ಡಿಜಿಟಲ್ ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಹೇಗೆ? ಇದರಲ್ಲಿದೆ ಹಲವು ಪ್ರಯೋಜನ

ಡಿಜಿಟಲ್ ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಹೇಗೆ? ಇದರಲ್ಲಿದೆ ಹಲವು ಪ್ರಯೋಜನ

<p>ವಾಹನ ಚಲಾಯಿಸಲು ಡ್ರೈವಿಂಗ್ ಲೈಸೆನ್ಸ್ ಕಡ್ಡಾಯ. ಆದರೆ ಇತ್ತೀಚೆಗೆ ಡಿಜಿಟಲ್ ಡ್ರೈವಿಂಗ್ ಲೈಸೆನ್ಸ್ ಟ್ರೆಂಡ್ ಆಗುತ್ತಿದೆ. ಏನಿದು ಡಜಿಟಲ್ ಡ್ರೈವಿಂಗ್ ಲೈಸೆನ್ಸ್? ಇದನ್ನು ಪಡೆಯುವುದು ಹೇಗೆ? ಪ್ರಯೋಜನವೇನು?</p><img><p>ವಾಹನ ಚಲಾಯಿಸಲು ಭಾರತದಲ್ಲಿ ಡ್ರೈವಿಂಗ್ ಲೈಸೆನ್ಸ್ ಇರಲೇಬೇಕು. ಇದರಲ್ಲೂ ನೀವು ವಾಹನ ಚಲಾಯಿಸುವಾಗ ನಿಮ್ಮ ಕೈಯಲ್ಲಿ ಡ್ರೈವಿಂಗ್ ಲೈಸೆನ್ಸ್ ಇಟ್ಟುಕೊಂಡಿರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಯಾರೂ ಕೂಡ ಹಾರ್ಡ್ ಕಾಪಿ ಅಥವಾ ಆರ್‌ಟಿಒ ನೀಡಿದ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಇಟ್ಟುಕೊಳ್ಳುವುದಿಲ್ಲ. ಇದರ ಬದಲಾಗಿ ಡಿಜಿಟಲ್ ಲೈಸೆನ್ಸ್ ಕಾರ್ಡ್ ಇಟ್ಟುಕೊಳ್ಳುತ್ತಾರೆ. ಇದರಿಂದ…

Read More
Sandalwood star kid: ಭವಿಷ್ಯದ ಸ್ಯಾಂಡಲ್​ವುಡ್​ ಸ್ಟಾ ಈ ಮುದ್ದುಕಂದ ಯಾವ ನಟಿಯ ಮಗು ಬಲ್ಲಿರಾ? | Actress Aditi Prabhudevas Daughter Nesarasa Cute Videoshoot Gone Viral Suc

Sandalwood star kid: ಭವಿಷ್ಯದ ಸ್ಯಾಂಡಲ್​ವುಡ್​ ಸ್ಟಾ ಈ ಮುದ್ದುಕಂದ ಯಾವ ನಟಿಯ ಮಗು ಬಲ್ಲಿರಾ? | Actress Aditi Prabhudevas Daughter Nesarasa Cute Videoshoot Gone Viral Suc

