಟ…

Read More
ಪ್ರಜಾಪ್ರಭುತ್ವದಲ್ಲಿ ಮಾತನಾಡಲು ಎಲ್ಲರಿಗೂ ಸ್ವಾತಂತ್ರ್ಯ ಇದೆ: ಸಚಿವ ಕೃಷ್ಣ ಬೈರೇಗೌಡ | Everyone Has Freedom Of Speech In A Democracy Says Minister Krishna Byre Gowda Gvd

ಪ್ರಜಾಪ್ರಭುತ್ವದಲ್ಲಿ ಮಾತನಾಡಲು ಎಲ್ಲರಿಗೂ ಸ್ವಾತಂತ್ರ್ಯ ಇದೆ: ಸಚಿವ ಕೃಷ್ಣ ಬೈರೇಗೌಡ | Everyone Has Freedom Of Speech In A Democracy Says Minister Krishna Byre Gowda Gvd

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತಾಡಲು ಸ್ವಾತಂತ್ರವಿದೆ. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆಯೋ ಗೊತ್ತಿಲ್ಲ. ಇರುವಷ್ಟು ದಿನ ಜನರಿಗೆ ಒಳ್ಳೆಯದಾಗುವ ಕೆಲಸ ಮಾಡೋಣ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಚಿಕ್ಕಮಗಳೂರು (ಜೂ.27): ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತಾಡಲು ಸ್ವಾತಂತ್ರವಿದೆ. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆಯೋ ಗೊತ್ತಿಲ್ಲ. ಇರುವಷ್ಟು ದಿನ ಜನರಿಗೆ ಒಳ್ಳೆಯದಾಗುವ ಕೆಲಸ ಮಾಡೋಣ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು, ಈ ವೇಳೆ ಸೆಪ್ಟೆಂಬರ್ ಬಳಿಕ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ…

Read More
25 ದಿನ ಪೂರೈಸಿದ ‘ತಾಯವ್ವ’ ಸಿನಿಮಾಗೆ ಚಂದನವನದ ಗಣ್ಯರ ಅಭಿನಂದನೆ

25 ದಿನ ಪೂರೈಸಿದ ‘ತಾಯವ್ವ’ ಸಿನಿಮಾಗೆ ಚಂದನವನದ ಗಣ್ಯರ ಅಭಿನಂದನೆ

ಮೇ ತಿಂಗಳ 30ರಂದು ‘ತಾಯವ್ವ’ ಸಿನಿಮಾ (Thayavva Movie) ತೆರೆಕಂಡಿತ್ತು. ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಕಂಡಿದೆ. ಸಿನಿಮಾವನ್ನು ‘ಅಮರ ಫಿಲ್ಮ್ಸ್’ ಬ್ಯಾನರ್ ಮೂಲಕ ಗೀತಪ್ರಿಯಾ (Geethapriya) ಅವರು ನಿರ್ಮಿಸಿದ್ದಾರೆ. ಅಲ್ಲದೇ, ಅವರೇ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ‘ತಾಯವ್ವ’ ಸಿನಿಮಾದಲ್ಲಿ ಮಹಿಳಾ ಪ್ರಧಾನ ಕಥಾಹಂದರ ಇದೆ. ಗ್ರಾಮೀಣ ಭಾಗದ ಸೂಲಗಿತ್ತಿ ಮಹಿಳೆಯ ಬದುಕಿನ ಅನಾವರಣ ಈ ಸಿನಿಮಾದಲ್ಲಿ ಆಗಿದೆ. 25 ದಿನ ಪೂರೈಸಿದ್ದಕ್ಕೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ‘ತಾಯವ್ವ’ ಚಿತ್ರದ 25 ದಿನಗಳ ಸೆಲೆಬ್ರೇಷನ್​ನಲ್ಲಿ ಖ್ಯಾತ ನಿರ್ದೇಶಕ, ನಟ…

Read More
Neeraj Chopra Classic: 2 ಸಾವಿರ ರೂ. ಹಣ ಕೇಳಿದ ಅಭಿಮಾನಿಗೆ ನೀರಜ್ ಚೋಪ್ರಾ ಹೇಳಿದ್ದೇನು ಗೊತ್ತಾ?

Neeraj Chopra Classic: 2 ಸಾವಿರ ರೂ. ಹಣ ಕೇಳಿದ ಅಭಿಮಾನಿಗೆ ನೀರಜ್ ಚೋಪ್ರಾ ಹೇಳಿದ್ದೇನು ಗೊತ್ತಾ?

ಜುಲೈ 5 ರಿಂದ ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಕ್ಲಾಸಿಕ್ (Neeraj Chopra Classic 2025) ಅಂತರರಾಷ್ಟ್ರೀಯ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ವಿಶ್ವದ ಅನೇಕ ಸ್ಟಾರ್ ಜಾವೆಲಿನ್ ಎಸೆತಗಾರರು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಇದಲ್ಲದೆ, ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿದಂತೆ ಐವರು ಭಾರತೀಯ ಆಟಗಾರರು ಸಹ ಇದರಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶಿಸಲಿದ್ದಾರೆ. ಭಾರತದಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಇದಕ್ಕೆ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಅನುಮೋದನೆ ನೀಡಿದೆ. ಹೀಗಾಗಿ ಈ…

Read More
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ: ಗೆಟ್ ಮ್ಯಾನ್​ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ: ಗೆಟ್ ಮ್ಯಾನ್​ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ದಾವಣಗೆರೆಯಲ್ಲಿ ವಂದೇ ಭಾರತ್​ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಭಾರಿ ದುರಂತವೊಂದು ತಪ್ಪಿದೆ. ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ರೈಲು ದಾವಣೆಗೆರೆ ಸನಿಹ ಬಂದಾಗ, ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲ ಅನ್ನು ದಾವಣಗೆರೆಯಲ್ಲಿ ನಿಲುಗಡೆ ಮಾಡಲಾಗಿದೆ. ಪ್ರಯಾಣಿಕರು ಶತಾಬ್ದಿ ಎಕ್ಸ್‌ಪ್ರೆಸ್​ನಲ್ಲಿ ಬೆಂಗಳೂರಿಗೆ ಬಂದರು. ಗೆಟ್ ಮ್ಯಾನ್​ನ ಸಮಯ ಪ್ರಜ್ಞೆಯಿಂದ ಸಾವಿರಾರು ಜನರ ಪ್ರಾಣ ಉಳಿದಿದೆ. Source link

Read More