ಸ್ಯಾಂಡಲ್‌ವುಡ್‌ ನಟಿ ಅದಿತಿ ಪ್ರಭುದೇವ್​ ಅವರು ಒಂದು ವರ್ಷದ ಮಗಳ ಕ್ಯೂಟ್​ ವಿಡಿಯೋಶೂಟ್​ ಶೇರ್​ ಮಾಡಿದ್ದಾರೆ. ಆದರೆ ನೆಟ್ಟಿಗರು ಹೇಳ್ತಿರೋದೇ ಬೇರೆ. ಏನಂದ್ರು ನೋಡಿ ಅಭಿಮಾನಿಗಳು…  ಸ್ಯಾಂಡಲ್‌ವುಡ್‌ ನಟಿ ಅದಿತಿ ಪ್ರಭುದೇವ್​ (Aditi Prabhudev) ಈಗ ಕೇವಲ ಚಿತ್ರನಟಿ ಮಾತ್ರವಲ್ಲದೇ ಅಪ್ಪಟ ಗೃಹಿಣಿ ಕೂಡ. ಕಿರುತೆರೆ ನಟಿಯಾಗಿ ಬಣ್ಣದ ಬದುಕಿಗೆ ಪದಾರ್ಪಣೆ ಮಾಡಿದ ನಟಿ, ಸ್ಯಾಂಡಲ್‌ವುಡ್​ನಲ್ಲಿ ಬೇಡಿಕೆ ಇರುವಾಗಲೇ ಹಸೆಮಣೆ ಏರಿದರು. ಅದಿತಿ, ಕೂರ್ಗ್ ಮೂಲದ ಉದ್ಯಮಿ ಯಶಸ್ ಜೊತೆ ದಾಂಪತ್ಯ ಬದುಕನ್ನು ಎಂಜಾಯ್ ಮಾಡ್ತಿದ್ದಾರೆ. ಜೊತೆಗೆ,…

Read More
ಹನಿಮೂನ್​ನಲ್ಲೇ ನವ ವಿವಾಹಿತನ ಕೊಲೆ; ಈ ವೆಬ್ ಸೀರಿಸ್​​ನ ಮಿಸ್ ಮಾಡಬೇಡಿ..

ಹನಿಮೂನ್​ನಲ್ಲೇ ನವ ವಿವಾಹಿತನ ಕೊಲೆ; ಈ ವೆಬ್ ಸೀರಿಸ್​​ನ ಮಿಸ್ ಮಾಡಬೇಡಿ..

ಒಟಿಟಿ ವ್ಯಾಪ್ತಿ ಹೆಚ್ಚಿದಂತೆ ವೆಬ್ ಸೀರಿಸ್​ಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಅದರಲ್ಲೂ 2020ರಿಂದ ಈಚೆಗೆ ಭಾರತದಲ್ಲಿ ಹಲವು ರೀತಿಯ ವೆಬ್ ಸೀರಿಸ್​ಗಳನ್ನು ನಿರ್ಮಾಣ ಮಾಡಿ ಒಟಿಟಿ ಪ್ರಿಯರ ಎದುರು ಇಡಲಾಗುತ್ತಿದೆ. ಈಗ ನಾವು ಹೇಳುತ್ತಿರುವ ವೆಬ್ ಸೀರಿಸ್ ನವ ವಿವಾಹಿತನ ಕೊಲೆಯ ಬಗ್ಗೆ ಇದೆ. ಅದೂ ಈ ಕೊಲೆ ನಡೆಯೋದು ಹನಿಮೂನ್​ನಲ್ಲೇ. ಈ ವೆಬ್ ಸೀರಿಸ್ ಹೆಸರು ‘ಹನಿಮೂನ್ ಫೋಟೋಗ್ರಾಫರ್. ಇತ್ತೀಚೆಗೆ ಮೇಘಾಲಯದಲ್ಲಿ ನಡೆದ ಘಟನೆ ಬೆಚ್ಚಿ ಬೀಳಿಸಿತ್ತು. ಹನಿಮೂನ್​ಗೆ ಹೋದಾಗ ಪತ್ನಿಯೇ ಲವರ್…

Read More
ವೈದ್ಯೆಯ ಬಲತ್ಕಾರವೆಸಗಿ ಕೊಲೆ ಮಾಡಿದ ಘಟನೆ ಮಾಸುವ ಮೊದಲೇ ಕೋಲ್ಕತ್ತಾದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ | Another Heinous Act Has Taken Place In Kolkata Student Sexual Assaulted By Three

ವೈದ್ಯೆಯ ಬಲತ್ಕಾರವೆಸಗಿ ಕೊಲೆ ಮಾಡಿದ ಘಟನೆ ಮಾಸುವ ಮೊದಲೇ ಕೋಲ್ಕತ್ತಾದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ | Another Heinous Act Has Taken Place In Kolkata Student Sexual Assaulted By Three

ಕೋಲ್ಕತ್ತಾದ ಕಸ್ಬಾ ಪ್ರದೇಶದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಬಲಾತ್ಕಾರ ನಡೆದಿದೆ.  ಕೋಲ್ಕತ್ತಾ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ, ಪಶ್ಚಿಮ ಬಂಗಾಳದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಬಲಾತ್ಕಾರವೆಸಗಿ ಕೊಲೆ ಮಾಡಿದ ಪ್ರಕರಣ ಮಾಸುವ ಮೊದಲೇ ಈಗ ಇನ್ನೊಂದು ಇಂತಹದ್ದೇ ರೀತಿಯ ಪೈಶಾಚಿಕ ಘಟನೆಯೊಂದು ನಡೆದಿದೆ. ಕೋಲ್ಕತ್ತಾ ಕಸ್ಬಾ ಪ್ರದೇಶದಲ್ಲಿ ಕಾಲೇಜಿನಲ್ಲಿಯೇ ಕಾನೂನು ವಿದ್ಯಾರ್ಥಿಯೊಬ್ಬಳ ಮೇಲೆ ಸಾಮೂಹಿಕವಾಗಿ ಬಲಾತ್ಕಾರ ಮಾಡಿದ ಪ್ರಕರಣ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ….

Read More
Rashmika Mandanna: ರಶ್ಮಿಕಾ ಮಂದಣ್ಣ ಅಕೌಂಟ್​​ಗೆ ಮತ್ತೊಂದು ಹಿಟ್: ನೂರು ಕೋಟಿ ಬಾಚಿದ ಕುಬೇರ | Another Hit For Rashmika Mandannas Account Kubera Rakes In Rs 100 Crore Gvd

Rashmika Mandanna: ರಶ್ಮಿಕಾ ಮಂದಣ್ಣ ಅಕೌಂಟ್​​ಗೆ ಮತ್ತೊಂದು ಹಿಟ್: ನೂರು ಕೋಟಿ ಬಾಚಿದ ಕುಬೇರ | Another Hit For Rashmika Mandannas Account Kubera Rakes In Rs 100 Crore Gvd

ರಶ್ಮಿಕಾ ಮಂದಣ್ಣ ಅದೆಂತಾ ಲಕ್ಕಿ ಬ್ಯೂಟಿ ಅನ್ನೋದು ಮತ್ತೆ ಪ್ರೂವ್ ಆಗಿದೆ. ರಶ್ಮಿಕಾ ನಾಯಕಿಯಾಗಿ ನಟಿಸಿದ ಕುಬೇರ ಸಿನಿಮಾ ಶತಕೋಟಿ ಕ್ಲಬ್ ಸೇರಿದೆ. ಈ ಸಕ್ಸಸ್ ಬೆನ್ನಲ್ಲೇ ರಶ್ಮಿಕಾ ನಟನೆಯ ಹೊಸ ಸಿನಿಮಾದ ಅನೌನ್ಸ್​ಮೆಂಟ್ ಆಗಿದೆ. ಕಿರಿಕ್ ಬ್ಯೂಟಿ ವೀರನಾರಿಯಾಗಿ ಪೋಸ್ ಕೊಟ್ಟಿದ್ದಾರೆ. ರಶ್ಮಿಕಾ ಅಕೌಂಟ್​ಗೆ ಮತ್ತೊಂದು ನೂರು ಕೋಟಿಯ ಸಿನಿಮಾ ಸೇರ್ಪಡೆಯಾಗಿದೆ. ಧನುಷ್, ನಾಗಾರ್ಜುನ, ರಶ್ಮಿಕಾ ನಟನೆಯ ಕುಬೇರ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಅನ್ನಿಸಿಕೊಂಡಿದೆ. ತೆರೆಕಂಡು ಮೂರೇ ದಿನಕ್ಕೆ 50 ಕೋಟಿ ಬಾಚಿದ್ದ ಈ…

Read More
ತಾಯಿ ಆದಮೇಲೆ ಚಿತ್ರರಂಗ ಬಿಡ್ತೇನೆ ಎಂದಿದ್ದ ರೇಖಾ; ಅದು ಎಂದಿಗೂ ಸಂಭವಿಸಲೇ ಇಲ್ಲ

ತಾಯಿ ಆದಮೇಲೆ ಚಿತ್ರರಂಗ ಬಿಡ್ತೇನೆ ಎಂದಿದ್ದ ರೇಖಾ; ಅದು ಎಂದಿಗೂ ಸಂಭವಿಸಲೇ ಇಲ್ಲ

ಹಿಂದಿ ಚಿತ್ರರಂಗದ (Bollywood) ನಟಿ ರೇಖಾ (Rekha) ಇಂದು ದೊಡ್ಡ ಪರದೆಯ ಮೇಲೆ ಸಕ್ರಿಯವಾಗಿಲ್ಲದಿದ್ದರೂ, ಅವರು ಕಾರ್ಯಕ್ರಮಗಳು, ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಮಾತ್ರವಲ್ಲದೆ ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕೊಳ್ಳುತ್ತಾರೆ. 70ನೇ ವಯಸ್ಸಿನಲ್ಲಿಯೂ ಅಭಿಮಾನಿಗಳು ರೇಖಾ ಅವರ ಸೌಂದರ್ಯಕ್ಕೆ ಬೆರಗಾಗಿದ್ದಾರೆ. ರೇಖಾ ಅನೇಕ ಚಿತ್ರಗಳಲ್ಲಿ ಬಲವಾದ ಪಾತ್ರಗಳನ್ನು ನಿರ್ವಹಿಸುವ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಆದರೆ ಅವರ ಖಾಸಗಿ ಜೀವನದಲ್ಲಿ ಅವರು ಅನೇಕ ಬಿಕ್ಕಟ್ಟುಗಳನ್ನು ಎದುರಿಸಬೇಕಾಯಿತು. ರೇಖಾ ತಮ್ಮ ಜೀವನದಲ್ಲಿ ಪ್ರೀತಿಸಿ ಮದುವೆಯಾದರು, ಆದರೆ ಎಂದಿಗೂ ತಾಯಿಯಾಗಲು ಸಾಧ್ಯವಾಗಲಿಲ್ಲ. ಅವರ ದಿವಂಗತ…

Read More
HVF Recruitment 2025: ರಕ್ಷಣಾ ವಲಯದಲ್ಲಿ ಸುವರ್ಣ ಅವಕಾಶ, HVFನಲ್ಲಿ 1800 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

HVF Recruitment 2025: ರಕ್ಷಣಾ ವಲಯದಲ್ಲಿ ಸುವರ್ಣ ಅವಕಾಶ, HVFನಲ್ಲಿ 1800 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

ನೀವು ರಕ್ಷಣಾ ವಲಯದಲ್ಲಿ ತಾಂತ್ರಿಕ ಉದ್ಯೋಗವನ್ನು ಹುಡುಕುತ್ತಿದ್ದರೆ, ಇದು ನಿಮಗೆ ಉತ್ತಮ ಅವಕಾಶ. ಸಶಸ್ತ್ರ ವಾಹನ ನಿಗಮ ಲಿಮಿಟೆಡ್ (AVNL) ಅಡಿಯಲ್ಲಿ ಬರುವ ಹೆವಿ ವೆಹಿಕಲ್ ಫ್ಯಾಕ್ಟರಿ (HVF) 1800 ಕ್ಕೂ ಹೆಚ್ಚು ಜೂನಿಯರ್ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ 1 ವರ್ಷದ ಗುತ್ತಿಗೆ ಆಧಾರದ ಮೇಲೆ ಇರಲಿದ್ದು, ಕಾರ್ಯಕ್ಷಮತೆಯ ಆಧಾರದ ಮೇಲೆ 3 ವರ್ಷಗಳವರೆಗೆ ವಿಸ್ತರಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 28 ರಿಂದ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು oftr.formflix.org ವೆಬ್‌ಸೈಟ್‌ಗೆ…

Read More
ಈ ದಿನಾಂಕದಲ್ಲಿ ಹುಟ್ಟಿದವರು ಪ್ರತಿಭಾವಂತರು!

ಈ ದಿನಾಂಕದಲ್ಲಿ ಹುಟ್ಟಿದವರು ಪ್ರತಿಭಾವಂತರು!

<p>ಅಂಕಿಶಾಸ್ತ್ರದ ಪ್ರಕಾರ ಈ ದಿನಾಂಕದಂದು ಹುಟ್ಟಿದವರು ಬಹುಮುಖ ಪ್ರತಿಭೆ ಹೊಂದಿರುತ್ತಾರೆ,</p><img><p>ನಮಗೆಲ್ಲರಿಗೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಇರುತ್ತದೆ. ಆ ಪ್ರತಿಭೆಯಿಂದ ಇತರರನ್ನು ಸುಲಭವಾಗಿ ಆಕರ್ಷಿಸಬಹುದು. ಆದರೆ ಕೆಲವರು ಎಲ್ಲದರಲ್ಲೂ ನಿಪುಣರಾಗಿರುತ್ತಾರೆ. ಅವರಿಗೆ ಆಗದ ಕೆಲಸವೇ ಇಲ್ಲ. ಅಂಕಿಶಾಸ್ತ್ರದ ಪ್ರಕಾರ, ನಿರ್ದಿಷ್ಟ ದಿನಾಂಕಗಳಲ್ಲಿ ಹುಟ್ಟಿದವರಿಗೆ ಈ ಪ್ರತಿಭೆ ಇರುತ್ತದೆ ಎಂದು ಹೇಳಲಾಗುತ್ತದೆ. ಆ ದಿನಾಂಕಗಳ ಪಟ್ಟಿ ಇಲ್ಲಿದೆ. ಅದರಲ್ಲಿ ನಿಮ್ಮ ಹುಟ್ಟಿದ ದಿನಾಂಕ ಇದೆಯೇ? ಎಂದು ನೋಡೋಣ ಬನ್ನಿ.</p><img><p>ಅಂಕಿಶಾಸ್ತ್ರದ ಪ್ರಕಾರ, ಯಾವುದೇ ತಿಂಗಳಿನ 5 ನೇ ತಾರೀಖಿನಂದು ಹುಟ್ಟಿದವರು…

Read More
Pumpkin Benefits: ಕ್ಯಾನ್ಸರ್ ನಿಂದ ಪುರುಷರ ಲೈಂಗಿಕ ಸಮಸ್ಯೆ ತಡೆಗಟ್ಟುವ ವರೆಗೆ; ಈ ತರಕಾರಿಯೇ ಬೆಸ್ಟ್ ಮೆಡಿಸಿನ್

Pumpkin Benefits: ಕ್ಯಾನ್ಸರ್ ನಿಂದ ಪುರುಷರ ಲೈಂಗಿಕ ಸಮಸ್ಯೆ ತಡೆಗಟ್ಟುವ ವರೆಗೆ; ಈ ತರಕಾರಿಯೇ ಬೆಸ್ಟ್ ಮೆಡಿಸಿನ್

ಆರೋಗ್ಯ ಪ್ರತಿಯೊಬ್ಬ ಮನುಷ್ಯನಿಗೂ ಅವಶ್ಯಕ. ಇದನ್ನು ಕಾಪಾಡಿಕೊಳ್ಳಲು ಹರಸಾಹಸ ಪಡುವ ಅಗತ್ಯವಿಲ್ಲ. ಆದರೆ ನಾವು ಮಾಡುವಂತಹ ಕೆಲಸಗಳನ್ನು ಸರಿಯಾಗಿ ಮಾಡಿದರೆ ಸಾಕಾಗುತ್ತದೆ. ಹಾಗೆಯೇ ಪ್ರತಿನಿತ್ಯ ಯೋಗ, ವ್ಯಾಯಾಮ (exercise), ಧ್ಯಾನ ಮಾಡುವದರ ಜೊತೆ ಜೊತೆಗೆ ಉತ್ತಮ ಆಹಾರ ಪದ್ದತಿ ಅನುಸರಿಸುವುದು ಕೂಡ ಬಹಳ ಮುಖ್ಯವಾಗುತ್ತದೆ. ಇನ್ನು ನೈಸರ್ಗಿಕ ಆಹಾರಗಳ ಪೈಕಿ ಸಿಹಿ ಕುಂಬಳಕಾಯಿ (pumpkin) ಮನುಷ್ಯನ ಬೆಸ್ಟ್ ಫ್ರೆಂಡ್ ಎಂದರೆ ತಪ್ಪಾಗಲಾರದು. ಆದರೆ ಇವುಗಳ ಬಗ್ಗೆ ಸರಿಯಾದ ಮಾಹಿತಿ ಇರದ ಕಾರಣ ಇವುಗಳ ಸೇವನೆ ಮಾಡುವುದಕ್ಕೆ ಜನ…

Read More
Suvarna Focus: ಪುಣ್ಯ ಯಾತ್ರೆಯ ಹೊತ್ತಲ್ಲೇ ಇದೆಂಥಾ ಅನಾಹುತ! ಗೌರಿಕುಂಡದ ದಾರಿಯಲ್ಲೇ ಕಾದಿದೆ ಗಂಡಾಂತರ!

Suvarna Focus: ಪುಣ್ಯ ಯಾತ್ರೆಯ ಹೊತ್ತಲ್ಲೇ ಇದೆಂಥಾ ಅನಾಹುತ! ಗೌರಿಕುಂಡದ ದಾರಿಯಲ್ಲೇ ಕಾದಿದೆ ಗಂಡಾಂತರ!

<p><strong>ಬೆಂಗಳೂರು (ಜೂ.27): </strong>ಅದೇಕೋ ಏನೋ.. ಜಗತ್ತಲ್ಲಿ ಬರೀ ದುರಂತಗಳೇ ನಡೀತಿವೆ.&nbsp;ಕೆಲವೊಂದನ್ನ ಮನುಷ್ಯ ತಾನೇ ತಾನಾಗಿ ಮಾಡಿಕೊಂಡರೆ, ಇನ್ನೊಂದಷ್ಟು ಅನಾಹುತಗಳನ್ನ ಪ್ರಕೃತಿಯೇ ಆಕ್ರೋಶ ಹೊತ್ತು ನಡೆಸುತ್ತಿದೆ.ಅದಕ್ಕೆ ಉದಾಹರಣೆಯಾಗಿರೋದು, ಹಿಮಾಚಲದ ಮೇಘಸ್ಫೋಟ. ದೇಶದಾದ್ಯಂತ ಭಯಭೀತ ವಾತಾವರಣ ಸೃಷ್ಟಿಸಿರೋ ವರುಣಾರ್ಭಟ. ಜಲಪ್ರವಾಹದ ಅಬ್ಬರಕ್ಕೆ ಜನರ ಪರಿಸ್ಥಿತಿ ರಣಘೋರವಾಗಿದೆ. ನೂರಾರು ಜನರ ಪ್ರಾಣಕ್ಕೇ ಕರಾಳ ರಾತ್ರಿ ಕುತ್ತು ತಂದಿದೆ.</p><p>26ರ ತುಂಟನಿಗೆ ಎಲ್ಲರ ಮುಂದೆಯೇ ಕಿಸ್ ಕೇಳಿದ 36ರ ಆಂಟಿ; ಮುಂದಾಗಿದ್ದು ಘನಘೋರ!</p><p>ಧರ್ಮಶಾಲಾದಲ್ಲಿ ಯಮ ಪ್ರವಾಹ ಆಗುತ್ತಿದ್ದು, ಮಳೆ ಪ್ರಳಯವಾಗಿದೆ. ಭೂ ಕುಸಿತ ಭೀತಿಯಲ್ಲಿ…

Read More